Sunday, October 12, 2025
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

ಬೆಂಗಳೂರು, ಆ.18: ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದರು. ಕೆಆರ್ ಪುರ...

ಐವಾನ ಡಿಸೋಜಾ ವಿರುದ್ಧ ಕ್ರಮಕ್ಕೆ ಸಭಾಪತಿಗೆ ಬಿಜೆಪಿ ದೂರು

ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜುಲೈ -31ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದುಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ...

ಬೆಳಗಾವಿಯಲ್ಲಿ ಜಾರಕಿಹೊಳಿ ಪ್ರಭಾವ ಎದುರಿಸಲು ಹಳೆಯ ಪ್ರತಿಸ್ಪರ್ಧಿಗಳಾದ ಕಟ್ಟಿ, ಪಾಟೀಲ್ ಕೈಜೋಡಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಾಟಕೀಯ ರಾಜಕೀಯ ತಿರುವು ಪಡೆದು, ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿಸ್ಪರ್ಧಿಗಳಾಗಿದ್ದ ಮಾಜಿ ಬಿಜೆಪಿ ಸಂಸದ ರಮೇಶ್ ಕತ್ತಿ ಮತ್ತು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ಎ.ಬಿ. ಪಾಟೀಲ್ ಅವರು...

ಕೈ ಶಾಸಕರೊಂದಿಗೆ ಸಿಎಂ ಸಭೆಗೆ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು:- ಅನುದಾನ, ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಜಿಲ್ಲಾವಾರು ಶಾಸಕರು, ಸಚಿವರು ಹಾಗೂ ಸಚಿವರೊಂದಿಗೆ ಎರಡನೇ ದಿನವಾದ ಇಂದು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಚರ್ಚೆ ನಡೆಸಿದರು. ಸಭೆಯಲ್ಲಿ...

ತಳಮಟ್ಟದಲ್ಲಿ ಬಿಜೆಪಿ ಸಂಘಟನೆಗೆ ವೇಗ ಕೊಡಲು ವಿಜಯೇಂದ್ರ ಸೂಚನೆ: ಪ್ರೀತಂ ಗೌಡ

39 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರ ನಿಯುಕ್ತಿಯ ನಂತರ ಅಭಿನಂದನೆ ಬೆಂಗಳೂರು: ಬೇರು ಮಟ್ಟದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ವೇಗ ಪಡೆಯಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ನೂತನ ಜಿಲ್ಲಾಧ್ಯಕ್ಷರಿಗೆ...

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಬೆಂಗಳೂರು: ಏನೇ ಆದ್ರೂ 28 ಕ್ಕೆ ಪ್ರಮಾಣವಚನ ಮಾಡ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಕಾರಣವಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ...

ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು :: ಅನರ್ಹತೆಯಿಂದ ಬಚಾವ್

ಬೆಂಗಳೂರು:‌ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು...

ಪರಿಶಿಷ್ಠರ ಜಾತಿ ಸಮೀಕ್ಷೆಯಲ್ಲಿ ಭೋವಿ ಸಮಾಜ ತುಂಬುವ ಮಾಹಿತಿಯುಳ್ಳ ಪೋಸ್ಟರ ಬಿಡುಗಡೆ, ಮನೆ ಮನೆಗೆ ತಲುಪಿಸುವ ಪ್ರಕ್ರಿಯೆ ಶುರು, ಶಶಿಕಲಾ ಭೀಮರಾಯ

ರಾಯಚೂರ ಮೇ :: ಭೋವಿ ಒಡ್ಡರ, ವಡ್ಡರ ಸಮಾಜದಿಂದ ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆ ಸಂದರ್ಭದಲ್ಲಿ ತಮ್ನ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂದು ಪೋಸ್ಟರ ಬಿಡುಗಡೆ ಮಾಡಿದೆ. ಅದನ್ನು ಸಮಾಜದ ಹಿರಿಯ ಮುಖಂಡರಿಂದ...

ಬಿಜೆಪಿ 40% ಸರ್ಕಾರವೇ ಆಗಿತ್ತು: ಎಂಪಿ ಕುಮಾರಸ್ವಾಮಿ ವಾಗ್ದಾಳಿ

ಚಿಕ್ಕಮಗಳೂರು: ಬಿಜೆಪಿ ಟಿಕೆಟ್‌ ವಂಚಿತರಾಗಿ ಜೆಡಿಎಸ್‌ ಸೇರಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ 40% ಸರ್ಕಾರವೇ ಆಗಿತ್ತು ಎಂದು ಹೇಳಿರುವ ಕುಮಾರಸ್ವಾಮಿ, ಕೆಲವೊಂದು...

ಮಣಿಪುರ ಬಿಜೆಪಿ ಸರ್ಕಾರಕ್ಕೆ ತಲೆನೋವು: ಶಾಸಕರ ಸರಣಿ ರಾಜೀನಾಮೆ

ಹೊಸದಿಲ್ಲಿ: ಮಣಿಪುರ ಬಿಜೆಪಿಯೊಳಗೆ ಆಂತರಿಕಬಿಕ್ಕಟ್ಟು ಉಲ್ಬಣವಾಗಿದ್ದು, 15 ದಿನಗಳೊಳಗೆ ಮೂವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಅಸಮಾಧಾನ ಸ್ಪೋಟದ ಸೂಚನೆ ಸಿಕ್ಕಿರುವ ಬೆನ್ನಿಗೇ ಈ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿ ಆಡಳಿತ ಶುಕ್ರವಾರ ಸಭೆ ನಡೆಸಲಿದೆ...

ರೇವಣ್ಣರನ್ನು ಹೊಗಳಿ ಅಚ್ಚರಿ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ.!

ಹಾಸನ: ಹಾಸನದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರೀತಂ ಗೌಡ ಹೆಚ್‌ ಡಿ ರೇವಣ್ಣ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಎಚ್‌.ಡಿ. ರೇವಣ್ಣ ಅವರಿಗಿರುವ ಶಕ್ತಿಯನ್ನು ನಾನು ಅಲ್ಲಗಳೆಯಲಾರೆ ಎಂದು...

ಜ್ಯೋತಿಷಿಗಳ ಸಲಹೆಯೇ ಡಿ.ಕೆ.ಸುರೇಶ್‌ ಸ್ಪರ್ಧೆಗೆ ಕಾರಣ – ಅಶೋಕ್‌ ಲೇವಡಿ

ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್‌ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್‌.ಅಶೋಕ್‌, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....

ನಡ್ಡಾ-ಶಾ ನಾಳೆ ರಾಜ್ಯ ಭೇಟಿ: ಇಂತಿದೆ ವಿವರ

ಬೆಂಗಳೂರು: ಕರ್ನಾಟಕ ಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಭೇಟಿ ಕೊಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌...

ಮಂಡ್ಯ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸುಮಲತ

ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ‍್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...

ಡಿಕೆಶಿ ಆಸ್ತಿಪಟ್ಟಿ ಐದು ಸಾವಿರ ಜನರಿಂದ ಡೌನ್‌ಲೋಡ್‌!

ಮಂಡ್ಯ: ಡಿ.ಕೆ.ಶಿವಕುಮಾರ್‌ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ  ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಸ್ವಯಂಘೋಷಿತ ಆಸ್ತಿ ವಿವರವನ್ನು ರಾಜ್ಯಾದ್ಯಂತ ಸುಮಾರು ಐದು ಸಾವಿರ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಈ...

ಬಿಎಲ್ ಸಂತೋಷ್ ಬಗ್ಗೆ ಮಾತಾಡೋದು ಪಾಪದ ಕೆಲಸ: ಅರುಣ್‌ ಸಿಂಗ್

ಬೆಳಗಾವಿ: ತನಗೆ ಟಿಕೆಟ್‌ ತಪ್ಪಲು ಬಿಎಲ್‌ ಸಂತೋಷ್‌ ಕಾರಣ ಎಂದು ಜಗದೀಶ್‌ ಶೆಟ್ಟರ್‌ ಮಾಡಿರುವ ಆರೋಪಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಲ್ ಸಂತೋಷ್ ಮನೆ, ಮಠ ಬಿಟ್ಟು...

ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ ಬೆಣ್ಣೆ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಟೀಕೆ

ಬೆಂಗಳೂರು: ಬಿಜೆಪಿ ಲಿಂಗಾಯತರ ಕಣ್ಣಿಗೆ ಸುಣ್ಣ, ಆರ್‌ಎಸ್‌ಎಸಿಗರ ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆಯಾ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಡಾಳ್ ಮಲ್ಲಿಕಾರ್ಜುನರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿರುವ ಕುರಿತಂತೆ ಕಾಂಗ್ರೆಸ್‌...

ಹಾಸನದಲ್ಲಿ ಒಗ್ಗೂಡಿದ ಗೌಡರ ಕುಟುಂಬ – ಭರ್ಜರಿ ಶಕ್ತಿ ಪ್ರದರ್ಶನ

ಹಾಸನ : ವಿಧಾನಸಭಾ ಚುನಾವಣೆ ದೇವೇಗೌಡರ ಕುಟುಂಬದ ಒಗ್ಗಟ್ಟು ಪ್ರದರ್ಶನಕ್ಕೂ ಸಹ ವೇದಿಕೆಯಾದ ಘಟನೆ ಗುರುವಾರ ನಡೆಯಿತು.  ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ಮಾಜಿ ಪ್ರಧಾನಿ ದೇವೇಗೌಡ,  ಮಾಜಿ ಸಿಎಂ ಕುಮಾರಸ್ವಾಮಿ ,...

ಚುನಾವಣೆ ಹೊತ್ತಲ್ಲಿ ಡಿ.ಕೆ ಶಿವಕುಮಾರ್‌ಗೆ ಸಂಕಷ್ಟ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದ ಡಿ.ಕೆ ಶಿವಕುಮಾರ್‌ಗೆ ಹಿನ್ನಡೆಯಾಗಿದೆ. ಸಿಬಿಐ ತನಿಖೆಗೆ...

ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಜಾರಕಿಹೊಳಿ.!

ನಾಮಪತ್ರ ಸಲ್ಲಿಕೆ ಅಂದ್ರೆನೇ ಶಕ್ತಿ ಪ್ರದರ್ಶನ ಅನ್ನೋ ರೀತಿಯಲ್ಲಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಎಲ್ಲೆಡೆ ನಾಮಪತ್ರ ಸಲ್ಲಿಸ್ತಾ‌ ಇದ್ರೆ, ಬೆಳಗಾವಿಯ ಸಾಹುಕಾರ್ ಮಾತ್ರ ಸಿಂಪಲ್ಲಾಗಿ ಬಂದು‌ ನಾಮಪತ್ರ ಸಲ್ಲಿಸಿದರು....

ಮಾಜಿ ಡಿಸಿಎಂ ಪರಮೇಶ್ವರ್ ಬಳಿ ಚಿನ್ನ ಇಲ್ವಂತೆ..!

ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ‌ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ‌ ವೇಳೆ‌ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...

ಕಾಂಗ್ರೆಸ್‌ ಬಂದರೆ ಪ್ರಗತಿಗೆ ತೊಂದರೆ – ಬಿಜೆಪಿ ಟ್ವೀಟ್‌

ಬೆಂಗಳೂರು: ಕಾಂಗ್ರೆಸ್‌ ಬಂದರೆ ಪ್ರಗತಿಗೆ ತೊಂದರೆ, ಅರಳಲಿದೆ ಕಮಲ ಗೆಲ್ಲಲಿದೆ ಕರ್ನಾಟಕ ಎಂದು ಬಿಜೆಪಿ ಟ್ವೀಟ್‌ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ವ್ಯಂಗ್ಯ ಚಿತ್ರದೊಂದಿಗೆ ಬಿಜೆಪಿ ಕರ್ನಾಟಕ ಅಧಿಕೃತ ಟ್ವೀಟ್‌ ಖಾತೆಯಿಂದ...

ಲಿಂಗಾಯತ ಸಮಾಜವನ್ನು ಒಡೆದಿದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ

ಬೀದರ್: ರಾಜ್ಯದಲ್ಲಿ ಲಿಂಗಾಯತರ ಮನವೊಲಿಕೆ ಕೆಲಸದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದ್ದಂತೆ ಕಾಣ್ತಿದೆ. ಶೆಟ್ಟರ್‌ ಬಿಜೆಪಿಯಿಂದ ಹೊರಬಿದ್ದ ಬೆನ್ನಲ್ಲೇ ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದೆ. ಇದಕ್ಕೆ...

ಬಿಜೆಪಿ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯಲ್ಲಿ ವಿಜಯೇಂದ್ರ, ಪ್ರತಾಪ್ ಸಿಂಹ, ತೇಜಸ್ವಿ ಹೆಸರಿಲ್ಲ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಅಥವಾ ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ, ಆ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಬಿವೈ ವಿಜಯೇಂದ್ರ...

ಕಾಂಗ್ರೆಸ್‌ ಪಕ್ಷಕ್ಕೆ  ಟಾಟಾ ಎಂದ  ಕೆಜಿಎಫ್‌ ಬಾಬು

ಬೆಂಗಳೂರು : ಸಿರಿವಂತ ರಾಜಕಾರಣಿ ಕೆಜಿಎಫ್‌ ಬಾಬು ಕಾಂಗ್ರೆಸ್‌ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಗುರುವಾರ ತಮ್ಮ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆಜಿಎಫ್‌ ಬಾಬು, ಪಕ್ಷದ ಇತ್ತೀಚಿನ ವಿದ್ಯಾಮಾನಗಳಿಂದ ಬೇಸತ್ತು ರಾಜೀನಾಮೆ...

ಸ್ವರೂಪ್‌ ಗೆಲುವಿಗೆ ಟೊಂಕ ಕಟ್ಟಿದ ದೇವೇಗೌಡ ಕುಟುಂಬ

ಹಾಸನ: ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಗೆ ಗೆಲುವಿಗೆ ದೇವೇಗೌಡರ ಕುಟುಂಬವೇ ಟೊಂಕ ಕಟ್ಟಿ ನಿಂತಿದೆ. ತೆರೆದ ವಾಹನದಲ್ಲಿ ದೇವೇಗೌಡ ಅವರು ಹೆಚ್.ಪಿ.ಸ್ವರೂಪ್ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ. ಹಾಸನ ಜಿಲ್ಲೆಯ ಅಭಿವೃದ್ಧಿಗೆ ಪ್ರೀತಂಗೌಡ ಮಾರಕ....

ಮಂಡ್ಯ ಸ್ಪರ್ಧೆಯಿಂದ ಹಿಂದೆ ಸರಿದ ಸುಮಲತಾ

ಮಂಡ್ಯ: ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸದ ಹಿನ್ನೆಲೆಯಲ್ಲಿ ನಾನೂ ಸಹ ಸ್ಪರ್ಧೆ ನೀಡುತ್ತಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಎದುರಾಳಿಯಾಗಿ ನಿಲ್ಲಲ್ಲು...

ರಾಜ್ಯಕ್ಕೆ ಮತ್ತೆ ಬರಲಿದ್ದಾರೆ ಮೋದಿ-ಶಾ

ಬೆಂಗಳೂರು: ರಾಜ್ಯ ಅಸೆಂಬ್ಲಿ ಚುನಾವಣಾ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ನೀಡಲಿದ್ದಾರೆ....

ಕನಕಪುರದಿಂದ ಡಿ.ಕೆ.ಸುರೇಶ್‌ ನಾಮಪತ್ರ ಸಲ್ಲಿಕೆ!

ರಾಮನಗರ : ರಾಜ್ಯದ ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ಕನಕಪುರ ಕ್ಷೇತ್ರದಿಂದ ಡಿ.ಕೆ.ಸುರೇಶ್‌ ಕೊನೆಯ ಘಳಿಗೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿ ಆರ್‌. ಅಶೋಕ್‌ ಅವರನ್ನು...

ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​​​‌

ಕಡೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ಗಳು ದಾಖಲಾಗಿದೆ ಎಂದು ಅವರು ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯ, ಹೊರ ರಾಜ್ಯಗಳಲ್ಲಿ...

ಪದ್ಮನಾಭನಗರದಲ್ಲಿ ಸ್ಪರ್ಧೆ – ಕಾದು ನೋಡಿ ಎಂದ ಅಣ್ತಮ್ಮಾಸ್‌!

ಬೆಂಗಳೂರು: ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ಪದ್ಮನಾಭನಗರದಿಂದ ಬಿಜೆಪಿಯ ಆರ್‌.ಅಶೋಕ್‌ ಅವರಿಗೆ ಎದುರಾಳಿಯಾಗಿ ಸಂಸದ ಡಿ.ಕೆ.ಸುರೇಶ್‌ ಸ್ಪರ್ಧಿಸಲಿದ್ದಾರೆಯೇ? ಡಿ.ಕೆ.ಶಿವಕುಮಾರ್‌ ಮತ್ತು ಡಿ.ಕೆ.ಸುರೇಶ್‌ ಇಬ್ಬರೂ ಸಹ ಕಾದು ನೋಡಿ ಎಂದು ನಿಗೂಢ ಉತ್ತರ...

ಸ್ವತಂತ್ರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ವಂಚಿತ ಕೆಜಿಎಫ್ ಬಾಬು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣಾ ಸಿದ್ಧತೆಯಲ್ಲಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಕೆಜಿಎಫ್‌ ಬಾಬು ಅವರ...

ವಿದ್ರೋಹಿಗಳಿಗೆ ಕಾಂಗ್ರೆಸ್‌ ಮಣೆ ಹಾಕುತ್ತಿದೆ –ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಮುಸ್ಲಿಮರ ನಾಯಕರಾಗಿದ್ದರೆ ,ಡಿ.ಕೆ.ಶಿವಕುಮಾರ್‌ ಕ್ರಿಮಿನಲ್‌ಗಳ ನಾಯಕರಾಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ವಿದ್ರೋಹಿ ಸಂಘಟನೆಗಳಿಗೆ ಕಾಂಗ್ರೆಸ್‌ ಬೆಂಬಲ...

ಜೆಡಿಎಸ್ ಸೇರ್ಪಡೆಯಾದ ಕಾಂಗ್ರೆಸ್‌ ಧುರೀಣರು

ಮಂಗಳೂರು/ತುಮಕೂರು : ಕ್ಷಿಪ್ರ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ವಂಚಿತರಾದ ಇಬ್ಬರು ಮುಖಂಡರು ಗುರುವಾರ ಕಾಂಗ್ರೆಸ್‌ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮೊಯ್ದಿನ್‌ ಬಾವಾ ಜೆಡಿಎಸ್‌ ...

ಹೊಳೆನರಸೀಪುರದಲ್ಲಿ ಪ್ರೀತಂಗೌಡ ಸ್ಪರ್ಧೆ!

ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೆಲ ಅಚ್ಚರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ಹಾಗೂ ಕನಕಪುರದಲ್ಲಿ ಡಿಕೆ ಶಿವಕುಮಾರ್​ ವಿರುದ್ಧ ಆರ್.ಅಶೋಕ್​ ಅವರನ್ನು ಕಣಕ್ಕಿಸಿದೆ....

ಮೋದಿ ಸರ್‌ನೇಮ್‌ ಕೇಸ್‌: ರಾಹುಲ್‌ ಗಾಂಧಿಗೆ ಮತ್ತೆ ಹಿನ್ನಡೆ

ಸೂರತ್: ಮೋದಿ ಸರ್‌ನೇಮ್ ಹೇಳಿಕೆ‌ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಮತ್ತೆ ಹಿನ್ನೆಡೆಯಾಗಿದೆ. ತನ್ನ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್‌ನ ಸೆಷನ್ಸ್...

ಮೋದಿ ದೇವರಲ್ಲ, ಜನರ ಪ್ರತಿನಿಧಿ: ಜೆಪಿ ನಡ್ಡಾ ಹೇಳಿಕೆಗೆ ಸಿದ್ದು ಗರಂ

ಬೆಂಗಳೂರು: ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶಿರ್ವಾದದಿಂದ ವಂಚಿತರಾಗಬಾರದು ಎಂಬ ಜೆಪಿ ನಡ್ಡಾ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. “ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ‌ ದೇವರಲ್ಲ” ಎಂದು ಸಿದ್ದರಾಮಯ್ಯ...

ಡಿಕೆಶಿ ಟಿಕೆಟ್​ ಮಾರಾಟ ಮಾಡಿದ್ದಾರೆ: ಮೊಯ್ದೀನ್ ಆರೋಪ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವಾ ಅವರಿಗೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಯು.ಟಿ.ಖಾದರ್...

ಮತದಾನ ಅವಕಾಶಕ್ಕಾಗಿ ಅನಿವಾಸಿ ಕನ್ನಡಿಗರಿಂದ ಮನವಿ

ಬೆಂಗಳೂರು: ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಅನಿವಾಸಿ ಕನ್ನಡಿಗರು ತಾವಿರುವ ಸ್ಥಳದಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಡುವಂತೆ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕರ್ನಾಟಕದ ಅನೇಕ ಕನ್ನಡಿಗರು...

ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆ ಹಾಸನ ಜೆಡಿಎಸ್ ಟಿಕೆಟ್ ಗೊಂದಲದ ಗೂಡಾಗಿತ್ತು. ಈ ಟಿಕೆಟ್​ಗಾಗಿ ಹೆಚ್​ಡಿ ದೇವೇಗೌಡರ ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು. ಇದೀಗ ಚುನಾವಣೆಗೆ ಗಮನ ಹರಿಸಿದ್ದು, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ...

ನಾಮಪತ್ರ ಸಲ್ಲಿಸಲು ಕೊನೆಯ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಸ್ಫರ್ಧಾಳುಗಳಿಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಅಮಾವಾಸ್ಯೆ ಎಂಬ ಕಾರಣಕ್ಕೆ ಸೋಮವಾರ ಹಾಗೂ ಮಂಗಳವಾರವೇ ಅತಿಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದೆ....

ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್​​ನ 6ನೇ ಹಾಗೂ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ ಫೈನಲ್ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ...

ಕಾಂಗ್ರೆಸ್‌ ತೊರೆದ ಒಂದೇ ದಿನದಲ್ಲಿ ಬಿಜೆಪಿಯಿಂದ ಟಿಕೆಟ್‌

ಬೆಂಗಳೂರು: ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಾಕಿ ಉಳಿದ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ನಿನ್ನೆಯಷ್ಟೇ ಕಾಂಗ್ರೆಸ್‌...

ಮಾಜಿ ಸಿಎಂಗಿಂತ ಅವರ ಪತ್ನಿಯೇ ಶ್ರೀಮಂತೆ; ಸಿದ್ದರಾಮಯ್ಯ ಆಸ್ತಿ ವಿವರ ಇಲ್ಲಿದೆ

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ತನಗಿಂತ ತನ್ನ ಪತ್ನಿಯೇ ಹೆಚ್ಚು ಶ್ರೀಮಂತೆ ಅನ್ನುವ ಮಾಹಿತಿಯನ್ನು ಸಿದ್ದರಾಮಯ್ಯ...

ಮೋದಿ ಮೇಲೆ ನನಗೆ ಅಪಾರ ಗೌರವವಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರದಲ್ಲಿ ಸಂಚಾರ ನಡೆಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಚನ್ನಪಟ್ಟಣಕ್ಕೆ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರ...

ಡ್ಯಾಮೇಜ್‌ ಕಂಟ್ರೋಲ್‌ ಗೆ ಕಸರತ್ತು: ಬಿಎಸ್‌ವೈ ನಿವಾಸದಲ್ಲಿ ಲಿಂಗಾಯತ ಮುಖಂಡರ ಸಭೆ

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ನಿರ್ದೇಶನದಂತೆ ಲಿಂಗಾಯತ ಸಮುದಾಯದ 23 ಮುಖಂಡರ ಜೊತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ  ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಸಂಸದರು, ನಿಗಮ ಮಂಡಳಿ ಅಧ್ಯಕ್ಷರು ಸೇರಿದಂತೆ...

ಮೋದಿ ಕರ್ನಾಟಕದಲ್ಲಿಯೇ ಬಂದು ಇರಲಿ ಎಂದು ಡಿಕೆಶಿ ಹೇಳಿದ್ಯಾಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಇಲ್ಲೇ ಇರಲಿ. ಇಲ್ಲಿನ ಹವಾಮಾನ, ಸಂಸ್ಕೃತಿ, ಆತಿಥ್ಯ ಎಲ್ಲವೂ ಉತ್ತಮವಾಗಿದೆ ಎಂದು ಡಿಕೆಶಿ ಟೀಕಸಿದ್ದಾರೆ. ರಾಜ್ಯಕ್ಕೆ ಮೋದಿ ಸುನಾಮಿ ಬಂದು ಅಪ್ಪಳಿಸಲಿದೆ ಎಂಬ ಜೆ.ಪಿ.ನಡ್ಡಾ...

 ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಬದಲಿಸಿದ ಕಾಂಗ್ರೆಸ್ : ಏನಿದು ಹೊಸ ಲೆಕ್ಕಾಚಾರ?

ಬೆಂಗಳೂರು: ಕಾಂಗ್ರೆಸ್‌ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಅದರಲ್ಲಿ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿ ಹೊಸ ಅಭ್ಯರ್ಥಿ ಘೋಷಣೆ ಮಾಡಿದೆ. ಈ ಹಿಂದೆ ಘೋಷಿಸಲಾಗಿದ್ದ ಮೊಹಮ್ಮದ್...

ಪುಲಕೇಶಿ ನಗರದಲ್ಲಿ ಶ್ರೀನಿವಾಸ್ V/S ಶ್ರೀನಿವಾಸ್ ಫೈಟ್!

ಬೆಂಗಳೂರು: ಪುಲಕೇಶಿನಗರ ಕ್ಷೇತ್ರಕ್ಕೆ ಕಡೆಗೂ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಡಿ.ಕೆ ಶಿವಕುಮಾರ್ ಆಪ್ತ ಸಂಪತ್‌ರಾಜ್‌ಗೆ ಟಿಕೆಟ್ ನೀಡಲಾಗುತ್ತೆ ಎಂಬ ನಿರೀಕ್ಷೆ ಸುಳ್ಳಾಗಿದ್ದು, ಕ್ಷೇತ್ರದ ಟಿಕೆಟ್ ಎ.ಸಿ ಶ್ರೀನಿವಾಸ್‌ಗೆ ಸಿಕ್ಕಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ...

ದರ್ಶನ್ ಧ್ರುವ ನಾರಾಯಣ್‌ಗೆ ಜೆಡಿಎಸ್ ಬಾಹ್ಯ ಬೆಂಬಲ

ಮೈಸೂರು: ಜೆಡಿಎಸ್ ಮೂರನೇ ಪಟ್ಟಿ ಬುಧವಾರ ಸಂಜೆ ಬಿಡುಗಡೆಯಾಗಿದೆ. ಆದರೆ ನಂಜನಗೂಡು ಕ್ಷೇತ್ರಕ್ಕೆ ಜೆಡಿಎಸ್ ಯಾವುದೇ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಮೂಲಕ ಇತ್ತೀಚಿಗಷ್ಟೇ ನಿಧನರಾದ ಮಾಜಿ ಸಂಸದ ಧ್ರುವನಾರಾಯಣ್ ಅವರ ಪುತ್ರ ಕಾಂಗ್ರೆಸ್...

ನಾಮಪತ್ರ ಸಲ್ಲಿಸಿದ ಬೊಮ್ಮಾಯಿಗೆ ಕಿಚ್ಚ ಸಾಥ್

ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸುವ ವೇಳೆ ಮಾಮ ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಸಾಥ್ ನೀಡಿದ್ರು. ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಸವರಾಜ್ ಬೊಮ್ಮಾಯಿ ಇಂದು ಬೃಹತ್ ರೋಡ್‌...

ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ!

ಚುನಾವಣೆಗೆ ಸ್ಪರ್ಧಿಸಲು ಲಕ್ಷ ಲಕ್ಷ ಹಣಗಳನ್ನು‌ ಸುರಿದ್ರೆ ಯಾದಗಿರಿಯಲ್ಲೊಬ್ಬ ಅಭ್ಯರ್ಥಿ ಮನೆ ಮನೆಗೆ ತೆರಳಿ ಬಿಕ್ಷೆ ಬೇಡಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ.ಬಿಕ್ಷೆ ಬೇಡಿ ಹಣ ಕೂಡಿ ಚುನಾವಣೆಗೆ ಸ್ಪರ್ಧಿಸುವಂಥದ್ದೇನಿದೆ ಅನ್ನೋ ಪ್ರಶ್ನೆ ನಿಮ್ಗೆ ಮೂಡಿರಬಹುದು....

ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಪ್ರಚಾರ ನಡೆಸುವ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆ ಮಾಡಿದೆ. 40  ಮಂದಿ ಹೆಸರಿರುವ ಈ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ...

ಜೆಡಿಎಸ್‌ ಮೂರನೇ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಜಾತ್ಯಾತೀತ ಜನತಾದಳ ಪಕ್ಷ ಬುಧವಾರ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 59 ಮಂದಿಗೆ ಸ್ಥಾನ ನೀಡಲಾಗಿದೆ. ಗಮನಾರ್ಹ ಬೆಳವಣಿಗೆಯೆಂದರೆ ಮೂರನೇ ಪಟ್ಟಿಯಲ್ಲಿ ವರುಣಾ...

ಕಾಂಗ್ರೆಸ್‌ ಮಾಜಿ ಶಾಸಕ ಅನಿಲ್‌ ಲಾಡ್‌ಗೆ ಜೆಡಿಎಸ್‌ ಬಿಫಾರಂ

ಬಳ್ಳಾರಿ: ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ  ಮಾಜಿ ಶಾಸಕ ಅನಿಲ್‌ ಲಾಡ್‌, ರಾತ್ರೋರಾತ್ರಿ ಜೆಡಿಎಸ್‌ ಸೇರಿಕೊಂಡಿದ್ದು, ಪಕ್ಷದಿಂದ ಬಿಫಾರಂ ಅನ್ನೂ ದಕ್ಕಿಸಿಕೊಂಡಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್...

ಚುನಾವಣಾ ಕಣಕ್ಕಿಳಿದ ಮುತಾಲಿಕ್ ಆಸ್ತಿ ಎಷ್ಟು ಗೊತ್ತಾ?

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಮ್ಮ ಆಸ್ತಿಪಾಸ್ತಿಗಳನ್ನು ಅಫಿಡವಿಟ್ ಮೂಲಕ ಸಲ್ಲಿಸಿದ್ದಾರೆ. ಎಲ್ಲೆಡೆ ಅಭ್ಯರ್ಥಿಗಳು ಕೋಟಿ ಕೋಟಿ ಆಸ್ತಿಯ ವಿವರ‌...

ಸ್ವರೂಪ್‌ ನನ್ನ ಮಗನಿದ್ದಂತೆ: ಭವಾನಿ ರೇವಣ್ಣ

ಹಾಸನ: ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ಮತಯಾಚನೆಗೆ ಮಾಡಿರುವ ಭವಾನಿ ರೇವಣ್ಣ, ಸ್ವರೂಪ್‌ ನನ್ನ ಮಗನಿದ್ದಂತೆ, ಆತನನ್ನು ಗೆಲ್ಲಿಸಬೇಕೆಂದು ಕರೆ ನೀಡಿ ಅಚ್ಚರಿ ಮೂಡಿಸಿದ್ದಾರೆ.   ಹಾಸ ಟಿಕೆಟ್‌ಗಾಗಿ ಭವಾನಿ ರೇವಣ್ಣ ಪ್ರಯತ್ನ ಪಟ್ಟಿದ್ದರು. ರೇವಣ್ಣ...

ಟಿಕೆಟ್ ಗಾಗಿ ಮೊಬೈಲ್ ಟವರ್ ಏರಿ ವ್ಯಕ್ತಿಯ ಹೈಡ್ರಾಮಾ

ತರೀಕೆರೆ ತಾಲೂಕಿನ ಶಿವನಿ ಗ್ರಾಮದ ಬಿಎಸ್ಎನ್ಎಲ್ ಟವರ್ ಮೇಲೆ ಹತ್ತಿ ಬಿಜೆಪಿ ಕಾರ್ಯಕರ್ತ ರಂಗಪ್ಪ ಬೋವಿ ತನಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂದು ಹೈಡ್ರಾಮಾ ಮಾಡಿದ್ದಾನೆ. ಟವರ್ ಮೇಲೆ ಕುಳಿತೇ ರಂಗಪ್ಪ ಬೋವಿ...

ಪರಮೇಶ್ವರ್‌ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ: ಪೊಲೀಸ್‌ ಸಿಬ್ಬಂದಿಗೆ ಗಾಯ

ತುಮಕೂರು: ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದಾಗ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಪರಮೇಶ್ವರ್‌ ತಾಲೂಕು ಕಛೇರಿಯೊಳಗೆ ಹೋದಾಗ ಯಾರೋ ಕಿಡಿಗೇಟಿಗಳು ಕಲ್ಲು ತೂರಾಟ ನಡೆಸಿದ್ದು, ಮಹಿಳಾ...