Monday, August 3, 2026
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ

ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ ಕಲಬುರಗಿ: ವಿಕಾಸಶೀಲ ಇನ್ಸಾನ್ ಪಾರ್ಟಿ (VIP) ಕರ್ನಾಟಕ ರಾಜ್ಯ ಘಟಕವು ಕಲಬುರ್ಗಿಯ ಸಮಾಜಸೇವಕ ಶಾಂತಪ್ಪ ಕೂಡಿ ಅವರನ್ನು ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ನೇಮಕ...

ವಿಶೇಷ ವರದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ

ವಿಶೇಷ ವರದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವ ನೂತನ ಸಚಿವರು ಹಾಗೂ ವಿಧಾನಸಭೆ ಅಧ್ಯಕ್ಷ (ಸ್ಪೀಕರ್) ಹುದ್ದೆಗೆ...

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಫೈರ್ ಹೈಡ್ರಂಟ್ ಅಳವಡಿಕೆ: ದಿನೇಶ್ ಗುಂಡೂರಾವ್

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಫೈರ್ ಹೈಡ್ರಂಟ್ ಅಳವಡಿಕೆ: ದಿನೇಶ್ ಗುಂಡೂರಾವ್ ಬೆಂಗಳೂರು: ಟ್ಯಾಂಕ್ ಬಂಡ್ ರೋಡ್, ಆರ್ ಟಿ ಸ್ಟ್ರೀಟ್ ವೈಟ್ ಟ್ಯಾಪಿಂಗ್ ರಸ್ತೆ, ಈಜಿ ಶೌಚಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದಗಾಂಧಿನಗರ ಶಾಸಕರಾದ ದಿನೇಶ್...

ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್

ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್ ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ ಬೆಂಗಳೂರು, ಆ. 03: "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು...

ಸಚಿವ ಸ್ಥಾನ ವಂಚನೆ: ರಾಜಕೀಯ ವಲಯದಲ್ಲಿ ಮೀನುಗಾರ ಸಮುದಾಯದ ಮರುಕಳಿಸುತ್ತಿರುವ ಆಕ್ರೋಶ

ಸಚಿವ ಸ್ಥಾನ ವಂಚನೆ: ರಾಜಕೀಯ ವಲಯದಲ್ಲಿ ಮೀನುಗಾರ ಸಮುದಾಯದ ಮರುಕಳಿಸುತ್ತಿರುವ ಆಕ್ರೋಶ ಬೆಂಗಳೂರು :: ಚುನಾವಣಾ ರಾಜಕಾರಣದಲ್ಲಿ ಗೆಲುವಿಗೆ ಬೇಕಾದ ಮತಬಲವನ್ನು ಪೂರೈಸುವ ಮೀನುಗಾರ ಸಮುದಾಯಕ್ಕೆ, ಅಧಿಕಾರದ ಹಂಚಿಕೆ ಬಂದಾಗ ಮಾತ್ರ ನಿರಂತರವಾಗಿ ಸಚಿವ...

ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ: ಸಂಪುಟ ಪ್ರವೇಶಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಕೃತಜ್ಞತೆ

ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ: ಸಂಪುಟ ಪ್ರವೇಶಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಕೃತಜ್ಞತೆ ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತ ರಾಜಕೀಯ ಬೆಳವಣಿಗೆಗಳು ಗರಿಗೆದರಿರುವ...

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ...

ಸಚಿವ ಸಂಪುಟ ಸೇರಲಿರುವ ಮಂಕಾಳು ವೈದ್ಯ: ರಾಜಭವನದಲ್ಲಿ ಇಂದು ಪ್ರಮಾಣ ವಚನ ಸಮಾರಂಭ

ಸಚಿವ ಸಂಪುಟ ಸೇರಲಿರುವ ಮಂಕಾಳು ವೈದ್ಯ: ರಾಜಭವನದಲ್ಲಿ ಇಂದು ಪ್ರಮಾಣ ವಚನ ಸಮಾರಂಭ ಶ್ರಮಜೀವಿಯಿಂದ ಸಚಿವ ಸಂಪುಟದವರೆಗೆ: ಕರಾವಳಿಯ ನಾಯಕ ಮಂಕಾಳು ವೈದ್ಯರ ಸ್ಪೂರ್ತಿದಾಯಕ ರಾಜಕೀಯ ಪಯಣ ಬೆಂಗಳೂರು: ಬೆಂಗಳೂರಿನ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿದು ಬದುಕು...

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು...

ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ

ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ...

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಅಕ್ರಮ: ಉನ್ನತ ಮಟ್ಟದ ತನಿಖೆಗೆ ಎನ್. ರವಿಕುಮಾರ್ ಆಗ್ರಹ

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಅಕ್ರಮ: ಉನ್ನತ ಮಟ್ಟದ ತನಿಖೆಗೆ ಎನ್. ರವಿಕುಮಾರ್ ಆಗ್ರಹ ವಿಜಯಪುರ/ಹಾಸನ:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಇಂದು ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಹಾಸನದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ...

ಫ್ರೆಂಡ್‌ಶಿಪ್ ಡೇ ಸ್ಪೆಷಲ್‌: ಸ್ನೇಹಿತರೊಂದಿಗೆ ಪಿಜ್ಜಾ ಗೇಮ್ ಆಡಿ, ಫ್ರೀ ಕ್ಯಾಶ್ ಗೆಲ್ಲಿ!

ಫ್ರೆಂಡ್‌ಶಿಪ್ ಡೇ ಸ್ಪೆಷಲ್‌: ಸ್ನೇಹಿತರೊಂದಿಗೆ ಪಿಜ್ಜಾ ಗೇಮ್ ಆಡಿ, ಫ್ರೀ ಕ್ಯಾಶ್ ಗೆಲ್ಲಿ! ಬೆಂಗಳೂರು: ಸ್ನೇಹಿತರ ದಿನಾಚರಣೆ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಜನಪ್ರಿಯ ಫುಡ್ ಡೆಲಿವರಿ ಆಪ್ ಟೋಯಿಂಗ್ ಭರ್ಜರಿ ಕ್ಯಾಂಪೇನ್ ಒಂದನ್ನು ಆರಂಭಿಸಿದೆ....

ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ :: ಜನಹಿತಕ್ಕಿಂತ ಸಚಿವ ಸಂಪುಟವೇ ಮುಖ್ಯ: ಯಡಿಯೂರಪ್ಪ

ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ :: ಜನಹಿತಕ್ಕಿಂತ ಸಚಿವ ಸಂಪುಟವೇ ಮುಖ್ಯ: ಯಡಿಯೂರಪ್ಪ ಮಂಡ್ಯ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಜನರ ಹಿತಕ್ಕಿಂತ ದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ...

ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ

ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ ಮುಖ್ಯಾಂಶಗಳು• ರೈತರ ವಿಷಯದಲ್ಲಿ ಕಪಟ ನಾಟಕ• ರೈತರ ಸಂಕಷ್ಟ ಮರೆತ ಮುಖ್ಯಮಂತ್ರಿ• ತಮಿಳುನಾಡಿಗೆ ಈಗಾಗಲೇ ಸಾಕಷ್ಟು ನೀರು• ರೈತರಿಗೆ ಅನ್ಯಾಯ ಮಾಡಲು ಅವಕಾಶ ಕೊಡುವುದಿಲ್ಲ ಮಂಡ್ಯ: ಡಿ.ಕೆ.ಶಿವಕುಮಾರ್...

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು, ಜು. 31: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಕಾರ್ಯಕ್ರಮವನ್ನು ಯಶಸ್ವಿಯಾಗಿ...

ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ 100 ವರ್ಷಗಳಲ್ಲಿ ಈ ವರ್ಷವೇ ತಮಿಳುನಾಡಿಗೆ ಅತಿ ಕಡಿಮೆ ನೀರು (ಜುಲೈ ಅಂತ್ಯದ...

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ರಾಜ್ಯಪಾಲರಿಂದ “ಗವರ್ನರ್ ಟ್ರೋಫಿ” ಪ್ರದಾನ

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ರಾಜ್ಯಪಾಲರಿಂದ "ಗವರ್ನರ್ ಟ್ರೋಫಿ" ಪ್ರದಾನ ಬೆಂಗಳೂರು 31.05.2026:- ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ಗವರ್ನರ್ ಟ್ರೋಫಿ ರೇಸ್ ನಡೆಯಿತು, ಈ ಸಂದರ್ಭಧಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್...

ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ

ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ ಮುಖ್ಯಾಂಶಗಳು• ರೈತರ ವಿಷಯದಲ್ಲಿ ಕಪಟ ನಾಟಕ• ರೈತರ ಸಂಕಷ್ಟ ಮರೆತ ಮುಖ್ಯಮಂತ್ರಿ• ತಮಿಳುನಾಡಿಗೆ ಈಗಾಗಲೇ ಸಾಕಷ್ಟು ನೀರು• ರೈತರಿಗೆ ಅನ್ಯಾಯ ಮಾಡಲು ಅವಕಾಶ ಕೊಡುವುದಿಲ್ಲ ಮಂಡ್ಯ: ಡಿ.ಕೆ.ಶಿವಕುಮಾರ್...

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು :: ಈ ಸರಕಾರಕ್ಕೆ ರೈತರ ಕಾಳಜಿ ಕಿಂಚಿತ್ತಾದರೂಇದೆಯೇ-ಸುಮಲತಾ ಅಂಬರೀಷ್

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು :: ಈ ಸರಕಾರಕ್ಕೆ ರೈತರ ಕಾಳಜಿ ಕಿಂಚಿತ್ತಾದರೂಇದೆಯೇ-ಸುಮಲತಾ ಅಂಬರೀಷ್ ಮಂಡ್ಯ: ಈ ಸರಕಾರಕ್ಕೆ ಕಿಂಚಿತ್ತಾದರೂ ರೈತರ ಕಾಳಜಿ ಇದೆಯೇ ಎಂದು ಮಾಜಿ ಸಂಸದರಾದ ಸುಮಲತಾ ಅಂಬರೀಷ್ ಅವರು ಪ್ರಶ್ನಿಸಿದ್ದಾರೆ.ಕಾವೇರಿ...

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಜಾರಿ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಜಾರಿ ಬೆಂಗಳೂರು, ಜುಲೈ 31: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ಡ್ರೆಸ್...

ವಿಶ್ವದೀಪ ಟ್ರಸ್ಟ್ ವತಿಯಿಂದ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಸಂಭ್ರಮ

ವಿಶ್ವದೀಪ ಟ್ರಸ್ಟ್ ವತಿಯಿಂದ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಸಂಭ್ರಮ ಬೆಂಗಳೂರು: ವಿಶ್ವದೀಪ ಟ್ರಸ್ಟ್ (ರಿ) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಯೋಗದೊಂದಿಗೆ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ವೈಭವದಿಂದ ಬೆಂಗಳೂರಿನಲ್ಲಿ...

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಹೈಕೋರ್ಟ್‌ನಿಂದ ಜಾಮೀನು ಮಂಜೂರು ಬೆಂಗಳೂರ :: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ...

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಿ – ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಆಗ್ರಹ

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಿ - ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಆಗ್ರಹ ಬೆಂಗಳೂರು, ಜುಲೈ 30, 2026:ರಾಜ್ಯ ಕಾಂಗ್ರೆಸ್ ಸರ್ಕಾರವು...

ಕೇವಲ 10 ರೂ.ಗೆ 10 ಗ್ರಾಂ ಪ್ರೋಟೀನ್: ಮಾರುಕಟ್ಟೆಗೆ ಬಂತು ವಿಶಿಷ್ಟ ‘ಚನ್ನಾ ಸತ್ತು’

ಕೇವಲ 10 ರೂ.ಗೆ 10 ಗ್ರಾಂ ಪ್ರೋಟೀನ್: ಮಾರುಕಟ್ಟೆಗೆ ಬಂತು ವಿಶಿಷ್ಟ 'ಚನ್ನಾ ಸತ್ತು' ಬೆಂಗಳೂರು: ಭಾರತೀಯರ ದೈನಂದಿನ ಆಹಾರದಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ, ಐಟಿಸಿ ಸಂಸ್ಥೆಯ ಪ್ರಸಿದ್ಧ ಬ್ರ್ಯಾಂಡ್ ಆಶೀರ್ವಾದ್ ಇದೀಗ ಮಾರುಕಟ್ಟೆಗೆ...

ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಪರ್ಶ್‌ ಆಸ್ಪತ್ರೆಗೆ ಜಾಗತಿಕ ಮನ್ನಣೆ: ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್‌ಇಎಂ ಗೋಲ್ಡ್‌ ಲೆವಲ್‌ ಪ್ರಮಾಣ ಪತ್ರದ ಪಡೆದ ಹೆಗ್ಗಳಿಕೆ

ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಪರ್ಶ್‌ ಆಸ್ಪತ್ರೆಗೆ ಜಾಗತಿಕ ಮನ್ನಣೆ: ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್‌ಇಎಂ ಗೋಲ್ಡ್‌ ಲೆವಲ್‌ ಪ್ರಮಾಣ ಪತ್ರದ ಪಡೆದ ಹೆಗ್ಗಳಿಕೆ ಬೆಂಗಳೂರು: ತುರ್ತು ಚಿಕಿತ್ಸಾ ವಿಭಾಗದಲ್ಲಿ ಜಾಗತಿಕ ಮಟ್ಟದ ಅತ್ಯನ್ನತ...

ದೇಶಿ ಕ್ರೀಡೆಗೆ ಭರ್ಜರಿ ಉತ್ತೇಜನ: 3ನೇ ವರ್ಷಕ್ಕೆ ಕಾಲಿಟ್ಟ ಒಡಿಶಾ ಎಎಮ್/ಎನ್ಎಸ್ ಖೋ ಖೋ ಕೇಂದ್ರ, 19 ಹೊಸ ಪ್ರತಿಭೆಗಳ ಸೇರ್ಪಡೆ

ದೇಶಿ ಕ್ರೀಡೆಗೆ ಭರ್ಜರಿ ಉತ್ತೇಜನ: 3ನೇ ವರ್ಷಕ್ಕೆ ಕಾಲಿಟ್ಟ ಒಡಿಶಾ ಎಎಮ್/ಎನ್ಎಸ್ ಖೋ ಖೋ ಕೇಂದ್ರ, 19 ಹೊಸ ಪ್ರತಿಭೆಗಳ ಸೇರ್ಪಡೆ ದೇಶಿ ಕ್ರೀಡೆ 'ಖೋ ಖೋ'ದಲ್ಲಿ ಭರವಸೆಯ ಕ್ರೀಡಾಪಟುಗಳನ್ನು ರೂಪಿಸುತ್ತಿರುವ 'ಒಡಿಶಾ ಎಎಮ್/ಎನ್ಎಸ್...

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು CWMA ಆದೇಶ: ಕರ್ನಾಟಕಕ್ಕೆ ಮತ್ತೆ ಆಘಾತ!

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು CWMA ಆದೇಶ: ಕರ್ನಾಟಕಕ್ಕೆ ಮತ್ತೆ ಆಘಾತ! ನವದೆಹಲಿ :: ತಮಿಳುನಾಡಿಗೆ (Tamilnadu) ಕಾವೇರಿ ನೀರು (Cauvery) ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ನಡೆದ...

ರೋಗ ಬರದಂತೆ ತಡೆಯಲು ನಮ್ಮ ಊಟ ಹೇಗಿರಬೇಕು? ನ್ಯೂಟ್ರಿಷನ್ ಸಮಿಟ್‌ನಲ್ಲಿ ತಜ್ಞರಿಂದ ಸಿಗಲಿದೆ ಉತ್ತರ

ರೋಗ ಬರದಂತೆ ತಡೆಯಲು ನಮ್ಮ ಊಟ ಹೇಗಿರಬೇಕು? ನ್ಯೂಟ್ರಿಷನ್ ಸಮಿಟ್‌ನಲ್ಲಿ ತಜ್ಞರಿಂದ ಸಿಗಲಿದೆ ಉತ್ತರ ಬೆಂಗಳೂರು: ನಾವೇನು ತಿನ್ನುತ್ತೇವೆಯೋ, ಅದೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಇದನ್ನೇ ನಮ್ಮ ಹಿರಿಯರು ʼಊಟ ಬಲ್ಲವನಿಗೆ ರೋಗವಿಲ್ಲʼ ಎಂದಿರುವುದು....

ಹುಂಚ ಮುತ್ತಿನಕೆರೆಯಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ಯುವಕ ಸಾವು.!

ಹುಂಚ ಮುತ್ತಿನಕೆರೆಯಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ಯುವಕ ಸಾವು.! ಶಿವಮೊಗ್ಗ: ರಿಪ್ಪನ್‌ಪೇಟೆ ಸಮೀಪದ ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ.ಮೃತ...

ಕಾಡಿನ ಕಿರೀಟ – ಹುಲಿ ಉಳಿದರೆ ಅರಣ್ಯ ಉಳಿಯುತ್ತದೆ; ಅರಣ್ಯ ಉಳಿದರೆ ಜೀವಸಂಕುಲ ಉಳಿಯುತ್ತದೆ”

"ಕಾಡಿನ ಕಿರೀಟ – ಹುಲಿ ಉಳಿದರೆ ಅರಣ್ಯ ಉಳಿಯುತ್ತದೆ; ಅರಣ್ಯ ಉಳಿದರೆ ಜೀವಸಂಕುಲ ಉಳಿಯುತ್ತದೆ" ಅಂತರರಾಷ್ಟ್ರೀಯ ಹುಲಿ ದಿನ: ಪ್ರಕೃತಿಯ ಸಮತೋಲನ ಕಾಪಾಡುವ ಹುಲಿಗಳ ಸಂರಕ್ಷಣೆಯ ಮಹತ್ವಪ್ರತಿ ವರ್ಷ ಜುಲೈ 29 ರಂದು ವಿಶ್ವದಾದ್ಯಂತ...

ಒಳನಾಡಿನ ರೈತರಿಗೆ ನೀರಿಲ್ಲ, ಖಾಲಿ ಖಜಾನೆ ನೆಪ ಹೇಳಬೇಡಿ”: ಸಿ.ಟಿ. ರವಿ ವಾಗ್ದಾಳಿ

"ಒಳನಾಡಿನ ರೈತರಿಗೆ ನೀರಿಲ್ಲ, ಖಾಲಿ ಖಜಾನೆ ನೆಪ ಹೇಳಬೇಡಿ": ಸಿ.ಟಿ. ರವಿ ವಾಗ್ದಾಳಿ ಬೆಂಗಳೂರು: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತಮ್ಮ ತಂಡದೊಂದಿಗೆ ಬರ ಅಧ್ಯಯನ ನಡೆಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ವಿಧಾನ...

ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳು ಒಂದಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ – ಡಾ. ಶಾಲಿನಿ ರಜನೀಶ್

ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳು ಒಂದಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ – ಡಾ. ಶಾಲಿನಿ ರಜನೀಶ್ ಗ್ರಾಮೀಣ ಯುವಜನತೆಗೆ AI ತಂತ್ರಜ್ಞಾನದ ಸ್ಪರ್ಶ ​ಚಿಕ್ಕಬಳ್ಳಾಪುರ (ಮುದ್ದೇನಹಳ್ಳಿ) / ಬೆಂಗಳೂರು, ಜುಲೈ 27, : ಕೃತಕ...

ಸಿ.ಟಿ. ರವಿ ವಿರುದ್ಧ ಆಡಳಿತ ಪಕ್ಷದ ತೀವ್ರ ವಾಗ್ದಾಳಿ; ದ್ವೇಷದ ರಾಜಕಾರಣದ ಆರೋಪ

ಸಿ.ಟಿ. ರವಿ ವಿರುದ್ಧ ಆಡಳಿತ ಪಕ್ಷದ ತೀವ್ರ ವಾಗ್ದಾಳಿ; ದ್ವೇಷದ ರಾಜಕಾರಣದ ಆರೋಪ ಬೆಂಗಳೂರು: ದ್ವೇಷದ ರಾಜಕಾರಣವನ್ನು ಸಮರ್ಥಿಸಲು ಬಿಜೆಪಿ ನಾಯಕರು ಸುಳ್ಳಿನ ಹಾರವನ್ನೇ ಪೋಣಿಸುತ್ತಿದ್ದಾರೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿರುವ ಆಡಳಿತ ಪಕ್ಷದ...

ರಾಜ್ಯದ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ: ಈಶ್ವರ ಖಂಡ್ರೆ

ರಾಜ್ಯದ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ: ಈಶ್ವರ ಖಂಡ್ರೆ ಬಿಜೆಪಿ ನಾಯಕರಿಂದ ಕಾಟಾಚಾರದ ಬರ ಅಧ್ಯಯನ ಈಶ್ವರ ಖಂಡ್ರೆ ಗಂಭೀರ ಆರೋಪ ಬೆಂಗಳೂರು, ಜು.27: ರಾಜ್ಯದ ಬಿಜೆಪಿ ನಾಯಕರಿಗೆ ರೈತರ...

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ...

ಕೆಪಿಎಸ್‌ಸಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕೆಪಿಎಸ್‌ಸಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರು: ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ...

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್: ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್: ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ! ಬೆಂಗಳೂರು: ಭಾರತೀಯ ಕ್ರಿಕೆಟ್‌ನ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ...

ಗ್ಯಾರಂಟಿ ಯೊಜನೆಗಳು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಲು ಕ್ರಮ ವಹಿಸಬೇಕು ಆಹಾರ ಸಚಿವ :-ಕೆಹೆಚ್. ಮುನಿಯಪ್ಪ

ಗ್ಯಾರಂಟಿ ಯೊಜನೆಗಳು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಲು ಕ್ರಮ ವಹಿಸಬೇಕು ಆಹಾರ ಸಚಿವ :-ಕೆಹೆಚ್. ಮುನಿಯಪ್ಪ ಪಡಿತರ ವಿತರಣೆಯಲ್ಲಿ ಕಾಳಸಂತೆಯನ್ನು ತಡೆಯಲು ಕ್ರಮವಹಿಸಿದ್ದು ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಜಿಪಿಎಸ್ ಅಳವಡಿಕೆ...

ಜು. 26ರಂದು ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ ಹಾಗೂ ಕಾರ್ಗಿಲ್ ವಿಜಯ್ ದಿವಸ್ ಪೋಸ್ಟರ್ ಬಿಡುಗಡೆ

ಜು. 26ರಂದು ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ ಹಾಗೂ ಕಾರ್ಗಿಲ್ ವಿಜಯ್ ದಿವಸ್ ಪೋಸ್ಟರ್ ಬಿಡುಗಡೆ ಬೆಂಗಳೂರು, ಜು. 22: ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ.) ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್...

ಎರಡು ದಿನಗಳ ಎಲೆಕ್ಟ್ರಾನಿಕ್ಸ್ ಸಮ್ಮೇಳನಕ್ಕೆ ಚಾಲನೆ

ಎರಡು ದಿನಗಳ ಎಲೆಕ್ಟ್ರಾನಿಕ್ಸ್ ಸಮ್ಮೇಳನಕ್ಕೆ ಚಾಲನೆ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ ಬಿ ಪಾಟೀಲ ಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು...

ಕೈಗೆ ಸಿಗದ ಗೃಹಲಕ್ಷ್ಮಿ ಹಣ: ಅಂಗವಿಕಲ ಫಲಾನುಭವಿಯ ಏಕಾಂಗಿ ಹೋರಾಟ ಹಾಬಲಕಟ್ಟಿ:

ಕೈಗೆ ಸಿಗದ ಗೃಹಲಕ್ಷ್ಮಿ ಹಣ: ಅಂಗವಿಕಲ ಫಲಾನುಭವಿಯ ಏಕಾಂಗಿ ಹೋರಾಟಹಾಬಲಕಟ್ಟಿ:ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಸಿಗಬೇಕಾದ ಹಣ ಸಮರ್ಪಕವಾಗಿ ದೊರೆಯದೆ, ಹಾಬಲಕಟ್ಟಿ ಗ್ರಾಮದ ಅಂಗವಿಕಲ ಫಲಾನುಭವಿ ಶ್ರೀಮತಿ ಶಿಲ್ಪಾ ಶರಣಪ್ಪ ಭೋವಿ ಅವರು...

ಮಾಜಿ ಸಚಿವ ರಾಮಚಂದ್ರಗೌಡರ ನುಡಿನಮನ ಕಾರ್ಯಕ್ರಮ

ಮಾಜಿ ಸಚಿವ ರಾಮಚಂದ್ರಗೌಡರ ನುಡಿನಮನ ಕಾರ್ಯಕ್ರಮ ಬಿಜೆಪಿ ಹೆಮ್ಮರವಾಗಿ ಬೆಳೆಯಲು ಗೌಡರ ಕೊಡುಗೆಅನನ್ಯ: ಬಿ.ಎಸ್.ಯಡಿಯೂರಪ್ಪ ಬೆಂಗಳೂರು: ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆಯಲು ಪಕ್ಷದ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ರಾಮಚಂದ್ರಗೌಡ ಅವರ...

ಪತ್ರಿಕೋದ್ಯಮದ ದಿಗ್ಗಜರೇ ಮತ್ತು ಉದಯೋನ್ಮುಖ ಮಿತ್ರರೇ.. ನಿಮ್ಮ ಸುದ್ದಿ ಇನ್ನು ಪ್ರತಿ ಮನೆಗೆ! 🌐🗞️

ಪತ್ರಿಕೋದ್ಯಮದ ದಿಗ್ಗಜರೇ ಮತ್ತು ಉದಯೋನ್ಮುಖ ಮಿತ್ರರೇ.. ನಿಮ್ಮ ಸುದ್ದಿ ಇನ್ನು ಪ್ರತಿ ಮನೆಗೆ! 🌐🗞️ ​ನಮಸ್ಕಾರ ಸ್ನೇಹಿತರೇ,​ಪತ್ರಕರ್ತರಾಗಿ ದಶಕಗಳ ಸುದೀರ್ಘ ಸೇವೆ ಸಲ್ಲಿಸಿ, ಸ್ವಂತ ಪತ್ರಿಕೆ, ವೆಬ್‌ಸೈಟ್‌, ಐಪಿಟಿವಿ (IPTV) ಮತ್ತು ಟಿವಿ ಚಾನಲ್‌ಗಳ...

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಬಲವರ್ಧನೆಗಾಗಿ ವಿವಿಧ ಹಂತದ ಹುದ್ದೆಗಳ ಸೃಜನೆ ಹಾಗೂ ಗ್ರಾಹಕರ ಹಿತರಕ್ಷಣೆಗಾಗಿ ತಪಾಸಣೆ ನಡೆಸಲು 17 ನೂತನ ವಾಹನಗಳ ಹಂಚಿಕೆ ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಬಲವರ್ಧನೆಗಾಗಿ ವಿವಿಧ ಹಂತದ ಹುದ್ದೆಗಳ ಸೃಜನೆ ಹಾಗೂ ಗ್ರಾಹಕರ ಹಿತರಕ್ಷಣೆಗಾಗಿ ತಪಾಸಣೆ ನಡೆಸಲು 17 ನೂತನ ವಾಹನಗಳ ಹಂಚಿಕೆ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಆಹಾರ ನಿಗಮಕ್ಕೆ ಆಯ್ಕೆಯಾದ...

ಗೃಹ ಸಚಿವರ ಊರಲ್ಲೇ ಜೈಲು ಬ್ರೇಕ್ ಮಾಡಿದ ಕೈದಿಗಳಿಗೆ: ಪೊಲೀಸರಿಂದ ಶೂಟೌಟ್, ನಮ್ಮ ಕಮ್ಯುನಿಸ್ಟರ ಮೌನ!

ಗೃಹ ಸಚಿವರ ಊರಲ್ಲೇ ಜೈಲು ಬ್ರೇಕ್ ಮಾಡಿದ ಕೈದಿಗಳಿಗೆ: ಪೊಲೀಸರಿಂದ ಶೂಟೌಟ್, ನಮ್ಮ ಕಮ್ಯುನಿಸ್ಟರ ಮೌನ! ​ರಾಜ್ಯದ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಊರು ಕಲಬುರಗಿಯ ಜೈಲಿನಿಂದಲೇ ಕೈದಿಗಳು...

ಪ್ರವಾಸಿಗರಿಗೆ ಭರ್ಜರಿ ಕೊಡುಗೆ: ‘ಒನ್ ಸರ್ಕಲ್’ ಗ್ಲೋಬಲ್ ರಿವಾರ್ಡ್ಸ್ ಪ್ರೋಗ್ರಾಂ ಆರಂಭಿಸಿದ ಮೇಕ್ ಮೈ ಟ್ರಿಪ್‌! ಏನಿದರ ಲಾಭ?

ಪ್ರವಾಸಿಗರಿಗೆ ಭರ್ಜರಿ ಕೊಡುಗೆ: 'ಒನ್ ಸರ್ಕಲ್' ಗ್ಲೋಬಲ್ ರಿವಾರ್ಡ್ಸ್ ಪ್ರೋಗ್ರಾಂ ಆರಂಭಿಸಿದ ಮೇಕ್ ಮೈ ಟ್ರಿಪ್‌! ಏನಿದರ ಲಾಭ? ಬೆಂಗಳೂರು: ದೇಶದ ಅತಿದೊಡ್ಡ ಆನ್‌ಲೈನ್ ಟ್ರಾವೆಲ್ ಪ್ಲಾಟ್‌ಫಾರ್ಮ್ 'ಮೇಕ್ ಮೈ ಟ್ರಿಪ್' ಪ್ರವಾಸಿಗರಿಗೆ ಸಿಹಿಸುದ್ದಿಯೊಂದನ್ನು...

ಪುಸ್ತಕ ಪ್ರಕಾಶನ ಕ್ಷೇತ್ರಕ್ಕೂ ಕಾಲಿಟ್ಟ ‘ಹ್ಯಾಪಿಯೆಸ್ಟ್ ಹೆಲ್ತ್’, ಜ್ಞಾನ ವಿಭಾಗದ ನೂತನ ಸಿಇಒ ಆಗಿ ರಘು ಕೃಷ್ಣನ್ ನೇಮಕ

ಪುಸ್ತಕ ಪ್ರಕಾಶನ ಕ್ಷೇತ್ರಕ್ಕೂ ಕಾಲಿಟ್ಟ 'ಹ್ಯಾಪಿಯೆಸ್ಟ್ ಹೆಲ್ತ್', ಜ್ಞಾನ ವಿಭಾಗದ ನೂತನ ಸಿಇಒ ಆಗಿ ರಘು ಕೃಷ್ಣನ್ ನೇಮಕ ಬೆಂಗಳೂರು: ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಮತ್ತು ಅತ್ಯಂತ ನಂಬಲರ್ಹ ವೈದ್ಯಕೀಯ ಮಾಹಿತಿ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್ ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ ತಿರುಪತಿಯಲ್ಲಿ ಆಗುವ ಮೊದಲ ಆರತಿ ರಾಜ್ಯದ...

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ ​ಬೀದರ್, ಕರ್ನಾಟಕ – ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬರಪೀಡಿತ ರೈತರ...

ಬೆಂಗಳೂರು ಸಂಚಾರ ವ್ಯವಸ್ಥೆಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಸಂಚಾರ ವ್ಯವಸ್ಥೆಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಬೆಂಗಳೂರು ನಗರದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ, ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ...

ಹೂವಿನ ಹಡಗಲಿ ಇಂಜಿನಿಯರಿಂಗ್‌ ಕಾಲೇಜಿಗೆ ಎಂ.ಪಿ. ಪ್ರಕಾಶ್‌ ಹೆಸರಿಡುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂವಿನ ಹಡಗಲಿ ಇಂಜಿನಿಯರಿಂಗ್‌ ಕಾಲೇಜಿಗೆ ಎಂ.ಪಿ. ಪ್ರಕಾಶ್‌ ಹೆಸರಿಡುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರ, ಜುಲೈ 11: ಎಂ.ಪಿ. ಪ್ರಕಾಶ್‌ ಅವರ 86ನೇ ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಿದ್ದ...

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ.

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ. ಬೆಂಗಳೂರು, ಜುಲೈ-10: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ...

ಜಿಲ್ಲಾ ಪೊಲೀಸ್ ಕಚೇರಿಗೆ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಭೇಟಿ – ಕಾನೂನು ಸುವ್ಯವಸ್ಥೆ ಕುರಿತು ಪರಿಶೀಲನೆ

ಜಿಲ್ಲಾ ಪೊಲೀಸ್ ಕಚೇರಿಗೆ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಭೇಟಿ – ಕಾನೂನು ಸುವ್ಯವಸ್ಥೆ ಕುರಿತು ಪರಿಶೀಲನೆ ಕೊಡಗು : ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ (ಐಜಿಪಿ) ವಿಕಾಸ್ ಕುಮಾರ್ ವಿಕಾಸ್,...

ಎಚ್.ಡಿ.ಕುಮಾರಸ್ವಾಮಿ- ಬಿ.ವೈ.ವಿಜಯೇಂದ್ರ ಭೇಟಿ

ಎಚ್.ಡಿ.ಕುಮಾರಸ್ವಾಮಿ- ಬಿ.ವೈ.ವಿಜಯೇಂದ್ರ ಭೇಟಿ ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಪ್ರಚಲಿತ...

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’ ಬೆಂಗಳೂರು: ಗುಣಮಟ್ಟದ ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತರುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ 'ಹ್ಯಾಪಿಯೆಸ್ಟ್ ಹೆಲ್ತ್' ಸಂಸ್ಥೆಯು,...

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’

ಒಂದೇ ಸೂರಿನಡಿಯಲ್ಲಿ ಸಮಗ್ರ ಆರೋಗ್ಯ ಸೇವೆ, ಕೋರಮಂಗಲದಲ್ಲಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ ‘ಹ್ಯಾಪಿಯೆಸ್ಟ್ ಹೆಲ್ತ್’ ಬೆಂಗಳೂರು: ಗುಣಮಟ್ಟದ ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತರುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ 'ಹ್ಯಾಪಿಯೆಸ್ಟ್ ಹೆಲ್ತ್' ಸಂಸ್ಥೆಯು,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಸಯ್ಯದ್ ಮೊಹಮ್ಮದ್ ಗೇಸು ದರಾಜ್ ಸಂಶೋಧನಾ ಅಕಾಡೆಮಿ ಉದ್ಘಾಟನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಸಯ್ಯದ್ ಮೊಹಮ್ಮದ್ ಗೇಸು ದರಾಜ್ ಸಂಶೋಧನಾ ಅಕಾಡೆಮಿ ಉದ್ಘಾಟನೆ ಕಲಬುರಗಿ ನಗರದ ಹಜರತ್ ಖ್ವಾಜಾ ಬಂದಾನವಾಜ್ (ರ.ಅ) ದರ್ಗಾ ಆವರಣದಲ್ಲಿ ಸ್ಥಾಪಿಸಲಾದ ಸಯ್ಯದ್ ಮೊಹಮ್ಮದ್ ಗೇಸು ದರಾಜ್ ಸಂಶೋಧನಾ...

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್ ಬೆಂಗಳೂರು: ಐದು ವರ್ಷದ ಮಗುವಿನ ಅಂಗಾಂಗ ದಾನವು 13 ವರ್ಷದ ಬಾಲಕಿ...

ಸಿರಿವಾರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬದ್ಧ – ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್

ಸಿರಿವಾರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬದ್ಧ - ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ​ಬಳ್ಳಾರಿ: ಇಂದು ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ವಿರೋಧ...

ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್ ಸೇರಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಟ ಕಾರ್ಯದರ್ಶಿಗಳ ನೇಮಕ

ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್ ಸೇರಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಟ ಕಾರ್ಯದರ್ಶಿಗಳ ನೇಮಕ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ (Media Secretaries) ಹಿರಿಯ ಪತ್ರಕರ್ತ ಪಿ....