ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ
ಕಲಬುರಗಿ: ವಿಕಾಸಶೀಲ ಇನ್ಸಾನ್ ಪಾರ್ಟಿ (VIP) ಕರ್ನಾಟಕ ರಾಜ್ಯ ಘಟಕವು ಕಲಬುರ್ಗಿಯ ಸಮಾಜಸೇವಕ ಶಾಂತಪ್ಪ ಕೂಡಿ ಅವರನ್ನು ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ನೇಮಕ...
ವಿಶೇಷ ವರದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವ ನೂತನ ಸಚಿವರು ಹಾಗೂ ವಿಧಾನಸಭೆ ಅಧ್ಯಕ್ಷ (ಸ್ಪೀಕರ್) ಹುದ್ದೆಗೆ...
ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್
ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ
ಬೆಂಗಳೂರು, ಆ. 03:
"ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು...
ಸಚಿವ ಸ್ಥಾನ ವಂಚನೆ: ರಾಜಕೀಯ ವಲಯದಲ್ಲಿ ಮೀನುಗಾರ ಸಮುದಾಯದ ಮರುಕಳಿಸುತ್ತಿರುವ ಆಕ್ರೋಶ
ಬೆಂಗಳೂರು :: ಚುನಾವಣಾ ರಾಜಕಾರಣದಲ್ಲಿ ಗೆಲುವಿಗೆ ಬೇಕಾದ ಮತಬಲವನ್ನು ಪೂರೈಸುವ ಮೀನುಗಾರ ಸಮುದಾಯಕ್ಕೆ, ಅಧಿಕಾರದ ಹಂಚಿಕೆ ಬಂದಾಗ ಮಾತ್ರ ನಿರಂತರವಾಗಿ ಸಚಿವ...
ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ: ಸಂಪುಟ ಪ್ರವೇಶಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಕೃತಜ್ಞತೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತ ರಾಜಕೀಯ ಬೆಳವಣಿಗೆಗಳು ಗರಿಗೆದರಿರುವ...
ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ
ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ
ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ...
ಸಚಿವ ಸಂಪುಟ ಸೇರಲಿರುವ ಮಂಕಾಳು ವೈದ್ಯ: ರಾಜಭವನದಲ್ಲಿ ಇಂದು ಪ್ರಮಾಣ ವಚನ ಸಮಾರಂಭ
ಶ್ರಮಜೀವಿಯಿಂದ ಸಚಿವ ಸಂಪುಟದವರೆಗೆ: ಕರಾವಳಿಯ ನಾಯಕ ಮಂಕಾಳು ವೈದ್ಯರ ಸ್ಪೂರ್ತಿದಾಯಕ ರಾಜಕೀಯ ಪಯಣ
ಬೆಂಗಳೂರು: ಬೆಂಗಳೂರಿನ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿದು ಬದುಕು...
ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ
ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ...
ಎಚ್.ಡಿ.ಕುಮಾರಸ್ವಾಮಿ- ಬಿ.ವೈ.ವಿಜಯೇಂದ್ರ ಭೇಟಿ
ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಪ್ರಚಲಿತ...
ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಷಡ್ಯಂತ್ರದ ಆರೋಪ
ಬೆಂಗಳೂರು: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ...
ಎಸ್ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ
• ಶೇ 100, ಶೇ 98 ಮ್ಯಾಪಿಂಗ್ ಆಗಲು ಹೇಗೆ ಸಾಧ್ಯ?• ನಾಳೆ ಚುನಾವಣಾ ಆಯೋಗಕ್ಕೆ ದೂರು• ಕತ್ತೆ ಕಾಯಲೂ ಲಾಯಕ್ಕಿಲ್ಲದ ಸರಕಾರದಿಂದ ಅಧಿಕಾರಿಗಳ ಮೇಲೆ...
ಐಐಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಹರ್ಸಾ ಶಾಸಕ ಐ.ಪಿ. ಗುಪ್ತಾ ಅವರಿಂದ ಮುಖ್ಯಮಂತ್ರಿಗೆ ಮನವಿ; ಪಾನ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ
ಪಾಟ್ನಾ: ಐಐಪಿ (IIP) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಹರ್ಸಾದ ಗೌರವಾನ್ವಿತ...
ಬಿಜೆಪಿ ಸೇರ್ಪಡೆಯಾದ ಬೆಳಗಾವಿಯ ಪ್ರಭಾವಿ ಮುಖಂಡ ಸದಾಶಿವ ದೇಸಿಂಗೆ: ವಿಜಯೇಂದ್ರ ಸಮ್ಮುಖದಲ್ಲಿ ಕೇಸರಿ ಬಾವುಟ ಸ್ವೀಕಾರ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಪ್ರಭಾವಿ ಮುಖಂಡರಾದ ಶ್ರೀ ಸದಾಶಿವ ದೇಸಿಂಗೆಯವರು ಇಂದು ಕಾಂಗ್ರೆಸ್ ಪಕ್ಷಕ್ಕೆ...
ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಸಂಸ್ಕೃತಿ ಚಿಂತಕ ಡಾ. ಎಸ್. ಸಿ. ಶರ್ಮಾ ಅವರ ನಾಮನಿರ್ದೇಶನ
ಬೆಂಗಳೂರು:ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ, ಹಿರಿಯ ಜಾನಪದ ವಿದ್ವಾಂಸ, ಸಂಗೀತಶಾಸ್ತ್ರಜ್ಞ ಮತ್ತು ಶಿಕ್ಷಣ ತಜ್ಞ ಡಾ. ಎಸ್....
ಬೆಂಗಳೂರು,: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ...
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಿಕ್ಕ ಖಾತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ...
ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...
ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ...
ಬೆಂಗಳೂರು : ರಾಜ್ಯದಲ್ಲಿ ಅತ್ಯಂತ ನಿರ್ಣಾಯಕ ಜನಸಂಖ್ಯೆಯನ್ನು ಹೊಂದಿರುವ ಯಾದವ (ಗೊಲ್ಲ) ಸಮುದಾಯ ಹಾಗೂ ಪ್ರವರ್ಗ-1ರ ಅಡಿಯಲ್ಲಿ ಬರುವ 95 ಜಾತಿಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿ, ರಾಜ್ಯ ಯಾದವ ಸಂಘ...
ಸುರಪುರ:ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿರುವ ಈ ನಿರ್ಣಾಯಕ ಹಂತದಲ್ಲಿ, ಸಚಿವ ಸಂಪುಟದಲ್ಲಿ ಯಾದಗಿರಿ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಹಾಗೂ ಯುವ ನಾಯಕರಾದ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸಚಿವ ಸ್ಥಾನ ಮತ್ತು...
ಬೆಂಗಳೂರು/ವಿಜಯಪುರ:ಕರ್ನಾಟಕದ ಮುಂದಿನ ರಾಜಕೀಯ ದಿಕ್ಕು ಮತ್ತು ಆಡಳಿತಾತ್ಮಕ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ನಾಯಕ ಎಂ. ಬಿ. ಪಾಟೀಲರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಬೇಕೆಂಬ ಬೇಡಿಕೆ ಈಗ ಬಲವಾಗಿ ಮೂಡಿಬರುತ್ತಿದೆ. ಪಕ್ಷದ ಸಂಘಟನೆ ಹಾಗೂ ರಾಜ್ಯದ...
ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ನಾಯಕ, ಮಹಾನ್ ದೇಶಭಕ್ತ ಸ್ವಾತಂತ್ರ್ಯವೀರ ವಿನಾಯಕ ದಾಮೋದರ್ ಸಾವರ್ಕರ್ ಅವರ 143ನೇ ಜನ್ಮದಿನೋತ್ಸವವನ್ನು ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.ಯಲಹಂಕ ಉಪನಗರದ ವೀರ ಸಾವರ್ಕರ್...
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಾದಿಗ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಅದರಲ್ಲೂ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ‘ಕರ್ನಾಟಕ ಮಾದರ ಮಹಾಸಭೆ’ ಸೇರಿದಂತೆ...
ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸುವ ಯಾವುದೇ ಪ್ರಯತ್ನಗಳು ನಡೆದರೆ, ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಹಿಂದ ಸಂಘಟನೆ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ನೀಡಿದೆ. ಸಿದ್ದರಾಮಯ್ಯನವರು ತಮ್ಮ ಪೂರ್ಣಾವಧಿಯಾದ 2028ರ...
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಹಾಗೂ ನಾಲ್ವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿದೆ. ಡಿ.ಕೆ. ಶಿವಕುಮಾರ್...
ಬೆಂಗಳೂರು :: ಕರ್ನಾಟಕ ರಾಜಕಾರಣದಲ್ಲಿ ಮತ್ತು ಸಂಘಟನಾ ವಲಯದಲ್ಲಿ ತತ್ವ-ಸಿದ್ಧಾಂತಗಳಿಗಾಗಿ ಬದುಕನ್ನು ಸವೆಸುವ ಅದೆಷ್ಟೋ ಮುಖಗಳು ಬಂದು ಹೋಗುತ್ತವೆ. ಆದರೆ, ಕೆಲವರು ಮಾತ್ರ ತಾವು ಬದುಕಿದ್ದಾಗಲೂ, ಇಲ್ಲದಿದ್ದಾಗಲೂ ಜನರ ಹೃದಯ ಸಿಂಹಾಸನದಲ್ಲಿ ಶಾಶ್ವತವಾಗಿ...
ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ ಕೇವಲ...
ಅಂಕಣ : ರವಿ ಖಾನಪುರರಾಜ್ಯ ಬಿಜೆಪಿ ಮುಖಂಡರು
ಇಂದು ಕರ್ನಾಟಕದ ಪಾಲಿಗೆ ಒಂದು ಐತಿಹಾಸಿಕ ದಿನ. ಶಿಕಾರಿಪುರದ ಪುರಸಭೆ ಸದಸ್ಯನಾಗಿ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಒಬ್ಬ ಸಾಮಾನ್ಯ ವ್ಯಕ್ತಿ, ಇಂದು ಸಾರ್ಥಕ 50 ವರ್ಷಗಳ...
ಕರ್ನಾಟಕದ ರಾಜಕೀಯ ಭೂಪಟದಲ್ಲಿ ಬಿ.ಎಸ್. ಯಡಿಯೂರಪ್ಪ ಎಂಬ ಹೆಸರು ಕೇವಲ ಒಬ್ಬ ವ್ಯಕ್ತಿಯದ್ದಲ್ಲ; ಅದೊಂದು ಅಖಂಡ ಹೋರಾಟದ ಇತಿಹಾಸ. ಶಿಕಾರಿಪುರದ ಗಲ್ಲಿಗಳಿಂದ ವಿಧಾನಸೌಧದ ಮೂರನೇ ಮಹಡಿಯವರೆಗೆ ಅವರು ನಡೆದು ಬಂದ ಹಾದಿ ಇಂದಿನ...
ಕರ್ನಾಟಕದ ಸಮಕಾಲೀನ ರಾಜಕೀಯದ ಪುಟಗಳನ್ನು ತಿರುವಿ ಹಾಕಿದರೆ, ಅದರಲ್ಲಿ ಸಿಗುವ ಅತ್ಯಂತ ಪ್ರಭಾವಶಾಲಿ ಮತ್ತು ಸ್ಫೂರ್ತಿದಾಯಕ ಅಧ್ಯಾಯವೆಂದರೆ ಅದು ಬಿ.ಎಸ್. ಯಡಿಯೂರಪ್ಪ ಎಂಬ ಹೋರಾಟಗಾರನ ಬದುಕು. ಅಧಿಕಾರಕ್ಕಾಗಿ ಹಂಬಲಿಸದೆ, ತತ್ವ ಸಿದ್ಧಾಂತಗಳಿಗಾಗಿ ಮತ್ತು...
ವಿಜಯಪುರ ಮೇ 6: "ಮೇ 4ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣಾ ಫಲಿತಾಂಶಗಳು ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ಬಿಜೆಪಿಯ ಸೈದ್ಧಾಂತಿಕ...
ವಿಜಯಪುರ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಅಹೋರಾತ್ರಿ ಶ್ರಮಿಸಿರುವ ಹಿರಿಯ ಅಹಿಂದ ನಾಯಕ ಶರಣಪ್ಪ ಸುಣಗಾರ್ ಅವರಿಗೆ ಈ ಬಾರಿ ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನ ನೀಡಬೇಕು ಎಂದು ರಾಜ್ಯ ಬುಡಕಟ್ಟು ಜನಾಂಗ ಸಂರಕ್ಷಣಾ...
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ನಾಟಕಗಳು ಶುರುವಾಗುತ್ತವೆ. "ದೇಶವೇ ಮೊದಲು", "ಪಕ್ಷವೇ ಉಸಿರು" ಎಂಬ ಭಾವನಾತ್ಮಕ ಘೋಷಣೆಗಳ ಹಿಂದೆ ಅಡಗಿರುವ ಅಸಲಿ ಸತ್ಯಗಳು ಈಗ ಜನಸಾಮಾನ್ಯರ ಚರ್ಚೆಗೆ ಗ್ರಾಸವಾಗಿವೆ.
ಶ್ರೀಮಂತ ನಾಯಕರು,...
ವರದಿ :: ವಿರೂಪಾಕ್ಷ ಹಾಲಗಳಲೆ
ಬೆಂಗಳೂರು ಮಾರ್ಚ್ 17; ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಮಡಿವಾಳ ಸಮುದಾಯದ ಸಾವಿರಾರು ಜನರು ಸ್ವಾತಂತ್ರ್ಯ ಉದ್ಯಾನವನದಲ್ಲಿ...
• ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಒತ್ತಾಯ• ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಸಹಮತ
ಬೆಳಗಾವಿ ಡಿಸೆಂಬರ್ 09 : ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ...
ಬೆಂಗಳೂರು, ಆ.18:
ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದರು.
ಕೆಆರ್ ಪುರ...
ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...
ಬೆಂಗಳೂರು : ಜುಲೈ -31ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದುಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ...
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಾಟಕೀಯ ರಾಜಕೀಯ ತಿರುವು ಪಡೆದು, ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿಸ್ಪರ್ಧಿಗಳಾಗಿದ್ದ ಮಾಜಿ ಬಿಜೆಪಿ ಸಂಸದ ರಮೇಶ್ ಕತ್ತಿ ಮತ್ತು ಕಾಂಗ್ರೆಸ್ನ ಹಿರಿಯ ಕಾರ್ಯಕರ್ತ ಎ.ಬಿ. ಪಾಟೀಲ್ ಅವರು...
ಬೆಂಗಳೂರು:- ಅನುದಾನ, ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಜಿಲ್ಲಾವಾರು ಶಾಸಕರು, ಸಚಿವರು ಹಾಗೂ ಸಚಿವರೊಂದಿಗೆ ಎರಡನೇ ದಿನವಾದ ಇಂದು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಚರ್ಚೆ ನಡೆಸಿದರು.
ಸಭೆಯಲ್ಲಿ...
39 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರ ನಿಯುಕ್ತಿಯ ನಂತರ ಅಭಿನಂದನೆ
ಬೆಂಗಳೂರು: ಬೇರು ಮಟ್ಟದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ವೇಗ ಪಡೆಯಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ನೂತನ ಜಿಲ್ಲಾಧ್ಯಕ್ಷರಿಗೆ...
ಬೆಂಗಳೂರು: ಏನೇ ಆದ್ರೂ 28 ಕ್ಕೆ ಪ್ರಮಾಣವಚನ ಮಾಡ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಕಾರಣವಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ...
ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು...
ರಾಯಚೂರ ಮೇ :: ಭೋವಿ ಒಡ್ಡರ, ವಡ್ಡರ ಸಮಾಜದಿಂದ ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆ ಸಂದರ್ಭದಲ್ಲಿ ತಮ್ನ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂದು ಪೋಸ್ಟರ ಬಿಡುಗಡೆ ಮಾಡಿದೆ. ಅದನ್ನು ಸಮಾಜದ ಹಿರಿಯ ಮುಖಂಡರಿಂದ...
ಚಿಕ್ಕಮಗಳೂರು: ಬಿಜೆಪಿ ಟಿಕೆಟ್ ವಂಚಿತರಾಗಿ ಜೆಡಿಎಸ್ ಸೇರಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ 40% ಸರ್ಕಾರವೇ ಆಗಿತ್ತು ಎಂದು ಹೇಳಿರುವ ಕುಮಾರಸ್ವಾಮಿ, ಕೆಲವೊಂದು...
ಹೊಸದಿಲ್ಲಿ: ಮಣಿಪುರ ಬಿಜೆಪಿಯೊಳಗೆ ಆಂತರಿಕಬಿಕ್ಕಟ್ಟು ಉಲ್ಬಣವಾಗಿದ್ದು, 15 ದಿನಗಳೊಳಗೆ ಮೂವರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಅಸಮಾಧಾನ ಸ್ಪೋಟದ ಸೂಚನೆ ಸಿಕ್ಕಿರುವ ಬೆನ್ನಿಗೇ ಈ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿ ಆಡಳಿತ ಶುಕ್ರವಾರ ಸಭೆ ನಡೆಸಲಿದೆ...
ಹಾಸನ: ಹಾಸನದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರೀತಂ ಗೌಡ ಹೆಚ್ ಡಿ ರೇವಣ್ಣ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಎಚ್.ಡಿ. ರೇವಣ್ಣ ಅವರಿಗಿರುವ ಶಕ್ತಿಯನ್ನು ನಾನು ಅಲ್ಲಗಳೆಯಲಾರೆ ಎಂದು...
ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್.ಅಶೋಕ್, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....
ಬೆಂಗಳೂರು: ಕರ್ನಾಟಕ ಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಭೇಟಿ ಕೊಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್...
ಮಂಡ್ಯ ಜಿಲ್ಲೆ ಜೆಡಿಎಸ್ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...
ಮಂಡ್ಯ: ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಸ್ವಯಂಘೋಷಿತ ಆಸ್ತಿ ವಿವರವನ್ನು ರಾಜ್ಯಾದ್ಯಂತ ಸುಮಾರು ಐದು ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಈ...
ಬೆಳಗಾವಿ: ತನಗೆ ಟಿಕೆಟ್ ತಪ್ಪಲು ಬಿಎಲ್ ಸಂತೋಷ್ ಕಾರಣ ಎಂದು ಜಗದೀಶ್ ಶೆಟ್ಟರ್ ಮಾಡಿರುವ ಆರೋಪಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಲ್ ಸಂತೋಷ್ ಮನೆ, ಮಠ ಬಿಟ್ಟು...
ಬೆಂಗಳೂರು: ಬಿಜೆಪಿ ಲಿಂಗಾಯತರ ಕಣ್ಣಿಗೆ ಸುಣ್ಣ, ಆರ್ಎಸ್ಎಸಿಗರ ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆಯಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಡಾಳ್ ಮಲ್ಲಿಕಾರ್ಜುನರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿರುವ ಕುರಿತಂತೆ ಕಾಂಗ್ರೆಸ್...
ಹಾಸನ : ವಿಧಾನಸಭಾ ಚುನಾವಣೆ ದೇವೇಗೌಡರ ಕುಟುಂಬದ ಒಗ್ಗಟ್ಟು ಪ್ರದರ್ಶನಕ್ಕೂ ಸಹ ವೇದಿಕೆಯಾದ ಘಟನೆ ಗುರುವಾರ ನಡೆಯಿತು. ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ,...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ಡಿ.ಕೆ ಶಿವಕುಮಾರ್ಗೆ ಹಿನ್ನಡೆಯಾಗಿದೆ.
ಸಿಬಿಐ ತನಿಖೆಗೆ...
ನಾಮಪತ್ರ ಸಲ್ಲಿಕೆ ಅಂದ್ರೆನೇ ಶಕ್ತಿ ಪ್ರದರ್ಶನ ಅನ್ನೋ ರೀತಿಯಲ್ಲಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಎಲ್ಲೆಡೆ ನಾಮಪತ್ರ ಸಲ್ಲಿಸ್ತಾ ಇದ್ರೆ, ಬೆಳಗಾವಿಯ ಸಾಹುಕಾರ್ ಮಾತ್ರ ಸಿಂಪಲ್ಲಾಗಿ ಬಂದು ನಾಮಪತ್ರ ಸಲ್ಲಿಸಿದರು....
ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...
ಬೆಂಗಳೂರು: ಕಾಂಗ್ರೆಸ್ ಬಂದರೆ ಪ್ರಗತಿಗೆ ತೊಂದರೆ, ಅರಳಲಿದೆ ಕಮಲ ಗೆಲ್ಲಲಿದೆ ಕರ್ನಾಟಕ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವ್ಯಂಗ್ಯ ಚಿತ್ರದೊಂದಿಗೆ ಬಿಜೆಪಿ ಕರ್ನಾಟಕ ಅಧಿಕೃತ ಟ್ವೀಟ್ ಖಾತೆಯಿಂದ...
ಬೀದರ್: ರಾಜ್ಯದಲ್ಲಿ ಲಿಂಗಾಯತರ ಮನವೊಲಿಕೆ ಕೆಲಸದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದ್ದಂತೆ ಕಾಣ್ತಿದೆ. ಶೆಟ್ಟರ್ ಬಿಜೆಪಿಯಿಂದ ಹೊರಬಿದ್ದ ಬೆನ್ನಲ್ಲೇ ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದಕ್ಕೆ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಅಥವಾ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ, ಆ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಬಿವೈ ವಿಜಯೇಂದ್ರ...