Tuesday, October 7, 2025
Homeರಾಜಕೀಯಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜುಲೈ -31
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ
ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದು
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

ಹೆಚ್ಚಿನ ಸುದ್ದಿ