Monday, July 7, 2025
Homeಚುನಾವಣೆ 2023ಸಿ.ಟಿ.ರವಿ ವಿರುದ್ಧ ತಮ್ಮಯ್ಯಗೆ ಒಲಿದ ಕಾಂಗ್ರೆಸ್ ಟಿಕೆಟ್

ಸಿ.ಟಿ.ರವಿ ವಿರುದ್ಧ ತಮ್ಮಯ್ಯಗೆ ಒಲಿದ ಕಾಂಗ್ರೆಸ್ ಟಿಕೆಟ್

ಚಿಕ್ಕಮಗಳೂರು:ಕಾಂಗ್ರೆಸ್‌ ಅಭ್ಯರ್ಥೀಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ತೊರೆದು ಇತ್ತೀಚೆಗೆ ಕಾಂಗ್ರೆಸ್‌ ಸೇರಿದ್ದ ನಗರಸಭೆ ಮಾಜಿ ಅಧ್ಯಕ್ಷ ಎಚ್‌ ಡಿ ತಮ್ಮಯ್ಯರಿಗೆ ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡಿದೆ.

ಈ ಕ್ಷೇತ್ರದಲ್ಲಿ ಆರು ಮಂದಿ ಕಾಂಗ್ರೆಸ್‌ ಟಿಕೆಟ್‌ ಗೆ ಆಕಾಂಕ್ಷಿಗಳಾಗಿದ್ದರು. ಅಲ್ಲದೆ, ವಲಸಿಗ ತಮ್ಮಯ್ಯರಿಗೆ ಟಿಕೆಟ್‌ ನೀಡಬಾರದು ಎಂದು ಹಲವು ಸ್ಥಳೀಯ ಕಾಂಗ್ರೆಸಿಗರು ಆಗ್ರಹಿಸಿದ್ದರು.

ಸಿ.ಟಿ.ರವಿ ಆಪ್ತ ವಲಯದಲ್ಲಿದ್ದ ತಮ್ಮಯ್ಯ ಬಿಜೆಪಿಯಿಂದ ಕಾಂಗ್ರೆಸ್‌ ಗೆ ಜಿಗಿದಿದ್ದು, ಸಿಟಿ ರವಿ ವಿರುದ್ಧವೇ ಕಣಕ್ಕೆ ಇಳಿಯಲಿದ್ದಾರೆ.

 

ಹೆಚ್ಚಿನ ಸುದ್ದಿ