Monday, March 2, 2026
Home ಲೈಫ್ ಸ್ಟೈಲ್

ಲೈಫ್ ಸ್ಟೈಲ್

ಲೈಫ್ ಸ್ಟೈಲ್

ಹೆಚ್ಚಿನ ಸುದ್ದಿ

ಯುದ್ಧ ಪೀಡಿತ ದೇಶಗಳಲ್ಲಿರುವ ಉಡುಪಿಯವರ ನೆರವಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರಿಂದ ಸಹಾಯವಾಣಿ ಆರಂಭ

ಉಡುಪಿ: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪ್ರಸ್ತುತ ಯುದ್ಧದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.ಇದಕ್ಕೆ ಪೂರಕವಾಗಿ, ಯುದ್ಧ...

ಶಕ್ತಿನಗರದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ: ಗೂಂಡಾರಾಜ್ಯದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ

ರಾಯಚೂರು: ಅಧಿಕಾರದ ಅಹಂಕಾರದಿಂದ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಾ, ಶಕ್ತಿನಗರದ ಕಾಲೋನಿ ನಿವಾಸಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಅತ್ಯಂತ ಆಘಾತಕಾರಿ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ.ಕ್ಷೇಮ ವಿಚಾರಣೆ:ಹಲ್ಲೆಯಲ್ಲಿ ಗಾಯಗೊಂಡು...

ಬಸವರಾಜ ಬಾಗೇವಾಡಿ ಅವರಿಗೆ ರಾಜ್ಯ ಮಟ್ಟದ ‘ಕನ್ನಡ ರಾಜ್ಯೋತ್ಸವ ಸೇವಾ ಭೂಷಣ’ ಪ್ರಶಸ್ತಿ ಗೌರವ

ಬೆಳಗಾವಿ: ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಉತ್ನಾಳದ ಖ್ಯಾತ ಕ್ರೀಡಾ ತರಬೇತುದಾರರಾದ ಶ್ರೀ ಬಸವರಾಜ ನಂ. ಬಾಗೇವಾಡಿ ಅವರು ಈ ವರ್ಷದ ಪ್ರತಿಷ್ಠಿತ ರಾಜ್ಯ ಮಟ್ಟದ 'ಕನ್ನಡ ರಾಜ್ಯೋತ್ಸವ ಸೇವಾ ಭೂಷಣ' ಪ್ರಶಸ್ತಿಗೆ...

ಕಾಂಗ್ರೆಸ್ ಸರ್ಕಾರ “ಭ್ರಷ್ಟಾಚಾರದ ಪಿತಾಮಹ”: ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ

ವರದಿ : ಗೌತಮ್ ಲಿಂಗಸ್ಗೂರ ಲಿಂಗಸೂಗೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಭ್ರಷ್ಟಾಚಾರದ ಪರಾಕಾಷ್ಠೆ ತಲುಪಿದ್ದು, ರಾಜ್ಯದ ಇತಿಹಾಸದಲ್ಲೇ ಇದು "ಭ್ರಷ್ಟಾಚಾರದ ಪಿತಾಮಹ" ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಲಿಂಗಸೂಗೂರು ಶಾಸಕ ಮಾನಪ್ಪ...

ಸರ್ಕಾರಿ ಕಚೇರಿಯೇ ಪಾರ್ಟಿ ಹಾಲ್: 11 ಕೇಕ್ ಕತ್ತರಿಸಿ ಸಂಭ್ರಮಿಸಿದ ನೌಕರ – ಹೈಕೋರ್ಟ್ ಆದೇಶಕ್ಕೆ ಕ್ಯಾರೆ ಎನ್ನದ ಸಿಬ್ಬಂದಿ! ಕಾನೂನು ಕ್ರಮಕ್ಕೆ ಅಮರೇಶಣ್ಣ ಆಗ್ರಹ

ಬೆಂಗಳೂರು: "ಸರ್ಕಾರಿ ಕೆಲಸ ದೇವರ ಕೆಲಸ" ಎಂಬ ನಾಮಫಲಕದ ಅಡಿಯಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಬೇಕಾದ ಕಚೇರಿಯೊಂದು ಈಗ ಬರ್ತ್‌ಡೇ ಪಾರ್ಟಿ ಹಾಲ್ ಆಗಿ ಬದಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಮಗಳನ್ನು ಗಾಳಿಗೆ...

ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15 ರಂದು ನಿಜಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ ಉದ್ಘಾಟನೆ ಹಾಗೂ ಜಯಂತೋತ್ಸವ ಆಚರಣೆ.

ತಾಳಿಕೋಟಿ 11 :: ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15-02-2026 ರಂದುಶ್ರೀ ನಿಜ ಶರಣ ಅಂಬಿಗೇರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ನೇತೃತ್ವದಲ್ಲಿ ನಿಜ ಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ...

ಕೇಂದ್ರದ ಐತಿಹಾಸಿಕ ಬಜೆಟ್ – ಕ್ರಾಂತಿಕಾರಿ, ಜನಸ್ನೇಹಿ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಆರ್ಥಿಕ ಶಿಸ್ತಿನ ಬಜೆಟ್ ಇದಾಗಿದೆ -ಎನ್. ರವಿಕುಮಾರ್.

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ಐತಿಹಾಸಿಕ, ಕ್ರಾಂತಿಕಾರಿ ಮತ್ತು ಸಂಪೂರ್ಣ ಜನಸ್ನೇಹಿಯಾಗಿದೆ. ಸುಮಾರು ₹53.50 ಲಕ್ಷ ಕೋಟಿ ಮೊತ್ತದ ಈ ಬಜೆಟ್ ದೇಶದಲ್ಲಿ ಅಭಿವೃದ್ಧಿ...

ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಯಾವಾಗ ಅಂತ್ಯವಾಗಲಿದೆ..? :: ಸಮಾಜ ಸೇವಕಿ ಶ್ರೀಮತಿ.ರೂಪಾ. ಜಿ. ಭಜಂತ್ರಿ.

ಯಾದಗಿರಿ :: ಈ ಸಮಾಜದಲ್ಲಿ ಹೆಣ್ಣಾಗಿ ಹುಟ್ಟಿದ್ದೇ ತಪ್ಪಾ. ಹೆಣ್ಣು ಮಕ್ಕಳನ್ನ ಅಪಾರಣ ಅತ್ಯಾಚಾರ ಕಿರುಕುಳಕೊಡುವುದು ಇವುಗಳ ಅಂತ್ಯವೇ ಇಲ್ಲವೇ? ಹೆಣ್ಣು ಎಂದರೆ ಜೀವ ಅಲ್ಲವೇ ಅಥವಾ ಅವಳು ಮನುಷ್ಯಳೆ ಅಲ್ಲವೇ? ಇಲ್ಲ...

ಕಲಬುರಗಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ರೈತ ಸಂಘದಿಂದ ಆಗ್ರಹ

ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಬೆಂಗಳೂರು: ಜ.09 ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ...

ಜ.15ರಂದು ಸಾರ್ವಜನಿಕವಾಗಿ ಜನ್ಮದಿನ ಆಚರಿಸುವುದಿಲ್ಲ:ಈಶ್ವರ ಖಂಡ್ರೆಬ್ಯಾನರ್, ಕಟೌಟ್, ಜಾಹೀರಾತು ನೀಡದಂತೆ ಈಶ್ವರ ಖಂಡ್ರೆ ಮನವಿ

ಬೆಂಗಳೂರು, ಜ.9: ಜನವರಿ 15ರಂದು ತಮ್ಮ ಜನ್ಮ ದಿನವನ್ನು ಸಾರ್ವಜನಿಕವಾಗಿ ಆಚರಣೆ ಮಾಡದಿರಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀರ್ಮಾನಿಸಿದ್ದು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬ್ಯಾನರ್, ಕಟೌಟ್...

ಕರ್ನಾಟಕ ದಮನಿತ ಸಮಾಜಗಳ ವೇದಿಕೆ ರಾಜ್ಯಾಧ್ಯಕ್ಷರಾಗಿ ಸರ್ವಾನುಮತದಿಂದ ದೇವರಾಜ ಟಿ ಕಾಟೂರು ಆಯ್ಕೆ.

ಮೈಸೂರು :: ರಾಜ್ಯ ಮಟ್ಟದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ತಂದಿರುವ *ಕರ್ನಾಟಕ ದಮನಿತ ಸಮಾಜಗಳ ವೇದಿಕೆ* ಗೆ ರಾಜ್ಯಾಧ್ಯಕ್ಷರನ್ನಾಗಿ ದೇವರಾಜ ಟಿ ಕಾಟೂರ ಆಯ್ಕೆಯಾಗಿದು  ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಚಾರಿಟಬಲ್ ಟ್ರಸ್ಟ್ (...

ಗೊಂಡ ಪದದ ಪರ್ಯಾಯ ಪದವಾಗಿ ಕುರುಬ ಜಾತಿಯನ್ನು ಎಸ ಟಿ ಸೇರ್ಪಡೆಗಾಗಿ ಆಗ್ರಹಿಸಿ : ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ಬೆಳಗಾವಿಯಲ್ಲಿ ನೇಡೆಯುತ್ತಿರುವಚಳಿಗಾಲ ಅಧಿವೇಶನದಲ್ಲಿರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಕುರುಬ ಸಮಾಜದ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ. ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ...

KSRTC ಬಸ್ ಹರಿದು ಬಾಲಕಿ 2 ವರ್ಷದ ಮಗು ಸಾವು

ಸುರಪುರ ಸುದ್ದಿ :ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಪರಸಪ್ಪ...

ರೈತರ ಪ್ರತಿ ಎಕರೆಗೆ 25000 ರೂ. ಪರಿಹಾರ ನೀಡಬೇಕು ಕಲಬುರಗಿ : ಅತಿಯಾದ ಮಳೆಯಿಂದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು ಹಾಗಾಗಿ ಕೂಡಲೇ ಸರಕಾರ ರೈತರ ನೇರವಿಗೆ ಬಂದು ಪ್ರತಿ ಎಕರೆಗೆ 25 ಸಾವಿರ ರೂಪಾಯಿ...

ಕೆಬಿಜೆಎನ್ಎಲ್ ಇಂಜಿನಿಯರಗಳ ಉತ್ತಮ ಕಾರ್ಯನಿರ್ವಹಣೆಯಿಂದ ಆಲಮಟ್ಟಿ ಡ್ಯಾಂಗೆ ತಪ್ಪಿದ ಪ್ರವಾಹ ಆತಂಕ :: ದಾಖಲೆ ನಿರ್ಮಿಸಿದ ಒಳ ಮತ್ತು ಹೊರ ಹರಿವು

ಮುಂಗಾರು ಹಂಗಾಮಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬಂದರೂ, ಕೆಬಿಜೆಎನ್‌ಎಲ್ ಅಭಿಯಂತರರು ಸಮರ್ಥವಾಗಿ ನಿರ್ವಹಣೆ ಮಾಡಿದ್ದರಿಂದ ನದಿ ತೀರದಲ್ಲಿ ಪ್ರವಾಹ ಉಂಟಾಗಿಲ್ಲ. ಜಲಾಶಯಕ್ಕೆ ಮೇ 19 ರಿಂದ ಇದುವರೆಗೆ 462.366 ಟಿಎಂಸಿ...

ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ ಕರಡು ಸಿದ್ದ: ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಅಧಿವೇಶನದಲ್ಲಿ ಮಂಡನೆ: ಸಚಿವ ಕೆ. ವೆಂಕಟೇಶ್‌

ಬೆಂಗಳೂರು, ಆಗಸ್ಟ್‌ 18:-ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ದವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ (ಆಗಸ್ಟ್‌ 19, 2025) ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು...

ಆರ್ಥಿಕ ನಾಯಕತ್ವ ದೇಶವನ್ನು ಮುನ್ನಡೆಸಿದರೆ ಪ್ರಜೆಗಳು ಗ್ರಾಹಕರಾಗುತ್ತಾರೆ: ಕೆ.ವಿ.ಪಿ

ಮಂಡ್ಯ ಆ17: ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ...

ಏಕಲವ್ಯ ಕೋಚಿಂಗ್ ಕ್ಲಾಸಸ್ ನಲ್ಲಿ ಪುಟ್ಟ ಮಕ್ಕಳಿಗೆ ಕೃಷ್ಣ-ರಾಧೆಯ ವೇಷಗಳನ್ನು ತೊಡಿಸಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ

ಹೂವಿನ ಹಿಪ್ಪರಗಿ : ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಕಾಮನಕೇರಿ ಬುದಿಹಾಳ ಗ್ರಾಮದ ಏಕಲವ್ಯ ಕೋಚಿಂಗ್ ಕ್ಲಾಸಸ್ ನಲ್ಲಿ ಪುಟ್ಟ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಗಳನ್ನು ತೊಡಿಸಿ ಶಾಲಾ ಮುಖ್ಯಸ್ಥರಾದ ಪ್ರಭು ಮಗ್ಗದ...

ಭತ್ತದ ಗದ್ದೆಯಂತ್ತಾದ ರಸ್ತೆ : ರಸ್ತೆಯಲ್ಲಿ ಭತ್ತ ನಾಟಿಮಾಡಿದ ಮಾರಲಗೋಡಿ ಗ್ರಾಮಸ್ಥರು

ಶಿವಮೊಗ್ಗ: ರಸ್ತೆಯಲ್ಲಿ ದುರಸ್ತಿ ಮಾಡದೆ ಇರುವುದಕ್ಕೆ ಸ್ಥಳೀಯರು ರಸ್ತೆಯಲ್ಲೇ ಭತ್ತ ನಾಟಿಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರಲಗೋಡಿನಿಂದ ಮಪ್ಪನೆ ಹೋಗುವ ರಸ್ತೆಯಲ್ಲಿ ನಡೆದಿದೆ. ಇತ್ತಿಚೆಗೆ ಸಿಗಂದೂರು ಸೇತುವೆ ಆದ ಕಾರಣ ಸಿಂಗದೂರಿನಿಂದ...

ಯುರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ಸರಕಾರವೆ ಕಾರಣ: ಶ್ರೀಶೈಲಗೌಡ ಬಿರಾದರ ಕಿಡಿ

ಸಿಂದಗಿ: ರಾಜ್ಯದಲ್ಲಿ ಯುರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಾಲ್ಲೂಕ ಬಿಜೆಪಿ ಮುಖಂಡ...

ಸಂಭ್ರಮದಿಂದ ಜರುಗಿದ ನಾರಾಯಪುರ ಗ್ರಾಮದ ಶ್ರೀಶಂಕರಲಿಂಗೇಶ್ವರ, ಮಹಿಬೂಬಸುಬಾನಿ ಜಾತ್ರೋತ್ಸವ.

ವರದಿ : ಪ್ರಶಾಂತ ರಾಠಿ ನಾರಾಯಣಪುರ ನಾರಾಯಣಪುರ : ಸಮೀಪದ ಬೋರುಕಾ ಜಲವಿದ್ಯುತ್ ಬಳಿಯ ಶ್ರೀಶಂಕರಲಿಂಗೇಶ್ವರ ಹಾಗೂ ಘಟಕದ ಸೂಫಿಸಂತ ಸುಬಾನಿ ಮಹಿಬೂಬ ದರ್ಗಾದ ಜಾತ್ರೋತ್ಸವವು ಮಂಗಳವಾರ ಅಪಾರ ಸಂಖ್ಯೆಯ ಭಕ್ತ ಸಮೂಹದ ಮಧ್ಯೆ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಯಚೂರು ಪ್ರವಾಸ ರದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಪ್ಪಳ ಮತ್ತು ರಾಯಚೂರು ಜಿಲ್ಲಾ ಪ್ರವಾಸ ಕಾರಣಾಂತರಗಳಿಂದ ರದ್ದಾಗಿದೆ ಅವಮಾನ ವೈಪರಿತ್ಯ ಕರಣ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಕೆ ಚಿರಂಜೀವಿ...

ಲಿಂಗಸ್ಗೂರ : ಎಂ,ಎಲ್,ಸಿ ಬಯ್ಯಾಪುರ & ಹೂಲಿಗೇರಿ ಬಣದ ನಡುವೆ ವಾಗ್ವಾದ, ಕಾರು ಅಡ್ಡಗಟ್ಟಿದ ಕಾರ್ಯಕರ್ತರು

ಲಿಂಗಸಗೂರು:ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಎಂ ಎಲ್ ಸಿ ಬಯ್ಯಾಪುರಗೆ ಕೆಲವರು ಪ್ರಶ್ನೆ ಮಾಡುತ್ತಲೆ ವಾದ ವಿವಾದಗಳಾಗಿ ಎಂ ಎಲ್ ಸಿಯವರ ಕಾರುಗಟ್ಟಿದ ಘಟನೆ ಜರುಗಿದೆತಾಲೂಕಿನ ಗೊರೇಬಾಳ...

ದೇಶಮುಖರ ಕುಡಿಗಳು ರಾಜಕೀಯಕ್ಕೆ ಬರಲಿ:ಶಾಸಕ ಶರಣಗೌಡ

ನಾರಾಯಣಪುರ ಸಮೀಪದ ನಾಲತವಾಡ. ಮುಂದಿನ ಚುನಾವಣೆಯಲ್ಲಿ ನಾ ಹೇಳಿದವರಿಗೆ ಮಾತ್ರ ಮತ ಹಾಕಬೇಕು ಅಂದಾಗ ಮಾತ್ರ ದೇಶಮುಖರ ಕಾಲದ ರಾಜಕೀಯ ಮತ್ತೇ ಮರುಕಳಿಸಲು ಸಾಧ್ಯ ಜೊತೆಗೆ ಇಂದಿನ ಕಲುಷಿತ ರಾಜಕಾರಣಕ್ಕೆ ಅಂತ್ಯ ಹಾಡಬೇಕಿದೆ...

ದೇವರಭೂಪೂರಿನಲ್ಲಿ ನೆತ್ತಾಡುವ ವಿದ್ಯುತ್ ತಂತಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಲಿಂಗಸುಗೂರು: ಪಟ್ಟಣದ ಸಮೀಪದ ದೇವರಭೂಪೂರು ಗ್ರಾಮದಲ್ಲಿ ವಿದ್ಯುತ್ ತಂತಿಗಳು ಕೆಳಗೆ ನೆತ್ತಾಡುತ್ತಿದ್ದು, ಈ ತಂತಿಗಳನ್ನು ಸರಿಪಡಿಸಿ, ತಂತಿಗಳಿಗೆ ಅಡ್ಡವಾಗಿರುವ ಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಜಯ ಕರ್ನಾಟಕ ರಕ್ಷಣಾ ಸೇನೆ...

ಮನೆ ಮನೆಗೆ ಅಂಬೇಡ್ಕರ್ ಕಾರ್ಯಕ್ರಮ 119ನೇ ಮನೆಯಲ್ಲಿ ಅಂಬೇಡ್ಕರ್ ವಿಚಾರಗಳ ಸಭೆ : ಅಮರಯ್ಯ ಘಂಟಿ

ಮಹಿಳೆಯರ ಹಕ್ಕುಗಳಿಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಅಂಬೇಡ್ಕರ್: ಅಮರಯ್ಯ ಘಂಟಿ ಲಿಂಗಸೂಗೂರು: ಸ್ವಾತಂತ್ರ್ಯ ನಂತರ ಭಾರತ ದೇಶದಲ್ಲಿ ಎಲ್ಲಾ ಜಾತಿ, ವರ್ಗದ ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನತೆ, ಎಲ್ಲಾ ಕ್ಷೇತ್ರಗಳಲ್ಲಿ ಮುಕ್ತ ಸಮಾನ ಅವಕಾಶಗಳ...

ಜನ ಸಂಚಾರಕ್ಕೆ ಅಡ್ಡಿಯಾದ ಮಳೆಯ ನೀರು ಹಗಲು ಹೊತ್ತಿನಲ್ಲಿ ಮಾಯವಾದ ರಸ್ತೆ. ರಸ್ತೆಯನ್ನು ನುಂಗಿದ ಮಳೆ ಹಾಗೂ ಚರಂಡಿ ನೀರು

ಜು 21 : ಗಜೇಂದ್ರಗಡ ನಗರ ಸೇರಿದಂತೆ ವಿವಿಧೆಡೆ ಬುಧವಾರ ಸಂಜೆ ಸುರಿದ ಮಳೆಯಿಂದ ತಾಲ್ಲೂಕಿನ ಹೀರೆ ಅಳಗುಂಡಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ರಸ್ತೆ ತುಂಬೆಲ್ಲಾ ನೀರು ನಿಂತು ರಸ್ತೆಯಾವುದು...

ಕಲಬುರ್ಗಿ ಜಿಲ್ಲೆ ರಕ್ಷಿಸಲು ಕೃಪಾಂಕಿತ ಸಚಿವ ಖರ್ಗೆ ವಜಾಕ್ಕೆ ಆಗ್ರಹ ಹಿರಿಯ ಶಾಸಕರಾದ ಎಂ.ವೈ. ಪಾಟೀಲ್, ಬಿ.ಆರ್. ಪಾಟೀಲ್ ಸಂಪುಟಕ್ಕೆ ಸೇರ್ಪಡೆಗೆ ಮ್ಯಾಕೇರಿ ಒತ್ತಾಯ

ಕಲಬುರಗಿ ಯಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಕೂಡಲೇ ಕೃಪಾಂಕಿತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಿ, ಹಿರಿಯ ಶಾಸಕರಾದ ಎಂ.ವೈ. ಪಾಟೀಲ್ ಇಲ್ಲವೇ ಬಿ.ಆರ್. ಪಾಟೀಲ್ ಅವರನ್ನು...

ರೈತ ಸಂಘದ ಬೇಡಿಕೆ ಸ್ಪಂದಿಸಿ ಹೊಲದಲ್ಲಿ ಇರುವ ರೈತರಿಗೆ ಸಿಂಗಲ್ ಪೇಸ ಕರೆಂಟ್ ನೀಡಿದ ಸರ್ಕಾರಕ್ಕೆ ಅಭಿನಂದಿಸಿದ ಮಾಹಾಂತೇಶ ಜಮಾದರಾ

ಅಫ್ಜಲ್ಪುರ ತಾಲೂಕಿನ ಮಾನ್ಯ ಶಾಸಕರು ಮನವಿ ಸ್ಪಂದಿಸಿ ಸಿಂಗಲ್ ಫೇಸ್ ಕರೆಂಟ್ ನೀಡಲು ಸಹಕಾರ ಮಾಡಿದಕ್ಕಾಗಿ ಅಭಿನಂದನೆಗಳು ಸುಮಾರು ವರ್ಷಗಳಿಂದ ಸಿಂಗಲ್ ಫೇಸ್ ಕರೆಂಟ್ ಸಲುವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್ ಅಭಿಮತ

ದಾವಣಗೆರೆ ಜು 13: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌...

ಶಕ್ತಿ ಯೋಜನೆಯ ಸಂಭ್ರಮಾಚರಣೆ 9ಘಂಟೆಗೆ ಇಳಕಲ್ ಬಸ್ ನಿಲ್ದಾಣ ಹಾಗೂ 9.30ಕ್ಕೆಹುನಗುಂದ ನಗರದ ಬಸ್ ನಿಲ್ದಾಣ ಮಾಡಲಾಗುತ್ತೆ ಶಾಸಕ ಕಾಶಪ್ಪನವರ

ಇಲಕಲ್ಲ:ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹತ್ವದ ಯೋಜನೆಯದ ಶಕ್ತಿ ಯೋಜನೆಯು ದಿನಾಂಕ:-11.06.2023 ಜಾರಿಗೊಳಿಸುವ ಮೂಲಕ ಇಂದಿಗೆ ಎರಡು ವರ್ಷ ಪೂರೈಸಿ ರಾಜ್ಯದ ಎಲ್ಲಾ ಮಹಿಳೆಯರು ವಿದ್ಯಾರ್ಥಿನಿಯರು ಸೇರಿದಂತೆ ಸರಿಸುಮಾರು 500ಕೋಟಿ...

ಜೇನುಕುರುಗೆ ಪೂರ್ವಜರ ಸ್ಥಳ ವಾಸಿಸಲು ಅವಕಾಶ ನೀಡದ ಅರಣ್ಯ ಇಲಾಖೆ :: 6 ಗುಡಿಸಲು ತೆರವು

ಜೇನುಕುರುಬ ಮುಖಂಡರು ಅರಣ್ಯ ಇಲಾಖೆ ಸಿಬ್ಬಂದಿ ನಡುವೇ ಮಾತಿನ ಚಕಮಕಿ ಹುಣಸೂರು: ಜೇನುಕುಬರು ತಮ್ಮ ಪೂರ್ವಜರು ಮೂಲ ಸ್ಥಳಕ್ಕೆ ಹೋಗಿ ಹಾಕಿಕೊಂಡಿದ ಗುಡಿಸಲು ಗಳನ್ನು ಅರಣ್ಯ ಸಿಬ್ಬಂದಿ ಬಿಗಿ ಬಂದೋಬಸ್ತನಲ್ಲಿ ತೆರವು ಕಾರ್ಯಾಚರಣೆ ಮಾಡಿದ್ದಾರೆ....

ಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷ ಎಚ ಎಂ ರೇವಣ್ಣ ಧರ್ಮ ಪತ್ನಿ ವತ್ಸಲ್ ನಿಧನ

ಬೆಂಗಳೂರು: ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರ ಪತ್ನಿ ವತ್ಸಲ ರೇವಣ್ಣ (76) ಅವರು ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವತ್ಸಲ...

ಕಲಬುರ್ಗಿ ಜಿಲ್ಲೆಯಲ್ಲಿ ನಿತ್ಯ ಹರಿಯುತ್ತಿದೆ ನೆತ್ತರು : ಬೀಳುತ್ತಿರು ಹೆಣೆಗಳಗೆ ಹೊಣೆ ಯಾರು

ಆಳಂದದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ: ಸಹೋದರ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ, ಜೂನ್ - ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆಯೊಂದು ಸುತ್ತಮುತ್ತಲ ಭಾಗಗಳಲ್ಲಿ...

ಯಾದಗಿರಿಯಲ್ಲಿ ನಾಳೆ ‘ಅರೋಗ್ಯ ಆವಿಷ್ಕಾರ’ಕಾರ್ಯಕ್ರಮ,ಸಿದ್ಧತಾ ಕಾರ್ಯ ಪರಿಶೀಲಿಸಿದ ದರ್ಶನಾಪುರ

ಯಾದಗಿರಿ: ಕೆ.ಕೆ.ಆರ್.ಡಿ.ಬಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರೋಗ್ಯ ಸಂಸ್ಥೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸುಮಾರು 440. 63 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿರುವ...

ಸಕಲ ಸರ್ಕಾರಿ ಗೌರವಗಳೊಂದಿಗೆ ಜುಮಾಲಾಪುರ ತಾಂಡದಲ್ಲಿ ಯೋಧನ ಅಂತ್ಯಕ್ರಿಯೆ

ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ...

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸುರಪುರ ಸುದ್ದಿ : ಇಂದು ಸಾಯಂಕಾಲ ಸಮಯದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪೂರ ಗ್ರಾಮ ಪಂಚಾಯಿತಿ...

ಬೆಂಗಳೂರು ಪೊಲೀಸ ಆಯುಕ್ತ ದಯಾನಂದ ಹಾಗೂ ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ : ಖಾಜನಗೌಡರ ನೇತೃತ್ವದಲ್ಲಿ ಕರವೇ ಪ್ರತಿಭಟನೆ

ಸಿರವಾರ ಜೂ 11 :: ಸಿರವಾರ ತಹಸೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಕ.ರ.ವೇ ಪ್ರವೀಣ್ ಶಟ್ಟಿ ಬಣವು ಬೆಂಗಳೂರು ಪೊಲೀಸ ಆಯುಕ್ತ ದಯಾನಂದ ಹಾಗೂ ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಸಿರವಾರ ತಾಲೂಕು...

ಬಂಗಾರದ ಅಂಗಡಿ ಕಳ್ಳರ ಹೇಡೆಮುರಿ ಕಟ್ಟಿದ ಹನಮಸಾಗರ ಪೋಲಿಸರು : ಸಾರ್ವಜನಿಕರಿಂದ ಪ್ರಶಂಸೆ

ಹನಮಸಾಗರ(ಮೇ 28): ನಗರದಲ್ಲಿ ಇತ್ತೀಚೆಗೆ ನಡೆದ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಮಸಾಗರ ಅಭಿಷೇಕ ಸಿಂಗ್ರಿ ಮಾಲೀಕತ್ವದ ಓಂಕಾರ ಜುವೇಲರಿ ಅಂಗಡಿ ಬಾಗಿಲು ಮುರಿದು 5.66.104 ರೂಪಾಯಿ ಬೇಲೆ...

ಪಾಮನಕಲ್ಲೂರು: ಅದ್ಧೂರಿಯಾಗಿ ನಡೆದ ಶ್ರೀ ಆದಿ ಬಸವೇಶ್ವರ ಜಾತ್ರಾ ಮಹೋತ್ಸವವಧು – ವರರಿಗೆ ಸಸಿ ನೀಡಿ ಶುಭ ಹಾರೈಸಿದ ಶ್ರೀಗಳು

ರಾಯಚೂರು ಮೇ.: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಆದಿ ಬಸವೇಶ್ವರ ಜಾತ್ರಾ...

ನಾಳೆ‌ ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...

ಆಸ್ಟ್ರೇಲಿಯಾ ,ಇಂಡೋನೇಷ್ಯಾದಲ್ಲಿ ಗೋಚರಿಸಿದ ಸೂರ್ಯ ಗ್ರಹಣ

ಹೈಬ್ರಿಡ್ ಸೂರ್ಯಗ್ರಹಣ ಎಂಬ ನಿಂಗಲೂ ಗ್ರಹಣ ಆಸ್ಟ್ರೇಲಿಯಾ ಮತ್ತು ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಈಗಾಗಲೇ ಗೋಚರಿಸಿತು. ವೃತ್ತಾಕಾರದ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಲಿಲ್ಲ, ಬದಲಾಗಿ, ಸೂರ್ಯನ ಮೇಲೆ ಅತಿಕ್ರಮಿಸಲಾದ ಒಂದು ಸಣ್ಣ...

ಮಾಜಿ ಡಿಸಿಎಂ ಪರಮೇಶ್ವರ್ ಬಳಿ ಚಿನ್ನ ಇಲ್ವಂತೆ..!

ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ‌ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ‌ ವೇಳೆ‌ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...

ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಮತ್ತೆ ಕೋವಿಡ್ ಅಬ್ಬರ

ಕಳೆದ 24 ಗಂಟೆಗಳಲ್ಲಿ ದೇಶದ ವಿವಿದೆಡೆ ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಕೋವಿಡ್-19 ಸೋಂಕಿನ ್ರಮಾಣ ಹೆಚ್ಚಾಗುತ್ತಿದ್ದ, ಒಂದೇ ದಿನ 12,591 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಒಟ್ಟು 8 ರಾಜ್ಯಗಳಲ್ಲಿ ಕೊರೊನಾ ಏರಿಕೆ ಆಗಿದ್ದು,...

ನಂದಿನಿ ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ

ರಾಜ್ಯದಲ್ಲಿ ಅಮೂಲ್-ಕೆಎಂಎಫ್ ವಿವಾದದ ಕಾವು ಇದ್ದ ನಡುವಲ್ಲೆ ರಾಹುಲ್ ಗಾಂಧಿ‌ ಇಂದು ಬೆಂಗಳೂರಿನಲ್ಲಿ ನಂದಿನಿ ಬೂತ್ ಗೆ ತೆರಳಿ ನಂದಿನಿ ಐಸ್ ಕ್ರೀಂ ಸವಿದಿದ್ದಾರೆ.ಜೆಪಿ ನಗರದಲ್ಲಿ ಪೌರ ಕಾರ್ಮಿಕರ ಜೊತೆಗಿನ ಸಂವಾದ ಮುಗಿದ...

ದುಬೈ ಅಗ್ನಿ ದುರಂತದಲ್ಲಿ ನಾಲ್ವರು ಭಾರತೀಯರು ಸಾವು

ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 4 ಮಂದಿ ಭಾರತೀಯರು ಸೇರಿದಂತೆ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ದುಬೈನ ಹಳೆಯ ಪ್ರದೇಶವಾದ ಅಲ್ ರಾಸ್‌ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು...

ಸಿ.ಟಿ ರವಿಗೆ ಹೊಟ್ಟೆ ನೋವು: ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ಸ್ಟೋನ್‌ನಿಂದಾಗಿ ನೋವು ಕಾಣಿಸಿಕೊಂಡಿದ್ದು,...

ನನ್ನ ತಂದೆ ಟಿಕೆಟ್‌ ಕೇಳಿಲ್ಲ, ಹೈಕಮಾಂಡ್‌ ಕೊಟ್ಟಿದೆ: ವಿಜಯೇಂದ್ರ

ರಾಘವೇಂದ್ರ ಅವರಿಗೆ ಟಿಕೆಟ್‌ ನೀಡಲು ಹೈಕಮಾಂಡ್‌ ಕಾರಣ, ವಿಜಯೇಂದ್ರಗೆ ಟಿಕೆಟ್‌ ನೀಡಲೂ ಹೈಕಮಾಂಡ್‌ ಕಾರಣ, ಯಡಿಯೂರಪ್ಪ ತಮ್ಮ ಪುತ್ರರಿಗೆ ಟಿಕೆಟ್‌ ಕೇಳಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಯಡಿಯೂರಪ್ಪ ಯಾವತ್ತೂ ತಮ್ಮ ಕುಟುಂಬಸ್ಥರ ಬಗ್ಗೆ ಚಿಂತೆ...

‘ಮಿನಿಸ್ಕರ್ಟ್’ ಜನಪ್ರಿಯಗೊಳಿಸಿದ ಬ್ರಿಟನ್‌ನ ಮೇರಿ ಕ್ವಾಂಟ್ ನಿಧನ!

ಬ್ರಿಟನ್: ಮಿನಿಸ್ಕರ್ಟ್ ಅನ್ನು ಜನಪ್ರಿಯಗೊಳಿಸಿದ ಬ್ರಿಟನ್‌ನ ಸ್ವಿಂಗಿಂಗ್ ಸಿಕ್ಸ್ಟೀಸ್‌ನ ಫ್ಯಾಷನ್ ರಾಣಿ ಮೇರಿ ಕ್ವಾಂಟ್ ಅವರು 93 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕ್ವಾಂಟ್ ಇಂದು ಬೆಳಿಗ್ಗೆ ಯುಕೆಯಲ್ಲಿ ಇರುವ ಸರ್ರೆಯ ತಮ್ಮ ಮನೆಯಲ್ಲಿ...

ಪುತ್ರಿ ಜೊತೆ ಈಸ್ಟರ್ ಆಚರಿಸಿದ ಪ್ರಿಯಾಂಕಾ ಚೋಪ್ರಾ

ಲಂಡನ್: ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಮಗಳ ಜೊತೆ ಈಸ್ಟರ್ ಸೆಲೆಬ್ರೇಟ್ ಮಾಡಿದ್ದಾರೆ. ಮಗಳು ಮಾಲ್ತಿ ಮೇರಿ ಜೊತೆ ಈಸ್ಟರ್ ಹಬ್ಬ ಆಚರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್‌ನ...

ನನ್ನ ತಂದೆಯೇ ನನ್ನನ್ನು ʻಪೋರ್ನ್‌ ಸ್ಟಾರ್‌ʼ ಅಂದುಬಿಟ್ರು – ಉರ್ಫಿ ಜಾವೇದ್ ಅಳಲು

ಮುಂಬೈ: ವಿಭಿನ್ನ ಬಟ್ಟೆ ತೊಟ್ಟು ಫೇಮಸ್‌ ಆಗಿರುವ ಉರ್ಫಿ ಜಾವೇದ್‌ ತಮ್ಮ ಬಾಲ್ಯದ ಕರಾಳ ನೆನಪುಗಳನ್ನ ಬಿಚ್ಚಿಟ್ಟಿದ್ದಾರೆ. ʻನಾನು 15 ವರ್ಷದವಳಿದ್ದಾಗ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಸಾಧಾರಣ ಫೋಟೋವೊಂದನ್ನ ಅಪ್ಲೋಡ್‌ ಮಾಡಿದ್ದೆ, ಯಾರೋ ಅದನ್ನ ಡೌನ್‌ಲೋಡ್‌ ಮಾಡಿಕೊಂಡು...

ವಾಟ್ಸಪ್‌ನಲ್ಲಿ ಬರಲಿದೆ ನಿಮ್ಮ ಚಾಟ್ ಲಾಕ್ ಮಾಡುವ ಹೊಸ ವೈಶಿಷ್ಟ್ಯ!

ಮೆಟಾ-ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್ ಹೊಸ ಹೊಸ ವೈಶಿಷ್ಟ್ಯಗಳನ್ನುಗಳನ್ನು ಅಪ್‌ಡೇಟ್ ಮಾಡುತ್ತಲೇ ಇರುತ್ತದೆ. ಇದೀಗ ಹೊಸ ಲಕ್ಷಣ ಅಪ್‌ಡೇಟ್ ಮಾಡುವ ಎಲ್ಲಾ ತಯಾರಿಯಲ್ಲಿದೆ. ವಾಟ್ಸಪ್ ಹೊಸ “ಲಾಕ್ ಚಾಟ್” ವೈಶಿಷ್ಟ್ಯ ಕುರಿತು ಕಾರ್ಯನಿರ್ವಹಿಸುತ್ತಿದೆ ಎಂದು...

ಇಡ್ಲಿ ಮೂಲತಃ ಭಾರತದ ತಿನಿಸಲ್ಲ..!

ಬೆಂಗಳೂರು : ಇಂದು ವಿಶ್ವ ಇಡ್ಲಿ ದಿನ. ಸಾಮಾಜಿಕ ಜಾಲತಾಣದಲ್ಲಿ ಇಡ್ಲಿ ಸವಿಯುವ ಫೋಟೋ ಶೆರ್‌ ಮಾಡಿ ಎಲ್ಲರೂ ಸೆಲೆಬ್ರೇಟ್‌ ಮಾಡ್ತಿದ್ದಾರೆ. ಹಲವರು ಇಷ್ಟ ಪಡುವ ಕೆಲವರು ಮೂಗುಮುರಿಯುವ ತಿನಿಸು ಇಡ್ಲಿ ನಮ್ಮ...

ಹೊಸ ಸಂವತ್ಸರ, ಹೊಸ ಹುರುಪು, ಎಲ್ಲೆಡೆ ನಾವೀನ್ಯತೆ. ಹೊಸ ಮಾಸ ತರಲಿ ಎಲ್ಲರಲ್ಲೂ ನವೋಲ್ಲಾಸ. ನವಚೈತನ್ಯದೊಂದಿಗೆ ಈ ವರುಷ ಸಾಗಲಿ. ಬೇವು - ಬೆಲ್ಲ ಸವಿದು, ಪ್ರೀತಿ - ಪ್ರೇಮ ಹಂಚೋಣ, ಮನದ...

ಯಾವಾಗ, ಹೇಗೆ, ಎಷ್ಟು  ನೀರು ಕುಡಿಯಬೇಕು ತಿಳಿದಿದೆಯಾ?

ನಾವು ಶಾಲೆಯಲ್ಲಿ ಕೇಳಿದ್ದು  ಜ್ಞಾಪಕವಿದೆ. ನಮ್ಮ ದೇಹ ಶೇಕಡ 70% ರಷ್ಟು ನೀರಿನಾಂಶದಿಂದ ಕೂಡಿದೆ ಎಂದು. ನೀರಿನ ಮೂಲಕವೇ ದೇಹಕ್ಕೆ ಬೇಕಾದ ಮಿನರಲ್ಸ್ ನ್ನು ನಾವು ಪಡೆಯಬೇಕು. ಅಗತ್ಯ ಪ್ರಮಾಣದ ನೀರು ಕುಡಿಯುವದರಿಂದ...

ನೀವು ತಿನ್ನುವ ಆಹಾರದ ಬಗ್ಗೆ ಗಮನವಿದೆಯೇ?

ನೀವು ಎಷ್ಟು ಬೇಕಾದ್ರೂ ತಿನ್ನಿ. ಆದ್ರೆ ನೀವು ತಿಂದಿದ್ದನ್ನು ಅರಗಿಸಿಕೊಳ್ಳುತ್ತೀರಾ ಅನ್ನೋದರ ಬಗ್ಗೆ ಹೆಚ್ಚು ಗಮನ ಕೊಡಿ. ನೀವು ತಿನ್ನುವ ಆಹಾರ ನಿಮ್ಮ ಹೊಟ್ಟೆ ಸೇರೋದಷ್ಟೇ ಅಲ್ಲ. ನಂತರ ಅದು ಪಚನಗೊಂಡು ಕೆಲ...

ಉರ್ಫಿ ಜಾವೇದ್ ಹೊಸ ಲುಕ್: ಜೀನ್ಸ್ ಪ್ಯಾಂಟನ್ನೇ ಟಾಪ್ ಮಾಡಿಕೊಂಡ ನಟಿ!

ನಟಿ ಉರ್ಫಿ ಜಾವೇದ್​ ಹೆಸರೇ ಕೇಳುವಾಗ ಅವರ ಉಡುಗೆ ಕುರಿತು ನಾನಾ ರೀತಿಯ ಪ್ರಶ್ನೆಗಳು ಮೂಡುತ್ತದೆ. ಸದಾ ಒಂದಲ್ಲ ಒಂದು ರೀತಿಯಲ್ಲಿ ನೆಟ್ಟಿಗರ ನಡುವೆ ಚರ್ಚೆ ನಡೆಯುತ್ತಿರುತ್ತದೆ. ಇದೀಗ ಮತ್ತೊಮ್ಮೆ ತಮ್ಮ ವಿಭಿನ್ನ ಶೈಲಿಯ...