Sunday, October 12, 2025
Home ದೇಶ

ದೇಶ

ದೇಶ

ಹೆಚ್ಚಿನ ಸುದ್ದಿ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ. 23: "ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು...

ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದದ್ದು ಪ್ರಯಾಣಿಕ ಎಮರ್ಜೆನ್ಸಿ ಎಕ್ಸಿಟ್‌ನಿಂದಲ್ಲ; ನಿಜಾಂಶ ಹೇಳಿದ ಪ್ರಯಾಣಿಕ

ಅಹ್ಮದಾಬಾದ್: ನಿನ್ನೆ ( ಜೂನ್ 12) ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ ಹೊರಟ ಏರ್‌ಇಂಡಿಯಾ ವಿಮಾನ ಕೆಲವೇ ದೂರ ಕ್ರಮಿಸುವಷ್ಟರಲ್ಲಿ ಪೂರ್ಣ ಪ್ರಮಾಣದ ಟೇಕ್‌ಆಫ್ ಆಗುವ ಮುನ್ನವೇ...

ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ :: ಜವಳಿ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಚರ್ಚೆ

ಬಾಂಗ್ಲಾ ಉದ್ಯಮಿಗಳಿಗೆಅಗತ್ಯ ಸಹಕಾರ ನೀಡುವ ಭರವಸೆ ಬೆಂಗಳೂರು: ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ...

ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು :: ಅನರ್ಹತೆಯಿಂದ ಬಚಾವ್

ಬೆಂಗಳೂರು:‌ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು...

ಭಾರತ ಸೇನೆ ಉಗ್ರರ ನೆಲೆಗಳ ಮೇಲೆ ನಡೆಸಿದ ದಾಳಿ ಸ್ವಾಗತಾರ್ಹ: ಅಶೋಕ ದುದ್ದಗಿ

ಅಫಜಲಪುರ: ಏನೂ ಅರಿಯದ ಮುಗ್ಧ 26 ಭಾರತೀಯರ ಹತ್ಯೆ ಮಾಡಿದ್ದಲ್ಲದೆ ಪದೇ ಪದೆ ಭಾರತದ ಮೇಲೆ ದಾಳಿ, ಕುತಂತ್ರ ಮಾಡಿ ಭಾರತೀಯರ ಸಹನೆ, ಸ್ವಾಭಿಮಾನ ಕೆಣಕುತ್ತಿರುವ ಪಾಪಿ ಪಾಕಿಸ್ತಾನದ ಉಗ್ರರ ಅಟ್ಟಹಾಸ ಮಟ್ಟ...

ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ. 7 ತಾರೀಖು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಐವರು...

ಮಣಿಪುರ ಬಿಜೆಪಿ ಸರ್ಕಾರಕ್ಕೆ ತಲೆನೋವು: ಶಾಸಕರ ಸರಣಿ ರಾಜೀನಾಮೆ

ಹೊಸದಿಲ್ಲಿ: ಮಣಿಪುರ ಬಿಜೆಪಿಯೊಳಗೆ ಆಂತರಿಕಬಿಕ್ಕಟ್ಟು ಉಲ್ಬಣವಾಗಿದ್ದು, 15 ದಿನಗಳೊಳಗೆ ಮೂವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಅಸಮಾಧಾನ ಸ್ಪೋಟದ ಸೂಚನೆ ಸಿಕ್ಕಿರುವ ಬೆನ್ನಿಗೇ ಈ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿ ಆಡಳಿತ ಶುಕ್ರವಾರ ಸಭೆ ನಡೆಸಲಿದೆ...

ಸೇನಾ ವಾಹನದ ಮೇಲೆ‌ ಉಗ್ರ ದಾಳಿ: ಐವರು ಯೋಧರು ಹುತಾತ್ಮ

ನವದೆಹಲಿ: ಜಮ್ಮು ಕಾಶ್ಮೀರದ ರಾಜೌರಿಯ ಪೂಂಚ್ ನಲ್ಲಿ ಸೈನಿಕರು ಸಾಗುತ್ತಿದ್ದ ವಾಹನದ ಒಂದರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಐವರು ಯೋಧರು ಹುತಾತ್ಮರಾಗಿದ್ದಾರೆ. ಅಪರಾಹ್ನ ಮೂರು ಗಂಟೆಯ ಹೊತ್ತಿಗೆ ಭಯೋತ್ಪಾದಕರು ವಾಹನದ ಮೇಲೆ ಗುಂಡಿನ...

ಕುತೂಹಲ ಕೆರಳಿಸಿದ ಅದಾನಿ–ಶರದ್ ಪವಾರ್ ಭೇಟಿ: 2 ಗಂಟೆ ಮಾತುಕತೆ

ಮುಂಬೈ: ಬಹುಕೋಟಿ ಉದ್ಯಮಿ ಗೌತಮ್ ಅದಾನಿಯವರಿಗೆ ಇತ್ತೀಚಿಗೆ ಬೆಂಬಲ ಸೂಚಿಸಿ ಮಾತನಾಡಿದ್ದ ಎನ್ ಸಿಪಿ ನಾಯಕ ಶರದ್ ಪವಾರ್ ಇಂದು ಮುಂಬೈಯಲ್ಲಿ ಅದಾನಿಯನ್ನು ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ ಮುಂಬೈನಲ್ಲಿರುವ ಪವಾರ್ ಅವರ ನಿವಾಸ ಸಿಲ್ವರ್...

2014ರ ನಂತರ ಮೊತ್ತಮೊದಲ ಬಾರಿಗೆ ಪಾಕಿಸ್ತಾನ ವಿದೇಶಾಂಗ ಸಚಿವರು ಭಾರತಕ್ಕೆ!

ಹೊಸದಿಲ್ಲಿ: ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಗುರುವಾರ...

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಪಳನಿಸ್ವಾಮಿ: ಚುನಾವಣಾ ಆಯೋಗ

ನವದೆಹಲಿ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮುಂದುವರಿಯುವಂತೆ ಸೂಚಿಸಿರುವ ಭಾರತೀಯ ಚುನಾವಣಾ ಆಯೋಗ, ಚುನಾವಣೆಯಲ್ಲಿ ಸ್ಪರ್ಧೆಗೆ 2 ಎಲೆಗಳ ಚಿಹ್ನೆಯನ್ನೂ ನೀಡಿದೆ. ಚುನಾವಣಾ ಆಯೋಗದ ಈ ಆದೇಶದಿಂದ ಓ.ಪನ್ನೀರ್ ಸೆಲ್ವಂ ಅವರಿಗೆ...

ಹೈಕೋರ್ಟ್ ತೀರ್ಪುಗಳು ಈಗ ಕನ್ನಡದಲ್ಲೂ ಲಭ್ಯ

ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್‌, ಸುಪ್ರಿಂ ಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ. ಕರ್ನಾಟಕ ಹೈಕೋರ್ಟ್‌ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...

ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಮತ್ತೆ ಕೋವಿಡ್ ಅಬ್ಬರ

ಕಳೆದ 24 ಗಂಟೆಗಳಲ್ಲಿ ದೇಶದ ವಿವಿದೆಡೆ ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಕೋವಿಡ್-19 ಸೋಂಕಿನ ್ರಮಾಣ ಹೆಚ್ಚಾಗುತ್ತಿದ್ದ, ಒಂದೇ ದಿನ 12,591 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಒಟ್ಟು 8 ರಾಜ್ಯಗಳಲ್ಲಿ ಕೊರೊನಾ ಏರಿಕೆ ಆಗಿದ್ದು,...

ಪ್ರಧಾನಿಗಾಗಿ ವಿಡಿಯೊ ಮಾಡಿದ ಕಾಶ್ಮೀರದ ಬಾಲಕಿ: ಶಾಲೆಯ ದುರಸ್ತಿ ಆರಂಭ

ಕಾಶ್ಮೀರ: ಕಥುವಾ ಜಿಲ್ಲೆಯ ತನ್ನ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು 3ನೆ ತರಗತಿಯ ಬಾಲಕಿಯೊಬ್ಬಳು ಪ್ರಧಾನಿಯನ್ನುದ್ದೇಶಿಸಿ ವಿಡಿಯೋ ಮಾಡಿದ ಬೆನ್ನಲ್ಲೇ ಆ ಶಾಲೆಯ ಅಭಿವೃದ್ಧಿ ಕೆಲಸಗಳು ಆರಂಭವಾಗಲಿದೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ದುರಸ್ತಿ...

ನೇಪಾಳದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಜೀವಂತವಾಗಿ ಪತ್ತೆ

ಕಠ್ಮಂಡು: ನೇಪಾಳದ ಅನ್ನಪೂರ್ಣ ಪರ್ವತವನ್ನು ಏರುತ್ತಿದ್ದ ವೇಳೆ ಆಳವಾದ ಬಿರುಕಿನೊಳಗೆ ಬಿದ್ದು ನಾಪತ್ತೆಯಾಗಿದ್ದ ಭಾರತೀಯ ಪರ್ವತಾರೋಹಿ ಅನುರಾಗ್ ಮಾಲೂ ಜೀವಂತವಾಗಿ ಪತ್ತೆಹಚ್ಚಲಾಗಿದೆ. 34 ವರ್ಷದ ಭಾರತೀಯ ವಾಣಿಜ್ಯೋದ್ಯಮಿ ಮತ್ತು ಅನುಭವಿ ಪರ್ವತಾರೋಹಿ ಅನುರಾಗ್ ಮಾಲೂ ಸೋಮವಾರ...

ಮೋದಿ ಸರ್‌ನೇಮ್‌ ಕೇಸ್‌: ರಾಹುಲ್‌ ಗಾಂಧಿಗೆ ಮತ್ತೆ ಹಿನ್ನಡೆ

ಸೂರತ್: ಮೋದಿ ಸರ್‌ನೇಮ್ ಹೇಳಿಕೆ‌ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಮತ್ತೆ ಹಿನ್ನೆಡೆಯಾಗಿದೆ. ತನ್ನ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್‌ನ ಸೆಷನ್ಸ್...

ಪುಲ್ವಾಮಾ ದಾಳಿಯ ಸತ್ಯ ಹೊರಬರಲಿ: ಇಬ್ಬರು ಯೋಧರ ಕುಟುಂಬಸ್ಥರ ಆಗ್ರಹ

ಕೊಲ್ಕತ್ತಾ: ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳದ ಇಬ್ಬರು ಯೋಧರ ಕುಟುಂಬಗಳು ಪುಲ್ವಾಮಾ ದಾಳಿಯ ಬಗ್ಗೆ ಇತ್ತೀಚಿಗೆ ಸತ್ಯಪಾಲ್ ಮಲಿಕ್ ನೀಡಿದ್ದ ಹೇಳಿಕೆಯ ಸತ್ಯಾಂಶ ಹೊರಬರಬೇಕು ಎಂದು ಆಗ್ರಹಿಸಿದೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಾತನಾಡಿದ...

ಡ್ಯಾನ್ಸರ್ ವರುಣ್ ದಾಗರ್ ಗೆ ಥಳಿಸಿದ ಪೊಲೀಸರು: ಆರೋಪ

ನವದೆಹಲಿ: ಜನಪ್ರಿಯ ರಿಯಾಲಿಟಿ ಶೋ 'ಇಂಡಿಯಾಸ್ ಬೆಸ್ಟ್ ಡ್ಯಾನ್ಸರ್'ನ ಸ್ಪರ್ಧೆಗಳಲ್ಲಿ ಒಬ್ಬರಾಗಿದ್ದ ವರುಣ್ ದಾಗರ್ ಅವರಿಗೆ ಪೊಲೀಸರು ಥಳಿಸುತ್ತಿರುವ ಎನ್ನಲಾದ ವಿಡಿಯೊ ವೈರಲ್ ಆಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವರುಣ್,...

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಆಪಲ್ ಸಿಇಒ ಟಿಮ್ ಕುಕ್

  ನವದೆಹಲಿ: ಮೊನ್ನೆಯಷ್ಟೇ ಮುಂಬೈಯಲ್ಲಿ ದೇಶದ ಮೊತ್ತಮೊದಲ ಆಪಲ್ ಶೋರೂಂ ಉದ್ಘಾಟನೆಯಾದ ಮೇಲೆ ಇಂದು ಆಪಲ್ ಸಿಇಒ ಟಿಮ್ ಕುಕ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಸಕಾರಾತ್ಮಕ ‍ಪರಿಣಾಮಗಳಿರುವ ತಂತ್ರಜ್ಞಾನಗಳ ಬಗ್ಗೆ ಆಪಲ್ ಸಂಸ್ಥೆ ಆಸಕ್ತಿ ಹೊಂದಿದ್ದು,...

ರಸ್ತೆ ತಡೆದು ನಡೆಸುವ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ: ಉ. ಪ್ರದೇಶ ಸರಕಾರ

ಲಕ್ನೋ: ಧಾರ್ಮಿಕ ಹಬ್ಬಗಳಾದ ಈದ್ ಮತ್ತು ಅಕ್ಷಯ ತೃತೀಯವನ್ನು ಇನ್ನೇನು ಕೆಲವೆ ದಿನಗಳಲ್ಲಿ ದೇಶಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆದೇಶವನ್ನು ನೀಡಿರುವ ಉತ್ತರ ಪ್ರದೇಶ ಸರಕಾರ "ರಸ್ತೆ ಮತ್ತು ಸಂಚಾರಕ್ಕೆ ಅಡ್ಡಿಪಡಿಸುವ ಮೂಲಕ...

ಅಜಿತ್ ಪವಾರ್ ಬಿಜೆಪಿ ಸೇರಿದರೆ ಮೈತ್ರಿ ಮುರಿಯುತ್ತೇವೆ: ಶಿಂಧೆ ಬಣದ ಎಚ್ಚರಿಕೆ

  ನವದೆಹಲಿ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ ಸೇರಿದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರದ ಭಾಗವಾಗುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಾತ್ ಎಚ್ಚರಿಕೆ ನೀಡಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ರಿಂದ ಕಿರುಕುಳ: ಮಾಜಿ ಸಹೋದ್ಯೋಗಿಯ ಆರೋಪ

ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸೇರಿ ಇನ್ನೂ ಕೆಲವು ನಾಯಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಸ್ಸಾಂ ಯೂತ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಅಂಗಿತಾ ದತ್ತಾ ಆರೋಪಿಸಿದ್ದಾರೆ. "ಈ ಕಿರುಕುಳ...

ದೇಶದ ಅತ್ಯಂತ ‘ಸಂತೋಷದ ರಾಜ್ಯ’ ಯಾವುದು ಗೊತ್ತಾ?

  ನವದೆಹಲಿ: ಗುರುಗ್ರಾಮ್ ಮೂಲದ ಸಂಸ್ಥೆಯೊಂದು ನಡೆಸಿದ ಅಧ್ಯಯನದ ಪ್ರಕಾರ, ಭಾರತದ ಈಶಾನ್ಯ ರಾಜ್ಯವಾದ ಮಿಝೋರಾಂ ದೇಶದ ‘ಸಂತೋಷದ ರಾಜ್ಯ’ ಎಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಶಿಕ್ಷಕರ ನಡುವಿನ ಸಂಬಂಧವನ್ನು ಒಳಗೊಂಡಂತೆ ಈ ಸೂಚ್ಯಂಕವನ್ನು...

ಚೀನಾ ಹಿಂದಿಕ್ಕಿ ಅತಿ ಹೆಚ್ಚು ಜನಸಂಖ್ಯೆಯ ದೇಶವಾದ ಭಾರತ

  ನವದೆಹಲಿ: ಜನಸಂಖ್ಯೆಯಲ್ಲಿ 140.76 ಕೋಟಿ ತಲುಪುವದರೊಂದಿಗೆ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನಕ್ಕೇರಿದೆ. ಈ ಮೂಲಕ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿದೆ. 6 ದಶಕಗಳ ಇತಿಹಾಸವನ್ನು ಗಮನಿಸುವುದಾದರೆ ಚೀನಾ ಜನಸಂಖ್ಯೆಯ...

ಕಾರ್ತಿ ಚಿದಂಬರಂಗೆ ಸೇರಿದ ರೂ.11.04 ಕೋಟಿ ಆಸ್ತಿ ಇಡಿ ವಶ

ನವದೆಹಲಿ: ಐಎನ್ ಎಕ್ಸ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಸೇರಿದ ರೂ. 11.04 ಕೋಟಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಶಕ್ಕೆ ಪಡೆದಿರುವ ನಾಲ್ಕು...

ಮುಂಬೈ-ಹೈದರಾಬಾದ್ ಪಂದ್ಯದ ವೇಳೆ ಘರ್ಷಣೆ

ಹೈದರಾಬಾದ್ ನ ಉಪ್ಪಲ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದೆ.ಪಂದ್ಯದ ನಡುವೆ ಮದ್ಯದ ಅಮಲಿನಲ್ಲಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪಾರ...

ಅಪಾಯಕ್ಕೆ ಸಿಲುಕಿಸಬೇಡಿ: ಸಿದ್ದರಾಮಯ್ಯ ಸುಡಾನ್ ಟ್ವೀಟ್ ಗೆ ಜೈಶಂಕರ್ ಪ್ರತಿಕ್ರಿಯೆ

ಹೊಸದಿಲ್ಲಿ: ಆಂತರಿಕ ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಕರ್ನಾಟಕದ 31 ಬುಡಕಟ್ಟು ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ನೀಡಿದ ಹೇಳಿಕೆಗಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ...

‘ಇವತ್ತು ಬಿಲ್ಕಿಸ್, ನಾಳೆ..’: ಸರಕಾರದ ವಿರುದ್ಧ ಸುಪ್ರೀಂ ಆಕ್ರೋಶ

ಹೊಸದಿಲ್ಲಿ: 2002ರಲ್ಲಿ ಗುಜರಾತ್ ಹತ್ಯಾಕಾಂಡದ ಸಂದರ್ಭ ನಡೆದ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಿಗೆ ಕ್ಷಮಾಪಣೆ ನೀಡಿದ್ದ ಕಡತಗಳನ್ನು ಕೋರಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಕೇಂದ್ರ ಸರ್ಕಾರ, ಗುಜರಾತ್...

ತಾನು ಹತ್ಯೆಯಾದರೆ ಸಿಎಂ, ಸಿಜೆಐಗೆ ಕೊಡಲು ಪತ್ರ ಬರೆದಿದ್ದ ಅತೀಕ್‌ ಅಹ್ಮದ್‌

ಲಕ್ನೋ: ಒಂದು ವೇಳೆ ತನ್ನ ಹತ್ಯೆಯಾದರೆ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಮತ್ತು ಭಾರತದ ಮುಖ್ಯ ನ್ಯಾಯಾಧೀಶರಿಗೆ ನೀಡಲು ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪತ್ರವೊಂದನ್ನು ಬರೆದಿದ್ದ ಎಂದು ಆತನ ವಕೀಲರು ಹೇಳಿಕೆ...

ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಹೋದ ಅಧಿಕಾರಿಗಳಿಗೆ ಹಲ್ಲೆ, ಕಲ್ಲುತೂರಾಟ

ಹೊಸದಿಲ್ಲಿ: ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ಭೇಟಿ ನೀಡಿದ ಮೂವರು ಅಧಿಕಾರಿಗಳ ಮೇಲೆ ಕಲ್ಲೆಸೆದು ದಾಳಿ ನಡೆಸಿದ್ದು, ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಿಹಾರದ ಪಾಟ್ನಾದ ಮನೇರ್ ಪ್ರದೇಶದಲ್ಲಿ...

ಭಾರತದ ಮೊತ್ತಮೊದಲ ಆಪಲ್ ಶೋರೂಂ ಉದ್ಘಾಟನೆ

ಮುಂಬೈ: ಜಗತ್ತಿನ ಬೃಹತ್ ಟೆಕ್ ಸಂಸ್ಥೆ ಆಪಲ್ ನ ಭಾರತದ ಪ್ರಪ್ರಥಮ ಶೋರೂಂ ಮುಂಬೈಯ ಬಾಂದ್ರಾದಲ್ಲಿ ಇಂದು ಉದ್ಘಾಟನೆಗೊಂಡಿದೆ. ಸುಮಾರು 28 ಸಾವಿರ ಚದರ ಮೀಟರ್ ವಿಸ್ತೀರ್ಣದ ಈ ಶೋರೂಂ ಅನ್ನಹ ಆಪಲ್ ಸಿಇಒ...

ಮುಸ್ಲಿಂ ಮೀಸಲಾತಿ ರದ್ದು: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದಲ್ಲಿ ಮುಸ್ಲಿಮರಿಗೆ 2ಬಿ ವಿಭಾಗದಲ್ಲಿದ್ದ ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿದೆ. ರಾಜ್ಯ ಸರ್ಕಾರ ತನ್ನ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದೆ. ಶಿಕ್ಷಣ ಮತ್ತು...

30 ಶಾಸಕರೊಂದಿಗೆ ಎನ್ ಸಿಪಿಯ ಅಜಿತ್ ಪವಾರ್ ಬಿಜೆಪಿಗೆ?

ಮುಂಬೈ: ಬಿಜೆಪಿ ಜೊತೆ ಸೇರಿ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರ ಸರ್ಕಾರ ಉರುಳಿಸಿ ವರ್ಷವಾದ ಮೇಲೆ ಇದೀಗ ಎನ್ ಸಿಪಿ ನಾಯಕ ಅಜಿತ್ ಪವಾರ್ 30 ಶಾಸಕರೊಂದಿಗೆ ಬಿಜೆಪಿ ಸೇರಲಿದ್ದಾರೆ...

ಸುಡಾನ್​​ ಸೇನಾ ಸಂಘರ್ಷ: ಸಂಕಷ್ಟದಲ್ಲಿ 31 ಕನ್ನಡಿಗರು

ಸುಡಾನ್: ಸುಡಾನ್‌ನಲ್ಲಿ ಸೇನೆ ಹಾಗೂ ಅರೆಸೇನೆಯ ನಡುವಿನ ಸಂಘರ್ಷದಲ್ಲಿ ದಾವಣಗೆರೆಯ 5 ಜನ ಸೇರಿ ಕರ್ನಾಟಕದ ಒಟ್ಟು 31 ಮಂದಿ ಸಿಲುಕಿಕೊಂಡಿದ್ದಾರೆ. ನಡುವೆ ನಡೆದ ಗುಂಡಿನ ದಾಳಿಯಿಂದ ದೇಶವೇ ಆತಂಕಕ್ಕೀಡಾಗಿದ್ದು, ಜನಜೀವನ ದುಸ್ತರವಾಗಿದೆ....

ಚುನಾವಣೆ ಹೊತ್ತಲ್ಲಿ ಜನಾರ್ದನ ರೆಡ್ಡಿಗೆ ಕೋರ್ಟ್ ಶಾಕ್

ಬೆಂಗಳೂರು: ತನ್ನದೇ ನೂತನ ಪಕ್ಷ ಕಟ್ಟಿಕೊಂಡು ಚುನಾವಣೆ ಕಾರ್ಯದಲ್ಲಿ ಬ್ಯುಸಿ ಆಗಿರುವ ಗಣಿಧಣಿ ಜನಾರ್ದನ ರೆಡ್ಡಿಗೆ ಕೋರ್ಟ್ ಶಾಕ್ ನೀಡಿದೆ. ಅಕ್ರಮ ಅದಿರು ಮಾರಾಟ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲು ಮಾಡಲು ಜನಪ್ರತಿನಿಧಿಗಳ...

24 ವರ್ಷಗಳ ಬಳಿಕ ಸ್ಫೋಟಗೊಂಡ ಕಾರ್ಗಿಲ್ ಯುದ್ಧದ ಬಾಂಬ್: ಬಾಲಕ ಮೃತ್ಯು

ಲಡಾಖ್: 1999ರ ಕಾರ್ಗಿಲ್ ಯುದ್ಧ ಸಂದರ್ಭದ ಬಾಂಬ್ ಒಂದು 24 ವರ್ಷಗಳ ಬಳಿಕ ಸ್ಫೋಟಗೊಂಡಿದ್ದು, ಬಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಲಡಾಖ್ ನ ಕುರ್ಬತಾಂಗ್ ನಲ್ಲಿ ನಡೆದಿದೆ. ಈ ಪ್ರದೇಶದವರೇ ಆದ ಅಲಿ...

ಭಟಿಂಡಾ ಸೇನಾ ನೆಲೆಯಲ್ಲಿ 4 ಯೋಧರ ಹತ್ಯೆ: ಸೈನಿಕನ ಬಂಧನ

ಪಂಜಾಬ್: ಇತ್ತೀಚೆಗೆ ಪಂಜಾಬ್ ನ ಭಟಿಂಡಾದಲ್ಲಿ ಸೇನಾ ನೆಲೆಯಲ್ಲಿ ನಾಲ್ವರು ಯೋಧರ ಸಾವಿಗೆ ಕಾರಣವಾದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಆರೋಪಿ ಮೋಹನ್ ದೇಸಾಯಿಯನ್ನು ತಾನು ಈ...

ಮೂಢನಂಬಿಕೆ: ತಮ್ಮ ತಲೆಯನ್ನೇ ಕತ್ತರಿಸಿ ಬಲಿ ಕೊಟ್ಟ ದಂಪತಿ

ಸೂರತ್ : ಮೂಢನಂಬಿಕೆಯ ಹಿಂದೆ ಬಿದ್ದ ದಂಪತಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡು ಬಲಿ ನೀಡಿದ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆದಿದೆ. ಮನೆಯಲ್ಲೇ ತಯಾರಿಸಿದ್ದ ದೊಡ್ಡ ಬ್ಲೇಡ್ ನಂತಹ ವಸ್ತುವಿನಿಂದ ಇಬ್ಬರೂ...

ಮಹಾರಾಷ್ಟ್ರ: ಬಿಸಿಲಿನ ತಾಪಕ್ಕೆ 11 ಮಂದಿ ಸಾವು

ಮುಂಬೈ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದ 11 ಮಂದಿ ಬಿಸಿಲಿನ ತಾಪಮಾನಕ್ಕೆ ಮೃತಪಟ್ಟಿದ್ದಾರೆ. ನವಿ ಮುಂಬೈನಲ್ಲಿ ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿತ್ತು. ಈ...

ಸಿಬಿಐ 56 ಪ್ರಶ್ನೆ ಕೇಳಿದೆ, ಪ್ರಕರಣವೇ ನಕಲಿ: ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ 9 ಗಂಟೆಗಳ ಕಾಲ ಸಿಬಿಐ ವಿಚಾರಣೆ ಎದುರಿಸಿದ ನಂತರ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ "ಈ ಪ್ರಕರಣವೇ ನಕಲಿ" ಎಂದಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಬಿಐ...

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ-ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನ ನೂತನ ಕಟ್ಟಡ ಇಂಗಿರಾಗಾಂಧಿ ಭವನ ಹಾಗೂ ಭಾರತ್ ಜೋಡೋ ಸಭಾಂಗಣವನ್ನು ರಾಹುಲ್ ಗಾಂಧಿ ಲೋಕಾರ್ಪಣೆಗೊಳಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ನೂತನ ಕಟ್ಟಡ ಇಂದಿರಾ ಗಾಂಧಿ ಭವನ...

9 ಗಂಟೆಗಳ ಕಾಲ ಕೇಜ್ರಿವಾಲ್ ವಿಚಾರಣೆ ನಡೆಸಿದ ಸಿಬಿಐ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತು. ಅಬಕಾರಿ ನೀತಿ ಪ್ರಕರಣದಲ್ಲಿ ಮದ್ಯದ ಲಾಬಿಗೆ ಲಾಭವಾಗುವಂತೆ ನೀತಿ ರೂಪಿಸಿ ಭ್ರಷ್ಟಾಚಾರ...

ಅಲಿಘಡ್ ಮುಸ್ಲಿಂ ವಿವಿಯ ಕ್ಯಾಂಪಸ್ ನಲ್ಲಿ ನಾಯಿಗಳ ದಾಳಿ: 65 ವರ್ಷದ ವ್ಯಕ್ತಿ ಮೃತ್ಯು

ಲಕ್ನೋ: ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳಗ್ಗಿನ ಜಾವ ನಾಯಿಗಳ ಗುಂಪೊಂದು ದಾಳಿ ನಡೆಸಿದ ಪರಿಣಾಮ ಹಿರಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ವಿಶ್ವವಿದ್ಯಾನಿಲಯದ ಕ್ಯಾಂಪಸ್‌ ನಲ್ಲಿರುವ ಉದ್ಯಾನವನದಲ್ಲಿ 65 ವರ್ಷದ ಡಾ ಸಫ್ದರ್...

ಹೆಚ್ಚಿದ ಬಿಸಿಲ ಧಗೆ: ಈ ರಾಜ್ಯದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಕೊಲ್ಕತ್ತಾ: ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಒಂದು ವಾರಗಳ ಕಾಲ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ...

ಸಿಬಿಐನಿಂದ ಕೇಜ್ರಿವಾಲ್ ವಿಚಾರಣೆ: ನಾಯಕರ ತುರ್ತು ಸಭೆ ಕರೆದ ಆಪ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇಂದು ಸಿಬಿಐ ಅರವಿಂದ್ ಕೇಜ್ರಿವಾಲ್ ಅವರ ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರ ತುರ್ತು ಸಭೆ ಕರೆದಿದೆ. ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಡೆದ ಸಭೆಯಲ್ಲಿ...

ಈದ್ ದಿನ ಮುಸ್ಲಿಮರ ಮನೆಗೆ ತೆರಳಿ ಶುಭಾಶಯ ಕೋರಲಿರುವ ಬಿಜೆಪಿ ಕಾರ್ಯಕರ್ತರು

ಕೊಚ್ಚಿ: ಮುಂದಿನ ವಾರ ಈದ್ ಸಂದರ್ಭದಲ್ಲಿ ಶುಭಾಶಯ ವಿನಿಮಯ ಮಾಡಿಕೊಳ್ಳಲು ಮುಸ್ಲಮರ ಮನೆಗೆ ಕೇರಳದ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಬಿಜೆಪಿ ಈಸ್ಟರ್ ಸಂದರ್ಭದಲ್ಲಿ ಕ್ರೈಸ್ತರ ಮನೆಗೆ...

ನಂದಿನಿ ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ

ರಾಜ್ಯದಲ್ಲಿ ಅಮೂಲ್-ಕೆಎಂಎಫ್ ವಿವಾದದ ಕಾವು ಇದ್ದ ನಡುವಲ್ಲೆ ರಾಹುಲ್ ಗಾಂಧಿ‌ ಇಂದು ಬೆಂಗಳೂರಿನಲ್ಲಿ ನಂದಿನಿ ಬೂತ್ ಗೆ ತೆರಳಿ ನಂದಿನಿ ಐಸ್ ಕ್ರೀಂ ಸವಿದಿದ್ದಾರೆ.ಜೆಪಿ ನಗರದಲ್ಲಿ ಪೌರ ಕಾರ್ಮಿಕರ ಜೊತೆಗಿನ ಸಂವಾದ ಮುಗಿದ...

998 ಡಿಟೋನೇಟರ್‌ ಸೇರಿ ಬಸ್ ನಲ್ಲಿದ್ದ ಭಾರೀ ಸ್ಪೋಟಕ ವಶ

ಗೋಪಾಲ್ ಪುರ: ಪ್ರಯಾಣಿಕ ಬಸ್ ಒಂದರಲ್ಲಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ಸ್ಪೋಟಕಗಳು ಮತ್ತು ಜಿಲಾಟಿನ್ ಡಿಟೋನೇಟರ್ ಗಳನ್ನು ಅಸ್ಸಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಬಸ್‌ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಸಾಗಿಸುತ್ತಿರುವ...

ಕೊರೋನದಿಂದ ಮೃತಪಟ್ಟು ಕುಟುಂಬಸ್ಥರೇ ಅಂತ್ಯಸಂಸ್ಕಾರ ನಡೆಸಿದ ವ್ಯಕ್ತಿ ಪ್ರತ್ಯಕ್ಷ!

ಇಂದೋರ್: ಕೋವಿಡ್ 19 ವೈರಸ್ ಗೆ ತುತ್ತಾಗಿ ಮೃತಪಟ್ಟಿದ್ದರು ಎನ್ನಲಾದ ವ್ಯಕ್ತಿಯೊಬ್ಬರು 2 ವರ್ಷಗಳ ನಂತರ ಮತ್ತೆ ಕುಟುಂಬಸ್ಥರ ಮುಂದೆ ಪ್ರತ್ಯಕ್ಷವಾದ ಘಟನೆ ನಡೆದಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆ ಈ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. 2021ರಲ್ಲಿ ಕಮಲೇಶ್...

3 ವರ್ಷದ ಬಾಲಕಿಯ ಅತ್ಯಾಚಾರಗೈದ 1ನೆ ತರಗತಿ ವಿದ್ಯಾರ್ಥಿಯ ಬಂಧನ

ಮುಝಫ್ಫರ್ ನಗರ: 10 ವರ್ಷದ ಬಾಲಕನೊಬ್ಬ 3 ವರ್ಷದ ಬಾಲಕಿಯ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಮುಝಫ್ಫರ್ ನಗರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿಯನ್ನು ಶಾಲೆಯ...

ಭ್ರಷ್ಟ ಬಿಜೆಪಿ ಬಡಿದೋಡಿಸಿ : ಜೈ ಭಾರತ್ ಸಮಾವೇಶದಲ್ಲಿ‌ ಗುಡುಗಿದ ಡಿಕೆಶಿ

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಇಂದು ಕಾಂಗ್ರೆಸ್ ಪಕ್ಷ ಜನರಿಗೆ ಬೆಲೆ ಏರಿಕೆಯಿಂದ ಮುಕ್ತಿ ನೀಡಲು ನಾಲ್ಕು ಗ್ಯಾರಂಟಿ...

ಜೈ ಭಾರತ್ ಸಮಾವೇಶ: ಚಿನ್ನದ ನಾಡಿನಲ್ಲಿ ರಾಹುಲ್ ಘರ್ಜನೆ

ಕೋಲಾರ: ಕೋಲಾರದಲ್ಲಿ ಇಂದು ಜೈ ಭಾರತ್ ಸಮಾವೇಶವನ್ನು ಉದ್ದೇಶಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್, ಅನ್ನಭಾಗ್ಯ ಯೋಜನೆ ಅಡಿ ಅಕ್ಕಿಯನ್ನು...

ಮೋದಿ ಅದಾನಿಗೆ ನೀಡುವ ನೆರವನ್ನು, ನಾವು ಜನರಿಗೆ ನೀಡುತ್ತೇವೆ: ಕೋಲಾರದಲ್ಲಿ ರಾಹುಲ್‌ ಘೋಷಣೆ

ಕೋಲಾರ: ಕೋಲಾರದಲ್ಲಿ ಮಾಡಿರುವ ಭಾಷಣಕ್ಕೆ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್‌ ಗಾಂಧಿ ಮತ್ತೆ ಕೋಲಾರಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅದಾನಿಗೆ ಸಾವಿರಾರು ಕೋಟಿ ಸಹಾಯ ಮಾಡಲು...

ಫೇಮಸ್ ಆಗಲು ಕೊಲೆ ಮಾಡಿದ್ವಿ: ಕಾರಣ ಬಿಚ್ಚಿಟ್ಟ ಅತೀಕ್ ಅಹ್ಮದ್ ಹಂತಕರು

ಲಕ್ನೋ: ಪ್ರಯಾಗ್‌‌ ರಾಜ್‌‌ ನಲ್ಲಿ ಗ್ಯಾಂಗ್ ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಸಹೋದರ ಅಶ್ರಫ್ ಎಂಬವರನ್ನು ಗುಂಡಿಕ್ಕಿ ಕೊಂದ ಮೂವರು ಆರೋಪಿಗಳು, ಪ್ರಸಿದ್ಧಿ ಗಳಿಸುವುದಕ್ಕಾಗಿ ಈ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು...

ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಪಡೆ: 3 ಪ್ಯಾಕೆಟ್ ಡ್ರಗ್ ವಶ

ಚಂಢೀಗಡ: ಪಂಜಾಬ್ ಅಮೃತಸರದಲ್ಲಿ ಪಾಕಿಸ್ತಾನದಿಂದ ಭಾರತದ ವಾಯುಪ್ರದೇಶದೊಳಗೆ ಬಂದಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ ಎಫ್) ಹೊಡೆದುರುಳಿಸಿದೆ. ಅಮೃತಸರದಲ್ಲಿ ಜಿಲ್ಲೆಯ ಧನೋಯ್ ಕಲಾನ್ ಗ್ರಾಮದ ಬಳಿ ಶನಿವಾರ ರಾತ್ರಿ ಪಾಕಿಸ್ತಾನದ ಡ್ರೋನ್...

ಕೊಲೆ ಪ್ರಕರಣ: ಆಂಧ್ರ ಸಿಎಂ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಬಂಧನ

ನವದೆಹಲಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಚಿಕ್ಕಪ್ಪ ವೈ.ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್....

ಅತೀಕ್, ಅಶ್ರಫ್ ಹತ್ಯೆ: ಯುಪಿಯಲ್ಲಿ ಹೈ ಅಲರ್ಟ್, ಮೂವರು ಹಂತಕರು ಸೆರೆ

ಲಕ್ನೋ: ಮಾಜಿ ಸಂಸದ, ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್‌ನನ್ನು ಶನಿವಾರ ಪ್ರಯಾಗ್‌ರಾಜ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉತ್ತರ ಪ್ರದೇಶದಾದ್ಯಂತ ಪೊಲೀಸರು ಹೈ ಅಲರ್ಟ್...

ಫೆಮಿನಾ ಮಿಸ್ ಇಂಡಿಯಾ ಕಿರೀಟ ತೊಟ್ಟ ನಂದಿನಿ ಗುಪ್ತಾ

ನವದೆಹಲಿ: ರಾಜಸ್ಥಾನದ ನಂದಿನಿ ಗುಪ್ತಾ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023 ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಜತೆಗೆ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್ ಆಗಿದ್ದು, ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2ನೇ...

ಪುತ್ರನ ಅಂತ್ಯಸಂಸ್ಕಾರದಂದೇ ಯುಪಿ ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಸಹೋದರ ಗುಂಡೇಟಿಗೆ ಬಲಿ

ಉತ್ತರಪ್ರದೇಶದ ಝಾನ್ಸಿಯಲ್ಲಿ ಗ್ಯಾಂಗ್‌ಸ್ಟರ್, ಮಾಜಿ ಸಂಸದ ಅತೀಕ್ ಅಹ್ಮದ್, ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್‌ ರನ್ನು ಹತ್ಯೆ ಮಾಡಲಾಗಿದೆ.   ಪ್ರಯಾಗ್‌ರಾಜ್‌ ಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ ಗುಂಡು ಹಾರಿಸಿ ಕೊಲ್ಲಲಾಗಿದೆ. ಇಬ್ಬರು ಶೂಟರ್‌ಗಳನ್ನು...

ಚುನಾವಣೆ ಗೆಲ್ಲಲು ಪುಲ್ವಾಮಾ ದಾಳಿ ನಡೆಯಿತೇ: ಸಂಜಯ್ ರಾವತ್ ಪ್ರಶ್ನೆ

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪುಲ್ವಾಮಾ ದಾಳಿಯನ್ನು ನಡೆಸಲಾಗಿತ್ತೇ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಪ್ರಶ್ನಿಸಿದ್ದು, ಕೇಂದ್ರ‌ ಸರಕಾರದ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಜಮ್ಮು...