Homeಚುನಾವಣೆ 2023ಆರ್ ಅಶೋಕ್ ನಾಮಪತ್ರ ಸಲ್ಲಿಕೆ ಆರ್ ಅಶೋಕ್ ನಾಮಪತ್ರ ಸಲ್ಲಿಕೆ admin Apr 17, 2023 ಪದ್ಮನಾಭನಗರದ ಶಾಸಕ ಸ್ಥಾನ ಉಮೇದುವಾರರಾಗಿ ಸಚಿವ ಆರ್. ಅಶೋಕ್ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ ಸಹ ಸಚಿವರಿಗೆ ಜೊತೆ ನೀಡಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪತ್ನಿಸಮೇತ ಬನಸಶಂಕರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. Tagsbjpkarnatakaelections2023nominationR ashoktejaswi surya Share FacebookTwitterPinterestWhatsApp ಹೆಚ್ಚಿನ ಸುದ್ದಿ ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ Jun 5, 2026 ಖಾತೆ ಹಂಚಿಕೆ ಅಸಮಾಧಾನ: ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ Jun 5, 2026 ರಾಜಕೀಯ ರಣತಂತ್ರದ ‘ಕನಕಪುರ ಬಂಡೆ’: ಅಧಿಕಾರದ ಶಿಖರದವರೆಗಿನ ಕಠಿಣ ಪಯಣ Jun 3, 2026 ರಾಜ್ಯ ಸರ್ಕಾರ ದಿವಾಳಿಯ ಅಂಚಿನಲ್ಲಿ: ಡಿಕೆಶಿಗೆ ‘ಕೆಟ್ಟ ಲಾರಿ’ ಕೊಟ್ಟ ಸಿದ್ದರಾಮಯ್ಯ – ಆರ್. ಅಶೋಕ್ ವಾಗ್ದಾಳಿ Jun 1, 2026 Read More