Sunday, October 12, 2025
Home ಬೆಂಗಳೂರು

ಬೆಂಗಳೂರು

ಬೆಂಗಳೂರು

ಹೆಚ್ಚಿನ ಸುದ್ದಿ

ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ

ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು, ಆಗಸ್ಟ್ 8:ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು....

ಮನರಂಜನೆಯ ಮರುಕಲ್ಪನೆಯ ಹೊಸ ಆವಿಷ್ಕಾರ ಜೀ಼ ‘ವಾಟ್ಸ್ ನೆಕ್ಸ್ಟ್’ನಲ್ಲಿ!

ಬೆಂಗಳೂರು, 18 ಜುಲೈ 2025: ಎಲ್ಲರ ಅಚ್ಚುಮೆಚ್ಚಿನ ಮಾಧ್ಯಮ ಸಂಸ್ಥೆಯಾಗಿರುವ ಜೀ಼, 854 ಮಿಲಿಯನ್ ವೀಕ್ಷಕರನ್ನು 208 ಮಿಲಿಯನ್ ಮನೆಗಳ ಮೂಲಕ ತಲುಪಿ ತನ್ನ ಹೊಸ ಬ್ರ್ಯಾಂಡ್ ಟ್ಯಾಗ್ ಲೈನ್ "ನಿಮ್ಮ ನಂಬಿಕೆಯ...

ಮಗಳ ಮದ್ವೆಗೆ ಬೆಂಗಳೂರು ಸೈಟ್ ಮಾರಾಟ, 20 ವರ್ಷ ಬಳಿಕ ಖರೀದಿದಾರರಿಗೆ ತಲೆನೋವಾದ ಅದೇ ಮಹಿಳೆ

ಬೆಂಗಳೂರು(ಜೂ.21) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಮನೆ ಇರಬೇಕು, ಸೈಟ್ ಇರಬೇಕು ಅನ್ನೋದು ಬಹುತೇಕರ ಕನಸು. ಆದರೆ ಇದು ಕೆಲವರಿಗೆ ಮಾತ್ರ ನನಸಾಗುತ್ತದೆ. ಬೆಂಗಳೂರಿನಲ್ಲಿ ಸೈಟ್ ಖರೀದಿ, ಮನೆ ಖರೀದಿ ಅತ್ಯಂತ ದುಬಾರಿ....

ಶಾಲೆಗಳ ಗುಣಮಟ್ಟ ಹಾಗೂ ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸುವ ಹಿನ್ನಲೆಯಲ್ಲಿ ಶಾಲೆಗಳ ನವೀಕರಣಕ್ಕೆ ಒತ್ತು :-ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.

ಬೆಂ.ಗ್ರಾ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮ ಆಧ್ಯತೆಯಲ್ಲಿ ಹೆಚ್ಚಿನ ಒತ್ತು ನೀಡಲು ಸಚಿವರ ಚರ್ಚೆ. ವಿಧಾನ ಸೌಧ.12 :: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿ ಎಸ್ ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳ ಪೂರೈಕೆಯ...

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅರೆಸ್ಟ್!

ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ...

ಬೆಂಗಳೂರು ‌ನಗರದಲ್ಲಿ ನೆಡದ ವಿವಿಧ ಕಳ್ಳತನ ಪ್ರಕಣಗಳ ಕುರಿತು ನಗರ ಪೋಲಿಸ ಆಯುಕ್ತ ಬಿ.ದಯಾನಂದ ವಿವರಿಸಿದರು.

ಬೆಂಗಳೂರು ಮೇ 13 : ಬೆಂಗಳೂರು ನಗರದ ವಿವಿಧ ಪೋಲಿಸ ಠಾಣೆಗಳಲ್ಲಿ ವ್ಯಾಪ್ತಿಯ ಕಳ್ಳತನ ಪ್ರಕರಣಗಳನ್ನು ಭೇದಿಸಿ ಆರೋಪಿಗಳ ಮತ್ತು ಪ್ರಕರಣದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು,...

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ

ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ.ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ...

ಜ್ಯೋತಿಷಿಗಳ ಸಲಹೆಯೇ ಡಿ.ಕೆ.ಸುರೇಶ್‌ ಸ್ಪರ್ಧೆಗೆ ಕಾರಣ – ಅಶೋಕ್‌ ಲೇವಡಿ

ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್‌ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್‌.ಅಶೋಕ್‌, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....

ನಾಳೆ‌ ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...

ಹೈಕೋರ್ಟ್ ತೀರ್ಪುಗಳು ಈಗ ಕನ್ನಡದಲ್ಲೂ ಲಭ್ಯ

ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್‌, ಸುಪ್ರಿಂ ಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ. ಕರ್ನಾಟಕ ಹೈಕೋರ್ಟ್‌ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...

ಬಿಜೆಪಿ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯಲ್ಲಿ ವಿಜಯೇಂದ್ರ, ಪ್ರತಾಪ್ ಸಿಂಹ, ತೇಜಸ್ವಿ ಹೆಸರಿಲ್ಲ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಅಥವಾ ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ, ಆ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಬಿವೈ ವಿಜಯೇಂದ್ರ...

ಕಾಂಗ್ರೆಸ್‌ ಪಕ್ಷಕ್ಕೆ  ಟಾಟಾ ಎಂದ  ಕೆಜಿಎಫ್‌ ಬಾಬು

ಬೆಂಗಳೂರು : ಸಿರಿವಂತ ರಾಜಕಾರಣಿ ಕೆಜಿಎಫ್‌ ಬಾಬು ಕಾಂಗ್ರೆಸ್‌ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಗುರುವಾರ ತಮ್ಮ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆಜಿಎಫ್‌ ಬಾಬು, ಪಕ್ಷದ ಇತ್ತೀಚಿನ ವಿದ್ಯಾಮಾನಗಳಿಂದ ಬೇಸತ್ತು ರಾಜೀನಾಮೆ...

ಪದ್ಮನಾಭನಗರದಲ್ಲಿ ಸ್ಪರ್ಧೆ – ಕಾದು ನೋಡಿ ಎಂದ ಅಣ್ತಮ್ಮಾಸ್‌!

ಬೆಂಗಳೂರು: ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ಪದ್ಮನಾಭನಗರದಿಂದ ಬಿಜೆಪಿಯ ಆರ್‌.ಅಶೋಕ್‌ ಅವರಿಗೆ ಎದುರಾಳಿಯಾಗಿ ಸಂಸದ ಡಿ.ಕೆ.ಸುರೇಶ್‌ ಸ್ಪರ್ಧಿಸಲಿದ್ದಾರೆಯೇ? ಡಿ.ಕೆ.ಶಿವಕುಮಾರ್‌ ಮತ್ತು ಡಿ.ಕೆ.ಸುರೇಶ್‌ ಇಬ್ಬರೂ ಸಹ ಕಾದು ನೋಡಿ ಎಂದು ನಿಗೂಢ ಉತ್ತರ...

ಸ್ವತಂತ್ರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ವಂಚಿತ ಕೆಜಿಎಫ್ ಬಾಬು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣಾ ಸಿದ್ಧತೆಯಲ್ಲಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಕೆಜಿಎಫ್‌ ಬಾಬು ಅವರ...

ವಿದ್ರೋಹಿಗಳಿಗೆ ಕಾಂಗ್ರೆಸ್‌ ಮಣೆ ಹಾಕುತ್ತಿದೆ –ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಮುಸ್ಲಿಮರ ನಾಯಕರಾಗಿದ್ದರೆ ,ಡಿ.ಕೆ.ಶಿವಕುಮಾರ್‌ ಕ್ರಿಮಿನಲ್‌ಗಳ ನಾಯಕರಾಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ವಿದ್ರೋಹಿ ಸಂಘಟನೆಗಳಿಗೆ ಕಾಂಗ್ರೆಸ್‌ ಬೆಂಬಲ...

ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ: 1,925 ವೋಟರ್ ಐಡಿ ಪತ್ತೆ

ಬೆಂಗಳೂರು: ಉದ್ಯಮಿ, ಕಾಂಗ್ರೆಸ್​ ಮುಖಂಡ ಯೂಸುಫ್​ ಶರೀಪ್​ ಅಲಿಯಾಸ್​ ಕೆಜಿಎಫ್​ ಬಾಬು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆಯಲ್ಲಿ 1,925 ಮತದಾರರ ಗುರುತಿನ ಚೀಟಿಗಳು...

ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್​​ನ 6ನೇ ಹಾಗೂ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ ಫೈನಲ್ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ...

ಮೋದಿ ಕರ್ನಾಟಕದಲ್ಲಿಯೇ ಬಂದು ಇರಲಿ ಎಂದು ಡಿಕೆಶಿ ಹೇಳಿದ್ಯಾಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಇಲ್ಲೇ ಇರಲಿ. ಇಲ್ಲಿನ ಹವಾಮಾನ, ಸಂಸ್ಕೃತಿ, ಆತಿಥ್ಯ ಎಲ್ಲವೂ ಉತ್ತಮವಾಗಿದೆ ಎಂದು ಡಿಕೆಶಿ ಟೀಕಸಿದ್ದಾರೆ. ರಾಜ್ಯಕ್ಕೆ ಮೋದಿ ಸುನಾಮಿ ಬಂದು ಅಪ್ಪಳಿಸಲಿದೆ ಎಂಬ ಜೆ.ಪಿ.ನಡ್ಡಾ...

ಪುಲಕೇಶಿ ನಗರದಲ್ಲಿ ಶ್ರೀನಿವಾಸ್ V/S ಶ್ರೀನಿವಾಸ್ ಫೈಟ್!

ಬೆಂಗಳೂರು: ಪುಲಕೇಶಿನಗರ ಕ್ಷೇತ್ರಕ್ಕೆ ಕಡೆಗೂ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಡಿ.ಕೆ ಶಿವಕುಮಾರ್ ಆಪ್ತ ಸಂಪತ್‌ರಾಜ್‌ಗೆ ಟಿಕೆಟ್ ನೀಡಲಾಗುತ್ತೆ ಎಂಬ ನಿರೀಕ್ಷೆ ಸುಳ್ಳಾಗಿದ್ದು, ಕ್ಷೇತ್ರದ ಟಿಕೆಟ್ ಎ.ಸಿ ಶ್ರೀನಿವಾಸ್‌ಗೆ ಸಿಕ್ಕಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ...

ಆರ್.ಅಶೋಕ್ ವಿರುದ್ಧ ಡಿ.ಕೆ.ಸುರೇಶ್ ಸ್ಪರ್ಧೆ?

ಬೆಂಗಳೂರು: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಎದುರು ಸ್ಪರ್ಧಿಸುತ್ತಿರುವ ಆರ್.ಅಶೋಕ್ ಅವರಿಗೆ ಪದ್ಮನಾಭನಗರದಲ್ಲೇ ಟಕ್ಕರ್ ಕೊಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಬುಧವಾರ ಸ್ವತಃ ಡಿ.ಕೆ.ಸುರೇಶ್ ಈ ಬಗ್ಗೆ ಪ್ರತಿಕ್ರಿಯಿಸಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ. ಅವರು...

ದಾಖಲೆಯಿಲ್ಲದ ಎಂಟು ಕೆಜಿ ಚಿನ್ನ ಪೊಲೀಸರ ವಶ

ಬೆಂಗಳೂರು: ದಾಖಲೆಯಿಲ್ಲದೇ ಸಾಗಿಸಲಾಗುತ್ತಿದ್ದ ಎಂಟು ಕೆ.ಜಿ ಚಿನ್ನ ಹಾಗೂ 46.7 ಕೆ.ಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇವುಗಳ ಒಟ್ಟು ಮೊತ್ತ ಐದು...

ಕೆಜಿಎಫ್ ಬಾಬು ವಿರುದ್ಧ ಐಟಿ ರೈಡ್

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ವಂಚಿತ ಅಭ್ಯರ್ಥಿ ಕೆಜಿಎಫ್ ಬಾಬು ಮನೆಯ ಮೇಲೆ ಬುಧವಾರ ಮುಂಜಾನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ಸ್ ಬಳಿಯಿರುವ ರುಕ್ಸಾನಾ ಪ್ಯಾಲೇಸ್ ನಿವಾಸದ ಹಾಗೂ ಕಚೇರಿಯ ಮೇಲೆ ದಾಳಿ...

ಬೆಂಗಳೂರಲ್ಲಿ 8000 ಜನ ಮನೆಯಿಂದಲೇ ಮತದಾನ

ಬೆಂಗಳೂರು: ಈ ಬಾರಿ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಮತದಾನದ ಪ್ರಮಾಣ ಶೇ.90ರಿಂದ 100ರಷ್ಟು ಮಾಡಬೇಕೆಂದು ಚುನಾವಣಾ ಆಯೋಗ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳ್ನು ಮಾಡುತ್ತಿದೆ. ಇದೇ ಮೊದಲ ಬಾರಿಗೆ ಚುನಾವಣಾ...

ಎಎಪಿ ನಾಲ್ಕನೇ ಪಟ್ಟಿ ಬಿಡುಗಡೆ

ಬೆಂಗಳೂರು: ಆಮ್ ಆದ್ಮಿ ಪಕ್ಷ ಮಂಗಳವಾರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 45 ಮಂದಿ ನಾಲ್ಕನೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದುವರೆಗೂ ೧೬೮ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...

ತೃತೀಯ ಲಿಂಗಿ ಕಲಾವಿದರಿಂದ ಕಲಾತ್ಮಕ ಜಾಗೃತಿ

ಮೇ 10ರಂದು ರಾಜ್ಯದಲ್ಲಿ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ‌ಹಿಡಿಯಲು ವಿಪಕ್ಷಗಳ ಅಭ್ಯರ್ಥಿಗಳು‌ಭರದ ಪ್ರಚಾರ ನಡೆಸುತ್ತುದ್ದರೆ ಇನ್ನೊಂದೆಡೆ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾಡಿನಾದ್ಯಂತ ಜನರ ಸಹಭಾಗಿತ್ವವನ್ನು ಖಾತ್ರಿಪಡಿಸಲು ಹಾಗೂ ಜನರಲ್ಲಿ ಮತದಾನದ ಅರಿವನ್ನು...

ರಾಮನಗರ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ವಶಕ್ಕೆ

ರಾಮನಗರ: ರಾಜ್ಯ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ, ದಾಖಲೆಗಳಿಲ್ಲದೆ ಎಟಿಎಮ್ ಕಿಯಾಸ್ಕ್ ಗಳಿಗೆ ಹಣ ತುಂಬಿಸಲು ನೋಟಿನ ಕಂತೆಗಳನ್ನು ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ರಾಮನಗರದ ಜಿಲ್ಲೆಯ...

ಅಖಂಡ ಟೆಕೆಟ್‌ಗಾಗಿ ಸಿದ್ದು ಪಟ್ಟು- ಖರ್ಗೆ ಮನೆಯಲ್ಲಿ ಸಭೆ

ಬೆಂಗಳೂರು: ಪುಲಕೇಶಿನಗರ ಕಾಂಗ್ರೆಸ್ ಟಿಕೆಟ್‌ ವಿಚಾರ ಇನ್ನೂ ಬಗೆಹರಿದಿಲ್ಲ. ಸಿದ್ದರಾಮಯ್ಯ ಆಪ್ತ ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ಸ್ವತಂತ್ರವಾಗಿ ಕಣಕ್ಕಿಳಿದಿದ್ದಾರೆ. ಆದರೆ ಇನ್ನೂ ಕಾಂಗ್ರೆಸ್‌ ಟಿಕೆಟ್ ಘೋಷಣೆಯಾಗಿಲ್ಲ....

ಕಟ್ಟಡದಿಂದ ಜಿಗಿದು ಯುವತಿ ಸೂಸೈಡ್!

ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಕೆಳಗೆ ಜಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಸೋನು ಪೂಜಾರಿ ಮೃತ ದುರ್ದೈವಿ. ಸೋನು ಪೂಜಾರಿಯ ಪತಿ ನಿರಂಜನ್...

BWSSB ಎಡವಟ್ಟು: ಗುಂಡಿಗೆ ಬಿದ್ದ ಬಾಲಕ ಸಾವು

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಕಾಮಗಾರಿ ಪೂರ್ಣ ಮಾಡದೆ, ತೆರೆದಿಟ್ಟು ಹೋಗಿರುವ ಗುಂಡಿಗೆ ಎರಡೂವರೆ ವರ್ಷದ ಬಾಲಕನೊಬ್ಬ ಬಿದ್ದು ಮೃತಪಟ್ಟಿದ್ದಾನೆ. ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಗೊಲ್ಲರಹಟ್ಟಿ ಪೈಪ್‌ಲೈನ್‌ನಲ್ಲಿ...

ಅಪ್ಪಾ-ಮಗನ ಒಟ್ಟು ಆಸ್ತಿ 266 ಕೋಟಿ

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಆಸ್ತಿ ಘೋಷಣೆ ಮಾಡಿದ್ದು, ಅಪ್ಪಾ-ಮಗನ ಒಟ್ಟು ಆಸ್ತಿ 266 ಕೋಟಿ. ಕುಮಾರಸ್ವಾಮಿ ಸುಮಾರು 189.27 ಕೋಟಿ ರೂ. ಮೌಲ್ಯದ ಆಸ್ತಿ...

ಐಪಿಎಲ್ ವೀಕ್ಷಸಿದ ಶಿವಣ್ಣ- ಧನುಷ್

ಬೆಂಗಳೂರು: ನೆನ್ನೆ (ಏಪ್ರಿಲ್ 17) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಧನುಷ್ ಐಪಿಲ್‌ ಪಂದ್ಯ ವೀಕ್ಷಿಸಿ ಎಂಜಾಯ್ ಮಾಡಿದ್ದಾರೆ. ಐಪಿಎಲ್ ಟೂರ್ನಿಯ 24ನೇ ಪಂದ್ಯದಲ್ಲಿ ಬೆಂಗಳೂರು ಹಾಗೂ ಚೆನ್ನೈ...

ಡಿ.ಕೆ. ಶಿವಕುಮಾರ್‌ 1,214 ಕೋಟಿ ಆಸ್ತಿ ಒಡೆಯ

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತನ್ನ ಬಳಿ ಒಟ್ಟು 1,214 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದಾರೆ. 2018ರಲ್ಲಿ ಡಿಕೆಶಿ 840 ಕೋಟಿ ರೂ....

ನಾಮಪತ್ರ ಸಲ್ಲಿಸಲು ಆನೆ ಮೇಲೆ ಬಂದ ಅಭ್ಯರ್ಥಿ!

ಆನೇಕಲ್: ರಾಜ್ಯದಲ್ಲಿ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದೀಗ ಆನೇಕಲ್ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಅವರು ವಿಭಿನ್ನವಾಗಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಹುತೇಕ ಅಭ್ಯರ್ಥಿಗಳು ತೆರೆದ ವಾಹನ, ನಡಿಗೆಯ ಮೂಲಕ...

ಉದಯ್‌ ಗರುಡಾಚಾರ್‌ ಬೆಂಗಳೂರಿನ ಕುಬೇರ ಅಭ್ಯರ್ಥಿ: ಒಟ್ಟು ಆಸ್ತಿ ಮೌಲ್ಯವೆಷ್ಟು ಗೊತ್ತೇ?

ಬೆಂಗಳೂರು: ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ನಾಮಿನೇಷನ್‌ ಸಲ್ಲಿಸಿದ್ದು, ತಮ್ಮಲ್ಲಿರುವ ಅಧಿಕೃತ ಆಸ್ತಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಅಭ್ಯರ್ಥಿಗಳ ಪೈಕಿ ಚಿಕ್ಕಪೇಟೆಯ ಬಿಜೆಪಿ ಅಭ್ಯರ್ಥಿ ಉದಯ್‌ ಗರುಡಾಚಾರ್ ಅತ್ಯಂತ...

ಯಾರೇ ಪಕ್ಷ ತೊರೆದರೂ ಬಿಜೆಪಿ ಅಧಿಕಾರಕ್ಕೇರೋದು ನಿಶ್ಚಿತ : ಬಿಎಸ್ ವೈ

ಯಾರು ಪಕ್ಷ ಬಿಡಲಿ ಹೋಗಲಿ ನಾವಂತೂ ಸರ್ಕಾರ ರಚನೆ ಮಾಡೋದು ನಿಶ್ಚಿತ, ಧೃತಿಗೆಡುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡ್ಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್...

ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಘಟಾನುಘಟಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ‌ ಪ್ರಾರಂಭಿಸಿದ್ದಾರೆ. ಇಂದು ಬೆಂಗಳೂರಿನ ಗಾಂಧಿನಗರ ಕಾಂಗ್ರೆಸ್ ‌ಅಭ್ಯರ್ಥಿಯಾಗಿ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸಿದರು. ಸಾವಿರಾರು ಕಾರ್ಯಕರ್ತರ‌ ಜೊತೆ ಬಂದು ಗಾಂಧಿನಗರ...

ಸೋಮಣ್ಣಗೆ ತಪ್ಪಿದ ಬೆಂಗಳೂರು ಹಿಡಿತ : ಉಮೇಶ್ ಶೆಟ್ಟಿಗೆ ಚಾನ್ಸ್

ಬೆಂಗಳೂರು: ಸೋಮವಾರ ಸಂಜೆ ಬಿಡುಗಡೆಯಾದ ಬಿಜೆಪಿ ಮೂರನೇ ಪಟ್ಟಿಯಲ್ಲಿ ಗೋವಿಂದರಾಜನಗರ ಕ್ಷೇತ್ರದಿಂದ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿಗೆ ಅವಕಾಶ ನೀಡಲಾಗಿದೆ. ತಮ್ಮ ಮಗ ಅರುಣ್ ಗೆ ಟಿಕೆಟ್ ಕೊಡಿಸುವ ಆಕಾಂಕ್ಷೆ ಹೊಂದಿದ್ದ ಸಚಿವ...

ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ: ಯಾರಿಗೆಲ್ಲಾ ಸಿಕ್ಕಿದೆ ಟಿಕೆಟ್?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಮೂರನೇ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದೆ. ಹತ್ತು ಮಂದಿಗೆ ಮೂರನೇ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ನಾಗಠಾಣಾ ಕ್ಷೇತ್ರದಿಂದ ಸಂಜೀವ್ ಐಹೊಳೆ, ಸೇಡಂನಿಂದ ರಾಜ್‌ಕುಮಾರ್ ಪಾಟೀಲ್,...

ಎಂಟಿಬಿ ನಾಗರಾಜ್ – 1,510 ಕೋಟಿ ಆಸ್ತಿ ಒಡೆಯ !

ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿದ ಎಂಟಿಬಿ ನಾಗರಾಜ್ ನಾಮಪತ್ರ...

ನಾಮಪತ್ರ ಸಲ್ಲಿಸಿದ ಬಿಜೆಪಿ ಘಟಾನುಘಟಿಗಳು

ಬೆಂಗಳೂರು: ವಿಧಾನಸಭೆ ನಾಮಪತ್ರ ಸಲ್ಲಿಕೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿಯುಳಿದಿರುವ ಹಿನ್ನೆಲೆಯಲ್ಲಿ ಸೋಮವಾರ ಹಲವು ಬಿಜೆಪಿ ನಾಯಕರು ತಮ್ಮ ಉಮೇದುವಾರಿಕೆ ಘೋಷಿಸಿ ನಾಮಪತ್ರ ಸಲ್ಲಿಸಿದ್ದಾರೆ. ಮಲ್ಲೇಶ್ವರ ಕ್ಷೇತ್ರದಿಂದ ಅಶ್ವತ್ಥ್ ನಾರಾಯಣ್ ನಾಮಪತ್ರ ಸಲ್ಲಿಸಿದರೆ, ಚಿಕ್ಕಪೇಟೆ...

ಕಾಂಗ್ರೆಸ್ ನಿಂದ ಬಿಜೆಪಿ 40% ಕಮಿಷನ್ ಹಗರಣ ಸಾಂಗ್ ರಿಲೀಸ್

ಚುನಾಣೆ ಹತ್ತಿರ ಬಂತು ಅಂದ್ರೆ ಸಾಕು ಭ್ರಷ್ಟಾಚಾರ ಹರಗಣಗಳ ಆರೋಪಗಳ ಸುರಿಮಳೆಯೇ ವಿಪಕ್ಷಗಳಿಂದ ಬರಲಾರಂಭಿಸುತ್ತದೆ. ಇದೀಗ ಕಾಂಗ್ರೆಸ್ ಪಕ್ಷ ಬಿಜೆಪಿಯ ಹಗರಣಗಳು, 40% ಕಮಿಷನ್ ದಂಧೆ, ಕೋಮುವಾದ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರು ಬಿಜೆಪಿ...

ಆರ್ ಅಶೋಕ್ ನಾಮಪತ್ರ ಸಲ್ಲಿಕೆ

ಪದ್ಮನಾಭನಗರದ ಶಾಸಕ ಸ್ಥಾನ ಉಮೇದುವಾರರಾಗಿ ಸಚಿವ ಆರ್. ಅಶೋಕ್ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ ಸಹ ಸಚಿವರಿಗೆ ಜೊತೆ ನೀಡಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪತ್ನಿಸಮೇತ ಬನಸಶಂಕರಿ...

ಸ್ವತಂತ್ರ ಅಭ್ಯರ್ಥಿಯಾಗಿ ಪುತ್ರನ ಕಣಕ್ಕಿಳಿಸಲಿರುವ ರೋಷನ್ ಬೇಗ್!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಬಿಜೆಪಿ ಪುತ್ರನಿಗೆ ಟಿಕೆಟ್ ನಿರಾಕರಿಸಿದೆ. ಈ ಹಿನ್ನೆಲೆ ಮಾಜಿ ಸಚಿವ ರೋಷನ್ ಬೇಗ್ ತಮ್ಮ ಪುತ್ರ ರುಮಾರ್ ಬೇಗ್ ಅವರನ್ನು ಸ್ವತಂತ್ರ ಅಥವಾ ಜೆಡಿಎಸ್...

ಕರ್ನಾಟಕದಲ್ಲಿ 14 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆದಿಲ್ಲ!

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಸುಮಾರು 14.3 ಲಕ್ಷ ಜನರು ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದಿಲ್ಲ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ ವರದಿ ಬಿಡುಗಡೆ ಮಾಡಿದೆ. ಸತತವಾಗಿ ಮೂರು ಕೋವಿಡ್...

ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲ ಕಾಂಗ್ರೆಸ್‌ ಗೆ ಬರ್ತಿದ್ದಾರೆ: ಡಿಕೆಶಿ

ಬೆಂಗಳೂರು: ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್‌ ಗೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳೀದ್ದಾರೆ. ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅನೇಕರು ಕಾಂಗ್ರೆಸ್‌...

ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದು

ಬೆಂಗಳೂರು: ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲುಗಳು ಎರಡು ಪ್ರವಾಸಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚಿಸಿದೆ. ಆಯೋಗದ ನಿರ್ದೇಶನದಂತೆ ಏಪ್ರಿಲ್ 14 ಮತ್ತು 28 ರಂದು ನಿಗದಿಯಾಗಿದ್ದ ಎರಡು ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ...

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ-ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನ ನೂತನ ಕಟ್ಟಡ ಇಂಗಿರಾಗಾಂಧಿ ಭವನ ಹಾಗೂ ಭಾರತ್ ಜೋಡೋ ಸಭಾಂಗಣವನ್ನು ರಾಹುಲ್ ಗಾಂಧಿ ಲೋಕಾರ್ಪಣೆಗೊಳಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ನೂತನ ಕಟ್ಟಡ ಇಂದಿರಾ ಗಾಂಧಿ ಭವನ...

ನಟ ಸುದೀಪ್ ಗೂ ತಟ್ಟಿದ ನೀತಿ ಸಂಹಿತೆ ಬಿಸಿ!

ಬಿಜೆಪಿ ಪರ ಸ್ಟಾರ್ ಕ್ಯಾಂಪೇನರ್ ಆಗಿರುವ ನಟ ಕಿಚ್ಚ ಸುದೀಪ್ ಅವರಿಗೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ. ಸರ್ಕಾರಿ, ಆಸ್ತಿ, ಪೊಲೀಸ್ ಬ್ಯಾರಿಕೇಡ್ ಸೇರಿದಂತೆ ಎಲ್ಲೆಡೆ ಬಿತ್ತರವಾಗಿರುವ ಸುದೀಪ್ ಅವರ ಜಾಹೀರಾತು...

ಏ.24ರಿಂದ ಎಸೆಸೆಲ್ಸಿ ಮೌಲ್ಯಮಾಪನ ಆರಂಭ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದು ಏಪ್ರಿಲ್ 24ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯಾದ್ಯಂತ ಒಟ್ಟು 236 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ಪರೀಕ್ಷೆ ಬರೆದಿರುವ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ...

ಶಾಸಕ ಸ್ಥಾನಕ್ಕೆ ಓಲೇಕಾರ್​ ರಾಜೀನಾಮೆ: ಜೆಡಿಎಸ್ ಸೇರಲು ನಿರ್ಧಾರ!

ಹಾವೇರಿ: ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​ ಇಂದು ಬಿಜೆಪಿ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಮತ್ತು ಶಾಸಕ ಸ್ಥಾನಕ್ಕೆ...

ಜೈಲಿನಿಂದ ಬಿಡುಗಡೆಯಾದ ಮಾಡಾಳು ವಿರೂಪಾಕ್ಷಪ್ಪ

ಬೆಂಗಳೂರು: ಲಂಚ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಷರತ್ತು ಬದ್ದ ಜಾಮೀನು ನೀಡಿದೆ. ಶನಿವಾರ ರಾತ್ರಿಯೇ ಮಾಡಾಳ್ ಜೈಲಿನಿಂದ ಹೊರಬಂದಿದ್ದಾರೆ.ಜೈಲಿನಿಂದ ಹೊರಬಂದ ಬಳಿಕ...

ಕನ್ನಡಿಗರಿಗೆ ಸಿಹಿಸುದ್ದಿ: ಇನ್ನು ಕನ್ನಡದಲ್ಲೇ ಬರೆಯಿರಿ ಸಿಎಪಿಎಫ್ ಪರೀಕ್ಷೆ

ನವದೆಹಲಿ: ಇನ್ನು ಮುಂದೆ ಕರ್ನಾಟಕದ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಅಂದರೆ ಸಿಎಪಿಎಫ್ ಅಭ್ಯರ್ಥಿಗಳು ಕನ್ನಡದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ನೇಮಕಾತಿ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ನೀಡಬೇಕು ಎನ್ನುವ ಆಗ್ರಹಗಳ ನಡುವೆ ಕೇಂದ್ರ ಗೃಹ...

ಚಿಕ್ಕಪೇಟೆಯಲ್ಲಿ ಮತ್ತೆ ಆರ್‌ವಿ ದೇವರಾಜ್‌ಗೆ ಕೈ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಶನಿವಾರ ಬಿಡುಗಡೆಯಾಗಿದ್ದು, ಇದರಲ್ಲಿ ನಗರದ ಚಿಕ್ಕಪೇಟೆ ಕ್ಷೇತ್ರದಿಂದ ಆರ್.ವಿ.ದೇವರಾಜ್ ಗೆ ಮತ್ತೆ ಅವಕಾಶ ನೀಡಲಾಗಿದೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಹಾಲಿ ಶಾಸಕ ಉದಯ್ ಗರುಡಾಚಾರ್‌ಗೆ, ಆರ್‌ವಿಡಿ ಪ್ರತಿಸ್ಪರ್ಧೆ...

ಬೆಳಗಾವಿಯಲ್ಲಿ ಲಕ್ಷ್ಮಣ ಸವದಿ ಸಿದ್ದರಾಮಯ್ಯ ಭೇಟಿ

ಬೆಳಗಾವಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ...

ಡಿಕೆಶಿ ಮನೆ ಮುಂದೆ ವಿನಯ್ ಕುಲಕರ್ಣಿ ಬೆಂಬಲಿಗರ ಧರಣಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ.‌ ಇದೀಗ ಶಿಗ್ಗಾಂವ್ ಟಿಕೆಟ್ ನೀಡುವಂತೆ ವಿನಯ್ ಕುಲಕರ್ಣಿ ಬೆಂಬಲಿಗರು ಡಿ.ಕೆ.ಶಿವಕುಮಾರ್ ಮನೆ ಮುಂದೆ ಧರಣಿ ನಡೆಸಿದ್ದಾರೆ. ಈಗಾಗಲೇ...

ಬೆಂಗಳೂರಿನಲ್ಲಿ ಹೆಚ್ಚಾದ ರಸ್ತೆ ಅಪಘಾತ: 3 ತಿಂಗಳಲ್ಲಿ 205 ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 205 ಮಂದಿ ಬೆಂಗಳೂರು ನಗರವೊಂದರಲ್ಲೇ ರಸ್ತೆ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರ ಅಂಕಿಅಂಶಗಳ ಪ್ರಕಾರ, 2023ರ...

ಪ್ರೇಯಸಿಯ ಬರ್ತ್‌ಡೇ – ಕೇಕ್ ಕಟ್ ಮಾಡಿದ ಬಳಿಕ ಕತ್ತು ಕೊಯ್ದ ಪ್ರಿಯಕರ!

ಬೆಂಗಳೂರು: ತನ್ನ ಪ್ರೇಯಸಿ ಮತ್ತೊಬ್ಬನೊಡನೆ ಚಾಟ್ ಮಾಡುತ್ತಿದ್ದಾಳೆಂಬ ಅನುಮಾನದ ಮೇಲೆ ಸ್ವತಃ ಪ್ರಿಯಕರನೇ ಆಕೆಯ ಕತ್ತು ಕೊಯ್ದು ದಾರುಣವಾಗಿ ಹತ್ಯೆಗೈದಿರುವ ಘಟನೆ ಲಗ್ಗೆರೆಯಲ್ಲಿ ಶುಕ್ರವಾರ ನಡೆದಿದೆ. ನವ್ಯಾ(25) ಮೃತ ದುರ್ದೈವಿ. ಹಂತಕ ಪ್ರಶಾಂತ್‌ನನ್ನು...

ಬೆಂಗಳೂರು-ಮೈಸೂರು ಹೆದ್ದಾರಿಗಾಗಿ ಕೆಡವಿದ ಶಾಲೆಗಳನ್ನು ಮತ್ತೆ ಸ್ಥಾಪಿಸಿ: ಹೈಕೋರ್ಟ್

ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಿದ್ದ ಸರ್ಕಾರಕ್ಕೀಗ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 275ರ ಅಗಲೀಕರಣಕ್ಕಾಗಿ ಮದ್ದೂರಿನ ಅಗರಲಿಂಗನ ದೊಡ್ಡಿ ಗ್ರಾಮದ ಹಳೆಯ ಶಾಲಾ...

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ – ಮಾತು ತಪ್ಪದ ಪಕ್ಷಕ್ಕೆ ಸ್ವಾಗತ ಎಂದ ಡಿಕೆಶಿ

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವಧಿ ಶುಕ್ರವಾರ ಸಂಜೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ರಣ್‌ದೀಪ್ ಸುರ್ಜೇವಾಲಾ ಮತ್ತಿತರ ನಾಯಕರ ಸಮ್ಮುಖದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ...

ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ದ್ರೋಹ- ರಣ್‌ದೀಪ್ ಸುರ್ಜೇವಾಲಾ ಆರೋಪ

ಬೆಂಗಳೂರು: ಮೀಸಲಾತಿ ಪರಿಷ್ಕರಣೆ ಮತ್ತು ಒಳಮೀಸಲಾತಿ ತಿದ್ದುಪಡಿಯ ಮೂಲಕ ಬಸವರಾಜ ಬೊಮ್ಮಾಯಿ ಮತ್ತು ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಡಬಲ್ ದ್ರೋಹ ಮಾಡಿದೆ ಎಂದು ಕರ್ನಾಟಕ...