ವಿಧಾನಸಭೆಯ ಕಲಾಪದಲ್ಲಿ ಆರ್ಎಸ್ಎಸ್ ಗೀತೆ 'ನಮಸ್ತೆ ಸದಾ ವತ್ಸಲೆ…' ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಯಾರಿಗೆ ಸಂದೇಶ...
.
ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...
ಬೆಂಗಳೂರು, ಆ.18:
ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದರು.
ಕೆಆರ್ ಪುರ...
ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...
ಶಿವಮೊಗ್ಗ: ರಸ್ತೆಯಲ್ಲಿ ದುರಸ್ತಿ ಮಾಡದೆ ಇರುವುದಕ್ಕೆ ಸ್ಥಳೀಯರು ರಸ್ತೆಯಲ್ಲೇ ಭತ್ತ ನಾಟಿಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರಲಗೋಡಿನಿಂದ ಮಪ್ಪನೆ ಹೋಗುವ ರಸ್ತೆಯಲ್ಲಿ ನಡೆದಿದೆ.
ಇತ್ತಿಚೆಗೆ ಸಿಗಂದೂರು ಸೇತುವೆ ಆದ ಕಾರಣ ಸಿಂಗದೂರಿನಿಂದ...
ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಚಲಿಸುತ್ತಿದ್ದ ಹಾಸನ ಸೊಲ್ಲಾಪುರ ರೈಲಿಗೆ ಕಿಡಿಗೇಡಿಗಳು ಮದ್ಯದ ಬಾಟಲ್ ಎಸೆದ ಕಾರಣ ಪ್ರಯಾಣಿಸುತ್ತಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಭಾನುವಾರ ನಡೆದಿದೆ.
ಬೆಂಗಳೂರಿನ ಚಿಕ್ಕಬಿದರಕಲ್ ನಿವಾಸಿ ದ್ರುವಂತ್...
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಮಾಧ್ಯಮ ಗದ್ದಲದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಇದು ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ನಿರ್ಬಂಧವಾಗಿದೆ ಎಂದು ಹೇಳಿದೆ.
ನ್ಯಾಯಮೂರ್ತಿ...
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು...
ಬೆಂಗಳೂರು: ಸರಳ ವ್ಯಕ್ತಿತ್ವ, ಕಾಂಗ್ರೇಸ್ ಪಕ್ಷದ ಹಿರೀಯ ನಾಯಕರು ಮಾಜಿ ಕೆಪಿಸಿಸಿ ಮಾಜಿ ಅಧ್ಯಕ್ಷರು ಹಾಗೂ ಸರ್ಕಾರದ ಗೃಹ ಸಚಿವರಾದ ಜಿ ಪರಮೇಶ್ವರ್ ವ ಹುಟ್ಟು ಹಬ್ಬದ ಹಿನ್ನೆಲೆ ಕರ್ನಾಟಕ ಸಂವಿಧಾನ ಬಳಗ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಪ್ಪಳ ಮತ್ತು ರಾಯಚೂರು ಜಿಲ್ಲಾ ಪ್ರವಾಸ ಕಾರಣಾಂತರಗಳಿಂದ ರದ್ದಾಗಿದೆ ಅವಮಾನ ವೈಪರಿತ್ಯ ಕರಣ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಕೆ ಚಿರಂಜೀವಿ...
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಾಟಕೀಯ ರಾಜಕೀಯ ತಿರುವು ಪಡೆದು, ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿಸ್ಪರ್ಧಿಗಳಾಗಿದ್ದ ಮಾಜಿ ಬಿಜೆಪಿ ಸಂಸದ ರಮೇಶ್ ಕತ್ತಿ ಮತ್ತು ಕಾಂಗ್ರೆಸ್ನ ಹಿರಿಯ ಕಾರ್ಯಕರ್ತ ಎ.ಬಿ. ಪಾಟೀಲ್ ಅವರು...
ಬೆಂಗಳೂರು, ಜುಲೈ19 : ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿರುತ್ತದೆ.
ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ...
ಹನೂರು, ಜೂ.23: ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ 5 ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಪಕ್ಷಾತೀತವಾಗಿ ಎಲ್ಲಾ ನಾಯಕರು ಕಾರ್ಯನಿರ್ವಹಿಸಬೇಕು
30 ವರ್ಷಗಳ ಹೋರಾಟದ ಫಲ ಸದುಪಯೋಗ ಪಡಿಸಿಕೊಳ್ಳಲು ಸಮುದಾಯದ ಎಲ್ಲಾ ನಾಯಕರು ಒಟ್ಟಾಗಿ ಶ್ರಮಿಸಬೇಕು
ಬೆಂಗಳೂರು14: ಬೆಂಗಳೂರಿನ ಮಯೂರ ಹೋಟೆಲ್ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ಸಚಿವರಾದ...
ಬೆಂಗಳೂರು: ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರ ಪತ್ನಿ ವತ್ಸಲ ರೇವಣ್ಣ (76) ಅವರು ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವತ್ಸಲ...
ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ತನಿಖೆಗೆ ಆದೇಶ ನೀಡಿದ್ದಾರೆ.
ಬೆಂಗಳೂರು (ಜೂ...
ಆಳಂದದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ: ಸಹೋದರ ಗಂಭೀರವಾಗಿ ಗಾಯಗೊಂಡ ಘಟನೆ
ಕಲಬುರಗಿ, ಜೂನ್ - ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆಯೊಂದು ಸುತ್ತಮುತ್ತಲ ಭಾಗಗಳಲ್ಲಿ...
ಯಾದಗಿರಿ: ಕೆ.ಕೆ.ಆರ್.ಡಿ.ಬಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರೋಗ್ಯ ಸಂಸ್ಥೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸುಮಾರು 440. 63 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿರುವ...
ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು.
ಬಾಗಲಕೋಟೆ ಕೇರೋಡಿ...
ಬಾಂಗ್ಲಾ ಉದ್ಯಮಿಗಳಿಗೆಅಗತ್ಯ ಸಹಕಾರ ನೀಡುವ ಭರವಸೆ
ಬೆಂಗಳೂರು: ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ...
ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಸರ್ಕಾದ ಕೊರಳಿಗೆ ಸುತ್ತಿಕೊಂಡಿದ್ದು, ರಾಜ್ಯಾದ್ಯಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರು ಭದ್ರತಾ ದೃಷ್ಟಿಯಿಂದ ಸದ್ಯಕ್ಕೆ ಸೆಲೆಬ್ರೇಷನ್ ಬೇಡ ಅಂದ್ರು ಖಾಕಿ ಮಾತು ಧಿಕ್ಕರಿಸಿ ಕಾರ್ಯಕ್ರಮ...
ಬೆಂಗಳೂರು ಜೂನ್ 06 :: ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಯುವಕ, ಯುವತಿ ಅಭಿಮಾನಿಗಳು ಬರುತ್ತಾರೆ ಎಂದು ಗೊತ್ತಿದ್ದರೂ ಸಹ ಯಾವುದೇ ಪೂರ್ವ ತಯಾರಿಯಿಲ್ಲದೆ ವಿಧಾನ ಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾ0ಗಣ ದಲ್ಲಿ ಕಾರ್ಯಕ್ರಮ ಮಾಡಿರುವುದರಿಂದ...
ಯಾದಗಿರಿ : ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಮಂಗಳವಾರ ಇಂತದೊಂದು ಘಟನೆ ನಡೆದಿರೋದು ಬೆಳಕಿಗೆ ಬಂದಿದೆ.
ಪದ್ಮಾವತಿ ಗಂಡ ಬಸವರಾಜ್. ಒಟ್ಟು ಫೈನಾನ್ಸ್ಗಳಲ್ಲಿ ₹75 ಸಾವಿರ ಸಾಲ ಮಾಡಿದ್ದು, ಸಾಲ ಮರು...
ಲಿಂಗಸೂಗೂರು ವರದಿ.
ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಗೆ ಅವಹೇಳನ ಮಾಡಿದ್ದು, ತಮಿಳುನಿಂದಲೇ ಕನ್ನಡ ಭಾಷೆ ಬಂದಿದ್ದು, ನೀವು ಅದಕ್ಕೆ ತಲೆಬಾಗಲೇಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗಳಿಗೆ ದಕ್ಕೆ...
ವಿಜಯಪುರ: ಜೀವನದಲ್ಲಿ ಸಾರ್ಥಕವಾಗುವ ಘಟನೆ ಬರುವುದು ಬಹಳ ಕಡಿಮೆ. ಅಂತಹ ಕ್ಷಣ ಇಂದು ನಮಗೆ ಅನುಭವಿಸುವಂತೆ ಮಾಡಿದ್ದೀರಿ ಎಂದು ವಿಶ್ರಾಂತ ಪ್ರಾಚಾರ್ಯರಾದ ವಿ ಎಂ ಸುರಪುರ ಹೇಳಿದರು.
ಮೇ 24ರಂದು ಸ್ಥಳೀಯ ಚಿಂಚಲಿ ರೆಸಾರ್ಟ್...
ಹುಚ್ಚು ಹಿಡಿಯುವುದು ಮನುಷ್ಯನಿಗೆ ಮಾತ್ರ-ಕಾಡು ಪ್ರಾಣಿಗಳಿಗೆ ಹುಚ್ಚು ಹಿಡಿಯಲ್ಲ: ಕೆ.ವಿ.ಪ್ರಭಾಕರ್
ಬಿಳಿಗಿರಿರಂಗನಬೆಟ್ಟ ಮೇ 23: ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು...
ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ
ಬೆಂಗಳೂರು, ಮೇ 22
ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು.
ವಿಧಾನಸೌಧದ ಆವರಣದಲ್ಲಿ...
ರಾಯಚೂರ ಮೇ :: ಭೋವಿ ಒಡ್ಡರ, ವಡ್ಡರ ಸಮಾಜದಿಂದ ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆ ಸಂದರ್ಭದಲ್ಲಿ ತಮ್ನ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂದು ಪೋಸ್ಟರ ಬಿಡುಗಡೆ ಮಾಡಿದೆ. ಅದನ್ನು ಸಮಾಜದ ಹಿರಿಯ ಮುಖಂಡರಿಂದ...
ಕಲಬುರಗಿ ಮೇ 13 ; ಸುಲೇಪೇಟ್, ಚಿಂಚೋಳಿ ತಾಲೂಕು ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಡಾ...
ರಾಯಚೂರು ಮೇ.: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಆದಿ ಬಸವೇಶ್ವರ ಜಾತ್ರಾ...
ಬೇಲೂರು, ಮೇ 13: ಪಾಶ್ಚತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ...
ಬೆಂಗಳೂರ :: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು :ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು.
ಕರ್ನಾಟಕ ಮಾಹಿತಿ ಆಯೋಗದ ಕಾರ್ಯವೈಖರಿಯ ಬಗ್ಗೆ ತಿಳಿಯಲು ಆಯೋಗಕ್ಕೆ ಭೇಟಿ...
ಬೆಂಗಳೂರು, ಮೇ 12: “ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ...
ಅಫಜಲಪುರ: ಏನೂ ಅರಿಯದ ಮುಗ್ಧ 26 ಭಾರತೀಯರ ಹತ್ಯೆ ಮಾಡಿದ್ದಲ್ಲದೆ ಪದೇ ಪದೆ ಭಾರತದ ಮೇಲೆ ದಾಳಿ, ಕುತಂತ್ರ ಮಾಡಿ ಭಾರತೀಯರ ಸಹನೆ, ಸ್ವಾಭಿಮಾನ ಕೆಣಕುತ್ತಿರುವ ಪಾಪಿ ಪಾಕಿಸ್ತಾನದ ಉಗ್ರರ ಅಟ್ಟಹಾಸ ಮಟ್ಟ...
ಚಿತ್ರದುರ್ಗ: ಒಳಮೀಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷಾದಾರರು ದತ್ತಾಂಶ ಸಂಗ್ರಹಿಸಲು ಮನೆಮನೆಗೆ ಬಂದಾಗ ನೀಡಬೇಕಾದ ಮಾಹಿತಿ ಕುರಿತು ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿರುವ ಪ್ರಕಟಣೆ ಆಕ್ರೋಶಕ್ಕೆ ಗುರಿಯಾಗಿದೆ.
ವೀರಶೈವ ಲಿಂಗಾಯತರು 'ಜಂಗಮ'...
ಬೆಂಗಳೂರು, ಮೇ ೮: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ...
ಚಿಕ್ಕಮಗಳೂರು: ಬಿಜೆಪಿ ಟಿಕೆಟ್ ವಂಚಿತರಾಗಿ ಜೆಡಿಎಸ್ ಸೇರಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ 40% ಸರ್ಕಾರವೇ ಆಗಿತ್ತು ಎಂದು ಹೇಳಿರುವ ಕುಮಾರಸ್ವಾಮಿ, ಕೆಲವೊಂದು...
ಹಾಸನ: ಹಾಸನದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರೀತಂ ಗೌಡ ಹೆಚ್ ಡಿ ರೇವಣ್ಣ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಎಚ್.ಡಿ. ರೇವಣ್ಣ ಅವರಿಗಿರುವ ಶಕ್ತಿಯನ್ನು ನಾನು ಅಲ್ಲಗಳೆಯಲಾರೆ ಎಂದು...
ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್.ಅಶೋಕ್, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....
ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದ ಸಿದ್ದರಾಮೇಶ್ವರ ಬಡಾವಣೆ ಯಲ್ಲಿ ಮಹಡಿಯ ಮೇಲೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಪ್ರಜ್ವಲ್ (14) ಮತ್ತು ಯತೀಶ್ (14) ಮೃತಪಟ್ಟ ದುರ್ದೈವಿಗಳಾಗಿದ್ದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ...
ಮಂಡ್ಯ ಜಿಲ್ಲೆ ಜೆಡಿಎಸ್ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...
ಮಂಡ್ಯ: ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಸ್ವಯಂಘೋಷಿತ ಆಸ್ತಿ ವಿವರವನ್ನು ರಾಜ್ಯಾದ್ಯಂತ ಸುಮಾರು ಐದು ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಈ...
ಬೆಳಗಾವಿ: ತನಗೆ ಟಿಕೆಟ್ ತಪ್ಪಲು ಬಿಎಲ್ ಸಂತೋಷ್ ಕಾರಣ ಎಂದು ಜಗದೀಶ್ ಶೆಟ್ಟರ್ ಮಾಡಿರುವ ಆರೋಪಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಲ್ ಸಂತೋಷ್ ಮನೆ, ಮಠ ಬಿಟ್ಟು...
ಬೆಂಗಳೂರು: ಬಿಜೆಪಿ ಲಿಂಗಾಯತರ ಕಣ್ಣಿಗೆ ಸುಣ್ಣ, ಆರ್ಎಸ್ಎಸಿಗರ ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆಯಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಡಾಳ್ ಮಲ್ಲಿಕಾರ್ಜುನರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿರುವ ಕುರಿತಂತೆ ಕಾಂಗ್ರೆಸ್...
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...
ಹಾಸನ : ವಿಧಾನಸಭಾ ಚುನಾವಣೆ ದೇವೇಗೌಡರ ಕುಟುಂಬದ ಒಗ್ಗಟ್ಟು ಪ್ರದರ್ಶನಕ್ಕೂ ಸಹ ವೇದಿಕೆಯಾದ ಘಟನೆ ಗುರುವಾರ ನಡೆಯಿತು. ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ,...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ಡಿ.ಕೆ ಶಿವಕುಮಾರ್ಗೆ ಹಿನ್ನಡೆಯಾಗಿದೆ.
ಸಿಬಿಐ ತನಿಖೆಗೆ...
ನಾಮಪತ್ರ ಸಲ್ಲಿಕೆ ಅಂದ್ರೆನೇ ಶಕ್ತಿ ಪ್ರದರ್ಶನ ಅನ್ನೋ ರೀತಿಯಲ್ಲಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಎಲ್ಲೆಡೆ ನಾಮಪತ್ರ ಸಲ್ಲಿಸ್ತಾ ಇದ್ರೆ, ಬೆಳಗಾವಿಯ ಸಾಹುಕಾರ್ ಮಾತ್ರ ಸಿಂಪಲ್ಲಾಗಿ ಬಂದು ನಾಮಪತ್ರ ಸಲ್ಲಿಸಿದರು....
ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...
ಬೆಂಗಳೂರು: ಕಾಂಗ್ರೆಸ್ ಬಂದರೆ ಪ್ರಗತಿಗೆ ತೊಂದರೆ, ಅರಳಲಿದೆ ಕಮಲ ಗೆಲ್ಲಲಿದೆ ಕರ್ನಾಟಕ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವ್ಯಂಗ್ಯ ಚಿತ್ರದೊಂದಿಗೆ ಬಿಜೆಪಿ ಕರ್ನಾಟಕ ಅಧಿಕೃತ ಟ್ವೀಟ್ ಖಾತೆಯಿಂದ...
ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್, ಸುಪ್ರಿಂ ಕೋರ್ಟ್ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ.
ಕರ್ನಾಟಕ ಹೈಕೋರ್ಟ್ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...
ಬೀದರ್: ರಾಜ್ಯದಲ್ಲಿ ಲಿಂಗಾಯತರ ಮನವೊಲಿಕೆ ಕೆಲಸದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದ್ದಂತೆ ಕಾಣ್ತಿದೆ. ಶೆಟ್ಟರ್ ಬಿಜೆಪಿಯಿಂದ ಹೊರಬಿದ್ದ ಬೆನ್ನಲ್ಲೇ ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದಕ್ಕೆ...
ಹಾಸನ: ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಗೆಲುವಿಗೆ ದೇವೇಗೌಡರ ಕುಟುಂಬವೇ ಟೊಂಕ ಕಟ್ಟಿ ನಿಂತಿದೆ. ತೆರೆದ ವಾಹನದಲ್ಲಿ ದೇವೇಗೌಡ ಅವರು ಹೆಚ್.ಪಿ.ಸ್ವರೂಪ್ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ.
ಹಾಸನ ಜಿಲ್ಲೆಯ ಅಭಿವೃದ್ಧಿಗೆ ಪ್ರೀತಂಗೌಡ ಮಾರಕ....
ಮಂಡ್ಯ: ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸದ ಹಿನ್ನೆಲೆಯಲ್ಲಿ ನಾನೂ ಸಹ ಸ್ಪರ್ಧೆ ನೀಡುತ್ತಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಎದುರಾಳಿಯಾಗಿ ನಿಲ್ಲಲ್ಲು...
ಬೆಂಗಳೂರು: ರಾಜ್ಯ ಅಸೆಂಬ್ಲಿ ಚುನಾವಣಾ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.
ನಾಳೆ ಮಧ್ಯಾಹ್ನ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ನೀಡಲಿದ್ದಾರೆ....
ರಾಮನಗರ : ರಾಜ್ಯದ ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ಕನಕಪುರ ಕ್ಷೇತ್ರದಿಂದ ಡಿ.ಕೆ.ಸುರೇಶ್ ಕೊನೆಯ ಘಳಿಗೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿ ಆರ್. ಅಶೋಕ್ ಅವರನ್ನು...
ಕಡೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತಾ ವಿರುದ್ಧ 41 ಚೆಕ್ಬೌನ್ಸ್ ಕೇಸ್ಗಳು ದಾಖಲಾಗಿದೆ ಎಂದು ಅವರು ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯ, ಹೊರ ರಾಜ್ಯಗಳಲ್ಲಿ...
ಮಂಗಳೂರು/ತುಮಕೂರು : ಕ್ಷಿಪ್ರ ಬೆಳವಣಿಗೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾದ ಇಬ್ಬರು ಮುಖಂಡರು ಗುರುವಾರ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮೊಯ್ದಿನ್ ಬಾವಾ ಜೆಡಿಎಸ್ ...
ಬೆಂಗಳೂರು: ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶಿರ್ವಾದದಿಂದ ವಂಚಿತರಾಗಬಾರದು ಎಂಬ ಜೆಪಿ ನಡ್ಡಾ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ ದೇವರಲ್ಲ” ಎಂದು ಸಿದ್ದರಾಮಯ್ಯ...