ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಚಲಿಸುತ್ತಿದ್ದ ಹಾಸನ ಸೊಲ್ಲಾಪುರ ರೈಲಿಗೆ ಕಿಡಿಗೇಡಿಗಳು ಮದ್ಯದ ಬಾಟಲ್ ಎಸೆದ ಕಾರಣ ಪ್ರಯಾಣಿಸುತ್ತಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಭಾನುವಾರ ನಡೆದಿದೆ.
ಬೆಂಗಳೂರಿನ ಚಿಕ್ಕಬಿದರಕಲ್ ನಿವಾಸಿ ದ್ರುವಂತ್...
ಭಾರತೀಯ ಹಬ್ಬಗಳಲ್ಲಿ ರಕ್ಷಾಬಂಧನ ಅತ್ಯಂತ ಪ್ರಮುಖವಾಗಿದೆ ಈ ಹಬ್ಬವು ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯದ ಸಂಕೇತ ಈ ಹಬ್ಬದಲ್ಲಿ ಸಹೋದರಿಯು ತನ್ನ ಸಹೋದರನ ಹಣೆಗೆ ತಿಲಕವನ್ನು ಇಟ್ಟು ರಾಕಿಯನ್ನು...
ಪ್ರತಿ ಕ್ಷಣವೂ ದೇಹವನ್ನು ನಿರ್ವಿಷಗೊಳಿಸಲು ಮೂಕ ಕೆಲಸಗಾರರಂತೆ ದುಡಿಯುವ ಅಂಗಗಳೆಂದರೆ ಲಿವರ್ (ಯಕೃತ್) ಮತ್ತು ಮೂತ್ರಪಿಂಡಗಳು (ಕಿಡ್ನಿ). ಕೆಲವು ಹಣ್ಣುಗಳ ಸಹಾಯದಿಂದ ಲಿವರ್ ಮತ್ತು ಕಿಡ್ನಿಗಳನ್ನು ನ್ಯಾಚುರಲ್ ಆಗಿ ಡಿಟಾಕ್ಸ್ ಮಾಡಬಹುದು. ಅಂತಹ...
ದೇವರ ಹಿಪ್ಪರಗಿ ಮೇ 20 :: ರಾಜ್ಯಾದ್ಯಂತ ಬಾರಿ ಮಳೆ ಸುರಿಯುತ್ತಿದ್ದು ವಿಜಯಪುರ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಬಾರಿ ಮಳೆ ಆಗುತ್ತಿದೆ.ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕ ರೂಗಿ ಗ್ರಾಮದಲ್ಲಿ ಸಿಡಿಲು...
ಚಿತ್ರದುರ್ಗ: ಒಳಮೀಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷಾದಾರರು ದತ್ತಾಂಶ ಸಂಗ್ರಹಿಸಲು ಮನೆಮನೆಗೆ ಬಂದಾಗ ನೀಡಬೇಕಾದ ಮಾಹಿತಿ ಕುರಿತು ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿರುವ ಪ್ರಕಟಣೆ ಆಕ್ರೋಶಕ್ಕೆ ಗುರಿಯಾಗಿದೆ.
ವೀರಶೈವ ಲಿಂಗಾಯತರು 'ಜಂಗಮ'...
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ.
7 ತಾರೀಖು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಐವರು...
ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದ ಸಿದ್ದರಾಮೇಶ್ವರ ಬಡಾವಣೆ ಯಲ್ಲಿ ಮಹಡಿಯ ಮೇಲೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಪ್ರಜ್ವಲ್ (14) ಮತ್ತು ಯತೀಶ್ (14) ಮೃತಪಟ್ಟ ದುರ್ದೈವಿಗಳಾಗಿದ್ದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ...
ಮಂಡ್ಯ ಜಿಲ್ಲೆ ಜೆಡಿಎಸ್ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...
ಹೈಬ್ರಿಡ್ ಸೂರ್ಯಗ್ರಹಣ ಎಂಬ ನಿಂಗಲೂ ಗ್ರಹಣ ಆಸ್ಟ್ರೇಲಿಯಾ ಮತ್ತು ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಈಗಾಗಲೇ ಗೋಚರಿಸಿತು.
ವೃತ್ತಾಕಾರದ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಲಿಲ್ಲ, ಬದಲಾಗಿ, ಸೂರ್ಯನ ಮೇಲೆ ಅತಿಕ್ರಮಿಸಲಾದ ಒಂದು ಸಣ್ಣ...
ನಾಮಪತ್ರ ಸಲ್ಲಿಕೆ ಅಂದ್ರೆನೇ ಶಕ್ತಿ ಪ್ರದರ್ಶನ ಅನ್ನೋ ರೀತಿಯಲ್ಲಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಎಲ್ಲೆಡೆ ನಾಮಪತ್ರ ಸಲ್ಲಿಸ್ತಾ ಇದ್ರೆ, ಬೆಳಗಾವಿಯ ಸಾಹುಕಾರ್ ಮಾತ್ರ ಸಿಂಪಲ್ಲಾಗಿ ಬಂದು ನಾಮಪತ್ರ ಸಲ್ಲಿಸಿದರು....
ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...
ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್, ಸುಪ್ರಿಂ ಕೋರ್ಟ್ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ.
ಕರ್ನಾಟಕ ಹೈಕೋರ್ಟ್ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...
ಕಳೆದ 24 ಗಂಟೆಗಳಲ್ಲಿ ದೇಶದ ವಿವಿದೆಡೆ ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಕೋವಿಡ್-19 ಸೋಂಕಿನ ್ರಮಾಣ ಹೆಚ್ಚಾಗುತ್ತಿದ್ದ, ಒಂದೇ ದಿನ 12,591 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಒಟ್ಟು 8 ರಾಜ್ಯಗಳಲ್ಲಿ ಕೊರೊನಾ ಏರಿಕೆ ಆಗಿದ್ದು,...
ರಾಮನಗರದಲ್ಲಿ ಸಂಚಾರ ನಡೆಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಇದೇ ವೇಳೆ ಚನ್ನಪಟ್ಟಣಕ್ಕೆ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರ...
ದಾವಣಗೆರೆ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಬಸವಪ್ರಭು ಶರ್ಮ ಹಾಗೂ ರಾಜೇಶ್ ಎಸ್.ಕೆ ಫೈರ್ಮ್ಯಾನ್, ಲೋಕಾಯುಕ್ತದ ಖೆಡ್ಡಾಗೆ ಬಿದ್ದಿದ್ದಾರೆ. ದಾವಣಗೆರೆಯ ತಮ್ಮ ಕಾರ್ಯಾಲಯದಲ್ಲಿ ಹರಿಹರ ನಗರ ವಾಸಿ ಡಿ.ಜಿ ರಘುನಾಥ್, ಛೇರ್ಮನ್ ಶ್ರೀದುರುಗೋಜಿ...
ಚುನಾವಣೆಗೆ ಸ್ಪರ್ಧಿಸಲು ಲಕ್ಷ ಲಕ್ಷ ಹಣಗಳನ್ನು ಸುರಿದ್ರೆ ಯಾದಗಿರಿಯಲ್ಲೊಬ್ಬ ಅಭ್ಯರ್ಥಿ ಮನೆ ಮನೆಗೆ ತೆರಳಿ ಬಿಕ್ಷೆ ಬೇಡಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ.ಬಿಕ್ಷೆ ಬೇಡಿ ಹಣ ಕೂಡಿ ಚುನಾವಣೆಗೆ ಸ್ಪರ್ಧಿಸುವಂಥದ್ದೇನಿದೆ ಅನ್ನೋ ಪ್ರಶ್ನೆ ನಿಮ್ಗೆ ಮೂಡಿರಬಹುದು....
ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಮ್ಮ ಆಸ್ತಿಪಾಸ್ತಿಗಳನ್ನು ಅಫಿಡವಿಟ್ ಮೂಲಕ ಸಲ್ಲಿಸಿದ್ದಾರೆ. ಎಲ್ಲೆಡೆ ಅಭ್ಯರ್ಥಿಗಳು ಕೋಟಿ ಕೋಟಿ ಆಸ್ತಿಯ ವಿವರ...
ತರೀಕೆರೆ ತಾಲೂಕಿನ ಶಿವನಿ ಗ್ರಾಮದ ಬಿಎಸ್ಎನ್ಎಲ್ ಟವರ್ ಮೇಲೆ ಹತ್ತಿ ಬಿಜೆಪಿ ಕಾರ್ಯಕರ್ತ ರಂಗಪ್ಪ ಬೋವಿ ತನಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂದು ಹೈಡ್ರಾಮಾ ಮಾಡಿದ್ದಾನೆ. ಟವರ್ ಮೇಲೆ ಕುಳಿತೇ ರಂಗಪ್ಪ ಬೋವಿ...
ಬೆಂಗಳೂರು: ದಾಖಲೆಯಿಲ್ಲದೇ ಸಾಗಿಸಲಾಗುತ್ತಿದ್ದ ಎಂಟು ಕೆ.ಜಿ ಚಿನ್ನ ಹಾಗೂ 46.7 ಕೆ.ಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇವುಗಳ ಒಟ್ಟು ಮೊತ್ತ ಐದು...
ಚೀನಾದ ಬೀಜಿಂಗ್ನಲ್ಲಿರುವ ಚಾಂಗ್ಫೆಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಮಂದಿ ಸಜೀವ ದಹನವಾಗಿದ್ದು, ಅನೇಕರು ಜೀವ ಕಾಪಾಡಿಕೊಳ್ಳಲು ಕಿಟಕಿಗಳಿಂದ ಹಾರಿ ಗಂಭೀರ ಗಾಯಗೊಂಡಿದ್ದಾರೆ.
ಆಸ್ಪತ್ರೆಯ ಒಳರೋಗಿ ವಿಭಾಗದ ಪೂರ್ವ ವಿಭಾಗದಲ್ಲಿ ಮೊದಲು...
ಹೈದರಾಬಾದ್ ನ ಉಪ್ಪಲ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದೆ.ಪಂದ್ಯದ ನಡುವೆ ಮದ್ಯದ ಅಮಲಿನಲ್ಲಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಅಪಾರ...
ನಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ, ಬಂಡಾಯ ಅಭ್ಯರ್ಥಿಯಾಗಿ ನಿಲ್ಲುತ್ತೇನೆ. ಚುನಾವಣೆ ಆಗುವವರೆಗೆ ಕರೆ ಬಟ್ಟೆ ಉಟ್ಟು ಪ್ರತಿಭಟನೆ ಮಾಡುತ್ತೇನೆ ಅನಿಲ್ ಲಾಡ್ ಅಸಮಾಧಾನ ವ್ಯಕ್ತಪಡಿಸಿದರು.
ಸಮೀಕ್ಷೆ ಮಾಡಿದ್ದೀರಾ, ಕುಕ್ಕರ್ ಕೊಟ್ರು ಅಂತ ಟಿಕೆಟ್ ಕೊಟ್ಟಿದ್ದೀರಾ, ವೀಕ್ಷಕನ್ನು...
ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಅವರು ನಾಮಪತ್ರ ಇಂದು ಸಲ್ಲಿಸಿದರು.ಈ ವೇಳೆ ಸಾವಿರಾರು ಬೆಂಬಲಿಗರು ರಾಮುಲುಗೆ ಸಾಥ್ ನೀಡಿದರು.
ಶ್ರೀರಾಮುಲು ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಗರದ...
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಎಂ. ಪಿ. ಲತಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ವೇಳೆ ಲಘು ಲಾಠಿ ಪ್ರಹಾರ ಉಂಟಾಯಿತು.
ಅತ್ಯಧಿಕ ಬೆಂಬಲಿಗರ ಸಮ್ಮುಖದಲ್ಲಿ ಮೆರವಣಿಗೆ ಕೈಗೊಂಡು ನಾಮಪತ್ರ ಸಲ್ಲಿಸಲು ಎಂ.ಪಿ ಲತಾ...
ವಿಧಾನಸಭೆಗೆ ಇದೇ ನನ್ನ ಕೊನೆಯ ಚುನಾವಣೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ಚಾಮರಾಜನಗರದಲ್ಲಿಂದು ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 10 ನೇ ಬಾರಿಗೆ ಕಣಕ್ಕಿಳಿಯುತ್ತಿದ್ದೇನೆ. 3...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮಗು ಸೇರಿ ನಾಲ್ವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು...
ಮೇ 10ರಂದು ರಾಜ್ಯದಲ್ಲಿ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿಹಿಡಿಯಲು ವಿಪಕ್ಷಗಳ ಅಭ್ಯರ್ಥಿಗಳುಭರದ ಪ್ರಚಾರ ನಡೆಸುತ್ತುದ್ದರೆ ಇನ್ನೊಂದೆಡೆ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾಡಿನಾದ್ಯಂತ ಜನರ ಸಹಭಾಗಿತ್ವವನ್ನು ಖಾತ್ರಿಪಡಿಸಲು ಹಾಗೂ ಜನರಲ್ಲಿ ಮತದಾನದ ಅರಿವನ್ನು...
ಹಾವೇರಿ : ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಅಭ್ಯರ್ಥಿಯೋರ್ವರು ನಾಣ್ಯಗಳ ಮೂಲಕ ಚುನಾವಣಾ ಠೇವಣಿ ಹಣ ಪಾವತಿಸಿರುವ ಘಟನೆ ಹಾವೇರಿಯ ರಾಣೇಬೆನ್ನೂರಿನಲ್ಲಿ ನಡೆದಿದೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಫರ್ಧಿಸುತ್ತಿರುವ ಹನುಮಂತಪ್ಪ ಕಬ್ಬಾರ ಸೋಮವಾರ...
ಯಾರು ಪಕ್ಷ ಬಿಡಲಿ ಹೋಗಲಿ ನಾವಂತೂ ಸರ್ಕಾರ ರಚನೆ ಮಾಡೋದು ನಿಶ್ಚಿತ, ಧೃತಿಗೆಡುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡ್ಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್...
ಬೆಂಗಳೂರು: ತನ್ನದೇ ನೂತನ ಪಕ್ಷ ಕಟ್ಟಿಕೊಂಡು ಚುನಾವಣೆ ಕಾರ್ಯದಲ್ಲಿ ಬ್ಯುಸಿ ಆಗಿರುವ ಗಣಿಧಣಿ ಜನಾರ್ದನ ರೆಡ್ಡಿಗೆ ಕೋರ್ಟ್ ಶಾಕ್ ನೀಡಿದೆ. ಅಕ್ರಮ ಅದಿರು ಮಾರಾಟ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲು ಮಾಡಲು ಜನಪ್ರತಿನಿಧಿಗಳ...
ಕೋಲಾರ: ವಿಶಿಷ್ಟ ರೀತಿಯಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾಯಣಮ್ಮ ಎಲ್ಲರ ಗಮನ ಸೆಳೆದಿದ್ದಾರೆ. ಅರವತ್ತು ವರ್ಷ ಪ್ರಾಯದ ನಾರಾಯಣಮ್ಮ ಸಿಂಗರಿಸಿದ ಎತ್ತಿನಗಾಡಿಯಲ್ಲಿ, ತಮಟೆ ಡೋಲು ವಾದ್ಯಗಳ...
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ಕಾಂಗ್ರೆಸ್ ನ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆಯಾದೂ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಖಚಿತಗೊಂಡಿರಲಿಲ್ಲ....
ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಘಟಾನುಘಟಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಾರಂಭಿಸಿದ್ದಾರೆ. ಇಂದು ಬೆಂಗಳೂರಿನ ಗಾಂಧಿನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸಿದರು.
ಸಾವಿರಾರು ಕಾರ್ಯಕರ್ತರ ಜೊತೆ ಬಂದು ಗಾಂಧಿನಗರ...
ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿದ ಎಂಟಿಬಿ ನಾಗರಾಜ್ ನಾಮಪತ್ರ...
ಗದಗ ಹೊರವಲಯದ ಬಿಂಕದಕಟ್ಟಿ ಬ್ರಿಡ್ಜ್ ಬಳಿ ನಡು ರಸ್ತೆಯಲ್ಲೇ ಚಿರತೆ ಪ್ರತ್ಯಕ್ಷವಾಗಿದೆ. ರಸ್ತೆಯಲ್ಲಿ ಕುಳಿತ ಚಿರತೆ ಕಂಡು ಭಯ ಭೀತರಾಗಿದ್ದಾರೆ.
ರಸ್ತೆಯಲ್ಲಿ ಕೂತಿದ್ದ ಚಿರತೆ ಕಂಡ ವಾಹನ ಸವಾರರು, ಕಾರಿನಲ್ಲಿ ಕುಳಿತು ಚಿರತೆ...
ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಇಂದು ನಡೆದಿದೆ.ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನಾಮಪತ್ರ ಸಲ್ಲಿಸಿ...
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಕಟ್ಟಿ ಬೆಳಸಿದ ಜಗದೀಶ್ ಶೆಟ್ಟರ್ ಗೆ ಬಿಜೆಪಿಯಲ್ಲಿ ಬಾರಿ ಅಪಮಾನ ಮಾಡಲಾಗಿದೇ ಆದ್ದರಿಂದ ನನಗೆ ಬಹಳ ನೋವುಂಟು ಮಾಡಿದೇ ಎಂದು ಪತ್ನಿ ಶಿಲ್ಪಾ ಶೆಟ್ಟರ್ ಕಣ್ಣೀರು ಹಾಕಿದ...
ಬೆಂಗಳೂರು: ಕಾಂಗ್ರೆಸ್ ನ ನೂತನ ಕಟ್ಟಡ ಇಂಗಿರಾಗಾಂಧಿ ಭವನ ಹಾಗೂ ಭಾರತ್ ಜೋಡೋ ಸಭಾಂಗಣವನ್ನು ರಾಹುಲ್ ಗಾಂಧಿ ಲೋಕಾರ್ಪಣೆಗೊಳಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ನೂತನ ಕಟ್ಟಡ ಇಂದಿರಾ ಗಾಂಧಿ ಭವನ...
ರಾಜ್ಯದಲ್ಲಿ ಅಮೂಲ್-ಕೆಎಂಎಫ್ ವಿವಾದದ ಕಾವು ಇದ್ದ ನಡುವಲ್ಲೆ ರಾಹುಲ್ ಗಾಂಧಿ ಇಂದು ಬೆಂಗಳೂರಿನಲ್ಲಿ ನಂದಿನಿ ಬೂತ್ ಗೆ ತೆರಳಿ ನಂದಿನಿ ಐಸ್ ಕ್ರೀಂ ಸವಿದಿದ್ದಾರೆ.ಜೆಪಿ ನಗರದಲ್ಲಿ ಪೌರ ಕಾರ್ಮಿಕರ ಜೊತೆಗಿನ ಸಂವಾದ ಮುಗಿದ...
ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ ಕೇಳಿಬಂದಿದೆ. ಗೋವಿಂದರಾಜು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಮಹಿಳೆಯರು...
ಬಿಜೆಪಿ ಪರ ಸ್ಟಾರ್ ಕ್ಯಾಂಪೇನರ್ ಆಗಿರುವ ನಟ ಕಿಚ್ಚ ಸುದೀಪ್ ಅವರಿಗೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ. ಸರ್ಕಾರಿ, ಆಸ್ತಿ, ಪೊಲೀಸ್ ಬ್ಯಾರಿಕೇಡ್ ಸೇರಿದಂತೆ ಎಲ್ಲೆಡೆ ಬಿತ್ತರವಾಗಿರುವ ಸುದೀಪ್ ಅವರ ಜಾಹೀರಾತು...
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಇಂದು ಕಾಂಗ್ರೆಸ್ ಪಕ್ಷ ಜನರಿಗೆ ಬೆಲೆ ಏರಿಕೆಯಿಂದ ಮುಕ್ತಿ ನೀಡಲು ನಾಲ್ಕು ಗ್ಯಾರಂಟಿ...
ಕೋಲಾರ: ಕೋಲಾರದಲ್ಲಿ ಇಂದು ಜೈ ಭಾರತ್ ಸಮಾವೇಶವನ್ನು ಉದ್ದೇಶಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್, ಅನ್ನಭಾಗ್ಯ ಯೋಜನೆ ಅಡಿ ಅಕ್ಕಿಯನ್ನು...
ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿರುವ ಮದ್ದೂರಮ್ಮ ಕೆರೆಯ ಹಿನ್ನೀರಿನಲ್ಲಿ ಮುಳುಗಿ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಜರುಗಿದೆ.
ವಳಗೆರೆಹಳ್ಳಿಯ ಮುತ್ತುರಾಜ್ ಪತ್ನಿ ಶೈಲಜಾ (40), ಮಗ ತೇಜಸ್...
ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 4 ಮಂದಿ ಭಾರತೀಯರು ಸೇರಿದಂತೆ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ದುಬೈನ ಹಳೆಯ ಪ್ರದೇಶವಾದ ಅಲ್ ರಾಸ್ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು...
ತೀರ್ಥಹಳ್ಳಿ: ಕ್ಷೇತ್ರದಲ್ಲಿ ನಾನು ಮಾಡಿರುವ ಕೆಲಸವನ್ನು ನಾನು ಮಾಡಿದ್ದೇನೆ. ಬೇಕಾದರೆ ಅದಕ್ಕೆ ಆಧಾರವನ್ನು ಕೊಡುತ್ತೇನೆ. ಯಾರದ್ದೋ ಮಕ್ಕಳಿಗೆ ನಾನು ತಂದೆ ಎಂದು ಹೇಳಿಕೊಳ್ಳುವ ಸಣ್ಣತನ ನನ್ನಲಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಸಿಡಿಮಿಡಿಯಾಗಿದ್ದಾರೆ.
ಶನಿವಾರ...
ಮಾಜಿ ಶಾಸಕ ಹಾಗೂ ಕಡೂರು ವಿಧಾನ ಸಭಾಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ ದತ್ತಾ ವಿರುದ್ಧ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಏ. 26ರಂದು...
ಗುರುಗ್ರಾಮ್: ಗುರುಗ್ರಾಮ್ನಲ್ಲಿ ಮನೆಯ ಸಹಾಯಕಯೊಬ್ಬಳು ಸಾಕು ನಾಯಿಯನ್ನು ಮನಬಂದತೆ ಥಳಿಸುತ್ತಿರುವ ಸಿಸಿಟಿವಿ ವಿಡಿಯೋ ಎಲ್ಲೇಡೆ ಸಕತ್ ವೈರಲ್ ಆಗುತ್ತಿದೆ. ಮಹಿಳಾ ಸಹಾಯಕಿ ಲಿಫ್ಟ್ ಒಳಗೆ ಎಂಟ್ರಿ ಆಗುತ್ತಿದ್ದಂತೆ ನಾಯಿಗೆ ಕಟ್ಟಿದ ಹಗ್ಗದಿಂದ ಎತ್ತಿ...
ಕೊಡಗು: ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರೊಂದು ಹಾಗೂ ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿರುವ ಭೀಕರ ಘಟನೆ ಸಂಪಾಜೆಯಲ್ಲಿ ನಡೆದಿದೆ. ಈ ಭೀಕರ ದುರ್ಘಟನೆಯಲ್ಲಿ 6...
ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಾಯಕ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ವೊಂದನ್ನ ನಾಯಿ ಹರಿದು ಹಾಕಿದ್ದಕ್ಕೆ ನಾಯಿ ಮೇಲೆ ಕೇಸ್ ದಾಖಲಿಸಲಾಗಿದೆ. ಮನೆಯೊಂದರ ಗೋಡೆ ಮೇಲೆ...
ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆಇಂದುದ ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು ಏ.18ರ ವರೆಗೆ ಹೊಸ ಮೀಸಲಾತಿ ಪದ್ದತಿ ಅನ್ವಯ ನೇಮಕಾತಿ,...
ಬಳ್ಳಾರಿ: ಚಲಿಸುತ್ತಿದ್ದ ಬಸ್ನಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಳ್ಳಾರಿಯ ಹೂವಿನ ಹಡಗಲಿಯಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಶ್ವೇತಾ ಮೃತಪಟ್ಟವಳು. ಶ್ವೇತಾ ಬಿಸಿಎಂ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆಗೆ ಅಪಘಾತ...
ವೀರಭದ್ರ ಸ್ವಾಮಿಯ ಅಗ್ನಿಕೊಂಡೋತ್ಸವ ವೇಳೆ ಅಯತಪ್ಪಿ ಅರ್ಚಕನೇ ಅಗ್ನಿ ಕೊಂಡಕ್ಕೆ ಬಿದ್ದ ಘಟನೆ ಕನಕಪುರದ ನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಕ್ಷಣ ಗಾಯಾಳು ಪುಟ್ಟಸ್ವಾಮಿಯನ್ನು ಮೇಲೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ದುರ್ಘಟನೆಯಿಂದ ನೆರೆದಿದ್ದ ಸಾವಿರಾರು...
ಉತ್ತರ ಪ್ರದೇಶ: ಮದುವೆ ಸಂಭ್ರಮದಲ್ಲಿ ಹಾಡಿ, ಕುಣಿದು ಕುಪ್ಪಳಿಸೋದು ಸಾಮಾನ್ಯ.. ಆದ್ರೆ ಇಲ್ಲೊಬ್ಬ ವಧು ಮದುವೆ ಧಿರಿಸಿನಲ್ಲಿ ಕೂತು ಪಿಸ್ತೂಲ್ ಹಿಡಿದು ಗುಂಡು ಹಾರಿಸಿ ಇಕ್ಕಟ್ಟಿಗೆ ಸಿಲುಕಿದ್ದಾಳೆ
ಇತ್ತೀಚೆಗೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ...
ಚಾಮರಾಜನಗರ: ಪ್ರಧಾನಿ ಮೋದಿ ಭಾನುವಾರ ರಾಜ್ಯಕ್ಕೆ ಭೇಟಿ ನೀಡಿ ಬಂಡಿಪುರದಲ್ಲಿ ಸಫಾರಿ ಟ್ರಿಪ್ ಕೂಡ ನಡೆಸಿದ್ದರು. ಈ ವೇಳೆ ಭೇಟಿಯಾಗಿದ್ದ “ದಿ ಎಲಿಫೆಂಟ್ ವಿಸ್ಪರರರ್ಸ್” ಖ್ಯಾತಿಯ ಬೆಳ್ಳಿ-ಬೊಮ್ಮ ಜೋಡಿಗೆ ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಗೂಗಲ್ ಪೇ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯ ಕಾರಣ ಹಲವು ಬಳಕೆದಾರರ ಖಾತೆಗೆ ಗೂಗಲ್ ಪೇನಿಂದ 88,000ದಷ್ಟು ಹಣ ಡೆಪಾಸಿಟ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ತಾಂತ್ರಿಕ ಸಮಸ್ಯೆ ಬೆಳಕಿಗೆ ಬಂದ...
ದಿಂಡಿಗಲ್: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾರ್ವಜನಿಕ ಭಾಷಣ ಮಾಡುತ್ತಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿರುವ ಪ್ರಸಂಗ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ.
ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಕಾಂಗ್ರೆಸ್ ಮುಖಂಡ ಬಹಿರಂಗವಾಗಿ ಬೆದರಿಕೆ...