ರೈತರ ಪ್ರತಿ ಎಕರೆಗೆ 25000 ರೂ. ಪರಿಹಾರ ನೀಡಬೇಕು
ಕಲಬುರಗಿ : ಅತಿಯಾದ ಮಳೆಯಿಂದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು ಹಾಗಾಗಿ ಕೂಡಲೇ ಸರಕಾರ ರೈತರ ನೇರವಿಗೆ ಬಂದು ಪ್ರತಿ ಎಕರೆಗೆ 25 ಸಾವಿರ ರೂಪಾಯಿ...
ಮುಂಗಾರು ಹಂಗಾಮಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬಂದರೂ, ಕೆಬಿಜೆಎನ್ಎಲ್ ಅಭಿಯಂತರರು ಸಮರ್ಥವಾಗಿ ನಿರ್ವಹಣೆ ಮಾಡಿದ್ದರಿಂದ ನದಿ ತೀರದಲ್ಲಿ ಪ್ರವಾಹ ಉಂಟಾಗಿಲ್ಲ. ಜಲಾಶಯಕ್ಕೆ ಮೇ 19 ರಿಂದ ಇದುವರೆಗೆ 462.366 ಟಿಎಂಸಿ...
ಬೆಂಗಳೂರು, ಆಗಸ್ಟ್ 18:-ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ದವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ (ಆಗಸ್ಟ್ 19, 2025) ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು...
ಮಂಡ್ಯ ಆ17: ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ...
ಹೂವಿನ ಹಿಪ್ಪರಗಿ : ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಕಾಮನಕೇರಿ ಬುದಿಹಾಳ ಗ್ರಾಮದ ಏಕಲವ್ಯ ಕೋಚಿಂಗ್ ಕ್ಲಾಸಸ್ ನಲ್ಲಿ ಪುಟ್ಟ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಗಳನ್ನು ತೊಡಿಸಿ ಶಾಲಾ ಮುಖ್ಯಸ್ಥರಾದ ಪ್ರಭು ಮಗ್ಗದ...
ಶಿವಮೊಗ್ಗ: ರಸ್ತೆಯಲ್ಲಿ ದುರಸ್ತಿ ಮಾಡದೆ ಇರುವುದಕ್ಕೆ ಸ್ಥಳೀಯರು ರಸ್ತೆಯಲ್ಲೇ ಭತ್ತ ನಾಟಿಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರಲಗೋಡಿನಿಂದ ಮಪ್ಪನೆ ಹೋಗುವ ರಸ್ತೆಯಲ್ಲಿ ನಡೆದಿದೆ.
ಇತ್ತಿಚೆಗೆ ಸಿಗಂದೂರು ಸೇತುವೆ ಆದ ಕಾರಣ ಸಿಂಗದೂರಿನಿಂದ...
ಸಿಂದಗಿ: ರಾಜ್ಯದಲ್ಲಿ ಯುರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಾಲ್ಲೂಕ ಬಿಜೆಪಿ ಮುಖಂಡ...
ವರದಿ : ಪ್ರಶಾಂತ ರಾಠಿ ನಾರಾಯಣಪುರ
ನಾರಾಯಣಪುರ : ಸಮೀಪದ ಬೋರುಕಾ ಜಲವಿದ್ಯುತ್ ಬಳಿಯ ಶ್ರೀಶಂಕರಲಿಂಗೇಶ್ವರ ಹಾಗೂ ಘಟಕದ ಸೂಫಿಸಂತ ಸುಬಾನಿ ಮಹಿಬೂಬ ದರ್ಗಾದ ಜಾತ್ರೋತ್ಸವವು ಮಂಗಳವಾರ ಅಪಾರ ಸಂಖ್ಯೆಯ ಭಕ್ತ ಸಮೂಹದ ಮಧ್ಯೆ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಪ್ಪಳ ಮತ್ತು ರಾಯಚೂರು ಜಿಲ್ಲಾ ಪ್ರವಾಸ ಕಾರಣಾಂತರಗಳಿಂದ ರದ್ದಾಗಿದೆ ಅವಮಾನ ವೈಪರಿತ್ಯ ಕರಣ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಕೆ ಚಿರಂಜೀವಿ...
ಲಿಂಗಸಗೂರು:ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಎಂ ಎಲ್ ಸಿ ಬಯ್ಯಾಪುರಗೆ ಕೆಲವರು ಪ್ರಶ್ನೆ ಮಾಡುತ್ತಲೆ ವಾದ ವಿವಾದಗಳಾಗಿ ಎಂ ಎಲ್ ಸಿಯವರ ಕಾರುಗಟ್ಟಿದ ಘಟನೆ ಜರುಗಿದೆತಾಲೂಕಿನ ಗೊರೇಬಾಳ...
ನಾರಾಯಣಪುರ ಸಮೀಪದ ನಾಲತವಾಡ. ಮುಂದಿನ ಚುನಾವಣೆಯಲ್ಲಿ ನಾ ಹೇಳಿದವರಿಗೆ ಮಾತ್ರ ಮತ ಹಾಕಬೇಕು ಅಂದಾಗ ಮಾತ್ರ ದೇಶಮುಖರ ಕಾಲದ ರಾಜಕೀಯ ಮತ್ತೇ ಮರುಕಳಿಸಲು ಸಾಧ್ಯ ಜೊತೆಗೆ ಇಂದಿನ ಕಲುಷಿತ ರಾಜಕಾರಣಕ್ಕೆ ಅಂತ್ಯ ಹಾಡಬೇಕಿದೆ...
ಲಿಂಗಸುಗೂರು: ಪಟ್ಟಣದ ಸಮೀಪದ ದೇವರಭೂಪೂರು ಗ್ರಾಮದಲ್ಲಿ ವಿದ್ಯುತ್ ತಂತಿಗಳು ಕೆಳಗೆ ನೆತ್ತಾಡುತ್ತಿದ್ದು, ಈ ತಂತಿಗಳನ್ನು ಸರಿಪಡಿಸಿ, ತಂತಿಗಳಿಗೆ ಅಡ್ಡವಾಗಿರುವ ಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಜಯ ಕರ್ನಾಟಕ ರಕ್ಷಣಾ ಸೇನೆ...
ಮಹಿಳೆಯರ ಹಕ್ಕುಗಳಿಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಅಂಬೇಡ್ಕರ್: ಅಮರಯ್ಯ ಘಂಟಿ
ಲಿಂಗಸೂಗೂರು: ಸ್ವಾತಂತ್ರ್ಯ ನಂತರ ಭಾರತ ದೇಶದಲ್ಲಿ ಎಲ್ಲಾ ಜಾತಿ, ವರ್ಗದ ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನತೆ, ಎಲ್ಲಾ ಕ್ಷೇತ್ರಗಳಲ್ಲಿ ಮುಕ್ತ ಸಮಾನ ಅವಕಾಶಗಳ...
ಜು 21 : ಗಜೇಂದ್ರಗಡ ನಗರ ಸೇರಿದಂತೆ ವಿವಿಧೆಡೆ ಬುಧವಾರ ಸಂಜೆ ಸುರಿದ ಮಳೆಯಿಂದ ತಾಲ್ಲೂಕಿನ ಹೀರೆ ಅಳಗುಂಡಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ರಸ್ತೆ ತುಂಬೆಲ್ಲಾ ನೀರು ನಿಂತು ರಸ್ತೆಯಾವುದು...
ಕಲಬುರಗಿ ಯಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಕೂಡಲೇ ಕೃಪಾಂಕಿತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಿ, ಹಿರಿಯ ಶಾಸಕರಾದ ಎಂ.ವೈ. ಪಾಟೀಲ್ ಇಲ್ಲವೇ ಬಿ.ಆರ್. ಪಾಟೀಲ್ ಅವರನ್ನು...
ಅಫ್ಜಲ್ಪುರ ತಾಲೂಕಿನ ಮಾನ್ಯ ಶಾಸಕರು ಮನವಿ ಸ್ಪಂದಿಸಿ ಸಿಂಗಲ್ ಫೇಸ್ ಕರೆಂಟ್ ನೀಡಲು ಸಹಕಾರ ಮಾಡಿದಕ್ಕಾಗಿ ಅಭಿನಂದನೆಗಳು ಸುಮಾರು ವರ್ಷಗಳಿಂದ ಸಿಂಗಲ್ ಫೇಸ್ ಕರೆಂಟ್ ಸಲುವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ದಾವಣಗೆರೆ ಜು 13: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...
ಇಲಕಲ್ಲ:ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹತ್ವದ ಯೋಜನೆಯದ ಶಕ್ತಿ ಯೋಜನೆಯು ದಿನಾಂಕ:-11.06.2023 ಜಾರಿಗೊಳಿಸುವ ಮೂಲಕ ಇಂದಿಗೆ ಎರಡು ವರ್ಷ ಪೂರೈಸಿ ರಾಜ್ಯದ ಎಲ್ಲಾ ಮಹಿಳೆಯರು ವಿದ್ಯಾರ್ಥಿನಿಯರು ಸೇರಿದಂತೆ ಸರಿಸುಮಾರು 500ಕೋಟಿ...
ಜೇನುಕುರುಬ ಮುಖಂಡರು ಅರಣ್ಯ ಇಲಾಖೆ ಸಿಬ್ಬಂದಿ ನಡುವೇ ಮಾತಿನ ಚಕಮಕಿ
ಹುಣಸೂರು: ಜೇನುಕುಬರು ತಮ್ಮ ಪೂರ್ವಜರು ಮೂಲ ಸ್ಥಳಕ್ಕೆ ಹೋಗಿ ಹಾಕಿಕೊಂಡಿದ ಗುಡಿಸಲು ಗಳನ್ನು ಅರಣ್ಯ ಸಿಬ್ಬಂದಿ ಬಿಗಿ ಬಂದೋಬಸ್ತನಲ್ಲಿ ತೆರವು ಕಾರ್ಯಾಚರಣೆ ಮಾಡಿದ್ದಾರೆ....
ಬೆಂಗಳೂರು: ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರ ಪತ್ನಿ ವತ್ಸಲ ರೇವಣ್ಣ (76) ಅವರು ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವತ್ಸಲ...
ಆಳಂದದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ: ಸಹೋದರ ಗಂಭೀರವಾಗಿ ಗಾಯಗೊಂಡ ಘಟನೆ
ಕಲಬುರಗಿ, ಜೂನ್ - ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆಯೊಂದು ಸುತ್ತಮುತ್ತಲ ಭಾಗಗಳಲ್ಲಿ...
ಯಾದಗಿರಿ: ಕೆ.ಕೆ.ಆರ್.ಡಿ.ಬಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರೋಗ್ಯ ಸಂಸ್ಥೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸುಮಾರು 440. 63 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿರುವ...
ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು.
ಬಾಗಲಕೋಟೆ ಕೇರೋಡಿ...
ಸುರಪುರ ಸುದ್ದಿ : ಇಂದು ಸಾಯಂಕಾಲ ಸಮಯದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪೂರ ಗ್ರಾಮ ಪಂಚಾಯಿತಿ...
ಸಿರವಾರ ಜೂ 11 :: ಸಿರವಾರ ತಹಸೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಕ.ರ.ವೇ ಪ್ರವೀಣ್ ಶಟ್ಟಿ ಬಣವು ಬೆಂಗಳೂರು ಪೊಲೀಸ ಆಯುಕ್ತ ದಯಾನಂದ ಹಾಗೂ ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಸಿರವಾರ ತಾಲೂಕು...
ಹನಮಸಾಗರ(ಮೇ 28): ನಗರದಲ್ಲಿ ಇತ್ತೀಚೆಗೆ ನಡೆದ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಮಸಾಗರ ಅಭಿಷೇಕ ಸಿಂಗ್ರಿ ಮಾಲೀಕತ್ವದ ಓಂಕಾರ ಜುವೇಲರಿ ಅಂಗಡಿ ಬಾಗಿಲು ಮುರಿದು 5.66.104 ರೂಪಾಯಿ ಬೇಲೆ...
ರಾಯಚೂರು ಮೇ.: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಆದಿ ಬಸವೇಶ್ವರ ಜಾತ್ರಾ...
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...
ಹೈಬ್ರಿಡ್ ಸೂರ್ಯಗ್ರಹಣ ಎಂಬ ನಿಂಗಲೂ ಗ್ರಹಣ ಆಸ್ಟ್ರೇಲಿಯಾ ಮತ್ತು ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಈಗಾಗಲೇ ಗೋಚರಿಸಿತು.
ವೃತ್ತಾಕಾರದ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಲಿಲ್ಲ, ಬದಲಾಗಿ, ಸೂರ್ಯನ ಮೇಲೆ ಅತಿಕ್ರಮಿಸಲಾದ ಒಂದು ಸಣ್ಣ...
ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...
ಕಳೆದ 24 ಗಂಟೆಗಳಲ್ಲಿ ದೇಶದ ವಿವಿದೆಡೆ ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಕೋವಿಡ್-19 ಸೋಂಕಿನ ್ರಮಾಣ ಹೆಚ್ಚಾಗುತ್ತಿದ್ದ, ಒಂದೇ ದಿನ 12,591 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಒಟ್ಟು 8 ರಾಜ್ಯಗಳಲ್ಲಿ ಕೊರೊನಾ ಏರಿಕೆ ಆಗಿದ್ದು,...
ರಾಜ್ಯದಲ್ಲಿ ಅಮೂಲ್-ಕೆಎಂಎಫ್ ವಿವಾದದ ಕಾವು ಇದ್ದ ನಡುವಲ್ಲೆ ರಾಹುಲ್ ಗಾಂಧಿ ಇಂದು ಬೆಂಗಳೂರಿನಲ್ಲಿ ನಂದಿನಿ ಬೂತ್ ಗೆ ತೆರಳಿ ನಂದಿನಿ ಐಸ್ ಕ್ರೀಂ ಸವಿದಿದ್ದಾರೆ.ಜೆಪಿ ನಗರದಲ್ಲಿ ಪೌರ ಕಾರ್ಮಿಕರ ಜೊತೆಗಿನ ಸಂವಾದ ಮುಗಿದ...
ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 4 ಮಂದಿ ಭಾರತೀಯರು ಸೇರಿದಂತೆ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ದುಬೈನ ಹಳೆಯ ಪ್ರದೇಶವಾದ ಅಲ್ ರಾಸ್ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು...
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿಡ್ನಿ ಸ್ಟೋನ್ನಿಂದಾಗಿ ನೋವು ಕಾಣಿಸಿಕೊಂಡಿದ್ದು,...
ರಾಘವೇಂದ್ರ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ಕಾರಣ, ವಿಜಯೇಂದ್ರಗೆ ಟಿಕೆಟ್ ನೀಡಲೂ ಹೈಕಮಾಂಡ್ ಕಾರಣ, ಯಡಿಯೂರಪ್ಪ ತಮ್ಮ ಪುತ್ರರಿಗೆ ಟಿಕೆಟ್ ಕೇಳಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.
ಯಡಿಯೂರಪ್ಪ ಯಾವತ್ತೂ ತಮ್ಮ ಕುಟುಂಬಸ್ಥರ ಬಗ್ಗೆ ಚಿಂತೆ...
ಬ್ರಿಟನ್: ಮಿನಿಸ್ಕರ್ಟ್ ಅನ್ನು ಜನಪ್ರಿಯಗೊಳಿಸಿದ ಬ್ರಿಟನ್ನ ಸ್ವಿಂಗಿಂಗ್ ಸಿಕ್ಸ್ಟೀಸ್ನ ಫ್ಯಾಷನ್ ರಾಣಿ ಮೇರಿ ಕ್ವಾಂಟ್ ಅವರು 93 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕ್ವಾಂಟ್ ಇಂದು ಬೆಳಿಗ್ಗೆ ಯುಕೆಯಲ್ಲಿ ಇರುವ ಸರ್ರೆಯ ತಮ್ಮ ಮನೆಯಲ್ಲಿ...
ಲಂಡನ್: ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಮಗಳ ಜೊತೆ ಈಸ್ಟರ್ ಸೆಲೆಬ್ರೇಟ್ ಮಾಡಿದ್ದಾರೆ. ಮಗಳು ಮಾಲ್ತಿ ಮೇರಿ ಜೊತೆ ಈಸ್ಟರ್ ಹಬ್ಬ ಆಚರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ನ...
ಮುಂಬೈ: ವಿಭಿನ್ನ ಬಟ್ಟೆ ತೊಟ್ಟು ಫೇಮಸ್ ಆಗಿರುವ ಉರ್ಫಿ ಜಾವೇದ್ ತಮ್ಮ ಬಾಲ್ಯದ ಕರಾಳ ನೆನಪುಗಳನ್ನ ಬಿಚ್ಚಿಟ್ಟಿದ್ದಾರೆ.
ʻನಾನು 15 ವರ್ಷದವಳಿದ್ದಾಗ ಫೇಸ್ಬುಕ್ ಪ್ರೊಫೈಲ್ನಲ್ಲಿ ಸಾಧಾರಣ ಫೋಟೋವೊಂದನ್ನ ಅಪ್ಲೋಡ್ ಮಾಡಿದ್ದೆ, ಯಾರೋ ಅದನ್ನ ಡೌನ್ಲೋಡ್ ಮಾಡಿಕೊಂಡು...
ಮೆಟಾ-ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಪ್ ಹೊಸ ಹೊಸ ವೈಶಿಷ್ಟ್ಯಗಳನ್ನುಗಳನ್ನು ಅಪ್ಡೇಟ್ ಮಾಡುತ್ತಲೇ ಇರುತ್ತದೆ. ಇದೀಗ ಹೊಸ ಲಕ್ಷಣ ಅಪ್ಡೇಟ್ ಮಾಡುವ ಎಲ್ಲಾ ತಯಾರಿಯಲ್ಲಿದೆ.
ವಾಟ್ಸಪ್ ಹೊಸ “ಲಾಕ್ ಚಾಟ್” ವೈಶಿಷ್ಟ್ಯ ಕುರಿತು ಕಾರ್ಯನಿರ್ವಹಿಸುತ್ತಿದೆ ಎಂದು...
ಬೆಂಗಳೂರು : ಇಂದು ವಿಶ್ವ ಇಡ್ಲಿ ದಿನ. ಸಾಮಾಜಿಕ ಜಾಲತಾಣದಲ್ಲಿ ಇಡ್ಲಿ ಸವಿಯುವ ಫೋಟೋ ಶೆರ್ ಮಾಡಿ ಎಲ್ಲರೂ ಸೆಲೆಬ್ರೇಟ್ ಮಾಡ್ತಿದ್ದಾರೆ. ಹಲವರು ಇಷ್ಟ ಪಡುವ ಕೆಲವರು ಮೂಗುಮುರಿಯುವ ತಿನಿಸು ಇಡ್ಲಿ ನಮ್ಮ...
ಹೊಸ ಸಂವತ್ಸರ, ಹೊಸ ಹುರುಪು, ಎಲ್ಲೆಡೆ ನಾವೀನ್ಯತೆ. ಹೊಸ ಮಾಸ ತರಲಿ ಎಲ್ಲರಲ್ಲೂ ನವೋಲ್ಲಾಸ. ನವಚೈತನ್ಯದೊಂದಿಗೆ ಈ ವರುಷ ಸಾಗಲಿ. ಬೇವು - ಬೆಲ್ಲ ಸವಿದು, ಪ್ರೀತಿ - ಪ್ರೇಮ ಹಂಚೋಣ, ಮನದ...
ನಾವು ಶಾಲೆಯಲ್ಲಿ ಕೇಳಿದ್ದು ಜ್ಞಾಪಕವಿದೆ. ನಮ್ಮ ದೇಹ ಶೇಕಡ 70% ರಷ್ಟು ನೀರಿನಾಂಶದಿಂದ ಕೂಡಿದೆ ಎಂದು. ನೀರಿನ ಮೂಲಕವೇ ದೇಹಕ್ಕೆ ಬೇಕಾದ ಮಿನರಲ್ಸ್ ನ್ನು ನಾವು ಪಡೆಯಬೇಕು. ಅಗತ್ಯ ಪ್ರಮಾಣದ ನೀರು ಕುಡಿಯುವದರಿಂದ...
ನೀವು ಎಷ್ಟು ಬೇಕಾದ್ರೂ ತಿನ್ನಿ. ಆದ್ರೆ ನೀವು ತಿಂದಿದ್ದನ್ನು ಅರಗಿಸಿಕೊಳ್ಳುತ್ತೀರಾ ಅನ್ನೋದರ ಬಗ್ಗೆ ಹೆಚ್ಚು ಗಮನ ಕೊಡಿ. ನೀವು ತಿನ್ನುವ ಆಹಾರ ನಿಮ್ಮ ಹೊಟ್ಟೆ ಸೇರೋದಷ್ಟೇ ಅಲ್ಲ. ನಂತರ ಅದು ಪಚನಗೊಂಡು ಕೆಲ...
ನಟಿ ಉರ್ಫಿ ಜಾವೇದ್ ಹೆಸರೇ ಕೇಳುವಾಗ ಅವರ ಉಡುಗೆ ಕುರಿತು ನಾನಾ ರೀತಿಯ ಪ್ರಶ್ನೆಗಳು ಮೂಡುತ್ತದೆ. ಸದಾ ಒಂದಲ್ಲ ಒಂದು ರೀತಿಯಲ್ಲಿ ನೆಟ್ಟಿಗರ ನಡುವೆ ಚರ್ಚೆ ನಡೆಯುತ್ತಿರುತ್ತದೆ.
ಇದೀಗ ಮತ್ತೊಮ್ಮೆ ತಮ್ಮ ವಿಭಿನ್ನ ಶೈಲಿಯ...