Monday, July 7, 2025
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಈಶ್ವರ ಖಂಡ್ರೆ

ಹನೂರು, ಜೂ.23: ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ 5 ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಒಳಮೀಸಲಾತಿಯ ಸಮಗ್ರ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರು ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಸೂಚನೆ .

ಪಕ್ಷಾತೀತವಾಗಿ ಎಲ್ಲಾ ನಾಯಕರು ಕಾರ್ಯನಿರ್ವಹಿಸಬೇಕು 30 ವರ್ಷಗಳ ಹೋರಾಟದ ಫಲ ಸದುಪಯೋಗ ಪಡಿಸಿಕೊಳ್ಳಲು ಸಮುದಾಯದ ಎಲ್ಲಾ ನಾಯಕರು ಒಟ್ಟಾಗಿ ಶ್ರಮಿಸಬೇಕು ಬೆಂಗಳೂರು14: ಬೆಂಗಳೂರಿನ ಮಯೂರ ಹೋಟೆಲ್‌ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ಸಚಿವರಾದ...

ಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷ ಎಚ ಎಂ ರೇವಣ್ಣ ಧರ್ಮ ಪತ್ನಿ ವತ್ಸಲ್ ನಿಧನ

ಬೆಂಗಳೂರು: ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರ ಪತ್ನಿ ವತ್ಸಲ ರೇವಣ್ಣ (76) ಅವರು ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವತ್ಸಲ...

ಯೋಗೇಶ್​ ಗೌಡ ಕೊ* ಕೇಸ್​, ಕೋರ್ಟ್​ ಆವರಣದಲ್ಲೇ ಮಹಿಳೆಗೆ ಧಮ್ಕಿ ಆರೋಪ!

ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್​ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಬೆಂಗಳೂರು (ಜೂ...

ಕಲಬುರ್ಗಿ ಜಿಲ್ಲೆಯಲ್ಲಿ ನಿತ್ಯ ಹರಿಯುತ್ತಿದೆ ನೆತ್ತರು : ಬೀಳುತ್ತಿರು ಹೆಣೆಗಳಗೆ ಹೊಣೆ ಯಾರು

ಆಳಂದದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ: ಸಹೋದರ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ, ಜೂನ್ - ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆಯೊಂದು ಸುತ್ತಮುತ್ತಲ ಭಾಗಗಳಲ್ಲಿ...

ಯಾದಗಿರಿಯಲ್ಲಿ ನಾಳೆ ‘ಅರೋಗ್ಯ ಆವಿಷ್ಕಾರ’ಕಾರ್ಯಕ್ರಮ,ಸಿದ್ಧತಾ ಕಾರ್ಯ ಪರಿಶೀಲಿಸಿದ ದರ್ಶನಾಪುರ

ಯಾದಗಿರಿ: ಕೆ.ಕೆ.ಆರ್.ಡಿ.ಬಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರೋಗ್ಯ ಸಂಸ್ಥೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸುಮಾರು 440. 63 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿರುವ...

ಸಕಲ ಸರ್ಕಾರಿ ಗೌರವಗಳೊಂದಿಗೆ ಜುಮಾಲಾಪುರ ತಾಂಡದಲ್ಲಿ ಯೋಧನ ಅಂತ್ಯಕ್ರಿಯೆ

ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ...

ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ :: ಜವಳಿ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಚರ್ಚೆ

ಬಾಂಗ್ಲಾ ಉದ್ಯಮಿಗಳಿಗೆಅಗತ್ಯ ಸಹಕಾರ ನೀಡುವ ಭರವಸೆ ಬೆಂಗಳೂರು: ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ...

ಡಿಸಿಪಿ ಪತ್ರ ಲೀಕ್‌ ಆಗಿದ್ದು ಹೇಗೆ?, ಸಭೆಯಲ್ಲಿ ಸಿದ್ದರಾಮಯ್ಯ ಕೆಂಡ, ಸಿಎಂ ಸಿಟ್ಟಿಗೆ ಅಧಿಕಾರಿಗಳು ಸೈಲೆಂಟ್‌!

ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಸರ್ಕಾದ ಕೊರಳಿಗೆ ಸುತ್ತಿಕೊಂಡಿದ್ದು, ರಾಜ್ಯಾದ್ಯಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರು ಭದ್ರತಾ ದೃಷ್ಟಿಯಿಂದ ಸದ್ಯಕ್ಕೆ ಸೆಲೆಬ್ರೇಷನ್‌ ಬೇಡ ಅಂದ್ರು ಖಾಕಿ ಮಾತು ಧಿಕ್ಕರಿಸಿ ಕಾರ್ಯಕ್ರಮ...

ಅಮಾಯಕ 11 ಜನರ ಸಾವಿಗೆ ಯಾರು ಹೊಣೆ, ನ್ಯಾಯಾ0ಗ ತನಿಖೆಗೆ – ಎನ್. ರವಿಕುಮಾರ್ ಒತ್ತಾಯ

ಬೆಂಗಳೂರು ಜೂನ್ 06 :: ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಯುವಕ, ಯುವತಿ ಅಭಿಮಾನಿಗಳು ಬರುತ್ತಾರೆ ಎಂದು ಗೊತ್ತಿದ್ದರೂ ಸಹ ಯಾವುದೇ ಪೂರ್ವ ತಯಾರಿಯಿಲ್ಲದೆ ವಿಧಾನ ಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾ0ಗಣ ದಲ್ಲಿ ಕಾರ್ಯಕ್ರಮ ಮಾಡಿರುವುದರಿಂದ...

ಯಾದಗಿರಲ್ಲಿ ಖಾಸಗಿ ಫೈನಾನ್ಸಗಳ ಕಿರುಕುಳಕ್ಕೆ ಮಹಿಳೆಯರ ಪ್ರತಿಭಟನೆ

ಯಾದಗಿರಿ : ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಮಂಗಳವಾರ ಇಂತದೊಂದು ಘಟನೆ ನಡೆದಿರೋದು ಬೆಳಕಿಗೆ ಬಂದಿದೆ. ಪದ್ಮಾವತಿ ಗಂಡ ಬಸವರಾಜ್. ಒಟ್ಟು ಫೈನಾನ್ಸ್‌ಗಳಲ್ಲಿ ₹75 ಸಾವಿರ ಸಾಲ ಮಾಡಿದ್ದು, ಸಾಲ ಮರು...

ಕಮಲ್ ಹಾಸನ್ ಚಿತ್ರವನ್ನು ಬ್ಯಾನ್ ಮಾಡಬೇಕುಕನ್ನಡಿಗರಿಗೆ ಕ್ಷಮೆ ಕೇಳಬೇಕು. ಒತ್ತಾಯಿಸಿ ಕರವೇ ಪ್ರತಿಭಟನೆ.

ಲಿಂಗಸೂಗೂರು ವರದಿ. ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಗೆ ಅವಹೇಳನ ಮಾಡಿದ್ದು, ತಮಿಳುನಿಂದಲೇ ಕನ್ನಡ ಭಾಷೆ ಬಂದಿದ್ದು, ನೀವು ಅದಕ್ಕೆ ತಲೆಬಾಗಲೇಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗಳಿಗೆ ದಕ್ಕೆ...

ಗುರುವಂದನಾ ಕಾರ್ಯಕ್ರಮ ನಮ್ಮ ಜೀವನದ ಸಾರ್ಥಕ ಕ್ಷಣ – ನಿವೃತ್ತ ಪ್ರಾಚಾರ್ಯ ವಿ ಎಂ ಸುರಪುರ.

ವಿಜಯಪುರ: ಜೀವನದಲ್ಲಿ ಸಾರ್ಥಕವಾಗುವ ಘಟನೆ ಬರುವುದು ಬಹಳ ಕಡಿಮೆ. ಅಂತಹ ಕ್ಷಣ ಇಂದು ನಮಗೆ ಅನುಭವಿಸುವಂತೆ ಮಾಡಿದ್ದೀರಿ ಎಂದು ವಿಶ್ರಾಂತ ಪ್ರಾಚಾರ್ಯರಾದ ವಿ ಎಂ ಸುರಪುರ ಹೇಳಿದರು. ಮೇ 24ರಂದು ಸ್ಥಳೀಯ ಚಿಂಚಲಿ ರೆಸಾರ್ಟ್...

ಆತ್ಮಹತ್ಯೆಯ ಗುಣ ಇರುವುದೂ ಮನುಷ್ಯನಲ್ಲಿ ಮಾತ್ರ: ಕಾಡು ಪ್ರಾಣಿಗಳಿಗಿಲ್ಲ: ಕೆ.ವಿ.ಪಿ”

ಹುಚ್ಚು ಹಿಡಿಯುವುದು ಮನುಷ್ಯನಿಗೆ ಮಾತ್ರ-ಕಾಡು ಪ್ರಾಣಿಗಳಿಗೆ ಹುಚ್ಚು ಹಿಡಿಯಲ್ಲ: ಕೆ.ವಿ.ಪ್ರಭಾಕರ್ ಬಿಳಿಗಿರಿರಂಗನಬೆಟ್ಟ ಮೇ 23: ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು...

ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ ಬೆಂಗಳೂರು, ಮೇ 22 ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ವಿಧಾನಸೌಧದ ಆವರಣದಲ್ಲಿ...

ಪರಿಶಿಷ್ಠರ ಜಾತಿ ಸಮೀಕ್ಷೆಯಲ್ಲಿ ಭೋವಿ ಸಮಾಜ ತುಂಬುವ ಮಾಹಿತಿಯುಳ್ಳ ಪೋಸ್ಟರ ಬಿಡುಗಡೆ, ಮನೆ ಮನೆಗೆ ತಲುಪಿಸುವ ಪ್ರಕ್ರಿಯೆ ಶುರು, ಶಶಿಕಲಾ ಭೀಮರಾಯ

ರಾಯಚೂರ ಮೇ :: ಭೋವಿ ಒಡ್ಡರ, ವಡ್ಡರ ಸಮಾಜದಿಂದ ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆ ಸಂದರ್ಭದಲ್ಲಿ ತಮ್ನ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂದು ಪೋಸ್ಟರ ಬಿಡುಗಡೆ ಮಾಡಿದೆ. ಅದನ್ನು ಸಮಾಜದ ಹಿರಿಯ ಮುಖಂಡರಿಂದ...

ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರ ಮಾರಕ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಮೇ 13 ; ಸುಲೇಪೇಟ್, ಚಿಂಚೋಳಿ ತಾಲೂಕು ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಡಾ...

ಪಾಮನಕಲ್ಲೂರು: ಅದ್ಧೂರಿಯಾಗಿ ನಡೆದ ಶ್ರೀ ಆದಿ ಬಸವೇಶ್ವರ ಜಾತ್ರಾ ಮಹೋತ್ಸವವಧು – ವರರಿಗೆ ಸಸಿ ನೀಡಿ ಶುಭ ಹಾರೈಸಿದ ಶ್ರೀಗಳು

ರಾಯಚೂರು ಮೇ.: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಆದಿ ಬಸವೇಶ್ವರ ಜಾತ್ರಾ...

ಅನುಕರಣೆ ಸಲ್ಲ, ನಮ್ಮ ಪರಂಪರೆಯೇ ಎಲ್ಲ: ಈಶ್ವರ ಖಂಡ್ರೆಸುಂದರ ಬದುಕಿಗೆ ಸೋಪಾನವೇ ಅರಣ್ಯ- ಈಶ್ವರ ಖಂಡ್ರೆ

ಬೇಲೂರು, ಮೇ 13: ಪಾಶ್ಚತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ...

ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ – ಸಚಿವ ದಿನೇಶಗುಂಡೂರಾವ್ ಸೂಚನೆ

ಬೆಂಗಳೂರ :: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...

ಮಾಹಿತಿ ಹಕ್ಕು ಕಾಯ್ದೆ ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರ: ಡಾ: ಬಿ. ಆರ್.ಮಮತಾ

ಬೆಂಗಳೂರು :ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು. ಕರ್ನಾಟಕ ಮಾಹಿತಿ ಆಯೋಗದ ಕಾರ್ಯವೈಖರಿಯ ಬಗ್ಗೆ ತಿಳಿಯಲು ಆಯೋಗಕ್ಕೆ ಭೇಟಿ...

ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 12: “ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ...

ಭಾರತ ಸೇನೆ ಉಗ್ರರ ನೆಲೆಗಳ ಮೇಲೆ ನಡೆಸಿದ ದಾಳಿ ಸ್ವಾಗತಾರ್ಹ: ಅಶೋಕ ದುದ್ದಗಿ

ಅಫಜಲಪುರ: ಏನೂ ಅರಿಯದ ಮುಗ್ಧ 26 ಭಾರತೀಯರ ಹತ್ಯೆ ಮಾಡಿದ್ದಲ್ಲದೆ ಪದೇ ಪದೆ ಭಾರತದ ಮೇಲೆ ದಾಳಿ, ಕುತಂತ್ರ ಮಾಡಿ ಭಾರತೀಯರ ಸಹನೆ, ಸ್ವಾಭಿಮಾನ ಕೆಣಕುತ್ತಿರುವ ಪಾಪಿ ಪಾಕಿಸ್ತಾನದ ಉಗ್ರರ ಅಟ್ಟಹಾಸ ಮಟ್ಟ...

ಪರಿಶಿಷ್ಟರ ಆಕ್ರೋಶಕ್ಕೆ ಕಾರಣವಾದ ‘ಬೇಡ ಜಂಗಮ’ ಸಂಘದ ಆ ಪ್ರಕಟಣೆ!

ಚಿತ್ರದುರ್ಗ: ಒಳಮೀಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷಾದಾರರು ದತ್ತಾಂಶ ಸಂಗ್ರಹಿಸಲು ಮನೆಮನೆಗೆ ಬಂದಾಗ ನೀಡಬೇಕಾದ ಮಾಹಿತಿ ಕುರಿತು ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿರುವ ಪ್ರಕಟಣೆ ಆಕ್ರೋಶಕ್ಕೆ ಗುರಿಯಾಗಿದೆ. ವೀರಶೈವ ಲಿಂಗಾಯತರು 'ಜಂಗಮ'...

ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ- ಈಶ್ವರ ಖಂಡ್ರೆ

ಬೆಂಗಳೂರು, ಮೇ ೮: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ...

ಬಿಜೆಪಿ 40% ಸರ್ಕಾರವೇ ಆಗಿತ್ತು: ಎಂಪಿ ಕುಮಾರಸ್ವಾಮಿ ವಾಗ್ದಾಳಿ

ಚಿಕ್ಕಮಗಳೂರು: ಬಿಜೆಪಿ ಟಿಕೆಟ್‌ ವಂಚಿತರಾಗಿ ಜೆಡಿಎಸ್‌ ಸೇರಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ 40% ಸರ್ಕಾರವೇ ಆಗಿತ್ತು ಎಂದು ಹೇಳಿರುವ ಕುಮಾರಸ್ವಾಮಿ, ಕೆಲವೊಂದು...

ರೇವಣ್ಣರನ್ನು ಹೊಗಳಿ ಅಚ್ಚರಿ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ.!

ಹಾಸನ: ಹಾಸನದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರೀತಂ ಗೌಡ ಹೆಚ್‌ ಡಿ ರೇವಣ್ಣ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಎಚ್‌.ಡಿ. ರೇವಣ್ಣ ಅವರಿಗಿರುವ ಶಕ್ತಿಯನ್ನು ನಾನು ಅಲ್ಲಗಳೆಯಲಾರೆ ಎಂದು...

ಜ್ಯೋತಿಷಿಗಳ ಸಲಹೆಯೇ ಡಿ.ಕೆ.ಸುರೇಶ್‌ ಸ್ಪರ್ಧೆಗೆ ಕಾರಣ – ಅಶೋಕ್‌ ಲೇವಡಿ

ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್‌ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್‌.ಅಶೋಕ್‌, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....

ವಿದ್ಯುತ್ ತಂತಿ ತಗುಲಿ ಮಕ್ಕಳಿಬ್ಬರು ಸಾವು..!

ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದ ಸಿದ್ದರಾಮೇಶ್ವರ ಬಡಾವಣೆ ಯಲ್ಲಿ ಮಹಡಿಯ ಮೇಲೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಪ್ರಜ್ವಲ್ (14) ಮತ್ತು ಯತೀಶ್ (14) ಮೃತಪಟ್ಟ ದುರ್ದೈವಿಗಳಾಗಿದ್ದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ...

ಮಂಡ್ಯ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸುಮಲತ

ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ‍್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...

ಡಿಕೆಶಿ ಆಸ್ತಿಪಟ್ಟಿ ಐದು ಸಾವಿರ ಜನರಿಂದ ಡೌನ್‌ಲೋಡ್‌!

ಮಂಡ್ಯ: ಡಿ.ಕೆ.ಶಿವಕುಮಾರ್‌ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ  ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಸ್ವಯಂಘೋಷಿತ ಆಸ್ತಿ ವಿವರವನ್ನು ರಾಜ್ಯಾದ್ಯಂತ ಸುಮಾರು ಐದು ಸಾವಿರ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಈ...

ಬಿಎಲ್ ಸಂತೋಷ್ ಬಗ್ಗೆ ಮಾತಾಡೋದು ಪಾಪದ ಕೆಲಸ: ಅರುಣ್‌ ಸಿಂಗ್

ಬೆಳಗಾವಿ: ತನಗೆ ಟಿಕೆಟ್‌ ತಪ್ಪಲು ಬಿಎಲ್‌ ಸಂತೋಷ್‌ ಕಾರಣ ಎಂದು ಜಗದೀಶ್‌ ಶೆಟ್ಟರ್‌ ಮಾಡಿರುವ ಆರೋಪಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಲ್ ಸಂತೋಷ್ ಮನೆ, ಮಠ ಬಿಟ್ಟು...

ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ ಬೆಣ್ಣೆ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಟೀಕೆ

ಬೆಂಗಳೂರು: ಬಿಜೆಪಿ ಲಿಂಗಾಯತರ ಕಣ್ಣಿಗೆ ಸುಣ್ಣ, ಆರ್‌ಎಸ್‌ಎಸಿಗರ ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆಯಾ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಡಾಳ್ ಮಲ್ಲಿಕಾರ್ಜುನರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿರುವ ಕುರಿತಂತೆ ಕಾಂಗ್ರೆಸ್‌...

ನಾಳೆ‌ ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...

ಹಾಸನದಲ್ಲಿ ಒಗ್ಗೂಡಿದ ಗೌಡರ ಕುಟುಂಬ – ಭರ್ಜರಿ ಶಕ್ತಿ ಪ್ರದರ್ಶನ

ಹಾಸನ : ವಿಧಾನಸಭಾ ಚುನಾವಣೆ ದೇವೇಗೌಡರ ಕುಟುಂಬದ ಒಗ್ಗಟ್ಟು ಪ್ರದರ್ಶನಕ್ಕೂ ಸಹ ವೇದಿಕೆಯಾದ ಘಟನೆ ಗುರುವಾರ ನಡೆಯಿತು.  ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ಮಾಜಿ ಪ್ರಧಾನಿ ದೇವೇಗೌಡ,  ಮಾಜಿ ಸಿಎಂ ಕುಮಾರಸ್ವಾಮಿ ,...

ಚುನಾವಣೆ ಹೊತ್ತಲ್ಲಿ ಡಿ.ಕೆ ಶಿವಕುಮಾರ್‌ಗೆ ಸಂಕಷ್ಟ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದ ಡಿ.ಕೆ ಶಿವಕುಮಾರ್‌ಗೆ ಹಿನ್ನಡೆಯಾಗಿದೆ. ಸಿಬಿಐ ತನಿಖೆಗೆ...

ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಜಾರಕಿಹೊಳಿ.!

ನಾಮಪತ್ರ ಸಲ್ಲಿಕೆ ಅಂದ್ರೆನೇ ಶಕ್ತಿ ಪ್ರದರ್ಶನ ಅನ್ನೋ ರೀತಿಯಲ್ಲಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಎಲ್ಲೆಡೆ ನಾಮಪತ್ರ ಸಲ್ಲಿಸ್ತಾ‌ ಇದ್ರೆ, ಬೆಳಗಾವಿಯ ಸಾಹುಕಾರ್ ಮಾತ್ರ ಸಿಂಪಲ್ಲಾಗಿ ಬಂದು‌ ನಾಮಪತ್ರ ಸಲ್ಲಿಸಿದರು....

ಮಾಜಿ ಡಿಸಿಎಂ ಪರಮೇಶ್ವರ್ ಬಳಿ ಚಿನ್ನ ಇಲ್ವಂತೆ..!

ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ‌ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ‌ ವೇಳೆ‌ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...

ಕಾಂಗ್ರೆಸ್‌ ಬಂದರೆ ಪ್ರಗತಿಗೆ ತೊಂದರೆ – ಬಿಜೆಪಿ ಟ್ವೀಟ್‌

ಬೆಂಗಳೂರು: ಕಾಂಗ್ರೆಸ್‌ ಬಂದರೆ ಪ್ರಗತಿಗೆ ತೊಂದರೆ, ಅರಳಲಿದೆ ಕಮಲ ಗೆಲ್ಲಲಿದೆ ಕರ್ನಾಟಕ ಎಂದು ಬಿಜೆಪಿ ಟ್ವೀಟ್‌ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ವ್ಯಂಗ್ಯ ಚಿತ್ರದೊಂದಿಗೆ ಬಿಜೆಪಿ ಕರ್ನಾಟಕ ಅಧಿಕೃತ ಟ್ವೀಟ್‌ ಖಾತೆಯಿಂದ...

ಹೈಕೋರ್ಟ್ ತೀರ್ಪುಗಳು ಈಗ ಕನ್ನಡದಲ್ಲೂ ಲಭ್ಯ

ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್‌, ಸುಪ್ರಿಂ ಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ. ಕರ್ನಾಟಕ ಹೈಕೋರ್ಟ್‌ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...

ಲಿಂಗಾಯತ ಸಮಾಜವನ್ನು ಒಡೆದಿದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ

ಬೀದರ್: ರಾಜ್ಯದಲ್ಲಿ ಲಿಂಗಾಯತರ ಮನವೊಲಿಕೆ ಕೆಲಸದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದ್ದಂತೆ ಕಾಣ್ತಿದೆ. ಶೆಟ್ಟರ್‌ ಬಿಜೆಪಿಯಿಂದ ಹೊರಬಿದ್ದ ಬೆನ್ನಲ್ಲೇ ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದೆ. ಇದಕ್ಕೆ...

ಸ್ವರೂಪ್‌ ಗೆಲುವಿಗೆ ಟೊಂಕ ಕಟ್ಟಿದ ದೇವೇಗೌಡ ಕುಟುಂಬ

ಹಾಸನ: ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಗೆ ಗೆಲುವಿಗೆ ದೇವೇಗೌಡರ ಕುಟುಂಬವೇ ಟೊಂಕ ಕಟ್ಟಿ ನಿಂತಿದೆ. ತೆರೆದ ವಾಹನದಲ್ಲಿ ದೇವೇಗೌಡ ಅವರು ಹೆಚ್.ಪಿ.ಸ್ವರೂಪ್ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ. ಹಾಸನ ಜಿಲ್ಲೆಯ ಅಭಿವೃದ್ಧಿಗೆ ಪ್ರೀತಂಗೌಡ ಮಾರಕ....

ಮಂಡ್ಯ ಸ್ಪರ್ಧೆಯಿಂದ ಹಿಂದೆ ಸರಿದ ಸುಮಲತಾ

ಮಂಡ್ಯ: ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸದ ಹಿನ್ನೆಲೆಯಲ್ಲಿ ನಾನೂ ಸಹ ಸ್ಪರ್ಧೆ ನೀಡುತ್ತಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಎದುರಾಳಿಯಾಗಿ ನಿಲ್ಲಲ್ಲು...

ರಾಜ್ಯಕ್ಕೆ ಮತ್ತೆ ಬರಲಿದ್ದಾರೆ ಮೋದಿ-ಶಾ

ಬೆಂಗಳೂರು: ರಾಜ್ಯ ಅಸೆಂಬ್ಲಿ ಚುನಾವಣಾ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ನೀಡಲಿದ್ದಾರೆ....

ಕನಕಪುರದಿಂದ ಡಿ.ಕೆ.ಸುರೇಶ್‌ ನಾಮಪತ್ರ ಸಲ್ಲಿಕೆ!

ರಾಮನಗರ : ರಾಜ್ಯದ ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ಕನಕಪುರ ಕ್ಷೇತ್ರದಿಂದ ಡಿ.ಕೆ.ಸುರೇಶ್‌ ಕೊನೆಯ ಘಳಿಗೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿ ಆರ್‌. ಅಶೋಕ್‌ ಅವರನ್ನು...

ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​​​‌

ಕಡೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ಗಳು ದಾಖಲಾಗಿದೆ ಎಂದು ಅವರು ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯ, ಹೊರ ರಾಜ್ಯಗಳಲ್ಲಿ...

ಜೆಡಿಎಸ್ ಸೇರ್ಪಡೆಯಾದ ಕಾಂಗ್ರೆಸ್‌ ಧುರೀಣರು

ಮಂಗಳೂರು/ತುಮಕೂರು : ಕ್ಷಿಪ್ರ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ವಂಚಿತರಾದ ಇಬ್ಬರು ಮುಖಂಡರು ಗುರುವಾರ ಕಾಂಗ್ರೆಸ್‌ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮೊಯ್ದಿನ್‌ ಬಾವಾ ಜೆಡಿಎಸ್‌ ...

ಮೋದಿ ದೇವರಲ್ಲ, ಜನರ ಪ್ರತಿನಿಧಿ: ಜೆಪಿ ನಡ್ಡಾ ಹೇಳಿಕೆಗೆ ಸಿದ್ದು ಗರಂ

ಬೆಂಗಳೂರು: ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶಿರ್ವಾದದಿಂದ ವಂಚಿತರಾಗಬಾರದು ಎಂಬ ಜೆಪಿ ನಡ್ಡಾ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. “ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ‌ ದೇವರಲ್ಲ” ಎಂದು ಸಿದ್ದರಾಮಯ್ಯ...

ಡಿಕೆಶಿ ಟಿಕೆಟ್​ ಮಾರಾಟ ಮಾಡಿದ್ದಾರೆ: ಮೊಯ್ದೀನ್ ಆರೋಪ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವಾ ಅವರಿಗೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಯು.ಟಿ.ಖಾದರ್...

ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆ ಹಾಸನ ಜೆಡಿಎಸ್ ಟಿಕೆಟ್ ಗೊಂದಲದ ಗೂಡಾಗಿತ್ತು. ಈ ಟಿಕೆಟ್​ಗಾಗಿ ಹೆಚ್​ಡಿ ದೇವೇಗೌಡರ ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು. ಇದೀಗ ಚುನಾವಣೆಗೆ ಗಮನ ಹರಿಸಿದ್ದು, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ...

ನಾಮಪತ್ರ ಸಲ್ಲಿಸಲು ಕೊನೆಯ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಸ್ಫರ್ಧಾಳುಗಳಿಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಅಮಾವಾಸ್ಯೆ ಎಂಬ ಕಾರಣಕ್ಕೆ ಸೋಮವಾರ ಹಾಗೂ ಮಂಗಳವಾರವೇ ಅತಿಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದೆ....

ಬೆಳಗಾವಿ: ಅಧಿಕಾರಿಗಳಿಂದ 1.50 ಕೋಟಿ ರೂ. ವಶ

ಬೆಳಗಾವಿ: ರಾಮದುರ್ಗದಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 1.50 ಕೋಟಿ ಹಣವನ್ನ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವೆ ದಿನಗಳು ಬಾಕಿಯಿದ್ದು, ಮತದಾರರಿಗೆ ಆಮಿಷಗಳನ್ನೊಡ್ಡಿ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಉದ್ದೇಶದಿಂದ ಉಭಯ ಪಕ್ಷಗಳು ಹರಸಾಹಸ...

ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್​​ನ 6ನೇ ಹಾಗೂ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ ಫೈನಲ್ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ...

ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ತುಮಕೂರು: ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಿದ್ದು, ಪಟ್ಟಾಧಿಕಾರ ಮಹೋತ್ಸವ ಏ. 23 ರಂದು ಬಸವ ಜಯಂತಿ, ಅಕ್ಷಯ ತೃತೀಯ ದಿನದಂದು ಮಠದಲ್ಲಿ ನೆರವೇರಲಿದೆ. ಸಿದ್ಧಲಿಂಗ ಸ್ವಾಮೀಜಿ ಮಠಾಧ್ಯಕ್ಷರಾದ ನಂತರ...

ಕಾಂಗ್ರೆಸ್‌ ತೊರೆದ ಒಂದೇ ದಿನದಲ್ಲಿ ಬಿಜೆಪಿಯಿಂದ ಟಿಕೆಟ್‌

ಬೆಂಗಳೂರು: ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಾಕಿ ಉಳಿದ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ನಿನ್ನೆಯಷ್ಟೇ ಕಾಂಗ್ರೆಸ್‌...

ಮಾಜಿ ಸಿಎಂಗಿಂತ ಅವರ ಪತ್ನಿಯೇ ಶ್ರೀಮಂತೆ; ಸಿದ್ದರಾಮಯ್ಯ ಆಸ್ತಿ ವಿವರ ಇಲ್ಲಿದೆ

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ತನಗಿಂತ ತನ್ನ ಪತ್ನಿಯೇ ಹೆಚ್ಚು ಶ್ರೀಮಂತೆ ಅನ್ನುವ ಮಾಹಿತಿಯನ್ನು ಸಿದ್ದರಾಮಯ್ಯ...

ಮೋದಿ ಮೇಲೆ ನನಗೆ ಅಪಾರ ಗೌರವವಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರದಲ್ಲಿ ಸಂಚಾರ ನಡೆಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಚನ್ನಪಟ್ಟಣಕ್ಕೆ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರ...

ಡ್ಯಾಮೇಜ್‌ ಕಂಟ್ರೋಲ್‌ ಗೆ ಕಸರತ್ತು: ಬಿಎಸ್‌ವೈ ನಿವಾಸದಲ್ಲಿ ಲಿಂಗಾಯತ ಮುಖಂಡರ ಸಭೆ

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ನಿರ್ದೇಶನದಂತೆ ಲಿಂಗಾಯತ ಸಮುದಾಯದ 23 ಮುಖಂಡರ ಜೊತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ  ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಸಂಸದರು, ನಿಗಮ ಮಂಡಳಿ ಅಧ್ಯಕ್ಷರು ಸೇರಿದಂತೆ...

ಮೋದಿ ಕರ್ನಾಟಕದಲ್ಲಿಯೇ ಬಂದು ಇರಲಿ ಎಂದು ಡಿಕೆಶಿ ಹೇಳಿದ್ಯಾಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಇಲ್ಲೇ ಇರಲಿ. ಇಲ್ಲಿನ ಹವಾಮಾನ, ಸಂಸ್ಕೃತಿ, ಆತಿಥ್ಯ ಎಲ್ಲವೂ ಉತ್ತಮವಾಗಿದೆ ಎಂದು ಡಿಕೆಶಿ ಟೀಕಸಿದ್ದಾರೆ. ರಾಜ್ಯಕ್ಕೆ ಮೋದಿ ಸುನಾಮಿ ಬಂದು ಅಪ್ಪಳಿಸಲಿದೆ ಎಂಬ ಜೆ.ಪಿ.ನಡ್ಡಾ...

ಲಂಚ ಪಡೆಯುತ್ತಿದ್ದ ಅಗ್ನಿಶಾಮಕ ಅಧಿಕಾರಿಗಳು ಲೋಕಾ ಬಲೆಗೆ

ದಾವಣಗೆರೆ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಬಸವಪ್ರಭು ಶರ್ಮ ಹಾಗೂ ರಾಜೇಶ್ ಎಸ್.ಕೆ ಫೈರ್‌ಮ್ಯಾನ್‌, ಲೋಕಾಯುಕ್ತದ ಖೆಡ್ಡಾಗೆ ಬಿದ್ದಿದ್ದಾರೆ. ದಾವಣಗೆರೆಯ ತಮ್ಮ ಕಾರ್ಯಾಲಯದಲ್ಲಿ ಹರಿಹರ ನಗರ ವಾಸಿ ಡಿ.ಜಿ ರಘುನಾಥ್, ಛೇರ್‌ಮನ್ ಶ್ರೀದುರುಗೋಜಿ...