Monday, August 3, 2026
Home ಬೆಂಗಳೂರು

ಬೆಂಗಳೂರು

ಬೆಂಗಳೂರು

ಹೆಚ್ಚಿನ ಸುದ್ದಿ

ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶ ಆಗಸ್ಟ್ 3ರಿಂದ ಕೃತಕ ಬುದ್ಧಿಮತ್ತೆ–ನ್ಯಾನೋ ತಂತ್ರಜ್ಞಾನ ಸಂಯೋಜನೆಗೆ ಜಾಗತಿಕ ವೇದಿಕೆ

ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶ ಆಗಸ್ಟ್ 3ರಿಂದ ಕೃತಕ ಬುದ್ಧಿಮತ್ತೆ–ನ್ಯಾನೋ ತಂತ್ರಜ್ಞಾನ ಸಂಯೋಜನೆಗೆ ಜಾಗತಿಕ ವೇದಿಕೆ ಬೆಂಗಳೂರು, ಜುಲೈ 25: ನ್ಯಾನೋ ತಂತ್ರಜ್ಞಾನ ಕ್ಷೇತ್ರದ ದೇಶದ ಅತಿದೊಡ್ಡ ಹಾಗೂ ಸಮಗ್ರ ಅಂತರರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನವಾಗಿರುವ...

ಪ್ರವಾಸಿಗರಿಗೆ ಭರ್ಜರಿ ಕೊಡುಗೆ: ‘ಒನ್ ಸರ್ಕಲ್’ ಗ್ಲೋಬಲ್ ರಿವಾರ್ಡ್ಸ್ ಪ್ರೋಗ್ರಾಂ ಆರಂಭಿಸಿದ ಮೇಕ್ ಮೈ ಟ್ರಿಪ್‌! ಏನಿದರ ಲಾಭ?

ಪ್ರವಾಸಿಗರಿಗೆ ಭರ್ಜರಿ ಕೊಡುಗೆ: 'ಒನ್ ಸರ್ಕಲ್' ಗ್ಲೋಬಲ್ ರಿವಾರ್ಡ್ಸ್ ಪ್ರೋಗ್ರಾಂ ಆರಂಭಿಸಿದ ಮೇಕ್ ಮೈ ಟ್ರಿಪ್‌! ಏನಿದರ ಲಾಭ? ಬೆಂಗಳೂರು: ದೇಶದ ಅತಿದೊಡ್ಡ ಆನ್‌ಲೈನ್ ಟ್ರಾವೆಲ್ ಪ್ಲಾಟ್‌ಫಾರ್ಮ್ 'ಮೇಕ್ ಮೈ ಟ್ರಿಪ್' ಪ್ರವಾಸಿಗರಿಗೆ ಸಿಹಿಸುದ್ದಿಯೊಂದನ್ನು...

ಬೆಂಗಳೂರು ಸಂಚಾರ ವ್ಯವಸ್ಥೆಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಸಂಚಾರ ವ್ಯವಸ್ಥೆಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಬೆಂಗಳೂರು ನಗರದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ, ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ...

ಹೈಕಲ್ ಟೆಕ್ನಾಲಜೀಸ್‌ಗೆ ಬವೇರಿಯಾ ಉಪ ಸಚಿವರ ಭೇಟಿ: ಭಾರತ–ಜರ್ಮನಿ ಏರೋಸ್ಪೇಸ್ ಸಹಕಾರಕ್ಕೆ ಮತ್ತಷ್ಟು ಬಲ

ಹೈಕಲ್ ಟೆಕ್ನಾಲಜೀಸ್‌ಗೆ ಬವೇರಿಯಾ ಉಪ ಸಚಿವರ ಭೇಟಿ: ಭಾರತ–ಜರ್ಮನಿ ಏರೋಸ್ಪೇಸ್ ಸಹಕಾರಕ್ಕೆ ಮತ್ತಷ್ಟು ಬಲ ಬೆಂಗಳೂರು, ಜುಲೈ 11, 2026: ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಕ್ಕೆ ಉನ್ನತ ನಿಖರತೆಯ ಎಲೆಕ್ಟ್ರೋ-ಮೆಕ್ಯಾನಿಕಲ್ ಉತ್ಪನ್ನಗಳನ್ನು ತಯಾರಿಸುವ...

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್ ಬೆಂಗಳೂರು: ಐದು ವರ್ಷದ ಮಗುವಿನ ಅಂಗಾಂಗ ದಾನವು 13 ವರ್ಷದ ಬಾಲಕಿ...

ಬೀಳಗಿ ಏತನೀರಾವರಿ ಯೋಜನೆಗೆ ಅನುಮೋದನೆ: ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ

ಬೀಳಗಿ ಏತನೀರಾವರಿ ಯೋಜನೆಗೆ ಅನುಮೋದನೆ: ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ ವರದಿ :ಅಮರೇಶಣ್ಣ ಕಾಮನಕೇರಿ ಬೆಂಗಳೂರು:ಬೀಳಗಿ ತಾಲ್ಲೂಕಿನ ರೈತರ ದಶಕಗಳ ಬೇಡಿಕೆಯಾಗಿದ್ದ ‘ಬೀಳಗಿ ಏತನೀರಾವರಿ ಯೋಜನೆ’ಗೆ ಅಂತಿಮವಾಗಿ ಆಡಳಿತಾತ್ಮಕ...

ಬೀಳಗಿ ಏತನೀರಾವರಿ ಯೋಜನೆಗೆ ಅನುಮೋದನೆ: ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ

ಬೆಂಗಳೂರು:ಬೀಳಗಿ ತಾಲ್ಲೂಕಿನ ರೈತರ ದಶಕಗಳ ಬೇಡಿಕೆಯಾಗಿದ್ದ ‘ಬೀಳಗಿ ಏತನೀರಾವರಿ ಯೋಜನೆ’ಗೆ ಅಂತಿಮವಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಈ ಪ್ರಮುಖ ಯೋಜನೆಯನ್ನು ಸಾಕಾರಗೊಳಿಸಲು ಸಹಕರಿಸಿದ ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ, ಬೆಂಗಳೂರಿನ ವಿಧಾನಸೌಧದಲ್ಲಿ ಬೀಳಗಿ...

ಮದುವೆಗೆ ನಿರಾಕರಿಸಿದ ಪ್ರೇಯಸಿಯ ಭೀಕರ ಹತ್ಯೆ: ಪ್ರಿಯಕರ ಬಂಧನ

ಮದುವೆಗೆ ನಿರಾಕರಿಸಿದ ಪ್ರೇಯಸಿಯ ಭೀಕರ ಹತ್ಯೆ: ಪ್ರಿಯಕರ ಬಂಧನ​ವಿಶೇಷ ವರದಿ, ಬೆಂಗಳೂರು ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನ ಪೈಪ್‌ಲೈನ್...

ಮದುವೆಗೆ ನಿರಾಕರಿಸಿದ ಪ್ರೇಯಸಿಯ ಭೀಕರ ಹತ್ಯೆ: ಪ್ರಿಯಕರ ಬಂಧನ​ವಿಶೇಷ ವರದಿ, ಬೆಂಗಳೂರು

ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.​ಮಹಾಲಕ್ಷ್ಮಿ ಲೇಔಟ್ ನಿವಾಸಿ ಅಂಜಲಿ (೨೩)...

ಗ್ರೇ.ಬೆಂ. ಅಭಿವೃದ್ಧಿ ಇಲಾಖೆ ಕರ್ನಾಟಕ ಸರ್ಕಾರಮಾಧ್ಯಮ ಪ್ರಕಟಣೆ

ಗ್ರೇ.ಬೆಂ. ಅಭಿವೃದ್ಧಿ ಇಲಾಖೆ ಕರ್ನಾಟಕ ಸರ್ಕಾರಮಾಧ್ಯಮ ಪ್ರಕಟಣೆ ಜಿಬಿಎ ವ್ಯಾಪ್ತಿಯಲ್ಲಿ ಬೃಹತ್ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ ಒತ್ತುವರಿದಾರರಿಗೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಮನವಿ ಬೆಂಗಳೂರು, ಜುಲೈ-01: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ "ಸುರಕ್ಷಿತ ಪಾದಚಾರಿ...

ಕೊರಚ ಜನಾಂಗದ ವಿದ್ಯಾರ್ಥಿಗಳಿಗೆ “ಸಾಧನ ಸಿರಿ” ಪ್ರತಿಭಾ ಪುರಸ್ಕಾರ ಪ್ರದಾನ..

ಕೊರಚ ಜನಾಂಗದ ವಿದ್ಯಾರ್ಥಿಗಳಿಗೆ “ಸಾಧನ ಸಿರಿ” ಪ್ರತಿಭಾ ಪುರಸ್ಕಾರ ಪ್ರದಾನ.. ಕೊರಚ ಜನಾಂಗದ ಅಧ್ಯಯನಕ್ಕೆ ನಾಲ್ಕ ವರ್ಷ ತಮಗೆ ಸಮುದಾಯದವರು ಮಾಹಿತಿಯನ್ನೇ ನೀಡಿರಲಿಲ್ಲ: ಸಂಶೋಧಕ ಡಾ. ಗಿರಿಧರ ರಾವ್ ಹವಲ್ದಾರ್ಅವಕಾಶ ವಂಚಿತ ಕೊರಚ ಜನಾಂಗದ...

ಸತತ ಮೂರು ಬಾರಿ ಗರ್ಭಪಾತದ ಬಳಿಕ ಜನಿಸಿದ್ದ 0.6 ಕೆಜಿ ಶಿಶುವಿನ ಯಶಸ್ವಿ ಆರೈಕೆ

ಬೆಂಗಳೂರು: ಮೂರು ಬಾರಿ ಸತತ ಗರ್ಭಪಾತ ಹಾಗೂ ಅತೀ ಕಡಿಮೆ ಪ್ಲೇಟ್‌ಲೆಟ್‌ ಸಮಸ್ಯೆಯಿಂದಾಗಿ ತಾಯಿಯಾಗುವ ಆಸೆಯನ್ನೇ ಕಳೆದುಕೊಂಡಿದ್ದ ಹಾಸನದ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸುವಲ್ಲಿ ಸ್ಪರ್ಶ್‌ ಆಸ್ಪತ್ರೆ ಯಶವಂತಪುರದ ವೈದ್ಯರು ಯಶಸ್ವಿಯಾಗಿದ್ದಾರೆ.ಅಲ್ಲದೆ, ಜನನದ...

​ರಾಜಕೀಯ ರಣತಂತ್ರದ ‘ಕನಕಪುರ ಬಂಡೆ’: ಅಧಿಕಾರದ ಶಿಖರದವರೆಗಿನ ಕಠಿಣ ಪಯಣ

​ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...

ರಾಜ್ಯದ ಅಭಿವೃದ್ಧಿ ಹಾಗೂ ಸಮತೋಲನಕ್ಕೆ ಎಂ. ಬಿ. ಪಾಟೀಲರಿಗೆ ಡಿಸಿಎಂ ಪಟ್ಟ ಅಗತ್ಯ: ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ

ಬೆಂಗಳೂರು/ವಿಜಯಪುರ:ಕರ್ನಾಟಕದ ಮುಂದಿನ ರಾಜಕೀಯ ದಿಕ್ಕು ಮತ್ತು ಆಡಳಿತಾತ್ಮಕ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ನಾಯಕ ಎಂ. ಬಿ. ಪಾಟೀಲರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಬೇಕೆಂಬ ಬೇಡಿಕೆ ಈಗ ಬಲವಾಗಿ ಮೂಡಿಬರುತ್ತಿದೆ. ಪಕ್ಷದ ಸಂಘಟನೆ ಹಾಗೂ ರಾಜ್ಯದ...

ಯಲಹಂಕದಲ್ಲಿ ವಿಜೃಂಭಣೆಯ ಸಾವರ್ಕರ್ ಜಯಂತ್ಯುತ್ಸವ

ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ನಾಯಕ, ಮಹಾನ್ ದೇಶಭಕ್ತ ಸ್ವಾತಂತ್ರ್ಯವೀರ ವಿನಾಯಕ ದಾಮೋದರ್ ಸಾವರ್ಕರ್ ಅವರ 143ನೇ ಜನ್ಮದಿನೋತ್ಸವವನ್ನು ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.ಯಲಹಂಕ ಉಪನಗರದ ವೀರ ಸಾವರ್ಕರ್...

ಅಚ್ಚಳಿಯದ ‘ಜಗದೀಶಣ್ಣ’: ಅಧಿಕಾರ ಮೀರಿದ ಅಜಾತಶತ್ರು ಕಾರ್ಯಕರ್ತ!ಬರಹ : ಬಸವರಾಜ ಹೂಗಾರ

ಬೆಂಗಳೂರು :: ಕರ್ನಾಟಕ ರಾಜಕಾರಣದಲ್ಲಿ ಮತ್ತು ಸಂಘಟನಾ ವಲಯದಲ್ಲಿ ತತ್ವ-ಸಿದ್ಧಾಂತಗಳಿಗಾಗಿ ಬದುಕನ್ನು ಸವೆಸುವ ಅದೆಷ್ಟೋ ಮುಖಗಳು ಬಂದು ಹೋಗುತ್ತವೆ. ಆದರೆ, ಕೆಲವರು ಮಾತ್ರ ತಾವು ಬದುಕಿದ್ದಾಗಲೂ, ಇಲ್ಲದಿದ್ದಾಗಲೂ ಜನರ ಹೃದಯ ಸಿಂಹಾಸನದಲ್ಲಿ ಶಾಶ್ವತವಾಗಿ...

ಶ್ರೀಗಂಧ ಮರ ಕಳವು ತಡೆಗೆ ಕೆ ಎಸ್ ಡಿ ಎಲ್ ಉಪಕ್ರಮ: ಸಾರ್ವಜನಿಕರಿಂದ ತಾಂತ್ರಿಕ ಪರಿಹಾರಗಳಿಗೆ ಆಹ್ವಾನ

ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಶ್ರೀಗಂಧವು ಪ್ರಮುಖ ಕಚ್ಚಾ ವಸ್ತುವಾಗಿದ್ದು, ಅದರ ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಮಹತ್ವದ ಉಪಕ್ರಮವೊಂದನ್ನು ರೂಪಿಸಿದೆ. ಜತೆಗೆ...

ಮಾರ್ಚ್ 31ರಂದು ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಮಾ.29 :-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023, 2024 ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 31 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ...

ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್‌ ಆಟೋ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್‌ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್‌ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ...

ಸಂಬಳವಿಲ್ಲದೇ ನೀರು ಸರಬರಾಜು ನೌಕರ ಚಿಕ್ಕಮಗಳೂರುನಲ್ಲಿ ಆತ್ಮಹತ್ಯೆ;ನೀರು ಸರಬರಾಜು ನೌಕರರಿಂದ ತೀವ್ರ ಅಕ್ರೋಶ.

ಬೆಂಗಳೂರು ಮಾರ್ಚ್ 17; ಸಂಬಳವಿಲ್ಲದೇ ನೀರು ಸರಬರಾಜು ನೌಕರ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ನೀರು ಸರಬರಾಜು ನೌಕರರಿಂದ ತೀವ್ರ ಅಕ್ರೋಶ ವ್ಯಕ್ತವಾಗಿದೆ. ಈ ಕುರಿತು ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಮಹಾನಗರಪಾಲಿಕೆ, ನಗರಸಭೆ,...

ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಪ್ರಾರಂಭಿಸಿದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಗೆ ಎಚ್ಚರಿಕೆ

ಬೆಂಗಳೂರು,ಮಾ.14: ಥಣಿಸಂದ್ರದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನ ಮಾನ್ಯತೆ ರದ್ದಾಗಿದ್ದು, ಹೈಕೋರ್ಟ್ ಶಾಲಾ ದಾಖಲಾತಿ ಪ್ರಾರಂಭಿಸದಂತೆ ಆದೇಶಿಸಿದೆ. ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ಸೂಕ್ತ...

ದ್ವಿಜ ಎಂಟರ್‌ಪ್ರೈಸಸ್ ವತಿಯಿಂದ ಮಹಿಳಾ ಉದ್ಯಮಿಗಳಿಗೆ ಸನ್ಮಾನ ಹಾಗೂ ಉದ್ಯಮ ಸಭೆ

ಬೆಂಗಳೂರು: ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ರಾಜಧಾನಿಯ 'ದ್ವಿಜ ಎಂಟರ್‌ಪ್ರೈನರ್ಸ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯು ಮಾರ್ಚ್ ತಿಂಗಳ ವಿಶೇಷ ಉದ್ಯಮ ಸಭೆಯನ್ನು ನಗರದ ಹಿರಿಯ ಸಂಸ್ಥೆಯಾದ ಅಬಲಾಶ್ರಮದ ಆವರಣದಲ್ಲಿ...

ಸರ್ಕಾರಿ ಕಚೇರಿಯೇ ಪಾರ್ಟಿ ಹಾಲ್: 11 ಕೇಕ್ ಕತ್ತರಿಸಿ ಸಂಭ್ರಮಿಸಿದ ನೌಕರ – ಹೈಕೋರ್ಟ್ ಆದೇಶಕ್ಕೆ ಕ್ಯಾರೆ ಎನ್ನದ ಸಿಬ್ಬಂದಿ! ಕಾನೂನು ಕ್ರಮಕ್ಕೆ ಅಮರೇಶಣ್ಣ ಆಗ್ರಹ

ಬೆಂಗಳೂರು: "ಸರ್ಕಾರಿ ಕೆಲಸ ದೇವರ ಕೆಲಸ" ಎಂಬ ನಾಮಫಲಕದ ಅಡಿಯಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಬೇಕಾದ ಕಚೇರಿಯೊಂದು ಈಗ ಬರ್ತ್‌ಡೇ ಪಾರ್ಟಿ ಹಾಲ್ ಆಗಿ ಬದಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಮಗಳನ್ನು ಗಾಳಿಗೆ...

ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ

ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು, ಆಗಸ್ಟ್ 8:ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು....

ಮನರಂಜನೆಯ ಮರುಕಲ್ಪನೆಯ ಹೊಸ ಆವಿಷ್ಕಾರ ಜೀ಼ ‘ವಾಟ್ಸ್ ನೆಕ್ಸ್ಟ್’ನಲ್ಲಿ!

ಬೆಂಗಳೂರು, 18 ಜುಲೈ 2025: ಎಲ್ಲರ ಅಚ್ಚುಮೆಚ್ಚಿನ ಮಾಧ್ಯಮ ಸಂಸ್ಥೆಯಾಗಿರುವ ಜೀ಼, 854 ಮಿಲಿಯನ್ ವೀಕ್ಷಕರನ್ನು 208 ಮಿಲಿಯನ್ ಮನೆಗಳ ಮೂಲಕ ತಲುಪಿ ತನ್ನ ಹೊಸ ಬ್ರ್ಯಾಂಡ್ ಟ್ಯಾಗ್ ಲೈನ್ "ನಿಮ್ಮ ನಂಬಿಕೆಯ...

ಮಗಳ ಮದ್ವೆಗೆ ಬೆಂಗಳೂರು ಸೈಟ್ ಮಾರಾಟ, 20 ವರ್ಷ ಬಳಿಕ ಖರೀದಿದಾರರಿಗೆ ತಲೆನೋವಾದ ಅದೇ ಮಹಿಳೆ

ಬೆಂಗಳೂರು(ಜೂ.21) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಮನೆ ಇರಬೇಕು, ಸೈಟ್ ಇರಬೇಕು ಅನ್ನೋದು ಬಹುತೇಕರ ಕನಸು. ಆದರೆ ಇದು ಕೆಲವರಿಗೆ ಮಾತ್ರ ನನಸಾಗುತ್ತದೆ. ಬೆಂಗಳೂರಿನಲ್ಲಿ ಸೈಟ್ ಖರೀದಿ, ಮನೆ ಖರೀದಿ ಅತ್ಯಂತ ದುಬಾರಿ....

ಶಾಲೆಗಳ ಗುಣಮಟ್ಟ ಹಾಗೂ ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸುವ ಹಿನ್ನಲೆಯಲ್ಲಿ ಶಾಲೆಗಳ ನವೀಕರಣಕ್ಕೆ ಒತ್ತು :-ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.

ಬೆಂ.ಗ್ರಾ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮ ಆಧ್ಯತೆಯಲ್ಲಿ ಹೆಚ್ಚಿನ ಒತ್ತು ನೀಡಲು ಸಚಿವರ ಚರ್ಚೆ. ವಿಧಾನ ಸೌಧ.12 :: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿ ಎಸ್ ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳ ಪೂರೈಕೆಯ...

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅರೆಸ್ಟ್!

ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ...

ಬೆಂಗಳೂರು ‌ನಗರದಲ್ಲಿ ನೆಡದ ವಿವಿಧ ಕಳ್ಳತನ ಪ್ರಕಣಗಳ ಕುರಿತು ನಗರ ಪೋಲಿಸ ಆಯುಕ್ತ ಬಿ.ದಯಾನಂದ ವಿವರಿಸಿದರು.

ಬೆಂಗಳೂರು ಮೇ 13 : ಬೆಂಗಳೂರು ನಗರದ ವಿವಿಧ ಪೋಲಿಸ ಠಾಣೆಗಳಲ್ಲಿ ವ್ಯಾಪ್ತಿಯ ಕಳ್ಳತನ ಪ್ರಕರಣಗಳನ್ನು ಭೇದಿಸಿ ಆರೋಪಿಗಳ ಮತ್ತು ಪ್ರಕರಣದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು,...

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ

ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ.ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ...

ಜ್ಯೋತಿಷಿಗಳ ಸಲಹೆಯೇ ಡಿ.ಕೆ.ಸುರೇಶ್‌ ಸ್ಪರ್ಧೆಗೆ ಕಾರಣ – ಅಶೋಕ್‌ ಲೇವಡಿ

ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್‌ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್‌.ಅಶೋಕ್‌, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....

ನಾಳೆ‌ ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...

ಹೈಕೋರ್ಟ್ ತೀರ್ಪುಗಳು ಈಗ ಕನ್ನಡದಲ್ಲೂ ಲಭ್ಯ

ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್‌, ಸುಪ್ರಿಂ ಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ. ಕರ್ನಾಟಕ ಹೈಕೋರ್ಟ್‌ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...

ಬಿಜೆಪಿ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯಲ್ಲಿ ವಿಜಯೇಂದ್ರ, ಪ್ರತಾಪ್ ಸಿಂಹ, ತೇಜಸ್ವಿ ಹೆಸರಿಲ್ಲ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಅಥವಾ ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ, ಆ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಬಿವೈ ವಿಜಯೇಂದ್ರ...

ಕಾಂಗ್ರೆಸ್‌ ಪಕ್ಷಕ್ಕೆ  ಟಾಟಾ ಎಂದ  ಕೆಜಿಎಫ್‌ ಬಾಬು

ಬೆಂಗಳೂರು : ಸಿರಿವಂತ ರಾಜಕಾರಣಿ ಕೆಜಿಎಫ್‌ ಬಾಬು ಕಾಂಗ್ರೆಸ್‌ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಗುರುವಾರ ತಮ್ಮ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆಜಿಎಫ್‌ ಬಾಬು, ಪಕ್ಷದ ಇತ್ತೀಚಿನ ವಿದ್ಯಾಮಾನಗಳಿಂದ ಬೇಸತ್ತು ರಾಜೀನಾಮೆ...

ಪದ್ಮನಾಭನಗರದಲ್ಲಿ ಸ್ಪರ್ಧೆ – ಕಾದು ನೋಡಿ ಎಂದ ಅಣ್ತಮ್ಮಾಸ್‌!

ಬೆಂಗಳೂರು: ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ಪದ್ಮನಾಭನಗರದಿಂದ ಬಿಜೆಪಿಯ ಆರ್‌.ಅಶೋಕ್‌ ಅವರಿಗೆ ಎದುರಾಳಿಯಾಗಿ ಸಂಸದ ಡಿ.ಕೆ.ಸುರೇಶ್‌ ಸ್ಪರ್ಧಿಸಲಿದ್ದಾರೆಯೇ? ಡಿ.ಕೆ.ಶಿವಕುಮಾರ್‌ ಮತ್ತು ಡಿ.ಕೆ.ಸುರೇಶ್‌ ಇಬ್ಬರೂ ಸಹ ಕಾದು ನೋಡಿ ಎಂದು ನಿಗೂಢ ಉತ್ತರ...

ಸ್ವತಂತ್ರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ವಂಚಿತ ಕೆಜಿಎಫ್ ಬಾಬು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣಾ ಸಿದ್ಧತೆಯಲ್ಲಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಕೆಜಿಎಫ್‌ ಬಾಬು ಅವರ...

ವಿದ್ರೋಹಿಗಳಿಗೆ ಕಾಂಗ್ರೆಸ್‌ ಮಣೆ ಹಾಕುತ್ತಿದೆ –ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಮುಸ್ಲಿಮರ ನಾಯಕರಾಗಿದ್ದರೆ ,ಡಿ.ಕೆ.ಶಿವಕುಮಾರ್‌ ಕ್ರಿಮಿನಲ್‌ಗಳ ನಾಯಕರಾಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ವಿದ್ರೋಹಿ ಸಂಘಟನೆಗಳಿಗೆ ಕಾಂಗ್ರೆಸ್‌ ಬೆಂಬಲ...

ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ: 1,925 ವೋಟರ್ ಐಡಿ ಪತ್ತೆ

ಬೆಂಗಳೂರು: ಉದ್ಯಮಿ, ಕಾಂಗ್ರೆಸ್​ ಮುಖಂಡ ಯೂಸುಫ್​ ಶರೀಪ್​ ಅಲಿಯಾಸ್​ ಕೆಜಿಎಫ್​ ಬಾಬು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆಯಲ್ಲಿ 1,925 ಮತದಾರರ ಗುರುತಿನ ಚೀಟಿಗಳು...

ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್​​ನ 6ನೇ ಹಾಗೂ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ ಫೈನಲ್ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ...

ಮೋದಿ ಕರ್ನಾಟಕದಲ್ಲಿಯೇ ಬಂದು ಇರಲಿ ಎಂದು ಡಿಕೆಶಿ ಹೇಳಿದ್ಯಾಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಇಲ್ಲೇ ಇರಲಿ. ಇಲ್ಲಿನ ಹವಾಮಾನ, ಸಂಸ್ಕೃತಿ, ಆತಿಥ್ಯ ಎಲ್ಲವೂ ಉತ್ತಮವಾಗಿದೆ ಎಂದು ಡಿಕೆಶಿ ಟೀಕಸಿದ್ದಾರೆ. ರಾಜ್ಯಕ್ಕೆ ಮೋದಿ ಸುನಾಮಿ ಬಂದು ಅಪ್ಪಳಿಸಲಿದೆ ಎಂಬ ಜೆ.ಪಿ.ನಡ್ಡಾ...

ಪುಲಕೇಶಿ ನಗರದಲ್ಲಿ ಶ್ರೀನಿವಾಸ್ V/S ಶ್ರೀನಿವಾಸ್ ಫೈಟ್!

ಬೆಂಗಳೂರು: ಪುಲಕೇಶಿನಗರ ಕ್ಷೇತ್ರಕ್ಕೆ ಕಡೆಗೂ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಡಿ.ಕೆ ಶಿವಕುಮಾರ್ ಆಪ್ತ ಸಂಪತ್‌ರಾಜ್‌ಗೆ ಟಿಕೆಟ್ ನೀಡಲಾಗುತ್ತೆ ಎಂಬ ನಿರೀಕ್ಷೆ ಸುಳ್ಳಾಗಿದ್ದು, ಕ್ಷೇತ್ರದ ಟಿಕೆಟ್ ಎ.ಸಿ ಶ್ರೀನಿವಾಸ್‌ಗೆ ಸಿಕ್ಕಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ...

ಆರ್.ಅಶೋಕ್ ವಿರುದ್ಧ ಡಿ.ಕೆ.ಸುರೇಶ್ ಸ್ಪರ್ಧೆ?

ಬೆಂಗಳೂರು: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಎದುರು ಸ್ಪರ್ಧಿಸುತ್ತಿರುವ ಆರ್.ಅಶೋಕ್ ಅವರಿಗೆ ಪದ್ಮನಾಭನಗರದಲ್ಲೇ ಟಕ್ಕರ್ ಕೊಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಬುಧವಾರ ಸ್ವತಃ ಡಿ.ಕೆ.ಸುರೇಶ್ ಈ ಬಗ್ಗೆ ಪ್ರತಿಕ್ರಿಯಿಸಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ. ಅವರು...

ದಾಖಲೆಯಿಲ್ಲದ ಎಂಟು ಕೆಜಿ ಚಿನ್ನ ಪೊಲೀಸರ ವಶ

ಬೆಂಗಳೂರು: ದಾಖಲೆಯಿಲ್ಲದೇ ಸಾಗಿಸಲಾಗುತ್ತಿದ್ದ ಎಂಟು ಕೆ.ಜಿ ಚಿನ್ನ ಹಾಗೂ 46.7 ಕೆ.ಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇವುಗಳ ಒಟ್ಟು ಮೊತ್ತ ಐದು...

ಕೆಜಿಎಫ್ ಬಾಬು ವಿರುದ್ಧ ಐಟಿ ರೈಡ್

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ವಂಚಿತ ಅಭ್ಯರ್ಥಿ ಕೆಜಿಎಫ್ ಬಾಬು ಮನೆಯ ಮೇಲೆ ಬುಧವಾರ ಮುಂಜಾನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ಸ್ ಬಳಿಯಿರುವ ರುಕ್ಸಾನಾ ಪ್ಯಾಲೇಸ್ ನಿವಾಸದ ಹಾಗೂ ಕಚೇರಿಯ ಮೇಲೆ ದಾಳಿ...

ಬೆಂಗಳೂರಲ್ಲಿ 8000 ಜನ ಮನೆಯಿಂದಲೇ ಮತದಾನ

ಬೆಂಗಳೂರು: ಈ ಬಾರಿ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಮತದಾನದ ಪ್ರಮಾಣ ಶೇ.90ರಿಂದ 100ರಷ್ಟು ಮಾಡಬೇಕೆಂದು ಚುನಾವಣಾ ಆಯೋಗ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳ್ನು ಮಾಡುತ್ತಿದೆ. ಇದೇ ಮೊದಲ ಬಾರಿಗೆ ಚುನಾವಣಾ...

ಎಎಪಿ ನಾಲ್ಕನೇ ಪಟ್ಟಿ ಬಿಡುಗಡೆ

ಬೆಂಗಳೂರು: ಆಮ್ ಆದ್ಮಿ ಪಕ್ಷ ಮಂಗಳವಾರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 45 ಮಂದಿ ನಾಲ್ಕನೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದುವರೆಗೂ ೧೬೮ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...

ತೃತೀಯ ಲಿಂಗಿ ಕಲಾವಿದರಿಂದ ಕಲಾತ್ಮಕ ಜಾಗೃತಿ

ಮೇ 10ರಂದು ರಾಜ್ಯದಲ್ಲಿ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ‌ಹಿಡಿಯಲು ವಿಪಕ್ಷಗಳ ಅಭ್ಯರ್ಥಿಗಳು‌ಭರದ ಪ್ರಚಾರ ನಡೆಸುತ್ತುದ್ದರೆ ಇನ್ನೊಂದೆಡೆ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾಡಿನಾದ್ಯಂತ ಜನರ ಸಹಭಾಗಿತ್ವವನ್ನು ಖಾತ್ರಿಪಡಿಸಲು ಹಾಗೂ ಜನರಲ್ಲಿ ಮತದಾನದ ಅರಿವನ್ನು...

ರಾಮನಗರ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ವಶಕ್ಕೆ

ರಾಮನಗರ: ರಾಜ್ಯ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ, ದಾಖಲೆಗಳಿಲ್ಲದೆ ಎಟಿಎಮ್ ಕಿಯಾಸ್ಕ್ ಗಳಿಗೆ ಹಣ ತುಂಬಿಸಲು ನೋಟಿನ ಕಂತೆಗಳನ್ನು ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ರಾಮನಗರದ ಜಿಲ್ಲೆಯ...

ಅಖಂಡ ಟೆಕೆಟ್‌ಗಾಗಿ ಸಿದ್ದು ಪಟ್ಟು- ಖರ್ಗೆ ಮನೆಯಲ್ಲಿ ಸಭೆ

ಬೆಂಗಳೂರು: ಪುಲಕೇಶಿನಗರ ಕಾಂಗ್ರೆಸ್ ಟಿಕೆಟ್‌ ವಿಚಾರ ಇನ್ನೂ ಬಗೆಹರಿದಿಲ್ಲ. ಸಿದ್ದರಾಮಯ್ಯ ಆಪ್ತ ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ಸ್ವತಂತ್ರವಾಗಿ ಕಣಕ್ಕಿಳಿದಿದ್ದಾರೆ. ಆದರೆ ಇನ್ನೂ ಕಾಂಗ್ರೆಸ್‌ ಟಿಕೆಟ್ ಘೋಷಣೆಯಾಗಿಲ್ಲ....

ಕಟ್ಟಡದಿಂದ ಜಿಗಿದು ಯುವತಿ ಸೂಸೈಡ್!

ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಕೆಳಗೆ ಜಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಸೋನು ಪೂಜಾರಿ ಮೃತ ದುರ್ದೈವಿ. ಸೋನು ಪೂಜಾರಿಯ ಪತಿ ನಿರಂಜನ್...

BWSSB ಎಡವಟ್ಟು: ಗುಂಡಿಗೆ ಬಿದ್ದ ಬಾಲಕ ಸಾವು

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಕಾಮಗಾರಿ ಪೂರ್ಣ ಮಾಡದೆ, ತೆರೆದಿಟ್ಟು ಹೋಗಿರುವ ಗುಂಡಿಗೆ ಎರಡೂವರೆ ವರ್ಷದ ಬಾಲಕನೊಬ್ಬ ಬಿದ್ದು ಮೃತಪಟ್ಟಿದ್ದಾನೆ. ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಗೊಲ್ಲರಹಟ್ಟಿ ಪೈಪ್‌ಲೈನ್‌ನಲ್ಲಿ...

ಅಪ್ಪಾ-ಮಗನ ಒಟ್ಟು ಆಸ್ತಿ 266 ಕೋಟಿ

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಆಸ್ತಿ ಘೋಷಣೆ ಮಾಡಿದ್ದು, ಅಪ್ಪಾ-ಮಗನ ಒಟ್ಟು ಆಸ್ತಿ 266 ಕೋಟಿ. ಕುಮಾರಸ್ವಾಮಿ ಸುಮಾರು 189.27 ಕೋಟಿ ರೂ. ಮೌಲ್ಯದ ಆಸ್ತಿ...

ಐಪಿಎಲ್ ವೀಕ್ಷಸಿದ ಶಿವಣ್ಣ- ಧನುಷ್

ಬೆಂಗಳೂರು: ನೆನ್ನೆ (ಏಪ್ರಿಲ್ 17) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಧನುಷ್ ಐಪಿಲ್‌ ಪಂದ್ಯ ವೀಕ್ಷಿಸಿ ಎಂಜಾಯ್ ಮಾಡಿದ್ದಾರೆ. ಐಪಿಎಲ್ ಟೂರ್ನಿಯ 24ನೇ ಪಂದ್ಯದಲ್ಲಿ ಬೆಂಗಳೂರು ಹಾಗೂ ಚೆನ್ನೈ...

ಡಿ.ಕೆ. ಶಿವಕುಮಾರ್‌ 1,214 ಕೋಟಿ ಆಸ್ತಿ ಒಡೆಯ

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತನ್ನ ಬಳಿ ಒಟ್ಟು 1,214 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದಾರೆ. 2018ರಲ್ಲಿ ಡಿಕೆಶಿ 840 ಕೋಟಿ ರೂ....

ನಾಮಪತ್ರ ಸಲ್ಲಿಸಲು ಆನೆ ಮೇಲೆ ಬಂದ ಅಭ್ಯರ್ಥಿ!

ಆನೇಕಲ್: ರಾಜ್ಯದಲ್ಲಿ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದೀಗ ಆನೇಕಲ್ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಅವರು ವಿಭಿನ್ನವಾಗಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಹುತೇಕ ಅಭ್ಯರ್ಥಿಗಳು ತೆರೆದ ವಾಹನ, ನಡಿಗೆಯ ಮೂಲಕ...

ಉದಯ್‌ ಗರುಡಾಚಾರ್‌ ಬೆಂಗಳೂರಿನ ಕುಬೇರ ಅಭ್ಯರ್ಥಿ: ಒಟ್ಟು ಆಸ್ತಿ ಮೌಲ್ಯವೆಷ್ಟು ಗೊತ್ತೇ?

ಬೆಂಗಳೂರು: ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ನಾಮಿನೇಷನ್‌ ಸಲ್ಲಿಸಿದ್ದು, ತಮ್ಮಲ್ಲಿರುವ ಅಧಿಕೃತ ಆಸ್ತಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಅಭ್ಯರ್ಥಿಗಳ ಪೈಕಿ ಚಿಕ್ಕಪೇಟೆಯ ಬಿಜೆಪಿ ಅಭ್ಯರ್ಥಿ ಉದಯ್‌ ಗರುಡಾಚಾರ್ ಅತ್ಯಂತ...

ಯಾರೇ ಪಕ್ಷ ತೊರೆದರೂ ಬಿಜೆಪಿ ಅಧಿಕಾರಕ್ಕೇರೋದು ನಿಶ್ಚಿತ : ಬಿಎಸ್ ವೈ

ಯಾರು ಪಕ್ಷ ಬಿಡಲಿ ಹೋಗಲಿ ನಾವಂತೂ ಸರ್ಕಾರ ರಚನೆ ಮಾಡೋದು ನಿಶ್ಚಿತ, ಧೃತಿಗೆಡುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡ್ಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್...

ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಘಟಾನುಘಟಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ‌ ಪ್ರಾರಂಭಿಸಿದ್ದಾರೆ. ಇಂದು ಬೆಂಗಳೂರಿನ ಗಾಂಧಿನಗರ ಕಾಂಗ್ರೆಸ್ ‌ಅಭ್ಯರ್ಥಿಯಾಗಿ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸಿದರು. ಸಾವಿರಾರು ಕಾರ್ಯಕರ್ತರ‌ ಜೊತೆ ಬಂದು ಗಾಂಧಿನಗರ...

ಸೋಮಣ್ಣಗೆ ತಪ್ಪಿದ ಬೆಂಗಳೂರು ಹಿಡಿತ : ಉಮೇಶ್ ಶೆಟ್ಟಿಗೆ ಚಾನ್ಸ್

ಬೆಂಗಳೂರು: ಸೋಮವಾರ ಸಂಜೆ ಬಿಡುಗಡೆಯಾದ ಬಿಜೆಪಿ ಮೂರನೇ ಪಟ್ಟಿಯಲ್ಲಿ ಗೋವಿಂದರಾಜನಗರ ಕ್ಷೇತ್ರದಿಂದ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿಗೆ ಅವಕಾಶ ನೀಡಲಾಗಿದೆ. ತಮ್ಮ ಮಗ ಅರುಣ್ ಗೆ ಟಿಕೆಟ್ ಕೊಡಿಸುವ ಆಕಾಂಕ್ಷೆ ಹೊಂದಿದ್ದ ಸಚಿವ...