Tuesday, August 4, 2026
Home ಟಾಪ್ ನ್ಯೂಸ್

ಟಾಪ್ ನ್ಯೂಸ್

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ...

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಅಕ್ರಮ: ಉನ್ನತ ಮಟ್ಟದ ತನಿಖೆಗೆ ಎನ್. ರವಿಕುಮಾರ್ ಆಗ್ರಹ

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಅಕ್ರಮ: ಉನ್ನತ ಮಟ್ಟದ ತನಿಖೆಗೆ ಎನ್. ರವಿಕುಮಾರ್ ಆಗ್ರಹ ವಿಜಯಪುರ/ಹಾಸನ:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಇಂದು ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಹಾಸನದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ...

ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಪರ್ಶ್‌ ಆಸ್ಪತ್ರೆಗೆ ಜಾಗತಿಕ ಮನ್ನಣೆ: ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್‌ಇಎಂ ಗೋಲ್ಡ್‌ ಲೆವಲ್‌ ಪ್ರಮಾಣ ಪತ್ರದ ಪಡೆದ ಹೆಗ್ಗಳಿಕೆ

ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಪರ್ಶ್‌ ಆಸ್ಪತ್ರೆಗೆ ಜಾಗತಿಕ ಮನ್ನಣೆ: ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್‌ಇಎಂ ಗೋಲ್ಡ್‌ ಲೆವಲ್‌ ಪ್ರಮಾಣ ಪತ್ರದ ಪಡೆದ ಹೆಗ್ಗಳಿಕೆ ಬೆಂಗಳೂರು: ತುರ್ತು ಚಿಕಿತ್ಸಾ ವಿಭಾಗದಲ್ಲಿ ಜಾಗತಿಕ ಮಟ್ಟದ ಅತ್ಯನ್ನತ...

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್: ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್: ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ! ಬೆಂಗಳೂರು: ಭಾರತೀಯ ಕ್ರಿಕೆಟ್‌ನ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ...

ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ (GFTS) ಮರುಜೀವಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್ ಹಾಗೂ 5 ಲಕ್ಷ ಸಹಾಯ ಧನಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ (GFTS) ಮರುಜೀವಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್ ಹಾಗೂ 5 ಲಕ್ಷ ಸಹಾಯ ಧನಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಬೆಂಗಳೂರು, ಜುಲೈ 24 (ಕರ್ನಾಟಕ ವಾರ್ತೆ): ದೇಶದಲ್ಲಿರುವ...

ಪತ್ರಿಕೋದ್ಯಮದ ದಿಗ್ಗಜರೇ ಮತ್ತು ಉದಯೋನ್ಮುಖ ಮಿತ್ರರೇ.. ನಿಮ್ಮ ಸುದ್ದಿ ಇನ್ನು ಪ್ರತಿ ಮನೆಗೆ! 🌐🗞️

ಪತ್ರಿಕೋದ್ಯಮದ ದಿಗ್ಗಜರೇ ಮತ್ತು ಉದಯೋನ್ಮುಖ ಮಿತ್ರರೇ.. ನಿಮ್ಮ ಸುದ್ದಿ ಇನ್ನು ಪ್ರತಿ ಮನೆಗೆ! 🌐🗞️ ​ನಮಸ್ಕಾರ ಸ್ನೇಹಿತರೇ,​ಪತ್ರಕರ್ತರಾಗಿ ದಶಕಗಳ ಸುದೀರ್ಘ ಸೇವೆ ಸಲ್ಲಿಸಿ, ಸ್ವಂತ ಪತ್ರಿಕೆ, ವೆಬ್‌ಸೈಟ್‌, ಐಪಿಟಿವಿ (IPTV) ಮತ್ತು ಟಿವಿ ಚಾನಲ್‌ಗಳ...

ಗೃಹ ಸಚಿವರ ಊರಲ್ಲೇ ಜೈಲು ಬ್ರೇಕ್ ಮಾಡಿದ ಕೈದಿಗಳಿಗೆ: ಪೊಲೀಸರಿಂದ ಶೂಟೌಟ್, ನಮ್ಮ ಕಮ್ಯುನಿಸ್ಟರ ಮೌನ!

ಗೃಹ ಸಚಿವರ ಊರಲ್ಲೇ ಜೈಲು ಬ್ರೇಕ್ ಮಾಡಿದ ಕೈದಿಗಳಿಗೆ: ಪೊಲೀಸರಿಂದ ಶೂಟೌಟ್, ನಮ್ಮ ಕಮ್ಯುನಿಸ್ಟರ ಮೌನ! ​ರಾಜ್ಯದ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಊರು ಕಲಬುರಗಿಯ ಜೈಲಿನಿಂದಲೇ ಕೈದಿಗಳು...

ಆರೋಗ್ಯಕರ ಆಹಾರ ಆರ್ಡರ್ ಮಾಡಿ, ಉಚಿತ ‘ಜಿಮ್’ ಚಂದಾದಾರಿಕೆ ಗೆಲ್ಲಿ! ಏನಿದು ‘ಈಟ್‌ರೈಟ್ ಸ್ಟ್ರೀಕ್ ಚಾಲೆಂಜ್’?

ಆರೋಗ್ಯಕರ ಆಹಾರ ಆರ್ಡರ್ ಮಾಡಿ, ಉಚಿತ 'ಜಿಮ್' ಚಂದಾದಾರಿಕೆ ಗೆಲ್ಲಿ! ಏನಿದು 'ಈಟ್‌ರೈಟ್ ಸ್ಟ್ರೀಕ್ ಚಾಲೆಂಜ್'? ಬೆಂಗಳೂರು: ಆರೋಗ್ಯಕರ ಆಹಾರ ಮತ್ತು ದೈನಂದಿನ ವ್ಯಾಯಾಮ - ಈ ಎರಡನ್ನೂ ಒಗ್ಗೂಡಿಸಿ ಜನರಲ್ಲಿ ಸಂಪೂರ್ಣ ಆರೋಗ್ಯವನ್ನು...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್ ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ ತಿರುಪತಿಯಲ್ಲಿ ಆಗುವ ಮೊದಲ ಆರತಿ ರಾಜ್ಯದ...

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ ​ಬೀದರ್, ಕರ್ನಾಟಕ – ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬರಪೀಡಿತ ರೈತರ...

ಲೋಕ ವಂದಿತ ಅವ್ವ’ ಕೃತಿ ಬಿಡುಗಡೆ: ತಾಯ್ತನವೇ ಸಮಾಜದ ನೈತಿಕ ಬಲ – ಬಸವರಾಜ ಬೊಮ್ಮಾಯಿ”

ಲೋಕ ವಂದಿತ ಅವ್ವ’ ಕೃತಿ ಬಿಡುಗಡೆ: ತಾಯ್ತನವೇ ಸಮಾಜದ ನೈತಿಕ ಬಲ – ಬಸವರಾಜ ಬೊಮ್ಮಾಯಿ" ಧಾರವಾಡ: ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತೋಶ್ರೀ ಶ್ರೀಮತಿ...

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’ ಬೆಂಗಳೂರು: ಗುಣಮಟ್ಟದ ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತರುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ 'ಹ್ಯಾಪಿಯೆಸ್ಟ್ ಹೆಲ್ತ್' ಸಂಸ್ಥೆಯು,...

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’ ಬೆಂಗಳೂರು: ಗುಣಮಟ್ಟದ ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತರುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ 'ಹ್ಯಾಪಿಯೆಸ್ಟ್ ಹೆಲ್ತ್' ಸಂಸ್ಥೆಯು,...

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್ ಬೆಂಗಳೂರು: ಐದು ವರ್ಷದ ಮಗುವಿನ ಅಂಗಾಂಗ ದಾನವು 13 ವರ್ಷದ ಬಾಲಕಿ...

ಅಹಂಕಾರವಿಲ್ಲದ ನ್ಯಾಯಮೂರ್ತಿ: ಸರ್ಕಾರಿ ಸೌಲಭ್ಯಗಳನ್ನೇ ತಿರಸ್ಕರಿಸಿ ದೇಶದ ಗಮನ ಸೆಳೆದ ಅಕ್ಷಯ್ ಕುಮಾರ್ ದ್ವಿವೇದಿ ಖಾಂಡ್ವಾ

ಅಹಂಕಾರವಿಲ್ಲದ ನ್ಯಾಯಮೂರ್ತಿ: ಸರ್ಕಾರಿ ಸೌಲಭ್ಯಗಳನ್ನೇ ತಿರಸ್ಕರಿಸಿ ದೇಶದ ಗಮನ ಸೆಳೆದ ಅಕ್ಷಯ್ ಕುಮಾರ್ ದ್ವಿವೇದಿ ಖಾಂಡ್ವಾ (ಮಧ್ಯಪ್ರದೇಶ): ಅಧಿಕಾರ, ಅಂತಸ್ತು ಸಿಗುತ್ತಿದ್ದಂತೆ ಐಷಾರಾಮಿ ಜೀವನದ ಬೆನ್ನುಬೀಳುವವರೇ ಹೆಚ್ಚು. ಆದರೆ, ಇಂತಹ ಭೌತಿಕ ವ್ಯಾಮೋಹಗಳನ್ನೆಲ್ಲ ಮೆಟ್ಟಿ...

ಸಹಕಾರ ಕ್ಷೇತ್ರ – ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು; ಬಲವರ್ಧನೆಗೆ ಸರ್ಕಾರದ ಸಹಕಾರ ಅತ್ಯಗತ್ಯ… ರಾಜೇಶ್ ಯಾವಗಲ್

ಸಹಕಾರ ಕ್ಷೇತ್ರ - ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು; ಬಲವರ್ಧನೆಗೆ ಸರ್ಕಾರದ ಸಹಕಾರ ಅತ್ಯಗತ್ಯ** ಕಲಬುರಗಿ: ಭಾರತದ ಕೃಷಿ ಆಧಾರಿತ ಗ್ರಾಮೀಣ ಆರ್ಥಿಕತೆಯ ಅಡಿಪಾಯವಾಗಿರುವ ಸಹಕಾರ ಕ್ಷೇತ್ರವು, ಕಳೆದ ಹಲವು ದಶಕಗಳಿಂದ ರೈತರ ಪಾಲಿಗೆ ದಾರಿದೀಪವಾಗಿದೆ....

ಶಾಲೆಗಳ 500 ಮೀಟರ್ ಸುತ್ತ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ನಿರ್ಬಂಧ

ಶಾಲೆಗಳ 500 ಮೀಟರ್ ಸುತ್ತ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ನಿರ್ಬಂಧ ​ಮುಂಬೈ: ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಶಾಲೆಗಳ ಸುತ್ತಮುತ್ತಲಿನ 500...

ಆಕರ್ಷಣೀಯ ಸುದ್ದಿಗಳೇ ಪ್ರಾಧಾನ್ಯತೆ ಪಡೆದುಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್

ಆಕರ್ಷಣೀಯ ಸುದ್ದಿಗಳೇ ಪ್ರಾಧಾನ್ಯತೆ ಪಡೆದುಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್ ಬೆಂಗಳೂರಿನ ಗಾಂಧೀಭವನದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪತ್ರಿಕಾ...

ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟು ಅತ್ಯಗತ್ಯ; ವಿಜಯೇಂದ್ರ ಅವರ ನೇತೃತ್ವದ ಬಗ್ಗೆ ಬಿಜೆಪಿ ಮುಖಂಡ ರವಿ ಖಾನಾಪುರ ವಿಶ್ವಾಸ

ವಿಜಯಪುರ: "ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಮರ್ಥರಿದ್ದಾರೆ . ಪಕ್ಷದೊಳಗಿನ ತದ್ವಿರುದ್ಧ ಪರಿಸ್ಥಿತಿ ಮತ್ತು ಕೆಲವರ ವೈಯಕ್ತಿಕ ಮಹತ್ವಾಕಾಂಕ್ಷೆಗಳೇ ಸವಾಲಾಗಿ ಪರಿಣಮಿಸಿವೆ" ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರಾದ ರವಿ ಖಾನಾಪುರ...

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ

ಬೆಂಗಳೂರು,: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ...

​ಖಾತೆ ಹಂಚಿಕೆ ಅಸಮಾಧಾನ: ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ

​ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಿಕ್ಕ ಖಾತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ...

​ರಾಜಕೀಯ ರಣತಂತ್ರದ ‘ಕನಕಪುರ ಬಂಡೆ’: ಅಧಿಕಾರದ ಶಿಖರದವರೆಗಿನ ಕಠಿಣ ಪಯಣ

​ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...

ನೂತನ ಸಂಪುಟದಲ್ಲಿ ಯಾದಗಿರಿಗೆ ಮನ್ನಣೆ: ರಾಜಾ ವೇಣುಗೋಪಾಲ ನಾಯಕರಿಗೆ ಸಚಿವ ಸ್ಥಾನ, ಪ್ರಿಯಾಂಕ ಖರ್ಗೆಗೆ ಡಿಸಿಎಂ ಸಚಿವ ಸ್ಥಾನ ನೀಡಲು ಶಾಂತಪ್ಪ ಮೇಸ್ತಕ ಆಗ್ರಹ

ಸುರಪುರ:ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿರುವ ಈ ನಿರ್ಣಾಯಕ ಹಂತದಲ್ಲಿ, ಸಚಿವ ಸಂಪುಟದಲ್ಲಿ ಯಾದಗಿರಿ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಹಾಗೂ ಯುವ ನಾಯಕರಾದ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸಚಿವ ಸ್ಥಾನ ಮತ್ತು...

ಯಲಹಂಕದಲ್ಲಿ ವಿಜೃಂಭಣೆಯ ಸಾವರ್ಕರ್ ಜಯಂತ್ಯುತ್ಸವ

ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ನಾಯಕ, ಮಹಾನ್ ದೇಶಭಕ್ತ ಸ್ವಾತಂತ್ರ್ಯವೀರ ವಿನಾಯಕ ದಾಮೋದರ್ ಸಾವರ್ಕರ್ ಅವರ 143ನೇ ಜನ್ಮದಿನೋತ್ಸವವನ್ನು ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.ಯಲಹಂಕ ಉಪನಗರದ ವೀರ ಸಾವರ್ಕರ್...

ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ; ಕರ್ನಾಟಕಕ್ಕೆ ಹೊಸ CM, 4 DCM ಹುದ್ದೆಗಳು – ಯಾರಿಗೆಲ್ಲಾ ಅವಕಾಶ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಹಾಗೂ ನಾಲ್ವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿದೆ. ಡಿ.ಕೆ. ಶಿವಕುಮಾರ್...

ವಿಶೇಷ ವರದಿ: ಕೋಟೆನಾಡಿನಲ್ಲಿ ‘ಅಭಿಮಾನದ’ ಮಹಾಪೂರ – ಯಡಿಯೂರಪ್ಪ ಎಂಬ ಜನನಾಯಕನ ಸುವರ್ಣ ಪಯಣದ ಸಂಭ್ರಮ

ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್‌ವೈ ಅಭಿಮಾನೋತ್ಸವ’ ಕೇವಲ...

ತಾನು ಬೆಳೆದು ತನ್ನ ಜೊತೆ ದುಡಿದವರನ್ನು ಬೆಳೆಸಿದ ಮಹಾನ್ ನಾಯಕ ಬಿ.ಎಸ್.ವೈ: ಸಾರ್ಥಕ 50 ವರ್ಷಗಳ ಅಭಿಮಾನೋತ್ಸವ

ಅಂಕಣ : ರವಿ ಖಾನಪುರರಾಜ್ಯ ಬಿಜೆಪಿ ಮುಖಂಡರು ಇಂದು ಕರ್ನಾಟಕದ ಪಾಲಿಗೆ ಒಂದು ಐತಿಹಾಸಿಕ ದಿನ. ಶಿಕಾರಿಪುರದ ಪುರಸಭೆ ಸದಸ್ಯನಾಗಿ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಒಬ್ಬ ಸಾಮಾನ್ಯ ವ್ಯಕ್ತಿ, ಇಂದು ಸಾರ್ಥಕ 50 ವರ್ಷಗಳ...

ರಾಜಕೀಯ ಧ್ರುವತಾರೆ ಬಿ.ಎಸ್.ವೈ: ಐದು ದಶಕಗಳ ಅಪ್ರತಿಮ ಹೋರಾಟದ ಮಹಾಪಯಣ

ಕರ್ನಾಟಕದ ರಾಜಕೀಯ ಭೂಪಟದಲ್ಲಿ ಬಿ.ಎಸ್. ಯಡಿಯೂರಪ್ಪ ಎಂಬ ಹೆಸರು ಕೇವಲ ಒಬ್ಬ ವ್ಯಕ್ತಿಯದ್ದಲ್ಲ; ಅದೊಂದು ಅಖಂಡ ಹೋರಾಟದ ಇತಿಹಾಸ. ಶಿಕಾರಿಪುರದ ಗಲ್ಲಿಗಳಿಂದ ವಿಧಾನಸೌಧದ ಮೂರನೇ ಮಹಡಿಯವರೆಗೆ ಅವರು ನಡೆದು ಬಂದ ಹಾದಿ ಇಂದಿನ...

ಧೀಮಂತ ಹೋರಾಟದ ದಶಕಗಳು: ಕನ್ನಡಿಗರ ‘ಕಾಯಕ ಯೋಗಿ’ ಬಿ.ಎಸ್.ವೈ ಪರ್ವ

ಕರ್ನಾಟಕದ ಸಮಕಾಲೀನ ರಾಜಕೀಯದ ಪುಟಗಳನ್ನು ತಿರುವಿ ಹಾಕಿದರೆ, ಅದರಲ್ಲಿ ಸಿಗುವ ಅತ್ಯಂತ ಪ್ರಭಾವಶಾಲಿ ಮತ್ತು ಸ್ಫೂರ್ತಿದಾಯಕ ಅಧ್ಯಾಯವೆಂದರೆ ಅದು ಬಿ.ಎಸ್. ಯಡಿಯೂರಪ್ಪ ಎಂಬ ಹೋರಾಟಗಾರನ ಬದುಕು. ಅಧಿಕಾರಕ್ಕಾಗಿ ಹಂಬಲಿಸದೆ, ತತ್ವ ಸಿದ್ಧಾಂತಗಳಿಗಾಗಿ ಮತ್ತು...

ಕಲ್ಯಾಣ ಸಂದೇಶ : ಡಾ.ಮಲ್ಲಣ್ಣಪ್ಪ ಮಹಾಸ್ವಾಮಿ ಜಿ

ಪರಿವರ್ತನೆಗೆ ಅಹಂಕಾರ ಬಿಡಿವುದೆ ಉತ್ತಮ ಮಾರ್ಗ ಕಲಬುರ್ಗಿ : "ನಾನು ಮಾತ್ರ ಸರಿ, ಉಳಿದವರು ಸರಿಯಿಲ್ಲ ಎನ್ನುವ ಅಹಂಕಾರವೇ ಮನುಷ್ಯನ ವ್ಯಕ್ತಿತ್ವದ ವಿನಾಶಕ್ಕೆ ಕಾರಣ" ಎಂದು ತೊನಸನಹಳ್ಳಿ (ಎಸ್) ಅಲ್ಲಮಪ್ರಭು ಸಂಸ್ಥಾನ ಮಠದ ಪೂಜ್ಯಶ್ರೀ...

ದೇಶಾದ್ಯಂತ ಮೋದಿಯವರ ಸುನಾಮಿ; ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಬದಲಾವಣೆ, ಅಸ್ಸಾಂನಲ್ಲಿ ಹ್ಯಾಟ್ರಿಕ್ ಗೆಲುವು: ವಕೀಲ ರವಿ ಖಾನಾಪುರ ಹರ್ಷ

ವಿಜಯಪುರ ಮೇ 6: "ಮೇ 4ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣಾ ಫಲಿತಾಂಶಗಳು ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ಬಿಜೆಪಿಯ ಸೈದ್ಧಾಂತಿಕ...

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಪೊಲೀಸ್ ಅಕಾಡೆಮಿ ಸಿಬ್ಬಂದಿಗೆ ಎರಡು ಲಕ್ಷ ರೂ.ಗಳ ಬಹುಮಾನ ಘೋಷಣೆ ಮೈಸೂರು, ಮಾರ್ಚ್ 29:ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಘಟಕದ 46ನೇ ತಂಡದ...

ಎಸ್.ಸಿಗೆ ಸೇರಿಸಲು ಮಡಿವಾಳರ ಬೃಹತ್ ಪ್ರತಿಭಟನೆ; ಸ್ಥಳಕ್ಕೆ ಸಚಿವ ಪ್ರಿಯಾಂಕ ಖರ್ಗೆ ಬೇಟಿ.

ವರದಿ :: ವಿರೂಪಾಕ್ಷ ಹಾಲಗಳಲೆ ಬೆಂಗಳೂರು ಮಾರ್ಚ್ 17; ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಮಡಿವಾಳ ಸಮುದಾಯದ ಸಾವಿರಾರು ಜನರು ಸ್ವಾತಂತ್ರ್ಯ ಉದ್ಯಾನವನದಲ್ಲಿ...

ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಪ್ರಾರಂಭಿಸಿದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಗೆ ಎಚ್ಚರಿಕೆ

ಬೆಂಗಳೂರು,ಮಾ.14: ಥಣಿಸಂದ್ರದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನ ಮಾನ್ಯತೆ ರದ್ದಾಗಿದ್ದು, ಹೈಕೋರ್ಟ್ ಶಾಲಾ ದಾಖಲಾತಿ ಪ್ರಾರಂಭಿಸದಂತೆ ಆದೇಶಿಸಿದೆ. ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ಸೂಕ್ತ...

ಶಕ್ತಿನಗರದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ: ಗೂಂಡಾರಾಜ್ಯದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ

ರಾಯಚೂರು: ಅಧಿಕಾರದ ಅಹಂಕಾರದಿಂದ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಾ, ಶಕ್ತಿನಗರದ ಕಾಲೋನಿ ನಿವಾಸಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಅತ್ಯಂತ ಆಘಾತಕಾರಿ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ.ಕ್ಷೇಮ ವಿಚಾರಣೆ:ಹಲ್ಲೆಯಲ್ಲಿ ಗಾಯಗೊಂಡು...

ಕೊಡೇಕಲ್ಲ ಕಾಲಜ್ಞಾನ ನುಡಿ: ದೇಶಕ್ಕೆ ಅಭಿವೃದ್ಧಿ, ಜಗತ್ತಿಗೆ ಯುದ್ಧ ಭೀತಿ – ಕೊಡೇಕಲ್ಲ ಬಸವಣ್ಣನವರ ಭವಿಷ್ಯವಾಣಿ

ವರದಿ : ಅಮರೇಶಣ್ಣ ಕಾಮನಕೇರಿ ಕೊಡೇಕಲ್ಲ:ಕಣ್ಣಿದ್ದು ಕುರುಡರು ಅಣ್ಣನ ಕುಲಚಲಕೆˌಬಣ್ಣ ಬಣ್ಣದ ಮಾತುಗಳುಹೆಣ್ಣು ಹೊನ್ನು ಮಣ್ಣು ಮೂರಕ್ಕೆ ಮುಗಿಬಿದ್ದುಕನ್ನಗಾರರು ಆದರೆಲ್ಲ ಕಾಲ‌ ಜ್ಞಾನ ಅರ್ಥಆಧ್ಯಾತ್ಮಿಕ ಮತ್ತು ಕಾಲಜ್ಞಾನದ ತವರೂರು ಕೊಡೇಕಲ್ಲನಲ್ಲಿ 2026ರ ಶಿವರಾತ್ರಿಯ ಪ್ರಯುಕ್ತ ಕಾಲಜ್ಞಾನ...

ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15 ರಂದು ನಿಜಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ ಉದ್ಘಾಟನೆ ಹಾಗೂ ಜಯಂತೋತ್ಸವ ಆಚರಣೆ.

ತಾಳಿಕೋಟಿ 11 :: ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15-02-2026 ರಂದುಶ್ರೀ ನಿಜ ಶರಣ ಅಂಬಿಗೇರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ನೇತೃತ್ವದಲ್ಲಿ ನಿಜ ಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ...

ವಿಜಯಪುರ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು-ಮುಂಬೈಹೈಸ್ಫೀಡ್ ಬುಲೆಟ್ ಟ್ರೇನ್ಕಾರಿಡಾರ್ ಜಾರಿಯಾಗಲಿ: ರವಿ ಖಾನಾಪುರ

ವಿಜಯಪುರ: ಮುಂಬೈ-ಪುಣೆ ಬೆಂಗಳೂರು ಹೈಸ್ಪೀಡ್ ಬುಲೆಟ್ ರೈಲ್ವೆ ಕಾರಿಡಾರ್ ಯೋಜನೆ ವಿಜಯಪುರ - ವಿಜಯನಗರ ಚಿತ್ರದುರ್ಗ ತುಮಕೂರು ರೈಲ್ವೆ ಮಾರ್ಗಗಳಲ್ಲಿ ಜಾರಿಯಾಗಲಿ ಎಂದು ಮಾಜಿ ಕೃಷ್ಣಾ ನದಿ ಕಾಡ ನಿರ್ದೇಶಕರಾದ ರವಿ ಖಾನಾಪುರ...

ಕೇಂದ್ರದ ಐತಿಹಾಸಿಕ ಬಜೆಟ್ – ಕ್ರಾಂತಿಕಾರಿ, ಜನಸ್ನೇಹಿ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಆರ್ಥಿಕ ಶಿಸ್ತಿನ ಬಜೆಟ್ ಇದಾಗಿದೆ -ಎನ್. ರವಿಕುಮಾರ್.

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ಐತಿಹಾಸಿಕ, ಕ್ರಾಂತಿಕಾರಿ ಮತ್ತು ಸಂಪೂರ್ಣ ಜನಸ್ನೇಹಿಯಾಗಿದೆ. ಸುಮಾರು ₹53.50 ಲಕ್ಷ ಕೋಟಿ ಮೊತ್ತದ ಈ ಬಜೆಟ್ ದೇಶದಲ್ಲಿ ಅಭಿವೃದ್ಧಿ...

ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಯಾವಾಗ ಅಂತ್ಯವಾಗಲಿದೆ..? :: ಸಮಾಜ ಸೇವಕಿ ಶ್ರೀಮತಿ.ರೂಪಾ. ಜಿ. ಭಜಂತ್ರಿ.

ಯಾದಗಿರಿ :: ಈ ಸಮಾಜದಲ್ಲಿ ಹೆಣ್ಣಾಗಿ ಹುಟ್ಟಿದ್ದೇ ತಪ್ಪಾ. ಹೆಣ್ಣು ಮಕ್ಕಳನ್ನ ಅಪಾರಣ ಅತ್ಯಾಚಾರ ಕಿರುಕುಳಕೊಡುವುದು ಇವುಗಳ ಅಂತ್ಯವೇ ಇಲ್ಲವೇ? ಹೆಣ್ಣು ಎಂದರೆ ಜೀವ ಅಲ್ಲವೇ ಅಥವಾ ಅವಳು ಮನುಷ್ಯಳೆ ಅಲ್ಲವೇ? ಇಲ್ಲ...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಬೆಂಗಳೂರು: ಜ.09 ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ...

ಜ.15ರಂದು ಸಾರ್ವಜನಿಕವಾಗಿ ಜನ್ಮದಿನ ಆಚರಿಸುವುದಿಲ್ಲ:ಈಶ್ವರ ಖಂಡ್ರೆಬ್ಯಾನರ್, ಕಟೌಟ್, ಜಾಹೀರಾತು ನೀಡದಂತೆ ಈಶ್ವರ ಖಂಡ್ರೆ ಮನವಿ

ಬೆಂಗಳೂರು, ಜ.9: ಜನವರಿ 15ರಂದು ತಮ್ಮ ಜನ್ಮ ದಿನವನ್ನು ಸಾರ್ವಜನಿಕವಾಗಿ ಆಚರಣೆ ಮಾಡದಿರಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀರ್ಮಾನಿಸಿದ್ದು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬ್ಯಾನರ್, ಕಟೌಟ್...

ಕರ್ನಾಟಕ ದಮನಿತ ಸಮಾಜಗಳ ವೇದಿಕೆ ರಾಜ್ಯಾಧ್ಯಕ್ಷರಾಗಿ ಸರ್ವಾನುಮತದಿಂದ ದೇವರಾಜ ಟಿ ಕಾಟೂರು ಆಯ್ಕೆ.

ಮೈಸೂರು :: ರಾಜ್ಯ ಮಟ್ಟದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ತಂದಿರುವ *ಕರ್ನಾಟಕ ದಮನಿತ ಸಮಾಜಗಳ ವೇದಿಕೆ* ಗೆ ರಾಜ್ಯಾಧ್ಯಕ್ಷರನ್ನಾಗಿ ದೇವರಾಜ ಟಿ ಕಾಟೂರ ಆಯ್ಕೆಯಾಗಿದು  ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಚಾರಿಟಬಲ್ ಟ್ರಸ್ಟ್ (...

ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾ..? : ಕೃಷ್ಣ ಬೈರೇಗೌಡರ ಟೀಕೆ

• ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಒತ್ತಾಯ• ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಸಹಮತ ಬೆಳಗಾವಿ ಡಿಸೆಂಬರ್ 09 : ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ...

ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಬಿ ಕೆ ಹರಿ ಪ್ರಸಾದ್

ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್‌ ಗೀತೆ 'ನಮಸ್ತೆ ಸದಾ ವತ್ಸಲೆ…' ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಯಾರಿಗೆ ಸಂದೇಶ...

ಡಿಎಸ್ ಎಸ್ ನಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾವೇಶ; ಅಲೆಮಾರಿಗಳಿಗೆ ಶೇಒಂದರಷ್ಟು ಮೀಸಲಾತಿಗೆ ಆಗ್ರಹ

. ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...

ಕೆಬಿಜೆಎನ್ಎಲ್ ಇಂಜಿನಿಯರಗಳ ಉತ್ತಮ ಕಾರ್ಯನಿರ್ವಹಣೆಯಿಂದ ಆಲಮಟ್ಟಿ ಡ್ಯಾಂಗೆ ತಪ್ಪಿದ ಪ್ರವಾಹ ಆತಂಕ :: ದಾಖಲೆ ನಿರ್ಮಿಸಿದ ಒಳ ಮತ್ತು ಹೊರ ಹರಿವು

ಮುಂಗಾರು ಹಂಗಾಮಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬಂದರೂ, ಕೆಬಿಜೆಎನ್‌ಎಲ್ ಅಭಿಯಂತರರು ಸಮರ್ಥವಾಗಿ ನಿರ್ವಹಣೆ ಮಾಡಿದ್ದರಿಂದ ನದಿ ತೀರದಲ್ಲಿ ಪ್ರವಾಹ ಉಂಟಾಗಿಲ್ಲ. ಜಲಾಶಯಕ್ಕೆ ಮೇ 19 ರಿಂದ ಇದುವರೆಗೆ 462.366 ಟಿಎಂಸಿ...

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮಗಳಿಗೆ ನೀಡಿದ್ದ ತಡೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಮಾಧ್ಯಮ ಗದ್ದಲದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಇದು ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ನಿರ್ಬಂಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ...

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು...

ಅರಿಯದ ಗುರು, ಅರಿಯದ ಶಿಷ್ಯಂಗೆ ಅಂಧಕನ ಕೈಯ್ಯನಂಧಕ ಹಿಡಿದಡೆ ಮುಂದನಾರು ಕಾಬರು ಹೇಳೆಲೆ ಮರುಳೆ ತೊರೆಯಲದ್ದವನನೀಸಲರಿಯದವ ತೆಗೆವ ತೆರನಂತೆಂದನಂಬಿಗ ಚೌಡಯ್ಯ

ವಚನದ ಅನ್ವಯಕ್ರಮ: ಅರಿಯದ ಶಿಷ್ಯಂಗೆ ಅರಿಯದ ಗುರು, ಅಂಧಕನ ಕೈಯನ್ ಅಂಧಕ ಹಿಡಿದಡೆ, ಮುಂದನ್ ಆರು ಕಾಬರು ಹೇಳೆಲೆ ಮರುಳೆ? ತೊರೆಯಲಿ ಅದ್ದವನನ್ ಈಸಲ್ ಅರಿಯದವ ತೆಗೆವ ತೆರನಂತೆ ಎಂದನ್ ಅಂಬಿಗ ಚೌಡಯ್ಯ. ಪದ-ಅರ್ಥ: ಅರಿಯದವ-ಅಜ್ಞಾನಿ, ತಿಳಿಯದವನು,...

ಗೃಹ ಸಚಿವ ಸಚಿವ ಜಿ ಪರಮೇಶ್ವರ್ ಹುಟ್ಟು ಹಬ್ಬದ ಹಿನ್ನೆಲೆ ಪೌರಕಾರ್ಮಿಕರಿಗೆ ಮತ್ತು ಮಕ್ಕಳಿಗೆ ಹೊಸ ಸಮವಸ್ತ್ರ, ಹಾಗು ಸಿಹಿ ಊಟ ವಿತರಣೆ

ಬೆಂಗಳೂರು: ಸರಳ ವ್ಯಕ್ತಿತ್ವ, ಕಾಂಗ್ರೇಸ್ ಪಕ್ಷದ ಹಿರೀಯ ನಾಯಕರು ಮಾಜಿ ಕೆಪಿಸಿಸಿ ಮಾಜಿ ಅಧ್ಯಕ್ಷರು ಹಾಗೂ ಸರ್ಕಾರದ ಗೃಹ ಸಚಿವರಾದ ಜಿ ಪರಮೇಶ್ವರ್ ವ ಹುಟ್ಟು ಹಬ್ಬದ ಹಿನ್ನೆಲೆ ಕರ್ನಾಟಕ ಸಂವಿಧಾನ ಬಳಗ...

ಬಂಧುತ್ವದ ಬಂಧನವೆ ರಕ್ಷಾ ಬಂಧನ : ಅಂಕಣಕಾರರು ; ವಿಠ್ಠಲ್ ಹುನಗುಂದ.

ಭಾರತೀಯ ಹಬ್ಬಗಳಲ್ಲಿ ರಕ್ಷಾಬಂಧನ ಅತ್ಯಂತ ಪ್ರಮುಖವಾಗಿದೆ ಈ ಹಬ್ಬವು ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯದ ಸಂಕೇತ ಈ ಹಬ್ಬದಲ್ಲಿ ಸಹೋದರಿಯು ತನ್ನ ಸಹೋದರನ ಹಣೆಗೆ ತಿಲಕವನ್ನು ಇಟ್ಟು ರಾಕಿಯನ್ನು...

ದೇಶಮುಖರ ಕುಡಿಗಳು ರಾಜಕೀಯಕ್ಕೆ ಬರಲಿ:ಶಾಸಕ ಶರಣಗೌಡ

ನಾರಾಯಣಪುರ ಸಮೀಪದ ನಾಲತವಾಡ. ಮುಂದಿನ ಚುನಾವಣೆಯಲ್ಲಿ ನಾ ಹೇಳಿದವರಿಗೆ ಮಾತ್ರ ಮತ ಹಾಕಬೇಕು ಅಂದಾಗ ಮಾತ್ರ ದೇಶಮುಖರ ಕಾಲದ ರಾಜಕೀಯ ಮತ್ತೇ ಮರುಕಳಿಸಲು ಸಾಧ್ಯ ಜೊತೆಗೆ ಇಂದಿನ ಕಲುಷಿತ ರಾಜಕಾರಣಕ್ಕೆ ಅಂತ್ಯ ಹಾಡಬೇಕಿದೆ...

ಕೈ ಶಾಸಕರೊಂದಿಗೆ ಸಿಎಂ ಸಭೆಗೆ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು:- ಅನುದಾನ, ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಜಿಲ್ಲಾವಾರು ಶಾಸಕರು, ಸಚಿವರು ಹಾಗೂ ಸಚಿವರೊಂದಿಗೆ ಎರಡನೇ ದಿನವಾದ ಇಂದು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಚರ್ಚೆ ನಡೆಸಿದರು. ಸಭೆಯಲ್ಲಿ...

ವಾಣಿಜ್ಯ ತೆರಿಗೆ ಅಧಿಕಾರಿ-ಸಿಬ್ಬಂದಿ ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬೆಂಗಳೂರು, ಜುಲೈ19 : ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿರುತ್ತದೆ. ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ...

ಮನರಂಜನೆಯ ಮರುಕಲ್ಪನೆಯ ಹೊಸ ಆವಿಷ್ಕಾರ ಜೀ಼ ‘ವಾಟ್ಸ್ ನೆಕ್ಸ್ಟ್’ನಲ್ಲಿ!

ಬೆಂಗಳೂರು, 18 ಜುಲೈ 2025: ಎಲ್ಲರ ಅಚ್ಚುಮೆಚ್ಚಿನ ಮಾಧ್ಯಮ ಸಂಸ್ಥೆಯಾಗಿರುವ ಜೀ಼, 854 ಮಿಲಿಯನ್ ವೀಕ್ಷಕರನ್ನು 208 ಮಿಲಿಯನ್ ಮನೆಗಳ ಮೂಲಕ ತಲುಪಿ ತನ್ನ ಹೊಸ ಬ್ರ್ಯಾಂಡ್ ಟ್ಯಾಗ್ ಲೈನ್ "ನಿಮ್ಮ ನಂಬಿಕೆಯ...

ರಾಜ ಭವನದಲ್ಲಿ ಹೈಕೋರ್ಟ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ

ರಾಜಭವನದಲ್ಲಿ ಶನಿವಾರ ನಡೆದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು, ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸಿದರು. ರಾಜ್ಯಪಾಲ...

ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್ ಅಭಿಮತ

ದಾವಣಗೆರೆ ಜು 13: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌...

ಯೋಗೇಶ್​ ಗೌಡ ಕೊ* ಕೇಸ್​, ಕೋರ್ಟ್​ ಆವರಣದಲ್ಲೇ ಮಹಿಳೆಗೆ ಧಮ್ಕಿ ಆರೋಪ!

ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್​ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಬೆಂಗಳೂರು (ಜೂ...

ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದದ್ದು ಪ್ರಯಾಣಿಕ ಎಮರ್ಜೆನ್ಸಿ ಎಕ್ಸಿಟ್‌ನಿಂದಲ್ಲ; ನಿಜಾಂಶ ಹೇಳಿದ ಪ್ರಯಾಣಿಕ

ಅಹ್ಮದಾಬಾದ್: ನಿನ್ನೆ ( ಜೂನ್ 12) ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ ಹೊರಟ ಏರ್‌ಇಂಡಿಯಾ ವಿಮಾನ ಕೆಲವೇ ದೂರ ಕ್ರಮಿಸುವಷ್ಟರಲ್ಲಿ ಪೂರ್ಣ ಪ್ರಮಾಣದ ಟೇಕ್‌ಆಫ್ ಆಗುವ ಮುನ್ನವೇ...