Saturday, June 6, 2026
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

​ರಾಜಕೀಯ ರಣತಂತ್ರದ ‘ಕನಕಪುರ ಬಂಡೆ’: ಅಧಿಕಾರದ ಶಿಖರದವರೆಗಿನ ಕಠಿಣ ಪಯಣ

​ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...

ನೂತನ ಶೈಕ್ಷಣಿಕ ವರ್ಷಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪ್ರತಿಭಾವಂತರು, ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು ಐಪಿಎಲ್; ನಮ್ಮ ಪಂದ್ಯ ಗುಜರಾತಿನವರು ಕಿತ್ತುಕೊಳ್ಳದಂತೆ ಸಿದ್ಧತೆ ಬೆಂಗಳೂರು, ಜೂ. 01:"ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ...

ರಾಜ್ಯ ಸರ್ಕಾರ ದಿವಾಳಿಯ ಅಂಚಿನಲ್ಲಿ: ಡಿಕೆಶಿಗೆ ‘ಕೆಟ್ಟ ಲಾರಿ’ ಕೊಟ್ಟ ಸಿದ್ದರಾಮಯ್ಯ – ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ...

ಯಾದವ ಮತ್ತು ಪ್ರವರ್ಗ-1ರ ಜಾತಿಗಳ ಒಕ್ಕೂಟದ ಆಗ್ರಹ: ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದಿದ್ದರೆ ಕಾಂಗ್ರೆಸ್‌ಗೆ ಮುಳುವಾಗಲಿದೆ – ಖಡಕ್ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಅತ್ಯಂತ ನಿರ್ಣಾಯಕ ಜನಸಂಖ್ಯೆಯನ್ನು ಹೊಂದಿರುವ ಯಾದವ (ಗೊಲ್ಲ) ಸಮುದಾಯ ಹಾಗೂ ಪ್ರವರ್ಗ-1ರ ಅಡಿಯಲ್ಲಿ ಬರುವ 95 ಜಾತಿಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿ, ರಾಜ್ಯ ಯಾದವ ಸಂಘ...

ಅಧಿಕಾರದ ಅಹಂಕಾರ ಮತ್ತು ಮಾಧ್ಯಮದ ಮೇಲಿನ ‘ಗದಾ ಪ್ರಹಾರ’

ಬೆಂಗಳೂರು : ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿರುವ ಸರ್ಕಾರವೊಂದು, ಅದೇ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಹಕ್ಕನ್ನು ಹತ್ತಿಕ್ಕುವ ಮೂಲಕ ತನ್ನ ಆಡಳಿತದ ಅವಧಿಯ ಕೊನೆಯಲ್ಲಿ ಒಂದು ಕರಾಳ ಅಧ್ಯಾಯವನ್ನು ಬರೆದಿದೆ. ವಿಧಾನಸೌಧದಲ್ಲಿ...

ಉಪಮುಖ್ಯಮಂತ್ರಿ ಹುದ್ದೆಗೆ ಕೆ.ಎಚ್. ಮುನಿಯಪ್ಪ ಅವರ ಹೆಸರನ್ನು ಪರಿಗಣಿಸಿ: ರಾಜ್ಯ ಸರ್ಕಾರಕ್ಕೆ ‘ಕರ್ನಾಟಕ ಮಾದರ ಮಹಾಸಭೆ’ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಾದಿಗ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಅದರಲ್ಲೂ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ‘ಕರ್ನಾಟಕ ಮಾದರ ಮಹಾಸಭೆ’ ಸೇರಿದಂತೆ...

ಸಿದ್ದರಾಮಯ್ಯನವರೇ 2028ರ ವರೆಗೆ ಸಿಎಂ ಆಗಿ ಮುಂದುವರಿಯಬೇಕು: ಅಹಿಂದ ಸಂಘಟನೆಯಿಂದ ಹೈಕಮಾಂಡ್‌ಗೆ ಅಂತಿಮ ಎಚ್ಚರಿಕೆ

ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸುವ ಯಾವುದೇ ಪ್ರಯತ್ನಗಳು ನಡೆದರೆ, ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಹಿಂದ ಸಂಘಟನೆ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದೆ. ಸಿದ್ದರಾಮಯ್ಯನವರು ತಮ್ಮ ಪೂರ್ಣಾವಧಿಯಾದ 2028ರ...

ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ; ಕರ್ನಾಟಕಕ್ಕೆ ಹೊಸ CM, 4 DCM ಹುದ್ದೆಗಳು – ಯಾರಿಗೆಲ್ಲಾ ಅವಕಾಶ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಹಾಗೂ ನಾಲ್ವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿದೆ. ಡಿ.ಕೆ. ಶಿವಕುಮಾರ್...

ವಿಶೇಷ ವರದಿ ;; ಬಕ್ರೀದ್‌ಗೂ ಮುನ್ನ ಗೋವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಮುಸ್ಲಿಂ ಸಂಘಟನೆಗಳ ಆಗ್ರಹ: ಕೋಮು ಸೌಹಾರ್ದತೆಗೆ ವಿಶಿಷ್ಟ ನಡೆ

ಬೆಂಗಳೂರು:ಮುಂಬರುವ ಪವಿತ್ರ ಬಕ್ರೀದ್ (ಈದ್-ಉಲ್-ಅಝ್ಹಾ) ಹಬ್ಬದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಮುಸ್ಲಿಂ ಸಂಘಟನೆಗಳು ಮತ್ತು ಧಾರ್ಮಿಕ ಮುಖಂಡರು ಕೇಂದ್ರ ಸರ್ಕಾರಕ್ಕೆ ಅತ್ಯಂತ ಮಹತ್ವದ ಮನವಿಯೊಂದನ್ನು ಸಲ್ಲಿಸಿದ್ದಾರೆ. ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡುವ ಮತ್ತು...

ನೀಟ್ ಮರು ಪರೀಕ್ಷೆ ನಿರ್ಧಾರಕ್ಕೆ ಆಕ್ರೋಶ: ಲಿಂಗಸುಗೂರಿನ ಶ್ರೀ ಉಮಾಮಹೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆ

ಲಿಂಗಸುಗೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವತಿಯಿಂದ ಮೇ ೦೩ ರಂದು ನಡೆದ ನೀಟ್ ಯುಜಿ-೨೦೨೬ ಪರೀಕ್ಷೆಯನ್ನು ರದ್ದುಗೊಳಿಸಿ, ದೇಶಾದ್ಯಂತ ಮರು ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ಮಂಡಳಿಯ...

ಶ್ರೀಗಂಧ ಮರ ಕಳವು ತಡೆಗೆ ಕೆ ಎಸ್ ಡಿ ಎಲ್ ಉಪಕ್ರಮ: ಸಾರ್ವಜನಿಕರಿಂದ ತಾಂತ್ರಿಕ ಪರಿಹಾರಗಳಿಗೆ ಆಹ್ವಾನ

ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಶ್ರೀಗಂಧವು ಪ್ರಮುಖ ಕಚ್ಚಾ ವಸ್ತುವಾಗಿದ್ದು, ಅದರ ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಮಹತ್ವದ ಉಪಕ್ರಮವೊಂದನ್ನು ರೂಪಿಸಿದೆ. ಜತೆಗೆ...

ರಾಜಕೀಯ ಧ್ರುವತಾರೆ ಬಿ.ಎಸ್.ವೈ: ಐದು ದಶಕಗಳ ಅಪ್ರತಿಮ ಹೋರಾಟದ ಮಹಾಪಯಣ

ಕರ್ನಾಟಕದ ರಾಜಕೀಯ ಭೂಪಟದಲ್ಲಿ ಬಿ.ಎಸ್. ಯಡಿಯೂರಪ್ಪ ಎಂಬ ಹೆಸರು ಕೇವಲ ಒಬ್ಬ ವ್ಯಕ್ತಿಯದ್ದಲ್ಲ; ಅದೊಂದು ಅಖಂಡ ಹೋರಾಟದ ಇತಿಹಾಸ. ಶಿಕಾರಿಪುರದ ಗಲ್ಲಿಗಳಿಂದ ವಿಧಾನಸೌಧದ ಮೂರನೇ ಮಹಡಿಯವರೆಗೆ ಅವರು ನಡೆದು ಬಂದ ಹಾದಿ ಇಂದಿನ...

ಮಾರ್ಚ್ 31ರಂದು ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಮಾ.29 :-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023, 2024 ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 31 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ...

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಪೊಲೀಸ್ ಅಕಾಡೆಮಿ ಸಿಬ್ಬಂದಿಗೆ ಎರಡು ಲಕ್ಷ ರೂ.ಗಳ ಬಹುಮಾನ ಘೋಷಣೆ ಮೈಸೂರು, ಮಾರ್ಚ್ 29:ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಘಟಕದ 46ನೇ ತಂಡದ...

ಎಸ್.ಸಿಗೆ ಸೇರಿಸಲು ಮಡಿವಾಳರ ಬೃಹತ್ ಪ್ರತಿಭಟನೆ; ಸ್ಥಳಕ್ಕೆ ಸಚಿವ ಪ್ರಿಯಾಂಕ ಖರ್ಗೆ ಬೇಟಿ.

ವರದಿ :: ವಿರೂಪಾಕ್ಷ ಹಾಲಗಳಲೆ ಬೆಂಗಳೂರು ಮಾರ್ಚ್ 17; ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಮಡಿವಾಳ ಸಮುದಾಯದ ಸಾವಿರಾರು ಜನರು ಸ್ವಾತಂತ್ರ್ಯ ಉದ್ಯಾನವನದಲ್ಲಿ...

ವಿಜಯಪುರ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು-ಮುಂಬೈಹೈಸ್ಫೀಡ್ ಬುಲೆಟ್ ಟ್ರೇನ್ಕಾರಿಡಾರ್ ಜಾರಿಯಾಗಲಿ: ರವಿ ಖಾನಾಪುರ

ವಿಜಯಪುರ: ಮುಂಬೈ-ಪುಣೆ ಬೆಂಗಳೂರು ಹೈಸ್ಪೀಡ್ ಬುಲೆಟ್ ರೈಲ್ವೆ ಕಾರಿಡಾರ್ ಯೋಜನೆ ವಿಜಯಪುರ - ವಿಜಯನಗರ ಚಿತ್ರದುರ್ಗ ತುಮಕೂರು ರೈಲ್ವೆ ಮಾರ್ಗಗಳಲ್ಲಿ ಜಾರಿಯಾಗಲಿ ಎಂದು ಮಾಜಿ ಕೃಷ್ಣಾ ನದಿ ಕಾಡ ನಿರ್ದೇಶಕರಾದ ರವಿ ಖಾನಾಪುರ...

ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಬಿ ಕೆ ಹರಿ ಪ್ರಸಾದ್

ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್‌ ಗೀತೆ 'ನಮಸ್ತೆ ಸದಾ ವತ್ಸಲೆ…' ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಯಾರಿಗೆ ಸಂದೇಶ...

ಡಿಎಸ್ ಎಸ್ ನಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾವೇಶ; ಅಲೆಮಾರಿಗಳಿಗೆ ಶೇಒಂದರಷ್ಟು ಮೀಸಲಾತಿಗೆ ಆಗ್ರಹ

. ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

ಬೆಂಗಳೂರು, ಆ.18: ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದರು. ಕೆಆರ್ ಪುರ...

ಐವಾನ ಡಿಸೋಜಾ ವಿರುದ್ಧ ಕ್ರಮಕ್ಕೆ ಸಭಾಪತಿಗೆ ಬಿಜೆಪಿ ದೂರು

ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...

ಭತ್ತದ ಗದ್ದೆಯಂತ್ತಾದ ರಸ್ತೆ : ರಸ್ತೆಯಲ್ಲಿ ಭತ್ತ ನಾಟಿಮಾಡಿದ ಮಾರಲಗೋಡಿ ಗ್ರಾಮಸ್ಥರು

ಶಿವಮೊಗ್ಗ: ರಸ್ತೆಯಲ್ಲಿ ದುರಸ್ತಿ ಮಾಡದೆ ಇರುವುದಕ್ಕೆ ಸ್ಥಳೀಯರು ರಸ್ತೆಯಲ್ಲೇ ಭತ್ತ ನಾಟಿಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರಲಗೋಡಿನಿಂದ ಮಪ್ಪನೆ ಹೋಗುವ ರಸ್ತೆಯಲ್ಲಿ ನಡೆದಿದೆ. ಇತ್ತಿಚೆಗೆ ಸಿಗಂದೂರು ಸೇತುವೆ ಆದ ಕಾರಣ ಸಿಂಗದೂರಿನಿಂದ...

ಚಲಿಸುತ್ತಿದ್ದ ರೈಲಿಗೆ ಮದ್ಯದ ಬಾಟಲ್ ಎಸೆದ ಕಿಡಿಗೇಡಿಗಳು: ಬಾಲಕನಿಗೆ ಗಂಭೀರ ಗಾಯ!

ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಚಲಿಸುತ್ತಿದ್ದ ಹಾಸನ ಸೊಲ್ಲಾಪುರ ರೈಲಿಗೆ ಕಿಡಿಗೇಡಿಗಳು ಮದ್ಯದ ಬಾಟಲ್ ಎಸೆದ ಕಾರಣ ಪ್ರಯಾಣಿಸುತ್ತಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಭಾನುವಾರ ನಡೆದಿದೆ. ಬೆಂಗಳೂರಿನ ಚಿಕ್ಕಬಿದರಕಲ್ ನಿವಾಸಿ ದ್ರುವಂತ್...

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮಗಳಿಗೆ ನೀಡಿದ್ದ ತಡೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಮಾಧ್ಯಮ ಗದ್ದಲದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಇದು ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ನಿರ್ಬಂಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ...

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು...

ಗೃಹ ಸಚಿವ ಸಚಿವ ಜಿ ಪರಮೇಶ್ವರ್ ಹುಟ್ಟು ಹಬ್ಬದ ಹಿನ್ನೆಲೆ ಪೌರಕಾರ್ಮಿಕರಿಗೆ ಮತ್ತು ಮಕ್ಕಳಿಗೆ ಹೊಸ ಸಮವಸ್ತ್ರ, ಹಾಗು ಸಿಹಿ ಊಟ ವಿತರಣೆ

ಬೆಂಗಳೂರು: ಸರಳ ವ್ಯಕ್ತಿತ್ವ, ಕಾಂಗ್ರೇಸ್ ಪಕ್ಷದ ಹಿರೀಯ ನಾಯಕರು ಮಾಜಿ ಕೆಪಿಸಿಸಿ ಮಾಜಿ ಅಧ್ಯಕ್ಷರು ಹಾಗೂ ಸರ್ಕಾರದ ಗೃಹ ಸಚಿವರಾದ ಜಿ ಪರಮೇಶ್ವರ್ ವ ಹುಟ್ಟು ಹಬ್ಬದ ಹಿನ್ನೆಲೆ ಕರ್ನಾಟಕ ಸಂವಿಧಾನ ಬಳಗ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಯಚೂರು ಪ್ರವಾಸ ರದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಪ್ಪಳ ಮತ್ತು ರಾಯಚೂರು ಜಿಲ್ಲಾ ಪ್ರವಾಸ ಕಾರಣಾಂತರಗಳಿಂದ ರದ್ದಾಗಿದೆ ಅವಮಾನ ವೈಪರಿತ್ಯ ಕರಣ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಕೆ ಚಿರಂಜೀವಿ...

ಬೆಳಗಾವಿಯಲ್ಲಿ ಜಾರಕಿಹೊಳಿ ಪ್ರಭಾವ ಎದುರಿಸಲು ಹಳೆಯ ಪ್ರತಿಸ್ಪರ್ಧಿಗಳಾದ ಕಟ್ಟಿ, ಪಾಟೀಲ್ ಕೈಜೋಡಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಾಟಕೀಯ ರಾಜಕೀಯ ತಿರುವು ಪಡೆದು, ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿಸ್ಪರ್ಧಿಗಳಾಗಿದ್ದ ಮಾಜಿ ಬಿಜೆಪಿ ಸಂಸದ ರಮೇಶ್ ಕತ್ತಿ ಮತ್ತು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ಎ.ಬಿ. ಪಾಟೀಲ್ ಅವರು...

ವಾಣಿಜ್ಯ ತೆರಿಗೆ ಅಧಿಕಾರಿ-ಸಿಬ್ಬಂದಿ ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬೆಂಗಳೂರು, ಜುಲೈ19 : ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿರುತ್ತದೆ. ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ...

5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಈಶ್ವರ ಖಂಡ್ರೆ

ಹನೂರು, ಜೂ.23: ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ 5 ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಒಳಮೀಸಲಾತಿಯ ಸಮಗ್ರ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರು ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಸೂಚನೆ .

ಪಕ್ಷಾತೀತವಾಗಿ ಎಲ್ಲಾ ನಾಯಕರು ಕಾರ್ಯನಿರ್ವಹಿಸಬೇಕು 30 ವರ್ಷಗಳ ಹೋರಾಟದ ಫಲ ಸದುಪಯೋಗ ಪಡಿಸಿಕೊಳ್ಳಲು ಸಮುದಾಯದ ಎಲ್ಲಾ ನಾಯಕರು ಒಟ್ಟಾಗಿ ಶ್ರಮಿಸಬೇಕು ಬೆಂಗಳೂರು14: ಬೆಂಗಳೂರಿನ ಮಯೂರ ಹೋಟೆಲ್‌ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ಸಚಿವರಾದ...

ಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷ ಎಚ ಎಂ ರೇವಣ್ಣ ಧರ್ಮ ಪತ್ನಿ ವತ್ಸಲ್ ನಿಧನ

ಬೆಂಗಳೂರು: ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರ ಪತ್ನಿ ವತ್ಸಲ ರೇವಣ್ಣ (76) ಅವರು ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವತ್ಸಲ...

ಯೋಗೇಶ್​ ಗೌಡ ಕೊ* ಕೇಸ್​, ಕೋರ್ಟ್​ ಆವರಣದಲ್ಲೇ ಮಹಿಳೆಗೆ ಧಮ್ಕಿ ಆರೋಪ!

ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್​ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಬೆಂಗಳೂರು (ಜೂ...

ಕಲಬುರ್ಗಿ ಜಿಲ್ಲೆಯಲ್ಲಿ ನಿತ್ಯ ಹರಿಯುತ್ತಿದೆ ನೆತ್ತರು : ಬೀಳುತ್ತಿರು ಹೆಣೆಗಳಗೆ ಹೊಣೆ ಯಾರು

ಆಳಂದದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ: ಸಹೋದರ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ, ಜೂನ್ - ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆಯೊಂದು ಸುತ್ತಮುತ್ತಲ ಭಾಗಗಳಲ್ಲಿ...

ಯಾದಗಿರಿಯಲ್ಲಿ ನಾಳೆ ‘ಅರೋಗ್ಯ ಆವಿಷ್ಕಾರ’ಕಾರ್ಯಕ್ರಮ,ಸಿದ್ಧತಾ ಕಾರ್ಯ ಪರಿಶೀಲಿಸಿದ ದರ್ಶನಾಪುರ

ಯಾದಗಿರಿ: ಕೆ.ಕೆ.ಆರ್.ಡಿ.ಬಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರೋಗ್ಯ ಸಂಸ್ಥೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸುಮಾರು 440. 63 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿರುವ...

ಸಕಲ ಸರ್ಕಾರಿ ಗೌರವಗಳೊಂದಿಗೆ ಜುಮಾಲಾಪುರ ತಾಂಡದಲ್ಲಿ ಯೋಧನ ಅಂತ್ಯಕ್ರಿಯೆ

ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ...

ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ :: ಜವಳಿ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಚರ್ಚೆ

ಬಾಂಗ್ಲಾ ಉದ್ಯಮಿಗಳಿಗೆಅಗತ್ಯ ಸಹಕಾರ ನೀಡುವ ಭರವಸೆ ಬೆಂಗಳೂರು: ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ...

ಡಿಸಿಪಿ ಪತ್ರ ಲೀಕ್‌ ಆಗಿದ್ದು ಹೇಗೆ?, ಸಭೆಯಲ್ಲಿ ಸಿದ್ದರಾಮಯ್ಯ ಕೆಂಡ, ಸಿಎಂ ಸಿಟ್ಟಿಗೆ ಅಧಿಕಾರಿಗಳು ಸೈಲೆಂಟ್‌!

ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಸರ್ಕಾದ ಕೊರಳಿಗೆ ಸುತ್ತಿಕೊಂಡಿದ್ದು, ರಾಜ್ಯಾದ್ಯಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರು ಭದ್ರತಾ ದೃಷ್ಟಿಯಿಂದ ಸದ್ಯಕ್ಕೆ ಸೆಲೆಬ್ರೇಷನ್‌ ಬೇಡ ಅಂದ್ರು ಖಾಕಿ ಮಾತು ಧಿಕ್ಕರಿಸಿ ಕಾರ್ಯಕ್ರಮ...

ಅಮಾಯಕ 11 ಜನರ ಸಾವಿಗೆ ಯಾರು ಹೊಣೆ, ನ್ಯಾಯಾ0ಗ ತನಿಖೆಗೆ – ಎನ್. ರವಿಕುಮಾರ್ ಒತ್ತಾಯ

ಬೆಂಗಳೂರು ಜೂನ್ 06 :: ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಯುವಕ, ಯುವತಿ ಅಭಿಮಾನಿಗಳು ಬರುತ್ತಾರೆ ಎಂದು ಗೊತ್ತಿದ್ದರೂ ಸಹ ಯಾವುದೇ ಪೂರ್ವ ತಯಾರಿಯಿಲ್ಲದೆ ವಿಧಾನ ಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾ0ಗಣ ದಲ್ಲಿ ಕಾರ್ಯಕ್ರಮ ಮಾಡಿರುವುದರಿಂದ...

ಯಾದಗಿರಲ್ಲಿ ಖಾಸಗಿ ಫೈನಾನ್ಸಗಳ ಕಿರುಕುಳಕ್ಕೆ ಮಹಿಳೆಯರ ಪ್ರತಿಭಟನೆ

ಯಾದಗಿರಿ : ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಮಂಗಳವಾರ ಇಂತದೊಂದು ಘಟನೆ ನಡೆದಿರೋದು ಬೆಳಕಿಗೆ ಬಂದಿದೆ. ಪದ್ಮಾವತಿ ಗಂಡ ಬಸವರಾಜ್. ಒಟ್ಟು ಫೈನಾನ್ಸ್‌ಗಳಲ್ಲಿ ₹75 ಸಾವಿರ ಸಾಲ ಮಾಡಿದ್ದು, ಸಾಲ ಮರು...

ಕಮಲ್ ಹಾಸನ್ ಚಿತ್ರವನ್ನು ಬ್ಯಾನ್ ಮಾಡಬೇಕುಕನ್ನಡಿಗರಿಗೆ ಕ್ಷಮೆ ಕೇಳಬೇಕು. ಒತ್ತಾಯಿಸಿ ಕರವೇ ಪ್ರತಿಭಟನೆ.

ಲಿಂಗಸೂಗೂರು ವರದಿ. ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಗೆ ಅವಹೇಳನ ಮಾಡಿದ್ದು, ತಮಿಳುನಿಂದಲೇ ಕನ್ನಡ ಭಾಷೆ ಬಂದಿದ್ದು, ನೀವು ಅದಕ್ಕೆ ತಲೆಬಾಗಲೇಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗಳಿಗೆ ದಕ್ಕೆ...

ಗುರುವಂದನಾ ಕಾರ್ಯಕ್ರಮ ನಮ್ಮ ಜೀವನದ ಸಾರ್ಥಕ ಕ್ಷಣ – ನಿವೃತ್ತ ಪ್ರಾಚಾರ್ಯ ವಿ ಎಂ ಸುರಪುರ.

ವಿಜಯಪುರ: ಜೀವನದಲ್ಲಿ ಸಾರ್ಥಕವಾಗುವ ಘಟನೆ ಬರುವುದು ಬಹಳ ಕಡಿಮೆ. ಅಂತಹ ಕ್ಷಣ ಇಂದು ನಮಗೆ ಅನುಭವಿಸುವಂತೆ ಮಾಡಿದ್ದೀರಿ ಎಂದು ವಿಶ್ರಾಂತ ಪ್ರಾಚಾರ್ಯರಾದ ವಿ ಎಂ ಸುರಪುರ ಹೇಳಿದರು. ಮೇ 24ರಂದು ಸ್ಥಳೀಯ ಚಿಂಚಲಿ ರೆಸಾರ್ಟ್...

ಆತ್ಮಹತ್ಯೆಯ ಗುಣ ಇರುವುದೂ ಮನುಷ್ಯನಲ್ಲಿ ಮಾತ್ರ: ಕಾಡು ಪ್ರಾಣಿಗಳಿಗಿಲ್ಲ: ಕೆ.ವಿ.ಪಿ”

ಹುಚ್ಚು ಹಿಡಿಯುವುದು ಮನುಷ್ಯನಿಗೆ ಮಾತ್ರ-ಕಾಡು ಪ್ರಾಣಿಗಳಿಗೆ ಹುಚ್ಚು ಹಿಡಿಯಲ್ಲ: ಕೆ.ವಿ.ಪ್ರಭಾಕರ್ ಬಿಳಿಗಿರಿರಂಗನಬೆಟ್ಟ ಮೇ 23: ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು...

ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ ಬೆಂಗಳೂರು, ಮೇ 22 ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ವಿಧಾನಸೌಧದ ಆವರಣದಲ್ಲಿ...

ಪರಿಶಿಷ್ಠರ ಜಾತಿ ಸಮೀಕ್ಷೆಯಲ್ಲಿ ಭೋವಿ ಸಮಾಜ ತುಂಬುವ ಮಾಹಿತಿಯುಳ್ಳ ಪೋಸ್ಟರ ಬಿಡುಗಡೆ, ಮನೆ ಮನೆಗೆ ತಲುಪಿಸುವ ಪ್ರಕ್ರಿಯೆ ಶುರು, ಶಶಿಕಲಾ ಭೀಮರಾಯ

ರಾಯಚೂರ ಮೇ :: ಭೋವಿ ಒಡ್ಡರ, ವಡ್ಡರ ಸಮಾಜದಿಂದ ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆ ಸಂದರ್ಭದಲ್ಲಿ ತಮ್ನ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂದು ಪೋಸ್ಟರ ಬಿಡುಗಡೆ ಮಾಡಿದೆ. ಅದನ್ನು ಸಮಾಜದ ಹಿರಿಯ ಮುಖಂಡರಿಂದ...

ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರ ಮಾರಕ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಮೇ 13 ; ಸುಲೇಪೇಟ್, ಚಿಂಚೋಳಿ ತಾಲೂಕು ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಡಾ...

ಪಾಮನಕಲ್ಲೂರು: ಅದ್ಧೂರಿಯಾಗಿ ನಡೆದ ಶ್ರೀ ಆದಿ ಬಸವೇಶ್ವರ ಜಾತ್ರಾ ಮಹೋತ್ಸವವಧು – ವರರಿಗೆ ಸಸಿ ನೀಡಿ ಶುಭ ಹಾರೈಸಿದ ಶ್ರೀಗಳು

ರಾಯಚೂರು ಮೇ.: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಆದಿ ಬಸವೇಶ್ವರ ಜಾತ್ರಾ...

ಅನುಕರಣೆ ಸಲ್ಲ, ನಮ್ಮ ಪರಂಪರೆಯೇ ಎಲ್ಲ: ಈಶ್ವರ ಖಂಡ್ರೆಸುಂದರ ಬದುಕಿಗೆ ಸೋಪಾನವೇ ಅರಣ್ಯ- ಈಶ್ವರ ಖಂಡ್ರೆ

ಬೇಲೂರು, ಮೇ 13: ಪಾಶ್ಚತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ...

ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ – ಸಚಿವ ದಿನೇಶಗುಂಡೂರಾವ್ ಸೂಚನೆ

ಬೆಂಗಳೂರ :: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...

ಮಾಹಿತಿ ಹಕ್ಕು ಕಾಯ್ದೆ ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರ: ಡಾ: ಬಿ. ಆರ್.ಮಮತಾ

ಬೆಂಗಳೂರು :ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು. ಕರ್ನಾಟಕ ಮಾಹಿತಿ ಆಯೋಗದ ಕಾರ್ಯವೈಖರಿಯ ಬಗ್ಗೆ ತಿಳಿಯಲು ಆಯೋಗಕ್ಕೆ ಭೇಟಿ...

ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 12: “ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ...

ಭಾರತ ಸೇನೆ ಉಗ್ರರ ನೆಲೆಗಳ ಮೇಲೆ ನಡೆಸಿದ ದಾಳಿ ಸ್ವಾಗತಾರ್ಹ: ಅಶೋಕ ದುದ್ದಗಿ

ಅಫಜಲಪುರ: ಏನೂ ಅರಿಯದ ಮುಗ್ಧ 26 ಭಾರತೀಯರ ಹತ್ಯೆ ಮಾಡಿದ್ದಲ್ಲದೆ ಪದೇ ಪದೆ ಭಾರತದ ಮೇಲೆ ದಾಳಿ, ಕುತಂತ್ರ ಮಾಡಿ ಭಾರತೀಯರ ಸಹನೆ, ಸ್ವಾಭಿಮಾನ ಕೆಣಕುತ್ತಿರುವ ಪಾಪಿ ಪಾಕಿಸ್ತಾನದ ಉಗ್ರರ ಅಟ್ಟಹಾಸ ಮಟ್ಟ...

ಪರಿಶಿಷ್ಟರ ಆಕ್ರೋಶಕ್ಕೆ ಕಾರಣವಾದ ‘ಬೇಡ ಜಂಗಮ’ ಸಂಘದ ಆ ಪ್ರಕಟಣೆ!

ಚಿತ್ರದುರ್ಗ: ಒಳಮೀಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷಾದಾರರು ದತ್ತಾಂಶ ಸಂಗ್ರಹಿಸಲು ಮನೆಮನೆಗೆ ಬಂದಾಗ ನೀಡಬೇಕಾದ ಮಾಹಿತಿ ಕುರಿತು ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿರುವ ಪ್ರಕಟಣೆ ಆಕ್ರೋಶಕ್ಕೆ ಗುರಿಯಾಗಿದೆ. ವೀರಶೈವ ಲಿಂಗಾಯತರು 'ಜಂಗಮ'...

ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ- ಈಶ್ವರ ಖಂಡ್ರೆ

ಬೆಂಗಳೂರು, ಮೇ ೮: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ...

ಬಿಜೆಪಿ 40% ಸರ್ಕಾರವೇ ಆಗಿತ್ತು: ಎಂಪಿ ಕುಮಾರಸ್ವಾಮಿ ವಾಗ್ದಾಳಿ

ಚಿಕ್ಕಮಗಳೂರು: ಬಿಜೆಪಿ ಟಿಕೆಟ್‌ ವಂಚಿತರಾಗಿ ಜೆಡಿಎಸ್‌ ಸೇರಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ 40% ಸರ್ಕಾರವೇ ಆಗಿತ್ತು ಎಂದು ಹೇಳಿರುವ ಕುಮಾರಸ್ವಾಮಿ, ಕೆಲವೊಂದು...

ರೇವಣ್ಣರನ್ನು ಹೊಗಳಿ ಅಚ್ಚರಿ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ.!

ಹಾಸನ: ಹಾಸನದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರೀತಂ ಗೌಡ ಹೆಚ್‌ ಡಿ ರೇವಣ್ಣ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಎಚ್‌.ಡಿ. ರೇವಣ್ಣ ಅವರಿಗಿರುವ ಶಕ್ತಿಯನ್ನು ನಾನು ಅಲ್ಲಗಳೆಯಲಾರೆ ಎಂದು...

ಜ್ಯೋತಿಷಿಗಳ ಸಲಹೆಯೇ ಡಿ.ಕೆ.ಸುರೇಶ್‌ ಸ್ಪರ್ಧೆಗೆ ಕಾರಣ – ಅಶೋಕ್‌ ಲೇವಡಿ

ಬೆಂಗಳೂರು : ಕೊನೆಯ ಕ್ಷಣದಲ್ಲಿ ಕನಕಪುರದಿಂದ ಡಿ.ಕೆ.ಸುರೇಶ್‌ ಗುರುವಾರ ನಾಮಪತ್ರ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್‌.ಅಶೋಕ್‌, ಅವರು ಜ್ಯೋತಿಷಿಗಳನ್ನು ಬಹಳ ನಂಬುತ್ತಾರೆ. ಅವರ್ಯಾರೋ ನಾಮಪತ್ರ ಸಲ್ಲಿಸುವಂತೆ ಸಲಹೆ ನೀಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ....

ವಿದ್ಯುತ್ ತಂತಿ ತಗುಲಿ ಮಕ್ಕಳಿಬ್ಬರು ಸಾವು..!

ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದ ಸಿದ್ದರಾಮೇಶ್ವರ ಬಡಾವಣೆ ಯಲ್ಲಿ ಮಹಡಿಯ ಮೇಲೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಪ್ರಜ್ವಲ್ (14) ಮತ್ತು ಯತೀಶ್ (14) ಮೃತಪಟ್ಟ ದುರ್ದೈವಿಗಳಾಗಿದ್ದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ...

ಮಂಡ್ಯ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸುಮಲತ

ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ‍್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...

ಡಿಕೆಶಿ ಆಸ್ತಿಪಟ್ಟಿ ಐದು ಸಾವಿರ ಜನರಿಂದ ಡೌನ್‌ಲೋಡ್‌!

ಮಂಡ್ಯ: ಡಿ.ಕೆ.ಶಿವಕುಮಾರ್‌ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ  ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಸ್ವಯಂಘೋಷಿತ ಆಸ್ತಿ ವಿವರವನ್ನು ರಾಜ್ಯಾದ್ಯಂತ ಸುಮಾರು ಐದು ಸಾವಿರ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಈ...

ಬಿಎಲ್ ಸಂತೋಷ್ ಬಗ್ಗೆ ಮಾತಾಡೋದು ಪಾಪದ ಕೆಲಸ: ಅರುಣ್‌ ಸಿಂಗ್

ಬೆಳಗಾವಿ: ತನಗೆ ಟಿಕೆಟ್‌ ತಪ್ಪಲು ಬಿಎಲ್‌ ಸಂತೋಷ್‌ ಕಾರಣ ಎಂದು ಜಗದೀಶ್‌ ಶೆಟ್ಟರ್‌ ಮಾಡಿರುವ ಆರೋಪಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಲ್ ಸಂತೋಷ್ ಮನೆ, ಮಠ ಬಿಟ್ಟು...